ಕಾರವಾರ: ಜಿಲ್ಲೆಯಲ್ಲಿ ಮಾನ್ಸೂನ್ ಅವಧಿಯಲ್ಲಿ ಕಂಡು ಬರುವ ನರೆ ಮತ್ತು ಗುಡ್ಡ ಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಈಗಿನಿಂದಲೇ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಮಟ್ಟದಲ್ಲಿ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದ ಸಂದರ್ಭದಲ್ಲಿ ರಾಷ್ಟೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಮತ್ತು ನೌಕಾನೆಲೆಯ ಸಮೀಪದ ಪ್ರದೇಶದಲ್ಲಿ ನೆರೆ ಪರಿಸ್ಥಿತಿ ಉಂಟಾಗದಂತೆ, ಈ ಭಾಗದಲ್ಲಿ ಮಳೆಯ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?
ಮುಂಡಗೋಡ ತಾಲೂಕಿನಲ್ಲಿ ಸದ್ಯ SSLC ಪರೀಕ್ಷೆಯ ಸಲುವಾಗಿ ಇಡೀ ಶಿಕ್ಷಣ ಇಲಾಖೆಯೇ ತಲೆ ಕೆಡಿಸಿಕೊಂಡು 100% ಫಲಿತಾಂಶ ತರಲೇ ಬೇಕು ಅಂತಾ ಹಗಲಿರುಳು ಶ್ರಮಿಸುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇಡೀ ಪ್ರೌಢಶಾಲಾ ವಿಭಾಗದ ಶಿಕ್ಷಕ ವೃಂದ ಕಣ್ಣಿಗೆ ಎಣ್ಣೆಬಿಟ್ಟು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ರೆಡಿ ಮಾಡ್ತಿದಾರೆ. ಸತ್ಯ ಅಂದ್ರೆ ನಮ್ಮ ಮುಂಡಗೋಡಿಗೆ ನೂತನವಾಗಿ ಬಂದಿರೋ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಜಕ್ಕೂ ನಮ್ಮ ಪಾಲಿನ ಹೆಮ್ಮೆ. ಪ್ರಬುದ್ದ ತೆಯ ಸಾಕಾರ ಮೂರ್ತಿ..! ಆದ್ರೆ, ಇದೇಲ್ಲದರ ನಡುವೆಯೂ ಕೆಲವ್ರು “ತಾವು ನಡೆದದ್ದೇ...
ಪತ್ರಕರ್ತನಿಗೆ ದಂಡ ತೀರ್ಪಿಗೆ ಜಿಲ್ಲಾ ಕೋರ್ಟ್ ತಡೆಯಾಜ್ಞೆ
ಕಾರವಾರ : ಇಲ್ಲಿನ ಸರ್ವೆ ಅಧಿಕಾರಿ ಒಬ್ಬರ ಕರ್ತವ್ಯಕ್ಕೆ ಪತ್ರಕರ್ತ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿ ಕಾರವಾರದ ಸಿಜೆಎಂ ನ್ಯಾಯಾಲಯ ಪತ್ರಕರ್ತ ಉದಯ ನಾಯ್ಕ ಬರ್ಗಿ ಹಾಗೂ ಸಾಯಿಕಿರಣ ಬಾಬ್ರೇಕರ್ ಎನ್ನುವವರಿಗೆ ತಲಾ ಆರು ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ ತಲಾ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪತ್ರಕರ್ತ ಉದಯ ಬರ್ಗಿ ಅವರು ಅರ್ಜಿ ಸಲ್ಲಿಸಿದ್ದು, ಮಾನ್ಯ ನ್ಯಾಯಾಲಯವು ಪ್ರಕರಣಕ್ಕೆ...
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಮುಂಡಗೋಡ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರ ಜನ್ಮ ದಿನವನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಸರಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಮಾಜಿ ಶಾಸಕ ವಿ.ಎಸ್ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಮ್.ಎನ್ ದುಂಡಸಿ, ತಾಲೂಕು ಗ್ಯಾರಂಟಿ ಅಧ್ಯಕ್ಷ ರಾಜಶೇಖರ ಹಿರೇಮಠ, ಪ.ಪಂ ಸದಸ್ಯ ಮಹ್ಮದಗೌಸ ಮಖಾಂದಾರ, ಶಿವರಾಜ ಸುಬ್ಬಾಯವರ, ನಜೀರ್ ಅಹ್ಮದ ದರ್ಗಾವಾಲೆ, ಆಲೆಹಸನ ಬೆಂಡಿಗೇರಿ,...
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ತಾಲೂಕಿನಲ್ಲೂ ಗೋಕಳ್ಳರು, ದನಗಳ್ಳರು ಬಂದಿದ್ದಾರಾ..? ಇಂತಹದ್ದೊಂದು ಅನುಮಾನ ಅಗಡಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ನಡೆದ ಘಟನೆಯಿಂದ ಆತಂಕಮೂಡಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಲಕ್ಷ ಬೆಲೆ ಬಾಳುವ ಜೋಡೆತ್ತುಗಳನ್ನೇ ಖದೀಮರು ಕದ್ದು ಹೋಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಅಗಡಿ ಗ್ರಾಮದ ನಿಂಗಪ್ಪ ಫಕ್ಕೀರಪ್ಪ ಗಳಗಿ ಎಂಬುವವರಿಗೆ ಸೇರಿದ ಎರಡು ಎತ್ತುಗಳನ್ನು ಶನಿವಾರ ರಾತ್ರಿ ಕಳ್ಳರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ರಾತ್ರಿ ಮೇವು ಹಾಕಿ ನೀರು ಕುಡಿಸಿ, ಕೊಟ್ಟಿಗೆಯಲ್ಲಿ ಕಟ್ಟಿದ್ದ ರೈತ ನಿಂಗಪ್ಪ ಮನೆಯಲ್ಲಿ ಮಲಗಿದ್ದ. ಇದೇ ಹೊತ್ತಲ್ಲಿ, ತಡರಾತ್ರಿ...
