ಮುಂಡಗೋಡ- ಮುಂಡಗೋಡಿನ ಯುವಕ ಅಭಯ್ ಪಂಡಿತ್ ಚೆನ್ನೈನ ಭಾರತೀಯ ಸೇನೆಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ನವೆಂಬರ್ 21 ರಂದು ಲೆಫ್ಟಿನೆಂಟ್ ಆಗಿ ನಿಯುಕ್ತಿಗೊಂಡು ಸಾಧನೆಗೈದಿದ್ದಾರೆ. ಮುಂದೆ ರಾಜಸ್ಥಾನದ ವೆಸ್ಟರ್ನ್ ಸೆಕ್ಟರ್ ನಲ್ಲಿ ಸೇವೆ ಸಲ್ಲಿಸಲು ಹೊರಟಿದ್ದಾರೆ. ಈ ಮೂಲಕ ಮುಂಡಗೋಡಿನ ಮೊದಲ ಲೆಫ್ಟಿನೆಂಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೀಗಾಗಿ, ನಮ್ಮ ಕನಸಿನ ಮುಂಡಗೋಡ ವೇದಿಕೆ ವತಿಯಿಂದ ಲೆಫ್ಟಿನೆಂಟ್ ಅಭಯ್ ಪಂಡಿತ್ ಅವರಿಗೆ ಮುಂಡಗೋಡಿನ ಪರವಾಗಿ ಅಭಿನಂದಿಸಿ ,ಗೌರವಿಸಲಾಯಿತು.
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Category: ಉತ್ತರ ಕನ್ನಡ
ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ; ಮುಂಡಗೋಡ ಬಿಜೆಪಿಗರ ಸಂಭ್ರಮ
ಮುಂಡಗೋಡ- ವಿಧಾನಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕ ಮಂಡನೆಯಾದ ಹಿನ್ನೆಲೆಯಲ್ಲಿ. ಬಿಜೆಪಿ ಮುಂಡಗೋಡ ಮಂಡಲ ಕಾರ್ಯಕರ್ತರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದ್ರು.. ಈ ಸಂದರ್ಭದಲ್ಲಿ ಬಿಜೆಪಿ ಮುಂಡಗೋಡ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಜಿ.ಪಂ ಸದಸ್ಯಎಲ್.ಟಿ.ಪಾಟೀಲ ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷ ಮಂಜುನಾಥ ಹರ್ಮಲಕರ, ಪಟ್ಟಣ ಪಂಚಾಯಿತಿಯ ಸದಸ್ಯ ಶೇಖರ್ ಲಮಾಣಿ, ಶ್ರೀಕಾಂತ ಸಾನು, ಶಿವರಾಜ ಸುಬ್ಬಾಯವರ ಯುವಮೋರ್ಚಾ ಅಧ್ಯಕ್ಷ ಗಣೇಶ ಶಿರಾಲಿ, ಮಂಡಳದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿಠ್ಠಲ...
ಲೆಫ್ಟಿನೆಂಟ್ ಹುದ್ದೆ: ಮುಂಡಗೋಡ ಯುವಕನ ಹೆಮ್ಮೆ*
ಮುಂಡಗೋಡ: ಇದು ನಿಜಕ್ಕೂ ಮುಂಡಗೋಡಿಗರಿಗೆ ಹೆಮ್ಮೆಯ ಸಂಗತಿ. ಪಟ್ಟಣದಲ್ಲೇ ಹುಟ್ಟಿ ಬೆಳೆದ ಯುವಕನೊಬ್ಬ ನಮ್ಮ ಭಾರತೀಯ ಸೇನಾಧಿಕಾರಿ ಹುದ್ದೆ ಅಲಂಕರಿಸಿದ್ದಾನೆ. ಸತತ ಛಲ.. ಭಾರತೀಯ ಸೇನಾಧಿಕಾರಿ ಹುದ್ದೆ ಪಡೆಯಲೇಬೇಕು ಎಂಬ ಗುರಿಯೊಂದಿಗೆ ಪರೀಕ್ಷೆ ಎದುರಿಸಿ, ಸತತ ಎಂಟನೇ ಪ್ರಯತ್ನದಲ್ಲಿ ಲೆಫ್ಟಿನೆಂಟ್ ಹುದ್ದೆ ಪಡೆಯುವಲ್ಲಿ ಪಟ್ಟಣದ ಹಳೂರಿನ ಯುವಕ ಅಭಯ ಪಂಡಿತ್ ಯಶಸ್ವಿಯಾಗಿದ್ದಾರೆ. ಕರ್ನಾಟಕದಿಂದ ಒಟ್ಟು ಆರು ಜನರು ಈ ಹುದ್ದೆಗೆ ಆಯ್ಕೆಯಾಗಿದ್ದು, ಉತ್ತರಕನ್ನಡ ಜಿಲ್ಲೆಯಿಂದ ಇವರೊಬ್ಬರೇ ಆಯ್ಕೆಯಾಗಿರುವುದು ವಿಶೇಷ. ಚೆನ್ನೈನ ಭಾರತೀಯ ಸೇನಾಧಿಕಾರಿಗಳ ಅಕಾಡೆಮಿಯಲ್ಲಿ ತರಬೇತಿ ಮುಗಿಸಿ,...
