ಮುಂಡಗೋಡ- ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋರೊನಾ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.. ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಿಹೊಂಡ, ಬಸಾಪುರ, ರಾಮಾಪುರ, ಕೆಂದಲಗೇರಿ ಯರೇಬೈಲ್ ಗ್ರಾಮಗಳಲ್ಲಿರೋ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಯಿತು.. ಈ ಲಸಿಕೆ ಹಾಕುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅದ್ಯಕ್ಷೆ ಮಾರೆಕ್ಕ ದುರ್ಗ ಮುರ್ಗಿ, ಉಪಾಧ್ಯಕ್ಷ ಬಸವರಾಜ್ ನಡುವಿನಮನಿ, ಸದಸ್ಯರಾದ ಸಂತೋಷ ಬೋಸ್ಲೆ, ಬರಮು ಅಲೂರು, ರಮೇಶ್ ನೇಮಣ್ಣವರ್, ರೇಷ್ಮಾ ಕಲಘಟಗಿ, ವಿದ್ಯಾ ಕವಟೆ, ಮಹ್ಮದ್ ಕವಲವಾಡ್...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಉತ್ತರ ಕನ್ನಡ
ಇಂದೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ 5 ನೇ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಸಚಿವ ಹೆಬ್ಬಾರ್ ಚಾಲನೆ
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಇಂದು ಉತ್ತರ ಕನ್ನಡ ಜಿಲ್ಲಾ 5 ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಉದ್ಗಾಟಿಸಿದ್ರು.. ಇಂದೂರು ಗ್ರಾಮದ ಶ್ರೀ ಗುರು ಗೋವಿಂದ ಸಂತ ಶಿಶುನಾಳ ಶರೀಫರ ಮಠದ ಆವರಣದಲ್ಲಿ ಆಯೋಜನೆಗೊಂಡಿರೋ ಸಮ್ಮೇಳನದ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಸಹದೇವಪ್ಪ ನಡಗೇರ್ ಅವರನ್ನು ಸಚಿವರು ಸನ್ಮಾನಿಸಿ ಅಭಿನಂದಿಸಿದರು ಹಾಗೂ ಸಮ್ಮೇಳನಾಧ್ಯಕ್ಷರ ಹಿತ ನುಡಿಯನ್ನು ಲೋಕಾರ್ಪಣೆಗೊಳಿಸಿದರು. ಸಮ್ಮೇಳನದಲ್ಲಿ, ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಜಿಲ್ಲಾಪಂಚಾಯತ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಚುಸಾಪ ಜಿಲ್ಲಾಧ್ಯಕ್ಷ ಜೆ.ಯು.ನಾಯಕ, ತಾಲೂಕಾ ಘಟಕದ...
ಫೆ. 1 ರಿಂದ ಸವದತ್ತಿ ಯಲ್ಲಮ್ಮದೇವಸ್ಥಾನ ಓಪನ್- 11ತಿಂಗಳ ನಂತ್ರ ಮತ್ತೆ ಏಳುಕೊಳ್ಳದಲ್ಲಿ ಮೊಳಗಲಿದೆ ಉದೋ..ಉದೋ..
ನಿತ್ಯವೂ ಪ್ರತಿಧ್ವನಿಸುತ್ತಿದ್ದ ಉದೋ.. ಉದೋ..ಯಲ್ಲಮ್ಮ.. ನಾಮಸ್ಮರಣೆ ಕೇಳಿ ಬರೋಬ್ಬರಿ 11ತಿಂಗಳೇ ಗತಿಸಿದೆ..ರಾಜ್ಯ ಹೊರ ರಾಜ್ಯಗಳ ಲಕ್ಷಾಂತರ ಭಕ್ತರಿಗೆ ಸವದತ್ತಿಯ ಯಲ್ಲಮ್ಮದೇವಿಯ ದರ್ಶನವೇ ಸಿಗದೇ ನಿತ್ಯವೂ ಚಡಪಡಿಸುತ್ತಿದ್ದಾರೆ..ಯಾವಾಗ ದೇವಿ ದರ್ಶನ ಸಿಗುತ್ತೆ ಅಂತ ಭಕ್ತರು ತುದಿಗಾಲ ಮೇಲೆ ನಿಂತು ಕಾಯುತ್ತಿದ್ದರು.. ಕೊನೆಗೂ ಭಕ್ತರ ನಿರೀಕ್ಷೆ ಕೈಗೂಡಿದೆ. ಇದೇ ಫೆಬ್ರವರಿ 1ರಿಂದ ಪ್ರಸಿದ್ಧ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನ ಭಕ್ತರಿಗೆ ತೆರೆದುಕೊಳ್ಳುತ್ತಿದೆ. ಇದಕ್ಕಾಗಿ ದೇವಸ್ಥಾನದ ಆವರಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸವದತ್ತಿ ಯಲ್ಲಮ್ಮ..ಕರ್ನಾಟಕ- ಮಹಾರಾಷ್ಟ್ರ, ತಮಿಳುನಾಡಿನ ಕೋಟ್ಯಾಂತರ ಭಕ್ತರ ಆರಾದ್ಯ ದೇವತೆ..ವರ್ಷದ 9ತಿಂಗಳು...
