ಮುಂಡಗೋಡ ತಾಲೂಕಿನಲ್ಲಿ ಅದ್ಯಾಕೋ ಏನೋ ಎಲ್ಲವೂ ಸರಿಯಿಲ್ಲ. ಇಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯೋ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷವೋ ಗೊತ್ತಿಲ್ಲ. ಇಲ್ಲಿ ಏನಂದ್ರೆ ಏನೂ ನಡೆಯುತ್ತಿಲ್ಲ ಅನ್ನೋ ಮಾತು ಕೇಳಿ ಬರ್ತಿವೆ. ಬೇರೆ ಏನಾದ್ರೂ ಸಮಸ್ಯೆಗಳು ಒತ್ತಟ್ಟಿಗಿರಲಿ, ಆದ್ರೆ, ವಿದ್ಯಾರ್ಥಿಗಳಿಗೆ ನಿರಾತಂಕವಾಗಿ ಪಾಠ ಕೇಳಲು ತಾಲೂಕಿನಲ್ಲಿ ಬರೋಬ್ಬರಿ 79 ಶಾಲೆಗಳು ಸಾಧ್ಯವಾಗದ ಸ್ಥಿತಿಯಲ್ಲಿದೆ. ಹೌದು, ಮುಂಡಗೋಡ ತಾಲೂಕಿನ ಒಟ್ಟೂ 169 ಶಾಲೆಗಳಲ್ಲಿ 79 ಶಾಲೆಗಳಿಗೆ ಪ್ರಕೃತಿ ವಿಕೋಪದಿಂದ ಹಾನಿಯಾಗಿದೆ. ಅನುದಾನ ಕೊರತೆಯಿಂದಾಗಿ ಶಾಲೆಗಳು ದುರಸ್ಥಿಯಾಗದೆ ಹಾಗೆಯೇ ಉಳಿದುಕೊಂಡಿರುವುದು ಪಾಲಕರಲ್ಲಿ ಆತಂಕ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಮೈನಳ್ಳಿಯ ಗ್ರಾಮ ದೇವಿ ಜಾತ್ರೆಗೆಂದು ಸಂಬಂಧಿಕರ ಮನೆಗೆ ಬಂದಿದ್ದ ಐವರಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ. ನಾಗರತ್ನ ಜೋಲೆ, ಲಕ್ಷ್ಮೀ ಕೊಕರೆ, ಗಂಗಾರಾಮ ಮುಕ್ಕೊ ಕೊಕರೆ, ಶಾಂತಾಬಾಯಿ ಸಳಕೆ ಹಾಗೂ ಭರತ್ ಸಳಕೆ ಎಂಬಾತರೇ ಸಿಡಿಲಿನ ಶಾಖದಿಂದ ಗಾಯಗೊಂಡಿದ್ದಾರೆ. ತಾಲೂಕಿನಾದ್ಯಂತ ಶನಿವಾರ ಮತ್ತು ರವಿವಾರ ರಾತ್ರಿ ಸಿಡಿಲು ಸಹಿತ ರಭಸದ ಗಾಳಿ ಮಳೆ ಸುರಿದಿತ್ತು. ಬಾಳೆಹಳ್ಳಿ ಹಾಗೂ ಕಳಕೀಕೆರಿ ಗ್ರಾಮದವರು ಮೈನಳ್ಳಿ ಗ್ರಾಮದೇವಿ ಜಾತ್ರೆಗೆ ಬಂದು ದೇವಿ ದರ್ಶನ ಪಡೆದು ನಂತರ ಸಿಡಿಲು...
ನಂದಿಪುರದಲ್ಲಿ ಸಿಡಿಲಿನಾರ್ಭಟ, ಮನೆಯ ವಿದ್ಯುತ್ ವೈಯರ್ ಗಳೇ ಭಸ್ಮ, ಟಿವಿ, ಪ್ರಿಡ್ಜು ಹರೋಹರ..! ಮನೆ ಮಂದಿಗೂ ಗಾಯ..!
