Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆವರೆಗೂ, ಮಳೆ ಪ್ರಮಾಣ ಮತ್ತು ಮಳೆ ಹಾನಿಯ ವಿವರ.!
ಕಾರವಾರ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ, ಅಂಕೋಲಾದಲ್ಲಿ 25.9 ಮಿಮೀ,ಭಟ್ಕಳದಲ್ಲಿ 100.2, ಹಳಿಯಾಳ 2.2 ಹೊನ್ನಾವರ 68.5, ಕಾರವಾರ 28.3, , ಕುಮಟಾ 32.5, ಮುಂಡಗೋಡ 1.5, ಸಿದ್ದಾಪುರ 21.6 , ಶಿರಸಿ 14.1 , ಸೂಪಾ 4.2 ಯಲ್ಲಾಪುರ 6.4, ದಾಂಡೇಲಿಯಲ್ಲಿ 3.9 ಮಿಲಿ ಮೀಟರ್ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 2 ಮನೆಗಳು ಪೂರ್ಣಹಾನಿ, 3 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದ್ದು, ಇದುವರೆಗೆ 0.3 ಹೆಕ್ಟೇರ್ ಕೃಷಿ ಭೂಮಿ ಮತ್ತು 3.14...
ಶಿವರಾಮ್ ಹೆಬ್ವಾರ್, S.T. ಸೋಮಶೇಖರ್ ಬಿಜೆಪಿಯಿಂದ ಉಚ್ಚಾಟನೆ..!
Big Breaking News: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಶಾಸಕ S.T. ಸೋಮಶೇಖರ್ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನಿರ್ಧಾರ ಕೈಗೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮಾಜಿ ಸಚಿವ ಎಸ್.ಟಿ .ಸೋಮಶೇಖರ್ ಹಾಗೂ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ. ಇಬ್ಬರೂ ಸಹ ಹಲವು ದಿನಗಳಿಂದ ಕಾಂಗ್ರೆಸ್ ನಾಯಕರಿಗೆ ಬೆಂಬಲಿಸುವ ಹಾಗೂ ಬಿಜೆಪಿ ಪಕ್ಷವನ್ನು...
ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!
Rain Alert News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಆರು ದಿನ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಹಾಗೂ ಜೂನ್ 1ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಪೂರ್ವ ಮಳೆಯ ಕಾರಣದಿಂದಾಗಿ 10 ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿತ್ತು. ಈಗ ಅವಧಿಗೂ ಮುನ್ನವೇ ಮುಂಗಾರು ಆಗಮನದಿಂದ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಸೋಮವಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ...
ಜ್ವರ, ಶೀತ ಕಂಡುಬಂದ ಮಕ್ಕಳನ್ನು ಶಾಲೆಗೆ ಕಳಿಸಬೇಡಿ, ಕೊರೋನಾ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸುತ್ತೇವೆ- ದಿನೇಶ್ ಗುಂಡೂರಾವ್
Karnataka Covid News: ಬೆಂಗಳೂರು : ಮಕ್ಕಳಿಗೆ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಜತೆಗೆ ಶಾಲಾ ಆಡಳಿತ ಮಂಡಳಿಯವರು ಕೂಡ ಜ್ವರ, ಶೀತ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ...
ದೇಶದಲ್ಲಿ ಸಾವಿರಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು..! ಕೇರಳ, ಮಹಾರಾಷ್ಟ್ರ, ದೆಹಲಿ ಮುಂಚೂಣಿ..!
Covid News: ನವದೆಹಲಿ: ಕಳೆದೆರಡು ವರ್ಷಗಳಲ್ಲಿ ತೆರೆಮರೆಗೆ ಸರಿದಿದ್ದ ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ. ವಿಶೇಷವೆಂದರೆ ಈ ಹಿಂದೆ ಕೋವಿಡ್ ದೇಶವನ್ನು ಆವರಿಸಿದ್ದ ವೇಳೆಯೂ ಈ ರಾಜ್ಯಗಳೇ ಸೋಂಕಿತರ ಸಂಖ್ಯೆಯಲ್ಲಿ ಮುಂಚೂಣಿಯಲ್ಲಿದ್ದವು. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ತನ್ನ ಪೋರ್ಟಲ್ನಲ್ಲಿ ಮಾಹಿತಿ ನೀಡಿದ್ದು, ‘ದೇಶದಲ್ಲಿ ಒಟ್ಟು 1009 ಸಕ್ರಿಯ ಕೋವಿಡ್ ಸೋಂಕಿರತರಿದ್ದು, ಇದರಲ್ಲಿ 752...
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..!
Arecanut price today News: ರಾಜ್ಯದಲ್ಲಿ ಸೋಮವಾರ (ಮೇ 26) ರಂದು ರಾಜ್ಯದ ವಿವಿಧ ಭಾಗದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾಫಿ, ಮೆಣಸು, ಏಲಕ್ಕಿ, ರಬ್ಬರ್, ಅಡಿಕೆ ಮಾರುಕಟ್ಟೆ ಬೆಲೆಯು ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಇಲ್ಲಿ ಕಾಣಬಹುದಾಗಿದೆ. ಅಡಿಕೆ ಅಡಿಕೆ ಕ್ವಿಂಟಾಲ್ಗೆ ರೂಪಾಯಿಗಳಲ್ಲಿ ಬೆಟ್ಟೆ- 50119-58069 ಗೊರಬಲು- 17389-30599 ರಾಶಿ- 47009- 58589 ಸರಕು- 50999-82996 ಎಸ್ಜಿ- 7099-17899 ಚರಿ- 26199-39499 ಕೊಕ- 8669-20899 KG -15989-27000 BG- 8919-28121 ಕಾಫಿ ಕಾಫಿ ಬೆಲೆ (...
ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!
Banking News:ಭಾರತದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಉತ್ತಮ ಕ್ರೆಡಿಟ್ ಸ್ಕೋರ್ ಹಾಗೂ ಕ್ರೆಡಿಟ್ ಹಿಸ್ಟರಿ ಹೊಂದಿರುವವರಿಗೆ ಅತ್ಯಂತ ಸುಲಭವಾಗಿ, ಉತ್ತಮ ಬಡ್ಡಿ ದರದಲ್ಲಿ ಸಾಲ ಸಿಗುವುದರಲ್ಲಿ ಅನುಮಾನವಿಲ್ಲ. ಹೀಗಿರುವಾಗ ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ದಾಟಿದ್ರೆ, ಇನ್ನಷ್ಟು ಉತ್ತಮ ಸಾಲ ಸೌಲಭ್ಯ ಪಡೆಯಲು ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಹೌದು ನಿಮ್ಮ ಕ್ರೆಡಿಟ್ ಸ್ಕೋರ್ 700ಕ್ಕೂ ಅಧಿಕ ವಾಗಿ ಹೆಚ್ಚಿಸಲು ಸಕಾಲಕ್ಕೆ ಪಾವತಿ ಮಾಡಿ, ಕ್ರೆಡಿಟ್ ಬಳಕೆಯನ್ನು ಮಿತಿಯಲ್ಲಿಡುವುದರ ಜೊತೆಗೆ ವೈವಿಧ್ಯಮಯ ಸಾಲಗಳನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ...
ಉತ್ತರ ಕನ್ನಡದಲ್ಲಿ ಮಳೆ ಮತ್ತು ಹಾನಿಯ ವಿವರ, ಮುಂಡಗೋಡ ಸೇರಿ ತಾಲೂಕಾವಾರು ಸಂಪೂರ್ಣ ಮಾಹಿತಿ ಇದು..!
Uttar Kannada Rain Damage: ಕಾರವಾರ: ಉತ್ತರ ಕನ್ನಡದಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರೊ ಮಳೆ ಇನ್ನಿಲ್ಲದ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಹಾನಿಗಳಿಗೂ ಕಾರಣವಾಗಿದೆ. ಅಂದಹಾಗೆ, ಇವತ್ತಿನವರೆಗೂ ಜಿಲ್ಲೆಯಲ್ಲಿ ಸುರಿದ ಮಳೆಯ ತಾಲೂಕಾವಾರು ಪ್ರಮಾಣ ಎಷ್ಟು..? ಹಾನಿಯ ವಿವರ ಏನು..? ಇಲ್ಲಿದೆ ಮಾಹಿತಿ. ಮಳೆಯ ವಿವರ..! ಅಂದಹಾಗೆ, ಜಿಲ್ಲೆಯಲ್ಲಿ ಮೇ 26 ಸೋಮವಾರ ಬೆಳಗ್ಗೆ 8.30 ರ ವರೆಗೆ, ಅಂಕೋಲಾದಲ್ಲಿ-17.6 ಮಿಮೀ, ಭಟ್ಕಳದಲ್ಲಿ- 17.6, ಹಳಿಯಾಳ-8.5 ಹೊನ್ನಾವರ -69.3,...
ಅಲೆಗಳ ಅಬ್ಬರ; ಮುರ್ಡೇಶ್ವರ ಕಡಲಲ್ಲಿ ಪ್ರವಾಸಿಗರಿಗೆ ನೋ ಎಂಟ್ರಿ..!
Murdeshwara Rain News:ಭಟ್ಕಳ: ಮುರ್ಡೇಶ್ವರ ಸಮುದ್ರದಲ್ಲಿ ಅಲೆಗಳ ಅಬ್ಬರ ಮಧ್ಯೆಯೂ ಪ್ರವಾಸಿಗರು ಈಜಾಡಲು ಸಮುದ್ರಕ್ಕಿಳಿಯತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಮುದ್ರಕ್ಕೆ ಹೋಗುವ ದಾರಿಯನ್ನು ಬಂದ್ ಮಾಡಿ ಪೊಲೀಸ್ ಕಾವಲು ಹಾಕಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ 2 – 3 ದಿನಗಳ ಕಾಲ ಭಾರೀ ವೇಗದಲ್ಲಿ ಗಾಳಿ ಬೀಸುವ ಹಾಗೂ ಮಳೆಯಾಗುವ ಸಂಭವ ಇದೆ. ಸಮುದ್ರದಲ್ಲಿ ಅಲೆಗಳು ಎತ್ತರಕ್ಕೆ ಏರುವ ಕಾರಣ ಮೀನುಗಾರಿಕೆಗೆ ಹಾಗೂ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆಯ ಪ್ರಕಟಣೆ ಹೊರಡಿಸಿತ್ತು. ಇದನ್ನೂ ಓದಿ:👉ಉತ್ತರ ಕನ್ನಡದಲ್ಲಿ...