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಮುಂಡಗೋಡ ಪಟ್ಟಣದ ನೆಹರು ನಗರದಲ್ಲಿ ಜೇನು ನೋಣಗಳ ದಾಳಿಯಾಗಿದೆ. ಪರಿಣಾಮ ಆರು ಜನರಿಗೆ ಗಾಯವಾಗಿದೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪಟ್ಟಣದ ನೆಹರು ನಗರದ ನನ್ನೇಸಾಬ್ ಶೇಖ್ ಮನೆಯ ಹತ್ತಿರದ ಗಿಡದಲ್ಲಿ ಜೇನು ಗೂಡು ಕಟ್ಟಿತ್ತು. ಇವತ್ತು ಮದ್ಯಾನ ಬಿಸಿಲಿನ ತಾಪಕ್ಕೋ ಅಥವಾ ಯಾರಾದ್ರೂ ಕಲ್ಲೆಸೆದ ಕಾರಣಕ್ಕೋ ಜೇನು ನೋಣಗಳು ಎದ್ದಿವೆ. ಈ ಹೊತ್ತಲ್ಲಿ ಅಲ್ಲೇ ಪಕ್ಕದಲ್ಲಿ ಇದ್ದ ಆರು ಜನರಿಗೆ ಕಚ್ಚಿ ಗಾಯಗೊಳಿಸಿವೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯಗೊಳಿಸಿವೆ. ಸದ್ಯ ಗಾಯಾಳುಗಳನ್ನು...
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಹುಬ್ಬಳ್ಳಿ: ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವದು ಅಂತಾ ಬಿಜೆಪಿ ಶಿಸ್ತು ಸಮಿತಿ ರಾಜ್ಯ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯ ನಂತ್ರ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಿಗೆ ವರದಿ ಸಲ್ಲಿಸಲಾಗಿದೆ ಎಂದರು....
ಮೈನಳ್ಳಿ ಪಂಚಾಯತಿಯ ಕಳಕೀಕಾರೆಯಲ್ಲಿ ಕುಡಿಯುವ ನೀರಿಗೆ ಬರ..! ಟ್ಯಾಂಕರ್ ಮೂಲಕ ನೀರು ಪೂರೈಕೆ..!
ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯತದ ಕಳಕಿಕಾರೆ ಮಜಿರೆಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಬಹುತೇಕ ಇಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಸಂಕಟ ಒಂದೆಡೆಯಾದ್ರೆ, ಗ್ರಾಮಸ್ಥರಿಗೆ ನೀರು ಪೂರೈಸಲು ಮೈನಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಪರದಾಡುವ ಸ್ಥಿತಿಯಲ್ಲಿದ್ದಾರೆ. ಕಳೆದ ಒಂದು ವಾರದಿಂದ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಅಂದಹಾಗೆ, ಮೈನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಕೀಕಾರೆಯಲ್ಲಿ RWS ಇಲಾಖೆಯಿಂದ ಬೋರ್ವೆಲ್ ಕೊರೆದಿದ್ದಾರೆ. ಆದ್ರೆ, ಜೀವಜಲ ಮಾತ್ರ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿನ ಜನ್ರಿಗೆ ಕುಡಿಯುವ...
ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಹಣ ನೀಡಲ್ಲ, ಬದಲಾಗಿ ಅಕ್ಕಿ ವಿತರಣೆೆ ; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಕಾರವಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಆಃಖಿ) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ .ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಅದರಂತೆ ಫೆಬ್ರವರಿ-2025...
ಇದುವರೆಗೆ 2500 ಕ್ಕೂ ಆಧಿಕ ಕಡಲಾಮೆ ಮರಿಗಳು ಸಮುದ್ರಕ್ಕೆ : ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್
ಕಾರವಾರ: ಕಾರವಾರ ಅಂಕೋಲಾ ವಿಭಾಗದಲ್ಲಿ ಈ ವರ್ಷ ಇದುವರೆಗೆ 2500 ಕ್ಕೂ ಅಧಿಕ ಆಲಿವ್ ರಿಡ್ಲೆ ಕಡಲಾಮೆಗಳನ್ನು ಸಮುದ್ರಕ್ಕೆ ಬಿಡಲಾಗಿದ್ದು, 111 ಕಡಲಾಮೆಗಳ ಗೂಡುಗಳನ್ನು ರಕ್ಷಣೆ ಮಾಡಲಾಗಿದೆ. ಕಳೆದ ವರ್ಷ 188 ಕಡಲಾಮೆಗಳ ಗೂಡುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ರವಿಶಂಕರ್ ತಿಳಿಸಿದರು. ಅವರು ಶುಕ್ರವಾರ ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ ಸಮಾರು 150 ಆಲಿವ್ ರಿಡ್ಲೆ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಬಿಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಎರಡು...