ಮುಂಡಗೋಡ ತಾಲೂಕಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆ, ಗಾಳಿ ಸಿಡಿಲಿನಾರ್ಭಟಕ್ಕೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ.. ಮುಂಡಗೋಡ ಪಟ್ಟಣದಲ್ಲೇ ಎರಡು ಕಡೆ ತೆಂಗಿನ ಮರಕ್ಕೆ ಸಿಡಿಲು ಬಡಿದು ಮರಗಳು ಹೊತ್ತಿ ಉರಿದಿದ್ದರೆ, ತಾಲೂಕಿನ ನಂದಿಪುರ ಗ್ರಾಮದಲ್ಲಿ ಹಲವು ಮನೆಗಳಿಗೆ ಸಿಡಿಲಿನ ಸೆಳೆತ ಭಾರೀ ಹಾನಿ ಮಾಡಿದೆ. ನಂದಿಪುರ ಗ್ರಾಮದ ದಸ್ತಗಿರ ಮಹ್ಮದ್ ಹುಸೇನ್ ಮರಗಡಿ ಎಂಬುವವರ ಮನೆ ಮುಂದಿನ ಗಿಡಕ್ಕೆ ಸಿಡಿಲು ಹೊಡೆದ ಪರಿಣಾಮ, ಮನೆಯ ವಿದ್ಯುತ್ ವೈಯರಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಟಿವಿ, ಪ್ರಿಡ್ಜು...
ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ಸಮುದ್ರ ಪಾಲು, ಮತ್ತಿಬ್ಬರು ಬಚಾವ್..!
ಗೋಕರ್ಣ: ಪ್ರವಾಸಕ್ಕೆಂದು ಬಂದಿದ್ದ ಇಬ್ಬರು ಯುವತಿಯರು ಜಟಾಯು ತೀರ್ಥದ ಹತ್ತಿರ ಕಾಲು ಜಾರಿ ಸಮುದ್ರಕ್ಕೆ ಬಿದ್ದು ದಾರುಣ ಸಾವು ಕಂಡಿದ್ದಾರೆ. ತಮಿಳನಾಡು ತಿರುಚಿಯ ವೈದ್ಯಕೀಯ ಮಹಾವಿದ್ಯಾಲಯದ ಕೊನೆಯ ವರ್ಷದ ಪರೀಕ್ಷೆ ಮುಗಿಸಿ, ಚಾರಣಕ್ಕೆ ಬಂದಿದ್ದ ಒಟ್ಟು 23ಜನರ ತಂಡದಲ್ಲಿದ್ದ, ಸಿಂದುಜಾ ಮತ್ತು ಕನ್ನಿಮೊಳಿ ಎಂಬ ಹೆಸರಿನ ಇಬ್ಬರು ಯುವತಿಯರು ಸಮುದ್ರದ ಪಾಲಾಗಿದ್ದಾರೆ. ನಾಲ್ವರು ಯುವತಿಯರು ಸಮುದ್ರ ಅಂಚಿನ ಬಂಡೆ ಮೇಲೆ ಕುಳಿತಿ ಸಮುದ್ರದ ಸುಂದರತೆಯನ್ನು ಕಣ್ತುಂಬಿಕೊಳ್ತಿದ್ದರು. ಇದೇ ವೇಳೆ ರಭಸದ ಅಲೆ ಬಡಿದು ಇಬ್ಬರು ಸಮುದ್ರಕ್ಕೆ ಬಿದ್ದಿದ್ದಾರಡ....
ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!
