ಕಾರವಾರ: ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮ (ಪಿಎಂಎಫ್ಎಂಇ) ಯೋಜನೆಯು ಉತ್ತಮ ಯೋಜನೆಯಾಗಿದ್ದು, ಈ ಯೋಜನೆಯ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಮೂಲಕ ಯೋಜನೆಯ ಸೌಲಭ್ಯ ಪಡೆಯಲು ಹೆಚ್ಚಿನ ಅರ್ಜಿಗಳನ್ನು ಸಲ್ಲಿಸಲು ಜನರಿಗೆ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ನಿರ್ದೇಶನ ನೀಡಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಗ್ರಣಿ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಬ್ಯಾಂಕ್ಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಕಾರವಾರ: ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವದ ಯಶಸ್ವಿಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕೂಡಲೇ ಸಭೆಗಳನ್ನು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ , ವಿಡೀಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಸಮಿತಿಯ ಸಭೆಗಳನ್ನು ನಡೆಸಿ, ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಯಾವುದೇ ಸಮಿತಿಗೆ ಹಣಕಾಸಿನ ಅಗತ್ಯವಿದ್ದಲ್ಲಿ ಈ ಬಗ್ಗೆ...
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
ಕಾರವಾರ: ಮಾರ್ಚ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ವಿತರಿಸಲಾಗುವ ಪಡಿತರ ಅಕ್ಕಿಯ ದುರುಪಯೋಗವಾಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಡಿತರ ಚೀಟಿದಾರರಿಗೆ ವಿತರಿಸಿದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಅನಧಿಕೃತವಾಗಿ ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅಕ್ಕಿ ವಿತರಣೆ ಕುರಿತಂತೆ ಪಡಿತರ ಅಂಗಡಿಗಳಲ್ಲಿ ಪ್ರತಿದಿನದ ವಿತರಣೆಯ...
ಮುಂಬರುವ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನಧ್ದರಾಗಿ-ಡಿಸಿ ಲಕ್ಷ್ಮೀ ಪ್ರಿಯ
ಕಾರವಾರ: ಜಿಲ್ಲೆಯಲ್ಲಿ ಮಾನ್ಸೂನ್ ಅವಧಿಯಲ್ಲಿ ಕಂಡು ಬರುವ ನರೆ ಮತ್ತು ಗುಡ್ಡ ಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಈಗಿನಿಂದಲೇ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಮಟ್ಟದಲ್ಲಿ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದ ಸಂದರ್ಭದಲ್ಲಿ ರಾಷ್ಟೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಮತ್ತು ನೌಕಾನೆಲೆಯ ಸಮೀಪದ ಪ್ರದೇಶದಲ್ಲಿ ನೆರೆ ಪರಿಸ್ಥಿತಿ ಉಂಟಾಗದಂತೆ, ಈ ಭಾಗದಲ್ಲಿ ಮಳೆಯ...
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?
ಮುಂಡಗೋಡ ತಾಲೂಕಿನಲ್ಲಿ ಸದ್ಯ SSLC ಪರೀಕ್ಷೆಯ ಸಲುವಾಗಿ ಇಡೀ ಶಿಕ್ಷಣ ಇಲಾಖೆಯೇ ತಲೆ ಕೆಡಿಸಿಕೊಂಡು 100% ಫಲಿತಾಂಶ ತರಲೇ ಬೇಕು ಅಂತಾ ಹಗಲಿರುಳು ಶ್ರಮಿಸುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇಡೀ ಪ್ರೌಢಶಾಲಾ ವಿಭಾಗದ ಶಿಕ್ಷಕ ವೃಂದ ಕಣ್ಣಿಗೆ ಎಣ್ಣೆಬಿಟ್ಟು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ರೆಡಿ ಮಾಡ್ತಿದಾರೆ. ಸತ್ಯ ಅಂದ್ರೆ ನಮ್ಮ ಮುಂಡಗೋಡಿಗೆ ನೂತನವಾಗಿ ಬಂದಿರೋ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಜಕ್ಕೂ ನಮ್ಮ ಪಾಲಿನ ಹೆಮ್ಮೆ. ಪ್ರಬುದ್ದ ತೆಯ ಸಾಕಾರ ಮೂರ್ತಿ..! ಆದ್ರೆ, ಇದೇಲ್ಲದರ ನಡುವೆಯೂ ಕೆಲವ್ರು “ತಾವು ನಡೆದದ್ದೇ...
