ಕಾರವಾರ ಜಿಲ್ಲೆಯಲ್ಲಿ ಸಂಭವಿಸುವ ಯಾವುದೇ ರೀತಿಯ ಪ್ರಾಕೃತಿಕ ವಿಕೋಪ ಸೇರಿದಂತೆ ಎಲ್ಲಾ ತುರ್ತು ಸಂದರ್ಭಗಳಲ್ಲಿ ಗಾಯಾಳು ಸಂತ್ರಸ್ಥರಿಗೆ ವೈದ್ಯಕೀಯ ಸೇವೆ ನೀಡುವಲ್ಲಿ ಯಾವುದೇ ವಿಳಂಬವಾಗದಂತೆ ಸದಾ ಸನ್ನದ್ದ ಸ್ಥಿತಿಯಲ್ಲಿರುವಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಮಂಗಳವಾರ ಕ್ರಿಮ್ಸ್ ನಲ್ಲಿ, ಪೊಲೀಸ್ ಇಲಾಖೆ , ಕೊಂಕಣ ರೈಲ್ವೆ, ಜಿಲ್ಲಾ ವಿಪ್ತು ನಿರ್ವಹಣಾ ಪ್ರಾಧಿಕಾರ, ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ತೇಜಸ್ ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ವಿಪತ್ತು ನಿರ್ವಹಣಾ ವಿಭಾಗ ಕರ್ಸ್ತೂಬಾ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಮುಂಡಗೋಡ: CBSE , SSLC, ಫಲಿತಾಂಶ ಪ್ರಕಟವಾಗಿದೆ. ಮುಂಡಗೋಡಿನ ಲೊಯೊಲಾ ಕೇಂದ್ರೀಯ ವಿದ್ಯಾಲಯದ CBSE SSLC ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 100 ರಷ್ಟು ಫಲಿತಾಂಶವಾಗಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಸಂತಸ ವ್ಯಕ್ತಪಡಿಸಿದೆ. ಇನ್ನು ಮಾನಸಿ ಸಿದ್ಧಿ (500/452) 90.4 ಶೇಕಡಾ ಅಂಕಗಳೊಂದಿಗೆ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಅನ್ವೆಶ್ ನಾಯ್ಕ್ (500/443) 88.6 ಶೇಕಡಾ ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡದಿದ್ದಾನೆ. ರಿತೇಶ್ ಬಾಡ್ಕರ್ (500/442) 88.4 ಶೇಕಡಾ...
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ಕಾರವಾರ: ಕಾರವಾರದ ಗ್ರಾಸಿಂ ಅನಿಲ ಘಟಕದಲ್ಲಿ ಬಾಂಬ್ ದಾಳಿಯಿಂದ ಹಾನಿಗೀಡಾದ ಕಟ್ಟಡದಲ್ಲಿ ಸಿಲುಕಿದ್ದ 37 ಮಂದಿಯ ಸುರಕ್ಷಿತ ರಕ್ಷಣೆ, ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಿಂದ 11 ಮಂದಿಯ ಸುರಕ್ಷಿತ ರಕ್ಷಣೆ, ನೌಕಾನೆಲೆ ಪ್ರದೇಶದ ಸಿವಿಲ್ ಕಾಲೋನಿಯಲ್ಲಿ ಬೆಂಕಿ ಆಕಸ್ಮಿಕದಿಂದ 11 ಮಂದಿಯನ್ನು ಸುರಕ್ಷಿತ ರಕ್ಷಣೆ, ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡ 10 ಜನರ ರಕ್ಷಣೆ, ರವೀಂದ್ರ ನಾಥ್ ಕಡಲತೀರದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡವರನ್ನು ರಕ್ಷಿಸಿ ಇಡೀ ಬೀಚ್ನಲ್ಲಿದ್ದ ಸಾವಿರಾರು...
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಕಾರವಾರ: ಜಿಲ್ಲೆಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಶನ್ ಶಕ್ತಿ ಯೋಜನೆ ಮತ್ತು ಇತರೆ ಯೋಜನೆಗಳ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿನ ಎಲ್ಲಾ...
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮುಂಡಗೋಡ ಹೊರ ವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದ್ರೆ, ಗಾಯಗೊಂಡ ಬೈಕ್ ಸವಾರ ಯಾರು, ಎಲ್ಲಿಯವನು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈಗಷ್ಟೇ ಕೆಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆ ಇದಾಗಿದ್ದು, ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಬಿದ್ದು ಹೊರಳಾಡುತ್ತಿದ್ದರೂ, ಅಪಘಾತ ಪಡಿಸಿದ ಟಾಟಾ ಎಸ್ ವಾಹನದ ಚಾಲಕ, ಪರಾರಿಯಾಗಿದ್ದಾನೆ. ದಾರಿಹೋಕರು, ಗಾಯಗೊಂಡ...
