ಭೂ ದಾಖಲೆಗಳು ಕಂದಾಯ ಆಡಳಿತದ ಮುಖ್ಯ ಭಾಗವಾಗಿದ್ದು, ಅನೇಕ ದಶಕಗಳವರೆಗೆ ಇರುವ ಭೂ ದಾಖಲೆಗಳು ಒಂದು ನಿರ್ದಿಷ್ಟ ಭೂಮಿಯ ಮೇಲೆ ನಡೆದ ವ್ಯವಹಾರಗಳ ಇತಿಹಾಸದ ಪ್ರಮುಖ ಕೊಂಡಿಯಾಗಿದೆ. ದೀರ್ಘಾವಧಿಯ ವರೆಗೆ ಈ ದಾಖಲೆಗಳ ಸರಿಯಾದ ನಿರ್ವಹಣೆ ಮತ್ತು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದ್ದು, ಭೂ ಸುರಕ್ಷಾ ಯೋಜನೆಯ ಮೂಲಕ ಭೂದಾಖಲೆಗಳನ್ನು ಸಂರಕ್ಷಿಸಿ ಅದನ್ನು ತ್ವರಿತವಾಗಿ ಪಡೆಯಲು ಸಾಧ್ಯವಾಗಲಿದೆ. ಈ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಭೂಸುರಕ್ಷಾ ತಂತ್ರಾಂಶದಲ್ಲಿ ಇಂಡೆಕ್ಸಿಂಗ್ ಹಾಗೂ ಕ್ಯಾಟಲಾಗಿಂಗ್ ಮಾಡಿ ಅಪಲೋಡ್ ಮಾಡಲಾಗುವ ಕಾರ್ಯದಲ್ಲಿ ನಾನ್...
Top Stories
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
Category: ಉತ್ತರ ಕನ್ನಡ
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಕಾರವಾರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಾದ್ಯಂತ ಏಪ್ರಿಲ್ 1 ರಿಂದ ಜೂನ್ 30 ರ ವರೆಗೆ ಸ್ತ್ರೀ ಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯಡಿ ಮಹಿಳೆಯರಿಗಾಗಿ ವಿಶೇಷ ಸವಲತ್ತು ಮತ್ತು ಅವಕಾಶಗಳನ್ನು ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಜಿಲ್ಲಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಹೇಳಿದರು. ಕಾರವಾರ ತಾಲೂಕಿನ ಆಮದಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೆ ನಂ. 329ರಲ್ಲಿ ಬಾಳೆಮಡ್ಡಿ...
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ಕುಸ್ತಿ (ಬಾಲಕರು/ಬಾಲಕಿಯರು),ಅರ್ಚರಿ (ಬಾಲಕರು) ಫೆನ್ಸಿಂಗ್(ಬಾಲಕರು), ಬಾಕ್ಸಿಂಗ್ (ಬಾಲಕರು/ಬಾಲಕಿಯರು) ಕ್ರೀಡೆಗಳಿಗೆ ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪರಿಶಿಷ್ಟ ಪಂಗಡದ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಏ.14 ರಂದು ಯಲ್ಲಾಪುರ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಸಲಾಗಿದೆ. ಭಾಗವಹಿಸುವ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು 2025-26 ನೇ ಸಾಲಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಗೆ ಅರ್ಹತೆ ಪಡೆದಿರಬೇಕು ಜೂನ್ 1 ಕ್ಕೆ...
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ 12 ವರ್ಷ ಮೇಲ್ಪಟ್ಟ ಬಾಲಕ/ಬಾಲಕೀಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ-2025 ನ್ನು ಏ.15 ರಿಂದ ಏ.29 ರವರೆಗೆ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 8.30 ಗಂಟೆಯವರೆಗೆ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸಲು ನೋಂದಣಿಗೆ ಏ.14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಥ್ಲೆಟಿಕ್ ತರಬೇತಿದಾರ ಶಿವಾನಂದ ನಾಯ್ಕ ಮೊ. ಸಂಖ್ಯೆ: 8722516856 ನ್ನು ಸಂಪರ್ಕಿಸುವAತೆ ಯುವ ಸಬಲೀಕರಣ ಮತ್ತು ಕ್ರೀಡಾ...