ಮುಂಡಗೋಡ ಪಟ್ಟಣದಲ್ಲಿ ಗುರುವಾರ ಬಾರೀ ಚರ್ಚೆ ಹಾಗೂ ಹಿಂದು ಕಾರ್ಯಕರ್ತರ ಪ್ರತಿರೋಧಕ್ಕೆ ಕಾರಣವಾಗಿದ್ದ ಗೋಹತ್ಯೆ ಕೇಸಿನಲ್ಲಿ ಮುಂಡಗೋಡ ಪೊಲೀಸ್ರು ಕೆಚ್ಚೆದೆಯ ಕ್ರಮ ಕೈಗೊಂಡಿದ್ದಾರೆ. ಜಾನುವಾರನ್ನು ಅಕ್ರಮವಾಗಿ ವಧೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇಬ್ಬರಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ದೇಶಪಾಂಡೆ ನಗರದ ಜಹೀರ ಅಹ್ಮದ್ ಮೈಮದ್ದಿನ್ ಬೇಪಾರಿ(32) ಎಂಬುವವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಗುರುವಾರ ಬೆಳಗ್ಗೆ 09-15 ಗಂಟೆಯ ಸುಮಾರಿಗೆ ಮುಂಡಗೋಡ ಪಟ್ಟಣದ ಯಲ್ಲಾಪೂರ ರಸ್ತೆಯಲ್ಲಿರುವ ರಜಾಕಿಯ...
ಮುಂಡಗೋಡ ಕರಗಿನಕೊಪ್ಪ ಬಳಿ ಬೈಕ್ ಅಪಘಾತ, ಮೂಡಸಾಲಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ ಸಮೀಪದ ಕರಗಿನಕೊಪ್ಪ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರಗೆ ರವಾನಿಸಲಾಗಿದೆ. ತಾಲೂಕಿನ ಮೂಡಸಾಲಿ ಗ್ರಾಮದ ಜಗದೀಶ ಪಕ್ಕೀರಪ್ಪ ಪಾಟೀಲ್ (52) ಎಂಬುವ ಬೈಕ್ ಸವಾರನೇ ಗಂಭೀರ ಗಾಯಗೊಂಡಿದ್ದಾನೆ. ಈತ ಮುಂಡಗೋಡಿನಿಂದ ಮೂಡಸಾಲಿಗೆ ಮತ್ತೋರ್ವ ವ್ಯಕ್ತಿ ಕೇದಾರಲಿಂಗ್ ಹನ್ಮಂತಪ್ಪ ಬೆಡಸಗಾವ್ ಎಂಬುವವರ ಜೊತೆ ಬೈಕ್ ಮೇಲೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹೀಗಾಗಿ, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯವಾಗಿದೆ. ಇದೇ ವೇಳೆ ವಕೀಲ ಗುಡ್ಡಪ್ಪ ಕಾತೂರ ಅದೇ ಮಾರ್ಗದಲ್ಲಿ ಬರುತ್ತಿದ್ದಾಗ ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...
ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!
ಮುಂಡಗೋಡ ಪಟ್ಟಣದಲ್ಲಿ ನಡೆದ ಗೋಹತ್ಯೆ ಖಂಡಿಸಿ ABVP ನೇತೃತ್ವದಲ್ಲಿ ಹಿಂದು ಸಂಘಟನೆಗಳು ಬೀದಿಗಿಳಿದಿವೆ. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿಸ ಕಾರ್ಯಕರ್ತರು, ಗೋ ಹಂತಕರನ್ನು ತಕ್ಷಣವೇ ಬಂಧಿಸುವಂತೆ ಘೋಷಣೆ ಕೂಗಿ ಆಗ್ರಹಿಸಿದ್ರು. ನಂತ್ರ, ಶಿವಾಜಿ ಸರ್ಕಲ್ ನಿಂದ ಪೊಲೀಸ್ ಠಾಣೆ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಹಿಂದು ಕಾರ್ಯಕರ್ತರು, ಮೆರವಣಿಗೆಯುದ್ದಕ್ಕೂ ಗೋಹತ್ಯೆಯ ಹಂತಕರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ, ಘೋಷಣೆ ಕೂಗಿದ್ರು. ನಂತರ ಮುಂಡಗೋಡ ಸಿಪಿಐ ರಂಗನಾಥ್ ನೀಲಮ್ಮನವರ್ ರಿಗೆ ಮನವಿ ಅರ್ಪಿಸಿದ್ರು....
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?
