Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!

ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!

ಯಲ್ಲಾಪುರದ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ರಫೀಕ್ ದಟ್ಟ ಕಾಡಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗ್ತಿದೆ. ಯಲ್ಲಾಪುರದ ನಿಸರ್ಗ ಮನೆ ಜಂಗಲ್ ನಲ್ಲಿ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಅಂದಹಾಗೆ, ಕೊಲೆ ಮಾಡಿ ಪರಾರಿಯಾಗಿದ್ದವನ ಬೆನ್ನು ಹತ್ತಿದ್ದ, ಯಲ್ಲಾಪುರ ಪೊಲೀಸ್ರಿಗೆ ಆರೋಪಿ ಕೊನೆಗೂ ಹೆಣವಾಗಿ ಸಿಕ್ಕಿದ್ದಾನೆ. ಇದ್ರೊಂದಿಗೆ ಅದೇನೇನೋ ತಿರುವು ಪಡೆಯುತ್ತಿದ್ದ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಂತಾಗಿದೆ. ಯಲ್ಲಾಪುರ...

Post
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!

ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!

ಯಲ್ಲಾಪುರದ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ರಫೀಕ್ ದಟ್ಟ ಕಾಡಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗ್ತಿದೆ. ಯಲ್ಲಾಪುರದ ನಿಸರ್ಗ ಮನೆ ಜಂಗಲ್ ನಲ್ಲಿ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆ ಮಾಡಿ ಪರಾರಿಯಾಗಿದ್ದವ ಬೆನ್ನು ಹತ್ತಿದ್ದ ಯಲ್ಲಾಪುರ ಪೊಲೀಸ್ರಿಗೆ ಆರೋಪಿ ಕೊನೆಗೂ ಹೆಣವಾಗಿ ಸಿಕ್ಕಿದ್ದಾನೆ. ಇದ್ರೊಂದಿಗೆ ಅದೇನೇನೋ ತಿರುವು ಪಡೆಯುತ್ತಿದ್ದ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಂತಾಗಿದೆ. ಅಸಲು, ಘಟನೆ...

Post
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!

ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!

ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..! ಕಾರವಾರ; ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆ ಅಡಿಯಲ್ಲಿ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಅಡಿಯಲ್ಲಿ ಬುಡಕಟ್ಟು ಸಮುದಾಯದ/ಪರಿಶಿಷ್ಟ ಪಂಗಡದವರಿಗೆ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ನೊಂದಿಗೆ ದ್ವಿಚಕ್ರ ವಾಹನ, ಐಸ್ ಬಾಕ್ಸ್ ನೊಂದಿಗೆ ತ್ರಿಚಕ್ರ ವಾಹನ ಖರೀದಿಗೆ ಮತ್ತು ಜೀವಂತ ಮೀನು ಮಾರಾಟ ಕೇಂದ್ರವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ.90 ರಷ್ಟು ಸಹಾಯಧನ...

Post
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!

ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿ ಸಮೀಪ, ತಟ್ಟಿಹಳ್ಳಿ ಬಳಿ ಕಾರ್ ಹಾಗೂ ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದೆ. ಕಾರಲ್ಲಿದ್ದ ಒಂದು ಪುಟ್ಟ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡಿನಿಂದ ಯಲ್ಲಾಪುರಕ್ಕೆ ತೆರಳುವ ಕಾರು ಹಾಗೂ ಯಲ್ಲಾಪುರ ಕಡೆಯಿಂದ ಮುಂಡಗೋಡಿನ ಕಡೆಗೆ ಬರುತ್ತಿದ್ದ ಟ್ರಾಕ್ಟರ್ ಗೆ ಮುಖಾಮುಕಿ ಡಿಕ್ಕಿಯಾಗಿದೆ. ಡಿಕ್ಕಿಯಾದ ಕಾರು ಸಿನಿಮಿಯ ರೀತಿಯಲ್ಲಿ ಪಲ್ಟಿಯಾಗಿದೆ. ಯಾವುದೇ ಪ್ರಾಣಾಪಾಯ ಆಗಿರೋ ಮಾಹಿತಿ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್...

Post
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!

ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲನಿಯ ಟಿಬೇಟಿಗನೊಬ್ಬ ಡಿಜಿಟಲ್ ವಂಚಕರ ಜಾಲದಲ್ಲಿ ಅನಾಮತ್ತಾಗಿ ತಗಲಾಕ್ಕೊಂಡಿದ್ದಾನೆ. ಮುಂಬೈ ಪೊಲೀಸರ ಹೆಸರಿನಲ್ಲಿ ಬಂದ ಅದೊಂದು ವಾಟ್ಸ್ ಆಪ್ ಕರೆಗೆ ಥರಗುಟ್ಟಿ, ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಅನಾಮತ್ತಾಗಿ ಕಳೆದುಕೊಂಡಿದ್ದಾನೆ. ಎಲ್ಲಾ ಕಳೆದುಕೊಂಡ ಮೇಲೆ ಸೈಬರ್ ಪೊಲೀಸರ ಮೊರೆ ಹೋಗಿದ್ದಾನೆ. ಪಾಪ, ಪೊಲೀಸ್ರು ಅದೇಷ್ಟೇ ಬಡಕೊಂಡ್ರೂ, ಇಂತಹ ವಂಚಕರ ಜಾಲದಲ್ಲಿ ನಿತ್ಯವೂ ಸಿಲುಕಿ ಒದ್ದಾಡುವವರ ಸಾಲಿನಲ್ಲಿ ಮತ್ತೊಬ್ಬ ನಿವೃತ್ತ ಟಿಬೇಟಿಯನ್ ಶಿಕ್ಷಕ ಸೇರಿಕೊಂಡಿದ್ದಾನೆ. ಆತ ಕ್ಯಾಂಪ್ ನಂಬರ್ 8 ರ ನಿವಾಸಿ..!...

