Dandeli Crime News; ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಪ್ರದೇಶದಲ್ಲಿ ಗುಂಡಿನ ಸದ್ದು ಮೊಳಗಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟಿದ್ದಾರೆ. 60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ತಲೆ ಮೆರಸಿಕೊಂಡಿದ್ದ ಆರೋಪಿಯನ್ನು ದಾಂಡೇಲಿ ನಗರಠಾಣೆ ಪೋಲಿಸರು ಬಂಧಿಸುವ ವೇಳೆ ಈ ಘಟನೆ ನಡೆದಿದೆ. ಬಂಧಿತ ಫೈರೋಜ್ ಯರಗಟ್ಟಿ (23) ಎಂಬುವವನ ಕಾಲಿಗೆ ಗುಂಡು ಹಾರಿಸಲಾಗಿದೆ. ಗುರುವಾರ ಮಧ್ಯಾಹ್ನ ಬೈಯಲಪಾರು ಐ.ಪಿ.ಎಮ್ ಏರಿಯಾದ ಹತ್ತಿರದ ಅರಣ್ಯ ಪ್ರದೇಶದಲ್ಲಿ 60...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
Heavy Rain Alert; ಬೆಂಗಳೂರು: ನೈಋತ್ಯ ಮುಂಗಾರು ಪ್ರಬಲವಾಗಿದ್ದು, ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜೂನ್ 17ರವರೆಗೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. Heavy Rain Alert; ಉತ್ತರ ಕನ್ನಡ,...
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
Crime News: ಶಿರಸಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸ್ಕೂಟಿಯಲ್ಲಿ ಕುಮಟಾ ದಿಂದ ಶಿರಸಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನೀಲೇಕಣಿ ಕ್ರಾಸ್ ಬಳಿ ಬಂಧಿಸಿದ್ದಾರೆ. ಅನುರಾಗ ಗುರು ಜೋಗಳೇಕರ್ (23) , ಸೋಹನ್ ಎಲ್. ಭಂಡಾರಿ(23) ಗಾಂಜಾ ಸಾಗಾಟದಲ್ಲಿ ಸಿಕ್ಕಿ ಬಿದ್ದವರು. ಅನುರಾಗ ಶಿರಸಿ ತಾಮೀರ್ ಕೋಅಪರೇಟಿವ್ ಸೊಸೈಟಿ ಹತ್ತಿರದ ನಿವಾಸಿ. ಸೋಹನ್ ಶಿರಸಿ ಬಸ್ ಡಿಪೋ ಹತ್ತಿರದ ನಿವಾಸಿ. ಇವರಿಂದ 101 ಗ್ರಾಂ, ಗಾಂಜಾ, ಸ್ಕೂಟಿ ವಶಪಡಿಸಿ ಕೊಳ್ಳಲಾಗಿದೆ. ಡಿವೈಎಸ್ಪಿ...
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
BPL CARD NEWS; ಕಾರವಾರ; ರಾಷ್ಟ್ರೀಯ ಆಹಾರ ಭಧ್ರತಾ ಕಾಯ್ದೆ ಎನ್ಎಫ್ಎಸ್ಎ 2013 ರಡಿಯಲ್ಲಿ ಶೇ.100 ರಷ್ಟು ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯಲ್ಲಿನ ಎಲ್ಲ ಸದಸ್ಯರ ಇಕೆವೈಸಿಯನ್ನು ಜೂ.30 ರೊಳಗಾಗಿ ಪೂರ್ಣಗೊಳಿಸ ಬೇಕಾಗಿರುವುದರಿಂದ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಯಾವುದೇ ಸದಸ್ಯರ ಇಕೆವೈಸಿ ಆಗದೇ ಇದ್ದಲ್ಲಿ ಅಂತಹ ಸದಸ್ಯರು ತಕ್ಷಣ ನಿಮ್ಮ ಪಡಿತರ ಚೀಟಿಯಲ್ಲಿ ನಮೂದಿಸಿದ ಹತ್ತಿರದ ನ್ಯಾಯಾಬೆಲೆ ಅಂಗಡಿಗೆ ಅಥವಾ ಗ್ರಾಮ ಒನ್/ ಕರ್ನಾಟಕ ಒನ್ ಕೇಂದ್ರಕ್ಕೆ ತಮ್ಮ ಆಧಾರ್ ಕಾರ್ಡ್...
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Student Free Bus Pass;ಕಾರವಾರ; ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಯು ಪ್ರಾರಂಭವಾಗಿದ್ದು, ಪ್ರಾಥಮಿಕ ವರ್ಗದಿಂದ ಪಿ.ಯು.ಸಿ.ವರ್ಗದವರೆಗೆ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಇ.ಡಿ.ಸಿ.ಎಸ್ ಇಲಾಖೆಯ ಸೇವಾಸಿಂಧು ಮುಖೇನ ಸಂಸ್ಥೆಯ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಿ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಸ್ಮಾರ್ಟಕಾರ್ಡ ಆಧಾರಿತ ಬಸ್ ಪಾಸ್ ಪಡೆಯಲು ನಿರ್ದೇಶನ ಜಾರಿ ಮಾಡಲಾಗಿತ್ತು. ಇ.ಡಿ.ಸಿ.ಎಸ್ ಇಲಾಖೆಯ ತಾಂತ್ರಿಕ ದೋಷದಿಂದಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಬಸ್ ಪಾಸ್ ಮುದ್ರಣದಲ್ಲಿ ತೊಂದರೆ ಉಂಟಾಗಿರುವುದರಿಂದ ಸದರಿ ಸಮಸ್ಯೆ ನಿವಾರಣೆಯಾಗುವವರೆಗೆ ಅಥವಾ...
ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!
Mundgod Doctor News; ಮುಂಡಗೋಡ ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಗುರುವಾರ ಸಾಮಾನ್ಯ ಸಭೆ ನಡೆಯಿತು, ಸಭೆಯಲ್ಲಿ ಹಲವು ವಿಷಯಗಳ ಕುರಿತು ಗಂಭೀರ ಚರ್ಚೆಗಳು ನಡೆದವು, ಅದ್ರಲ್ಲೂ, ಹಳೂರಿನಲ್ಲಿ ಇರುವ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಲ್ಲಿಯ ವೈದ್ಯರು ಅರ್ಹತೆ ಇಲ್ಲದಿದ್ದರೂ, ಆ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಬಿಟ್ಟಿ ಅಪರೇಷನ್ಮಾಡುತ್ತಿದ್ದಾರೆ. ಇದರಿಂದ ಈಗಾಗಲೇ ಕೆಲವು ರೋಗಿಗಳು ಮೃತಪಟ್ಟಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಪಟ್ಟಣ ಪಂಚಾಯತಿ ಸದಸ್ಯ ವಿಶ್ವನಾಥ...
ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 13 ರಂದು ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಭೂ ಕುಸಿತ ಪ್ರದೇಶದಲ್ಲಿ ವಾಹನ ನಿಲುಗಡೆಗೆ ನಿಷೇಧ ; ಡಿಸಿ ಲಕ್ಷ್ಮೀಪ್ರಿಯ ಆದೇಶ
Dc Order; ಕಾರವಾರ; ಜಿಲ್ಲೆಯಲ್ಲಿ ಮುಂಗಾರು ಮಳೆ ಆಗಮಿಸಿದ್ದು, ಭಾರೀ ಮಳೆ ಸುರಿಯುತ್ತಿರುವುದರಿಂದ ಭೂ ಕುಸಿತವಾಗುವ ರಾಷ್ಟ್ರೀಯ ಹೆದ್ದಾರಿಯ 19 ಸ್ಥಳಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ಜೂನ್ 12 ರಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂಧಿಸಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಆದೇಶಿಸಿದ್ದಾರೆ.
ಬೈಕ್ ಕಳ್ಳತನ ಕೇಸ್ ಭೇದಿಸಿದ ಮುಂಡಗೋಡ ಪೊಲೀಸ್ರು, ಮಂಚಿಕೇರಿಯ ಆರೋಪಿ ಅರೆಸ್ಟ್..!
Mundgod Crime News; ಮುಂಡಗೋಡ ಪೊಲೀಸರು ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಬೈಕ್ ಕಳ್ಳನನ್ನು ಹೆಡೆಮುರಿ ಕಟ್ಟಿರೋ ಪೊಲೀಸ್ರು ಯಲ್ಲಾಪುರ ತಾಲೂಕಿನ ಮಂಚಿಕೇರಿಯಿಂದ ಎಳೆದು ತಂದಿದ್ದಾರೆ. ಅಂದಹಾಗೆ, ಬೈಕ್ ಕಳ್ಳತನ ಮಾಡಿದ್ದ ಆರೋಪಿ, ಯಲ್ಲಾಪುರ ತಾಲೂಕಿನ ಮಂಚಿಕೇರಿಯ ನಾಸಿರ್ ಅಹಮ್ಮದ್ ಇಮಾಮಸಾಬ್ ಸಯ್ಯದ್ “ಸಿದ್ದಿ”(35) ಎಂಬಾತನನ್ನು ಬಂಧಿಸಿದ್ದಾರೆ. ಅಂದಹಾಗೆ, ಪಟ್ಟಣ ಪಂಚಾಯತಿಯ ಸಭಾಭವನದ ಹತ್ತಿರ ಕಳೆದ ಮೇ 30 ರಂದು, ಲಾಕ್ ಮಾಡಿ ನಿಲ್ಲಿಸಿದ್ದ ಪ್ಲಾಟಿನಾ ಬೈಕನ್ನು ಕಳ್ಳತನ ಮಾಡಲಾಗಿತ್ತು. ಹಾಗಂತ, ಮುಂಡಗೋಡ...
ಧಾರಾಕಾರ ಮಳೆ: ಚರಂಡಿ ನೀರಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ..!
Rain Problem; ಹುಬ್ಬಳ್ಳಿಯಲ್ಲಿ ಧಾರಾಕಾರವಾಗಿ ಸುರಿದ ಮಳೆರಾಯನ ಅಬ್ಬರಕ್ಕೆ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ಘಟನೆ ನಡೆದಿದ್ದು, ರಸ್ತೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಆಯ ತಪ್ಪಿ ಜಾರಿ ಬಿದ್ದು ಕೊಚ್ಚಿ ಕೊಂಡು ಹೋಗಿದ್ದಾನೆ. ಬೀರಬಂದ ಓಣಿಯ ಹುಸೇನ ಕಳಸ ಎಂಬುವವನೇ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿಯಾಗಿದ್ದು, ಪೊಲೀಸ್ ರಿಂದ ಹುಡುಕಾಟ ನಡೆದಿದೆ. ಇದನ್ನೂ ಓದಿ👉 ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ...









