ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಬೈಕ್ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. ಪಟ್ಟಣದ ಅಂಬೇಡ್ಕರ ಓಣಿಯಲ್ಲಿ ಕಳುವಾಗಿದ್ದ ಬೈಕ್ ಪತ್ತೆ ಹಚ್ಚಿದ್ದಾರೆ. ಅಂದಹಾಗೆ, ನಿನ್ನೆ ಗುರುವಾರ ಅಂಬೇಡ್ಕರ್ ಓಣಿಯ ತುಕರಾಮ ಭೀಮಣ್ಣ ಕೊರವರ ಎಂಬುವವರ ಮನೆಯ ಮುಂದಿನ ಅಂಗಳದಲ್ಲಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ ಮಾಡಲಾಗಿತ್ತು. ದೂರು ದಾಖಲಿಸಿಕೊಂಡ ಮುಂಡಗೋಡ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಬೈಕ್ ಕಳುವು ಮಾಡಿಕೊಂಡು...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಕಾರವಾರ- ಜಿಲ್ಲೆಯಲ್ಲಿ ಐ.ಪಿ.ಎಲ್ ಬೆಟ್ಟಿಂಗ್, ಅನಧಿಕೃತ ಲಾಟರಿ/ಮಟ್ಕಾ ಹಾವಳಿಯ ಪ್ರಕರಣಗಳು ನಡೆಯದಂತೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಣ ಪ್ಲೆಯಿಂಗ್ ಸ್ಕ್ವಾಡ್ನ 2024-25 ನೇ ಸಾಲಿನ ನಾಲ್ಕನೆಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ..! ಪ್ರಸಕ್ತ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಮೂಲಕ ರೂ. 1095 ಕೋಟಿ ನೆರವು..!
ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.99.91 ರಷ್ಟು ಸಾಧನೆ ಮಾಡಿದ್ದು, ಇದುವರೆಗೆ 1095.03 ಕೋಟಿ ರೂ ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮಹಿಳೆಯನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿರುವ 3,61,481 ಪಡಿತರ ಚೀಟಿಗಳಿದ್ದು, ಅವುಗಳಲ್ಲಿ ತೆರಿಗೆ ಪಾವತಿದಾರರು, ಮರಣ ಹೊಂದಿರುವವರು, ಯೋಜನೆ ನಿರಾಕರಿಸಿರುವವರು, ವಲಸೆ ಹೋಗಿರುವ ಕಾರಣದಿಂದ 25,676 ಮಂದಿ ಗೃಹಲಕ್ಷ್ಮೀ ಯೋಜನೆಗೆ ಅನರ್ಹರಾಗಿದ್ದು , ಬಾಕಿ...
ಗೋಕರ್ಣದಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆ : ಎಸ್ಪಿ ನಾರಾಯಣ್
ಕಾರವಾರ: ಗೋಕರ್ಣ ಪ್ರವಾಸಿ ತಾಣದಲ್ಲಿ ಸಾರ್ವಜನಿಕರ ಮತ್ತು ಪ್ರವಾಸಿಗರ ಸೂಕ್ತ ರಕ್ಷಣೆಗೆ ಮತ್ತು ಇಲ್ಲಿ ಯಾವುದೇ ಅಪರಾಧ ಪ್ರಕ್ರಿಯೆ ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಈ ಹಿಂದೆ ಇದ್ದ ಸಿಸಿ ಕ್ಯಾಮೆರಾ ಜೊತೆ ಇನ್ನೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಿ ಡಿಜಿಟಲ್ ಪೊಲೀಸ್ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಎಂ. ನಾರಾಯಣ್ ಹೇಳಿದರು. ಅವರು ಬುಧವಾರ ಗೋಕರ್ಣದಲ್ಲಿ , ಸಾರ್ವಜನಿಕರ ಮತ್ತು ಪ್ರವಾಸಿಗರ ಸುರಕ್ಷತೆ ಹಾಗೂ ಜಾಗೃತಿಗಾಗಿ ಪೊಲೀಸ್ ಮಾಹಿತಿ ಕೇಂದ್ರ, ಸಿಸಿ ಕ್ಯಾಮರಾಗಳು, ಜಾಗೃತಿ...
ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ
ಕಾರವಾರ: ಸಾರ್ವಜನಿಕರ ಕುಂದು ಕೊರತೆ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸಲು, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೇ 17 ರಂದು ಬೆಳಗ್ಗೆ 10 ಗಂಟೆಗೆ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್ನ ಕಮಲಾವತಿ ಶ್ಯಾನುಭೋಗ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಜಿಲ್ಲೆಯ ಸಾರ್ವಜನಿಕರು ತಮ್ಮ ಕುಂದು ಕೊರತೆಗಳಿದ್ದಲ್ಲಿ ಈ ಕಾರ್ಯಕ್ರಮದಲ್ಲಿ...
ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಕಾರವಾರ- ಜಿಲ್ಲೆಯಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಅಲೆಮಾರಿ ಮತ್ತು ಅರೆ ಅಲೆಮಾರಿ...
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಹನಮಾಪುರ ಗ್ರಾಮದಲ್ಲಿ ದೇವಸ್ಥಾನ ಶೆಡ್ಡ್ ತೆರವುಗೊಳಿಸುವ ಸಲುವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಣೇಶ ಬಸಲಿಂಗಪ್ಪ ಸುಣಗಾರ ಎಂಬುವ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದೆ ಅನ್ನೊ ಆರೋಪ ಕೇಳಿ ಬಂದಿದೆ. ಸದ್ಯ ತಾಲೂಕಾಸ್ಪತ್ರೆಗೆ ದಾಖಲಾಗಿ ಹಲ್ಲೆಗೊಳಗಾದವ ಚಿಕಿತ್ಸೆ ಪಡೆಯುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಹನುಮಾಪುರ ಗ್ರಾಮದ ಜನರೇಲ್ಲ ಸೇರಿ, ಗ್ರಾಮದ ಮಾಸ್ತಿ ಗುಡಿಯ ಹತ್ತಿರ ಇದ್ದ, ಬಸವಣ್ಣನ ಮೂರ್ತಿ ಯನ್ನು ಸ್ಥಳಾಂತರ ಮಾಡಿದ್ದರು. ಹೀಗಾಗಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತಿಗೆ...
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಉಪ ಚುನಾವಣೆ ಘೋಷಣೆ ಆಗ್ತಿದ್ದಂತೆ, ಚುನಾವಣಾ ಪ್ರಕ್ರಿಯೆಗಳು ಜಾರಿಯಾಗಿವೆ. ಅಗಡಿಯ ವಾರ್ಡ್ ನಂಬರ್ 2 ರ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಇವತ್ತು ಬುಧವಾರ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಹೀಗಾಗಿ, ಬಹುತೇಕ ಅವಿರೋಧ ಆಯ್ಕೆಯಾಗುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. ಅಂದಹಾಗೆ, ಸದ್ಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮೀ ಹನಮಂತ ಲಮಾಣಿ ನಾಮಪತ್ರ ಸಲ್ಲಿಸಿದ್ದು, ಇವ್ರೇ ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ...
ಮುಂಗಾರಿನ ಮಳೆಗಾಲದಲ್ಲಿ ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಸಿಡಿಲಿನಿಂದ ರಕ್ಷಿಸಿಕೊಳ್ಳಿ..!
ಸಾಮ್ಯಾನವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಗುಡುಗು-ಸಿಡಿಲು ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮ್ಯಾನವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹಚ್ಚಾಗಿರುತ್ತದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಕೊಳ್ಳುವ ಮೂಲಕ ಸಿಡಿಲಿನಿಂದ ರಕ್ಷಿಸಿಕೊಳ್ಳಬಹುದಾಗಿದೆ ಗುಡುಗು-ಸಿಡಿಲಿ ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು: • ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting protocol (CAP) ಮುಖಾಂತರ ಬರುವ ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. • ಪ್ರತಿಕೂಲ ಹವಾಮಾನ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ...
ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ..!
ಕಾರವಾರ: ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಶ್ಯಾಮ ಪ್ರಸಾದ ಹೇಳಿದರು. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಿದ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಬೇಸಿಗೆ...