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಕಾರವಾರ: ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭವು ಏ.12 ಮತ್ತು 13 ರಂದು ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯಲಿದೆ. ಕದಂಬೋತ್ಸವ-2025 ರ ಉದ್ಘಾಟನೆಯನ್ನು,ಏ.12 ರಂದು ಸಂಜೆ 5 ಗಂಟೆಗೆ ಬನವಾಸಿಯ ಮಯೂರ ವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಯಲ್ಲಾಪುರ- ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ...
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಜಿಲ್ಲೆಗೆ ನೀಡಿದ ನಿಗಧಿತ ಮಾನವ ದಿನಗಳನ್ನು ಸೃಜಿಸುವ ಕಾರ್ಯದಲ್ಲಿ ಶೇ.100 ರಷ್ಟು ಸಾಧನೆ ಮಾಡಿದ್ದು, 2023-24 ರ ಅವಧಿಯಲ್ಲೂ ಸಹ ಶೇ.100 ಸಾಧನೆ ಮಾಡಿದ್ದು, ಸತತ ಎರಡನೇ ವರ್ಷವೂ ಗುರಿ ಸಾಧಿಸುವ ಮೂಲಕ ವಿಶೇಷ ಸಾಧನೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ...
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ...
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ಮುಂಡಗೋಡ ತಾಲೂಕಿನ ಕೆಲವು ಕಡೆ ಸಂಜೆ ಭಾರಿ ಮಳೆ ಗಾಳಿಗೆ ಅವಾಂತರಗಳು ಸೃಷ್ಠಿಯಾಗಿವೆ. ಭಾರೀ ಮಳೆ ಗಾಳಿಗೆ ಶಿರಸಿ ರಸ್ತೆಯ ಸಾಲಗಾಂವ್ ಸಮೀಪ ಬೃಹತ್ ಮಾವಿನ ಮರ ರಸ್ತೆ ಮೇಲೆ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕಳೆದ ಒಂದು ಗಂಟೆಯಿಂದ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಮಳೆ ಗಾಳಿಗೆ ರಸ್ತೆ ಮೇಲೆಯೇ ಧರೆಗುರುಳಿರೋ ಮರದ ತೆರವು ಮಾಡಬೇಕಿದೆ. ರಸ್ತೆ ಸಂಚಾರ ಸುಗಮಗೊಳಿಸವೇಕಿದೆ ಅಂತಾ ವಾಹನ ಸವಾರರು ಪರದಾಡುತ್ತಿದ್ದಾರೆ.
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಂದಿಪುರದಲ್ಲಿ ಮತ್ತೊಂದು ವಿದ್ಯುತ್ ದುರಂತ ಸಂಭವಿಸಿದೆ. ಅನಧೀಕೃತವಾಗಿ ವಿದ್ಯುತ್ ಕಂಬಕ್ಕೆ ವೈಯರ್ ಮೂಲಕ ಸಂಪರ್ಕ ಪಡೆದಿದ್ದ ಸಂದರ್ಭದಲ್ಲಿ ಕಟ್ ಆಗಿ ಬಿದ್ದಿದ್ದ ವೈಯರ್ ತುಳಿದು, 60 ವರ್ಷದ ವ್ಯಕ್ತಿಯೊಬ್ಬ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಂದಿಪುರದ ಶಿವಪ್ಪ ನಾಗಪ್ಪ ವಡ್ಡರ್ (60) ವಿದ್ಯುತ್ ಆಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ನಿನ್ನೆ ಬೆಳಿಗ್ಗೆ ಮನೆಯಿಂದ ಗದ್ದೆಗೆ ತೆರಳಿದ್ದ. ಆದ್ರೆ, ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಗದ್ದೆಗೆ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32)...