ಹುನಗುಂದದಲ್ಲಿ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ
ಮುಂಡಗೋಡ- ತಾಲೂಕಿನ ಹುನಗುಂದದಲ್ಲಿ ಇಂದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಿತು.. ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ, ಹತ್ತಾರು ಯುವಕರು ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದರು.. ಈ ವೇಳೆ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..
ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಅಪಘಾತದಲ್ಲಿ ದುರ್ಮರಣ- ಸಚಿವ ಹೆಬ್ಬಾರ್ ಸಂತಾಪ
ಯಲ್ಲಾಪುರ- ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯ್ಕ್ ಅವರ ಧರ್ಮಪತ್ನಿ ವಿಜಯಾ ಶ್ರೀಪಾದ ನಾಯ್ಕ್ ರವರ ದುರ್ಮರಣಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.. ಇಂದು ಮುಂಜಾನೆ ಶ್ರೀಪಾದ ನಾಯ್ಕ ಹಾಗೂ ಅವರ ಧರ್ಮಪತ್ನಿ ವಿಜಯಾ ನಾಯ್ಕ ಅವರನ್ನು ಭೇಟಿಯಾಗಿ ನಮ್ಮೂರಿನ ಕಲೆ, ದೇವಾಲಯಗಳ ವಿಶೇಷತೆಗಳ ಕುರಿತು ಕೆಲ ಕಾಲ ಅವರೊಂದಿಗೆ ಚರ್ಚಿಸಿದ್ದೆ ಖಂಡಿತವಾಗಿಯೂ ಈ ಸಾವನ್ನು ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲ ಅಂತಾ ಹೆಬ್ಬಾರ್ ತಮ್ಮ ಸಂತಾಪ ಸೂಚಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ...
ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಪತ್ನಿ ವಿಜಯಾ ಹಾಗೂ ಆಪ್ತ ಕಾರ್ಯದರ್ಶಿ ದುರ್ಮರಣ
ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿ, ಸಚಿವರ ಧರ್ಮಪತ್ನಿ ವಿಜಯಾ ಸಾವಿಗೀಡಾಗಿದ್ದಾರೆ.. ಅಲ್ದೆ, ಸಚಿವರ ಆಪ್ತ ಕಾರ್ಯದರ್ಶಿ ಕೂಡ ಮೃತಪಟ್ಟಿದ್ದಾರೆ.. ಇನ್ನು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಸ್ಥಿತಿ ಗಂಭೀರವಾಗಿದೆ ಅಂತಾ ತಿಳಿದು ಬಂದಿದೆ..
ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಸಚಿವರೂ ಸೇರಿ ನಾಲ್ವರಿಗೆ ಗಾಯ
ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿದೆ.. ಕೇಂದ್ರ ಆಯುಷ್ ಇಲಾಖೆ ಸಚಿವರಾಗಿರೋ ಶ್ರೀಪಾದ್ ನಾಯಕ್, ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ನಡೆದಿದೆ..ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರಿಗೆ ಗಾಯವಾಗಿದ್ದು, ಸಚಿವರ ಪತ್ನಿಗೆ ಗಂಭೀರ ಗಾಯವಾಗಿರೋ ಮಾಹಿತಿ ಕೆನರಾ ನ್ಯೂಸ್ ಹಂಟ್ ಗೆ ಲಭ್ಯವಾಗಿದೆ.. ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ರವಾನೆಮಾಡಲಾಗಿದೆ..ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಹುನಗುಂದ ಕೈ ಕಾರ್ಯಕರ್ತರನ್ನ ಭೇಟಿ ಮಾಡಿದ ಮಾಜಿ ಸಚಿವ ಸಂತೋಷ ಲಾಡ್
ಮುಂಡಗೋಡ- ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಹುನಗುಂದ ಕಾಂಗ್ರೆಸ್ ಕಾರ್ಯಕರ್ತರನ್ನು ಮಾಜಿ ಸಚಿವ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸಂತೋಷ ಲಾಡ್ ಭೇಟಿ ಮಾಡಿದ್ರು.. ತಾಲೂಕಿನ ಹುನಗುಂದ, ಅಗಡಿ, ಇಂದೂರು, ಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂತೋಷ ಲಾಡ್ ಕಾರ್ಯಕರ್ತರನ್ನು ಭೇಟಿ ಮಾಡಿದ್ರು.. ಬೆಳಿಗ್ಗೆ ಹುನಗುಂದದ ನೂತನ ವಿಠ್ಠಲ ಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಚಿವ್ರು ಸಿದ್ದನಗೌಡ ಪಾಟೀಲ್, ತುಕಾರಾಮ್ ಹೊನ್ನಳ್ಳಿ ಸೇರಿ ಎಲ್ಲಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನ ಬೆಂಬಲಿಸುವಂತೆ ಮನವಿ ಮಾಡಿದ್ರು.. ಈ...
ಹುನಗುಂದ ಗ್ರಾಮಕ್ಕೆ ಜಿಪಂ ಸಿಇಓ ಪ್ರಿಯಾಂಗಾ ಭೇಟಿ; ನರೇಗಾ ಕಾಮಗಾರಿಗಳ ವೀಕ್ಷಣೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮಕ್ಕೆ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಪ್ರಿಯಾಂಗಾ ಎಂ. ಭೇಟಿ ನೀಡಿದ್ರು.. ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದ ಸಿಇಓ ಹುನಗುಂದದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಪೌಷ್ಟಿಕ ತೋಟ ಉದ್ಘಾಟಿಸಿದ್ರು.. ಇದಕ್ಕೂ ಮೊದಲು ಅಗಡಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ್ದ ಸಿಇಓ ಪ್ರಿಯಾಂಗಾ ರವರು ಅಂಗನವಾಡಿಯ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದ್ರು.. ಈ ವೇಳೆ ತಾಲೂಕಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸೇರಿ ಹಲವರು ಸಾಥ್ ನೀಡಿದ್ರು..
2019-20 ರಲ್ಲಿ ಕೆಡಿಸಿಸಿ ಬ್ಯಾಂಕ್ ಉತ್ತಮ ಪ್ರಗತಿ; 7.72 ಕೋಟಿ ರೂ. ಲಾಭ- ಸಚಿವ ಹೆಬ್ಬಾರ್
ಶಿರಸಿ : 2019 – 20 ಸಾಲಿನಲ್ಲಿ ಕೆಡಿಸಿಸಿ ಬ್ಯಾಂಕ್ ಉತ್ತಮ ಪ್ರಗತಿ ಸಾಧಿಸಿದ್ದು ಈ ಬಾರಿ ಬ್ಯಾಂಕ್ ಒಟ್ಟು 7.72 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಅಂತಾ ಕಾರ್ಮಿಕ ಹಾಗು ಸಕ್ಕರೆ ಖಾತೆ ಸಚಿವ ಬ್ಯಾಂಕ್ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ತಿಳಿಸಿದ್ರು.. ಅವರು ಇಂದು ಕೆ.ಡಿ.ಸಿ.ಸಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ 2019 – 20 ಸಾಲಿನ ಬ್ಯಾಂಕ್ ನ ಪ್ರಗತಿ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿ ಸಂಕ್ಷಿಪ್ತ ವರದಿಯನ್ನು ನೀಡಿ ಮಾತನಾಡುತ್ತಿದ್ದರು.. ಬ್ಯಾಂಕು ಪ್ರಾಥಮಿಕ ಕೃಷಿ...