Post
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!

ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!

ಕಾರವಾರ; ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಪ.ಜಾತಿ ಉಪ ಹಂಚಿಕೆ ಮತು ಗಿರಿಜನ ಉಪ ಹಂಚಿಕೆ ಯೋಜನೆಯಡಿ ಎಲ್ಲಾ ಇಲಾಖೆಗಳಿಗೆ ನಿಗಧಿಪಡಿಸಿರುವ ಗುರಿಯನ್ನು ಶೇ.100 ರಷ್ಟು ಸಾಧನೆ ಮಾಡುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಪ.ಜಾತಿ ಉಪ ಹಂಚಿಕೆ ಮತು ಗಿರಿಜನ ಉಪ ಹಂಚಿಕೆ ಯೋಜನೆಯ ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ.ಜಾತಿ ಉಪ ಹಂಚಿಕೆ ಮತು ಗಿರಿಜನ ಉಪ ಹಂಚಿಕೆ ಯೋಜನೆಯಡಿ...

Post
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!

ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!

ಕಾರವಾರ ಜಿಲ್ಲೆಯಲ್ಲಿನ ಎಲ್ಲಾ ನಗರಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಶೀಘ್ರದಲ್ಲಿ ಮನೆಗಳನ್ನು ಒದಗಿಸುವಂತೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ ಅವರಿಗೆ ಹಸ್ತಾಂತರಿಸುವಂತೆ ಮತ್ತು ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು.ಮನೆ ನಿರ್ಮಾಣಕ್ಕೆ ಜಾಗದ ಅವಶ್ಯಕತೆಯಿದ್ದಲ್ಲಿ ಸಂಬಂಧಪಟ್ಟ...

Post
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್

ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್

ಕಾರವಾರ; ಜಿಲ್ಲೆಯ ಪ.ಜಾತಿ ಮತ್ತು ಪಂಗಡದವರ ಕುಂದು ಕೊರತೆಗಳನ್ನು ಆಲಿಸಲು ಪೊಲೀಸ್ ಇಲಾಖೆ ವತಿಯಿಂದ ಪ್ರತೀ ತಿಂಗಳ 4ನೇ ಭಾನುವಾರ ಬೆಳಗ್ಗೆ 11 ಗಂಟೆಗೆ , ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಿಯಮಿತವಾಗಿ ಜಿಲ್ಲಾ ಮಟ್ಟದ ಸಭೆಯನ್ನು ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ತಿಳಿಸಿದರು. ಅವರು ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಪ.ಜಾತಿ ಪಂಗಡದವರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿನ ವಿವಿಧ ಸಮಸ್ಯೆಗಳಿಂದ ನೊಂದಿರುವ ಪ.ಜಾತಿ...

Post
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!

ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!

ಕಾರವಾರ; ಉತ್ತರ ಕನ್ನಡ ಜಿಲ್ಲೆಯ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ನಕಲಿ ವೈದ್ಯರನ್ನು ನೇಮಕ ಮಾಡಿಕೊಂಡಲ್ಲಿ ಅಂತಹ ಆಸ್ಪತ್ರೆಗಳ ವಿರುದ್ದ ನಿಯಮಾನುಸಾರ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಪಿಎಂಇ ನೊಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಖಾಸಗಿ ನರ್ಸಿಂಗ್ ಹೋಂಗಳು ತಮ್ಮಲ್ಲಿ ನೇಮಕ ಮಾಡಿಕೊಳ್ಳುವ ವೈದ್ಯರ ನೈಜ ದಾಖಲೆಗಳನ್ನು ಪರಿಶೀಲಿಸದೇ ನಕಲಿ ವೈದ್ಯರು ಕಾರ್ಯನಿರ್ವಹಿಸಲು ಅವಕಾಶ...

Post
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!

ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!

ಕಾರವಾರ ಜಿಲ್ಲೆಯಲ್ಲಿ ಡಿಸೆಂಬರ್ 31 ರಂದು ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ರೀತಿಯಲ್ಲಿ ಹೊಸ ವರ್ಷದ ಆಚರಣೆಯನ್ನು ಮಾಡುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಡಿಸೆಂಬರ್ 31 ರಂದು ಸಂಜೆ 6 ಗಂಟೆಯ ನಂತರ ಯಾರೂ ಕೂಡಾ ಸಮುದ್ರಕ್ಕೆ ಇಳಿಯಬಾರದು, ಬೀಚ್‌ಗಳಲ್ಲಿ ಯಾವುದೇ ರೀತಿಯ ಸಮಾರಂಭಗಳನ್ನು ಆಯೋಜಿಸಲು ಯಾರಿಗೂ ಅನುಮತಿಯನ್ನು ನೀಡಿರುವುದಿಲ್ಲ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ರಾತ್ರಿ 12.30 ರ ನಂತರ ಬೀಚ್ ಗಳಲ್ಲಿ ಯಾರೂ...