ಮುಂಡಗೋಡಿನಲ್ಲಿ ಅಕ್ರಮವಾಗಿ ಗೋಮಾತೆಯ ವಧೆ ಮಾಡಲಾಗಿದೆ. ಹಾಗಂತ ಮುಂಡಗೋಡಿನ ಹಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಮುಂಡಗೋಡ ಹಳೂರಿನಲ್ಲಿರೋ ದರ್ಗಾ ಹತ್ತಿರ ಘಟನೆ ನಡೆದಿದ್ದು, ಘಟನೆಯಲ್ಲಿ ಎಷ್ಟು ಆಕಳನ್ನು ವಧೆ ಮಾಡಲಾಗಿದೆ..? ವಶಪಡಿಸಿಕೊಂಡ ವಸ್ತುಗಳು ಏನೇನು..? ಸಿಕ್ಕ ಆರೋಪಿಗಳು ಎಷ್ಟು..? ಎಲ್ಲ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?
ಕಾರವಾರ: ನಗರಸಭೆ ಮಾಜಿ ಸದಸ್ಯ ಸತೀಶ್ ಕೋಳಂಬಕರ್ ಹತ್ಯೆಯ ಹಿಂದೆ ಅಲ್ಲಿನ ಪೊಲೀಸರ ನಿರ್ಲಕ್ಷ ಹಾಗೂ ಬೇಜವಾಬ್ದಾರಿಯೂ ಕಾರಣವಾಯ್ತಾ..? ಅದೊಂದು ಹೊಟೆಲ್ ನಲ್ಲಿ ನಡೆದಿದ್ದ ಗಲಾಟೆಯ ದೂರು ದಾಖಲಿಸಿಕೊಂಡು ಸರಿಯಾದ ಕ್ರಮ ಕೈಗೊಂಡಿದ್ದರೆ ಸತೀಶ್ ಹೆಣ ಬೀಳ್ತಾನೇ ಇರಲಿಲ್ಲವಾ..? ಹೀಗಾಗಿನೇ ಇವಾಗ ಆ ನಾಲ್ವರು ಬೇಜವಾಬ್ದಾರಿ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆಯಾ..? ಸದ್ಯದ ಬಾತ್ಮಿಗಳನ್ನು ಗಮನಿಸಿದ್ರೆ ಹೌದು ಅನ್ನುತ್ತಿವೆ ಪೊಲೀಸ್ ಮೂಲಗಳು. ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ ಕೋಳಂಬಕರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ, ನಗರ ಠಾಣೆಯ...
ಭಾರೀ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ, ಮನೆಯ ಮೇಲ್ಚಾವಣಿ ಹಾನಿ, ಗೋವಿನಜೋಳ ರಾಶಿ ನೀರಲ್ಲಿ
ಮುಂಡಗೋಡ ತಾಲೂಕಿನಲ್ಲಿ ಸಂಜೆ ಸುರಿದ ಭಾರಿ ಮಳೆ ಗಾಳಿಗೆ ಇಂದೂರು ಕೊಪ್ಪ ಗ್ರಾಮದಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಹಲವು ಮನೆಗಳ ಮೇಲ್ಚಾವಣಿಗಳು ಹಾರಿಹೋಗಿದ್ದು, ಇನ್ನಿಲ್ಲದ ನಷ್ಟ ಸಂಭವಿಸಿದೆ. ರೈತರ ಗೋಳು..! ಇನ್ನು ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕೊಪ್ಪ ಗ್ರಾಮದಲ್ಲಿ ಒಣಗಿಸಲು ಹಾಕಿದ್ದ ಗೋವಿನಜೋಳ ಮಳೆ ನೀರಿನ ಪಾಲಾಗಿದ್ದು ಹಾನಿಯುಂಟಾಗಿದೆ. ಗ್ರಾಮದ ಕಾಂಕ್ರೀಟು ರಸ್ತೆಯ ಮೇಲೆ ಒಣಗಲು ಹಾಕಿದ್ದ ಗೋವಿನಜೋಳದ ರಾಶಿಯಲ್ಲಿ ಮಳೆ ನೀರು ಹೊಕ್ಕು ನೆನೆದು ಹೋಗಿದೆ....