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಕಾರವಾರ: ಮುಂಬರುವ ಮಳೆಗಾಲದಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಅವಘಡಗಳು ಸಂಭವಿಸದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಯಾವುದೇ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು, ಹೊಸದಾಗಿ ನಿರ್ಮಾಣ ಹಂತದಲ್ಲಿರುವ ಚರಂಡಿ ಕಾಮಗಾರಿಗಳನ್ನು...
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಮುಂಡಗೋಡ ತಾಲೂಕಿನ ನಂದೀಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಹೀನ ಕೃತ್ಯವೆಸಗಿದ್ದಾರೆ. ರೈತರೋರ್ವರ ಅಡಿಕೆ ತೋಟಕ್ಕೆ ನುಗ್ಗಿ ಬರೋಬ್ಬರಿ 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ನಂದಿಪುರ ಗ್ರಾಮದ ರತ್ನಾ ಬಸವರಾಜ ಓಣಿಕೇರಿ ಎಂಬುವವರಿಗೆ ಸೇರಿದ ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಸ.ನಂ:35ಅ ರಲ್ಲಿ 3-19-00 ಜಮೀನಿನಲ್ಲಿ, ಅಂದಾಜು 1800 ಅಡಿಕೆ ಸಸಿಗಳನ್ನು ನೆಡಲಾಗಿದೆ. ಅವು ಸುಮಾರು 3 ವರ್ಷ ಗಿಡಗಳಾಗಿ ಬೆಳೆದಿವೆ. ಹೀಗಿರೋವಾಗ, ದಿನಾಂಕ 7-5-2025 ರಂದು ಸದರ ತೋಟದಲ್ಲಿರುವ 240 ಅಡಿಕೆ ಗಿಡಗಳನ್ನು...
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಕಾರವಾರ: ಯುದ್ಧದಂತ ಸಂದರ್ಭಗಳಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಬಗ್ಗೆ ಸ್ವಯಂ ಸೇವಕರ ಅಗತ್ಯವಿರುವುದರಿಂದ ಸಿವಿಲ್ ಡಿಫೆನ್ಸ್ ಆಕ್ಟ್-1968 ರಂತೆ ಪ್ರತಿ ನೂರು ನಾಗರಿಕರಿಗೆ ಒಬ್ಬರಂತೆ ಪೌರರಕ್ಷಣಾ ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು. ಜಿಲ್ಲೆಯ ಆಸಕ್ತ ಅರ್ಹ ಅಭ್ಯರ್ಥಿಗಳು ಮೇ.9 ರಿಂದ ಜೂನ್.9 ರವರೆಗೆ ನಿಗದಿತ ಅರ್ಜಿ ನಮೂನೆ ತುಂಬಿ ನೇಮಕಾತಿಯಲ್ಲಿ ಭಾಗವಹಿಸಬಹುದಾಗಿದೆ. ಈ ಕುರಿತ ಅರ್ಜಿಯನ್ನು ಗೃಹರಕ್ಷಕದಳ ಜಿಲ್ಲಾ ಸಮಾದೇಷ್ಟರ ಕಚೇರಿ, ದಿವೇಕರ ಕಾಮರ್ಸ್ ಕಾಲೇಜ್ ಎದುರು, ಕೋಡಿಭಾಗ ಕಾರವಾರ ಅಥವಾ hgcd.karnataka.gov.in ವೆಬ್ಸೈಟ್ ಮೂಲಕ...
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಉತ್ತರ ಕನ್ನಡ ಜಿಲ್ಲೆಯ ಕೈಗಾ, ನೇವಿ ಹಾಗೂ ಗ್ರಾಸಿಯಂ ಇಂಡಸ್ಟ್ರೀಸ್ ಪ್ರದೇಶಗಳಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಅಣುಕು ಕಾರ್ಯಾಚರಣೆಯ ಪ್ರಯುಕ್ತ ಪೂರ್ವಸಿದ್ಧತೆಯ ಕುರಿತು ಪರಿಶೀಲನೆ ನಡೆಸಲಾಯಿತು. ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್, ಮಾಕ್ ಡ್ರಿಲ್ ನಡೆಸುವ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ರು.
ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!
ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಜೂನ್ ತಿಂಗಳಿನಲ್ಲಿ ಲಘು ಮೋಟಾರ ವಾಹನ ಚಾಲನೆ, ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಹಾಗೂ ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಶನ್ ಮತ್ತು ಜುಲೈ ತಿಂಗಳಲ್ಲಿ ಸೋಲಾರ ಟೆಕ್ನೀಶಿಯನ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಮೇ.25 ಕೊನೆಯ ದಿನವಾಗಿದೆ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ...









