Sirsi Crime News; ಶಿರಸಿ; ಗ್ರಾಮೀಣ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ,30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. 1996 ರಲ್ಲಿ, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಶಿರಸಿ- ಕುಮಟಾ ರಸ್ತೆ ಕಸಗೆ ಹತ್ತಿರ, ಪಾದಾಚಾರಿ ಕೋಖಂಡದ ಲೀಲಾವತಿ ಗಣಪತಿ ಹೆಗಡೆ ಎಂಬುವ ಮಹಿಳೆಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿ ಹೊಡೆದು ಬೈಕ್ ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದ. ಆರೋಪಿತನು 1996 ರಿಂದಲೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಇದನ್ನೂ ಓದಿ👉 ವಸತಿ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ : ಸಚಿವ ಎನ್. ಚಲವರಾಯ ಸ್ವಾಮಿ
Agriculture News; ಕಾರವಾರ; ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಹೇಳಿದರು. ಅವರು ಮಂಗಳವಾರ ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು 1000 ಅಧಿಕಾರಿ ಸಿಬ್ಬಂದಿಗಳ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ನೋಟಿಪಿಕೇಷನ್ ಹೊರಡಿಸಲಾಗುವುದು ಹಾಗೂ 700 ಮಂದಿಗೆ ಈಗಾಗಲೇ ಮುಂಬಡ್ತಿ ನೀಡಲಾಗಿದೆ ಎಂದರು. ರಾಜ್ಯದ 224...
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
Agriculture News; ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಲ್ಲಿರುವ ಭೂಮಿಯಲ್ಲಿ ರಾಸಾಯನಿಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಸಾವಯವ ರೀತಿಯಲ್ಲಿ ಬಳಕೆ ಮಾಡುವ ಮೂಲಕ ಮೂಲಕ ದೇಶದ ಮೊದಲ ಸಾವಯವ ಕೃಷಿ ತಾಲೂಕನ್ನಾಗಿ ಪರಿವರ್ತಿಸಲಾಗುವುದು ಎಂದು ಕೃಷಿ ಸಚಿವ ಎನ್ ಚಲವರಾಯ ಸ್ವಾಮಿ ಹೇಳಿದರು. ಅವರೂ ಮಂಗಳವಾರ, ಜೋಯಿಡಾದಲ್ಲಿ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಸಂಬoಧಿತ ಇಲಾಖೆಗಳು ಹಾಗೂ ಐ.ಸಿ.ಎ ಆರ್- ಕೃಷಿ ವಿಜ್ಞಾನ ಕೇಂದ್ರ ಶಿರಸಿ ಇವರ ಸಂಯುಕ್ತ...
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ...
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 17 ರಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮುಂಡಗೋಡ ತಾಲೂಕಿನಲ್ಲೂ...
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
Sugar Factory News; ಕಾರವಾರ: ಜಿಲ್ಲೆಯ ಕಬ್ಬು ಬೆಳಗಾರರ ಪ್ರಮುಖ ಬೇಡಿಕೆಯಾದ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸುವ ಕುರಿತಂತೆ, ಸದ್ರಿ ಸ್ಥಳದ ಪರಿಶೀಲನೆ ನಡೆಸುವಂತೆ ಕಂದಾಯ, ಪೊಲೀಸ್ ಮತ್ತು ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಜಿಲ್ಲೆಯ ಕಬ್ಬು ಬೆಳಗಾರರ ಮತ್ತು ಸಕ್ಕರೆ ಕಾರ್ಖಾನೆಯ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಳಿಯಾಳದ ಐ.ಇ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಒಳಭಾಗದಲ್ಲಿ ಕಬ್ಬು ತೂಕ ಮಾಡುವ...
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
Yoga Day News;ಕಾರವಾರ: ಜೂನ್ 21 ರಂದು ನಡೆಯುವ ಅಂತರಾಷ್ರ್ಟೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಆಯುಷ್ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಅಂತರಾಷ್ರ್ಟೀಯ ಯೋಗ ದಿಚಾರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಮುನ್ಸೂಚನೆಯಂತೆ ಕೋವಿಡ್ 19 ಮುನ್ನೆಚ್ಚರಿಕೆ ನಿಯಮಗಳನ್ನು ಅನುಸರಿಸಿ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ...
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
Bhatkal Crime; ಭಟ್ಕಳ: ಪೋಷಕರ ನಿರ್ಲಕ್ಷದಿಂದಾಗಿ ಎರಡು ವರ್ಷದ ಮಗು ಕಾಲುವೆಗೆ ಬಿದ್ದು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ನಗರದ ಆಝಾದ ನಗರದಲ್ಲಿ ನಡೆದಿದೆ. ತೌಸೀಫ್ ಮತ್ತು ಅರ್ಜು ದಂಪತಿಯ ಎರಡು ವರ್ಷದ ಪುಟ್ಟ ಮಗು ಮೃತ ಪಟ್ಟವಳಾಗಿದ್ದಾಳೆ. ಆಕೆ ಮನೆ ಎದುರು ಆಟವಾಡುತ್ತಾ ಮನೆ ಎದುರಿಗೆ ಇದ್ದ ಕಾಲುವೆ ಬಳಿ ಹೋಗಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕಾಲುವೆಯಲ್ಲಿ ಬಿದ್ದು ಮಗು ಮೃತಪಟ್ಟಿದ್ದಾಳೆ. ಪುಟ್ಟ ಮಗು ಕಾಲುವೆಗೆ ಬಿಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ...
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
Leopard Attack; ಕಾರವಾರ: ನಿರ್ಮಾಣ ಹಂತದ ಹೊಸ ಮನೆ ಸೇರಿಕೊಂಡಿದ್ದ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾ.ಪಂ.ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಹೂವಣ್ಣ ಗೌಡ (24) ಎಂಬುವರು ಗಾಯಗೊಂಡಿದ್ದಾರೆ. ಮನೆಯ ಪಕ್ಕದ ಹೊಸ ಮನೆಯಲ್ಲಿ ಚಿರತೆ ಅವಿತುಕೊಂಡಿತ್ತು. ಅಲ್ಲಿ ಒಣ ಹಾಕಿದ್ದ ಬಟ್ಟೆ ತರಲು ಹೋದ ಯುವತಿ ಚಿರತೆಯನ್ನು ಕಂಡು ಕಿರುಚುತ್ತಾ ಓಡಿ ಹೊರಬಂದಿದ್ದು, ಚಿರತೆಯೂ ಹೊರಗೆ ಬಂದಿದೆ. ಅದೇ ಕ್ಷಣದಲ್ಲಿ ಸಂತೋಷ್ ಗೌಡ ಕೂಡ ಮನೆಯಿಂದ ಹೊರಬಂದಿದ್ದು,...
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
Heavy rain Land Slide: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಇಂದು ಬೆಳಿಗ್ಗೆ ಮತ್ತೆ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಮಣ್ಣು, ಕಲ್ಲುಗಳು ಬಿದ್ದು ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಕಲ್ಲು ಮಣ್ಣು ಬಿದ್ದ ಪರಿಣಾಮ, ಕುಮಟಾ-ಶಿರಸಿ ಹೆದ್ದಾರಿಯ ರಸ್ತೆ ಸಂಚಾರ ಬಂದ್ ಆಗಿದೆ. ಮೊದಲೇ ರಸ್ತೆ ಕಾಮಗಾರಿ ಪ್ರಗತಿಯಲ್ಲಿ...









