ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಪಾಳಾ ಸಮೀಪದ ರಾಮಾಪುರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 50 ಸಾವಿರ ಮೌಲ್ಯದ್ದು..!ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಯಲ್ಲಾಪುರ ರಸ್ತೆಯ ಮಹಮ್ಮದಅನಿಸ ಎಜಾಜ್ ಅಹ್ಮದ್ ಬೇಗ್ (20) ಎಂಬುವವ.. ಈತ ತನ್ನ ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಖಚಿತ ಮಾಹಿತಿ ಆಧಾರದಲ್ಲಿ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಚಿಗಳ್ಳಿ ಹಿರಿಕೆರೆಯಲ್ಲಿ ಮೀನುಗಳ ದಾರುಣ ಸಾವು, ಇಡೀ ಕೆರೆಗೇ ವಿಷ ಹಾಕಿದ್ರಾ ದುರುಳರು..?
ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಷ್ಟರು ನೀಚ ಕೃತ್ಯ ಮಾಡಿದ್ದಾರೆ. ಮೀನು ಸಾಕಾಣಿಕೆ ಮಾಡಿದ್ದ ಕೆರೆಗೆ ವಿಷ ಬೆರೆಸಿ ಮೀನುಗಳ ಸಾವಿಗೆ ಕಾರಣರಾಗಿದ್ದಾರೆ. ನೂರಾರು ಮೀನುಗಳು ಹಂತಹಂತವಾಗಿ ಸಾವನ್ನಪ್ಪುತ್ತಿವೆ ಅನ್ನೊ ಮಾಹಿತಿ ಲಭ್ಯವಾಗಿದೆ. ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ ಸರ್ವೇ ನಂಬರ್ 49 ರಲ್ಲಿ ಘಟನೆ ನಡೆದಿದ್ದು, ಮೌಲಾಲಿ ಮಕಾಂದಾರ ಎನ್ನುವವರು ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪಡೆದಿದ್ದರು. ಆದ್ರೆ, ಈಗಾಗಲೇ ಮೀನುಗಳು ಒಂದು ಹಂತಕ್ಕೆ ಬೆಳೆದಿದ್ದಾಗಲೇ ದುರುಳರು ಕೆರೆಗೆ ವಿಷ ಹಾಕಿರೋ ಅನುಮಾನ...
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಮುಂಡಗೋಡ ತಾಲೂಕಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಾಳೆ ಮಂಗಳವಾರ ದಿ. 22 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ ಅಂತಾ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ ಮಾಹಿತಿ ನೀಡಿದ್ದಾರೆ. ಮಂಗಳವಾರ ಬೆಳಿಗ್ಗೆ ಮುಂಡಗೋಡಿನ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಶಾಸಕ ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಅಂತಾ ಅವ್ರು ಮಾಹಿತಿ ನೀಡಿದ್ದಾರೆ.
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಭೀಕರ ಹತ್ಯೆ ಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಇಡೀ ಕಾರವಾರ ನಗರ ಬೆಚ್ಚಿ ಬಿದ್ದಿದೆ. ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಈ ಕೊಲೆಯಿಂದ ಕಾರವಾರಿಗರು ಬೆಚ್ಚಿ ಬಿದ್ದಿದ್ದಾರೆ. ಸ್ಕೂಟಿಯಲ್ಲಿ ಬಂದ...
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಮುಂಡಗೋಡ: ಸಿ.ಇ.ಟಿ ಪರೀಕ್ಷೆಯ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಬ್ರಾಹ್ಮಣ ಸಮುದಾಯದ ಒಬ್ಬ ವಿದ್ಯಾರ್ಥಿಯನ್ನು ಆತ ಧರಿಸಿದ ಜನಿವಾರವನ್ನು ಕತ್ತರಿಸಿ ಪರೀಕ್ಷೆಗೆ ಪ್ರವೇಶ ನೀಡಿರುವುದನ್ನು ಹಾಗೂ ಬೀದರನಲ್ಲಿ ವಿದ್ಯಾರ್ಥಿ ಜನಿವಾರ ಧರಿಸಿದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡದ ಘಟನೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಖಂಡಿಸಿರೊ ಅವ್ರು, ಈ ದೇಶವು ವಿವಿಧ ಧರ್ಮ, ಸಂಪ್ರದಾಯ, ಧಾರ್ಮಿಕ ಚಿಹ್ನೆ, ಆಚರಣೆಗಳ ಗೌರವವನ್ನು ಮೂಲಭೂತ ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಅವಮಾನವಾಗುವ...
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿಯನ್ನು ಎನಕೌಂಟರ ಮಾಡಲಾಗಿದೆ. ಮನೆಯ ಮುಂದೆ ಆಟ ಆಡುತ್ತಿದ್ದ 5 ವರ್ಷದ ಬಾಲಕಿಯನ್ನು ಸಂತೋಷ ನಗರದ ಅಜ್ಞಾತ ಸ್ಥಳಕ್ಕೆ ಕರೆದೋಯ್ದಿದ್ದ ಬಿಹಾರ ಮೂಲದ ಯುವಕ ಆಕೆಯ ಸಾವಿಗೆ ಕಾರಣವಾಗಿದ್ದ. ಘಟನೆ ನಡೆಯುತ್ತಿದ್ದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗಳು ಜೋರಾಗಿದ್ದವು. ಆರೋಪಿಯನ್ನು ನಮ್ಮ ಕೈಗೆ ಕೊಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಲು ಹೋದಾಗ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿದ್ದ. ತಕ್ಷಣ ಕಾಲಿಗೆ...
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ.ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ...
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಭೂ ದಾಖಲೆಗಳು ಕಂದಾಯ ಆಡಳಿತದ ಮುಖ್ಯ ಭಾಗವಾಗಿದ್ದು, ಅನೇಕ ದಶಕಗಳವರೆಗೆ ಇರುವ ಭೂ ದಾಖಲೆಗಳು ಒಂದು ನಿರ್ದಿಷ್ಟ ಭೂಮಿಯ ಮೇಲೆ ನಡೆದ ವ್ಯವಹಾರಗಳ ಇತಿಹಾಸದ ಪ್ರಮುಖ ಕೊಂಡಿಯಾಗಿದೆ. ದೀರ್ಘಾವಧಿಯ ವರೆಗೆ ಈ ದಾಖಲೆಗಳ ಸರಿಯಾದ ನಿರ್ವಹಣೆ ಮತ್ತು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದ್ದು, ಭೂ ಸುರಕ್ಷಾ ಯೋಜನೆಯ ಮೂಲಕ ಭೂದಾಖಲೆಗಳನ್ನು ಸಂರಕ್ಷಿಸಿ ಅದನ್ನು ತ್ವರಿತವಾಗಿ ಪಡೆಯಲು ಸಾಧ್ಯವಾಗಲಿದೆ. ಈ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಭೂಸುರಕ್ಷಾ ತಂತ್ರಾಂಶದಲ್ಲಿ ಇಂಡೆಕ್ಸಿಂಗ್ ಹಾಗೂ ಕ್ಯಾಟಲಾಗಿಂಗ್ ಮಾಡಿ ಅಪಲೋಡ್ ಮಾಡಲಾಗುವ ಕಾರ್ಯದಲ್ಲಿ ನಾನ್...
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಕಾರವಾರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಾದ್ಯಂತ ಏಪ್ರಿಲ್ 1 ರಿಂದ ಜೂನ್ 30 ರ ವರೆಗೆ ಸ್ತ್ರೀ ಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯಡಿ ಮಹಿಳೆಯರಿಗಾಗಿ ವಿಶೇಷ ಸವಲತ್ತು ಮತ್ತು ಅವಕಾಶಗಳನ್ನು ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಜಿಲ್ಲಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಹೇಳಿದರು. ಕಾರವಾರ ತಾಲೂಕಿನ ಆಮದಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೆ ನಂ. 329ರಲ್ಲಿ ಬಾಳೆಮಡ್ಡಿ...
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ಕುಸ್ತಿ (ಬಾಲಕರು/ಬಾಲಕಿಯರು),ಅರ್ಚರಿ (ಬಾಲಕರು) ಫೆನ್ಸಿಂಗ್(ಬಾಲಕರು), ಬಾಕ್ಸಿಂಗ್ (ಬಾಲಕರು/ಬಾಲಕಿಯರು) ಕ್ರೀಡೆಗಳಿಗೆ ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪರಿಶಿಷ್ಟ ಪಂಗಡದ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಏ.14 ರಂದು ಯಲ್ಲಾಪುರ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಸಲಾಗಿದೆ. ಭಾಗವಹಿಸುವ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು 2025-26 ನೇ ಸಾಲಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಗೆ ಅರ್ಹತೆ ಪಡೆದಿರಬೇಕು ಜೂನ್ 1 ಕ್ಕೆ...