ಪತ್ರಕರ್ತನಿಗೆ ದಂಡ ತೀರ್ಪಿಗೆ ಜಿಲ್ಲಾ ಕೋರ್ಟ್ ತಡೆಯಾಜ್ಞೆ
ಕಾರವಾರ : ಇಲ್ಲಿನ ಸರ್ವೆ ಅಧಿಕಾರಿ ಒಬ್ಬರ ಕರ್ತವ್ಯಕ್ಕೆ ಪತ್ರಕರ್ತ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿ ಕಾರವಾರದ ಸಿಜೆಎಂ ನ್ಯಾಯಾಲಯ ಪತ್ರಕರ್ತ ಉದಯ ನಾಯ್ಕ ಬರ್ಗಿ ಹಾಗೂ ಸಾಯಿಕಿರಣ ಬಾಬ್ರೇಕರ್ ಎನ್ನುವವರಿಗೆ ತಲಾ ಆರು ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ ತಲಾ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪತ್ರಕರ್ತ ಉದಯ ಬರ್ಗಿ ಅವರು ಅರ್ಜಿ ಸಲ್ಲಿಸಿದ್ದು, ಮಾನ್ಯ ನ್ಯಾಯಾಲಯವು ಪ್ರಕರಣಕ್ಕೆ...
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಮುಂಡಗೋಡ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರ ಜನ್ಮ ದಿನವನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಸರಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಮಾಜಿ ಶಾಸಕ ವಿ.ಎಸ್ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಮ್.ಎನ್ ದುಂಡಸಿ, ತಾಲೂಕು ಗ್ಯಾರಂಟಿ ಅಧ್ಯಕ್ಷ ರಾಜಶೇಖರ ಹಿರೇಮಠ, ಪ.ಪಂ ಸದಸ್ಯ ಮಹ್ಮದಗೌಸ ಮಖಾಂದಾರ, ಶಿವರಾಜ ಸುಬ್ಬಾಯವರ, ನಜೀರ್ ಅಹ್ಮದ ದರ್ಗಾವಾಲೆ, ಆಲೆಹಸನ ಬೆಂಡಿಗೇರಿ,...
ಅಗಡಿಯಲ್ಲಿ ಜೋಡೇತ್ತುಗಳ ಕಳ್ಳತನ, ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳನ್ನೇ ಹೊತ್ತೊಯ್ದ ಕಳ್ಳರು..!
ಮುಂಡಗೋಡ ತಾಲೂಕಿನಲ್ಲೂ ಗೋಕಳ್ಳರು, ದನಗಳ್ಳರು ಬಂದಿದ್ದಾರಾ..? ಇಂತಹದ್ದೊಂದು ಅನುಮಾನ ಅಗಡಿ ಗ್ರಾಮದಲ್ಲಿ ನಿನ್ನೆ ಶನಿವಾರ ರಾತ್ರಿ ನಡೆದ ಘಟನೆಯಿಂದ ಆತಂಕಮೂಡಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಲಕ್ಷ ಬೆಲೆ ಬಾಳುವ ಜೋಡೆತ್ತುಗಳನ್ನೇ ಖದೀಮರು ಕದ್ದು ಹೋಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಅಗಡಿ ಗ್ರಾಮದ ನಿಂಗಪ್ಪ ಫಕ್ಕೀರಪ್ಪ ಗಳಗಿ ಎಂಬುವವರಿಗೆ ಸೇರಿದ ಎರಡು ಎತ್ತುಗಳನ್ನು ಶನಿವಾರ ರಾತ್ರಿ ಕಳ್ಳರು ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ರಾತ್ರಿ ಮೇವು ಹಾಕಿ ನೀರು ಕುಡಿಸಿ, ಕೊಟ್ಟಿಗೆಯಲ್ಲಿ ಕಟ್ಟಿದ್ದ ರೈತ ನಿಂಗಪ್ಪ ಮನೆಯಲ್ಲಿ ಮಲಗಿದ್ದ. ಇದೇ ಹೊತ್ತಲ್ಲಿ, ತಡರಾತ್ರಿ...
ಮುಂಡಗೋಡ ನೆಹರು ನಗರದಲ್ಲಿ ಜೇನುದಾಳಿ 6 ಜನರಿಗೆ ಗಾಯ, ಮೂವರು ಗಂಭೀರ..!
ಮುಂಡಗೋಡ ಪಟ್ಟಣದ ನೆಹರು ನಗರದಲ್ಲಿ ಜೇನು ನೋಣಗಳ ದಾಳಿಯಾಗಿದೆ. ಪರಿಣಾಮ ಆರು ಜನರಿಗೆ ಗಾಯವಾಗಿದೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪಟ್ಟಣದ ನೆಹರು ನಗರದ ನನ್ನೇಸಾಬ್ ಶೇಖ್ ಮನೆಯ ಹತ್ತಿರದ ಗಿಡದಲ್ಲಿ ಜೇನು ಗೂಡು ಕಟ್ಟಿತ್ತು. ಇವತ್ತು ಮದ್ಯಾನ ಬಿಸಿಲಿನ ತಾಪಕ್ಕೋ ಅಥವಾ ಯಾರಾದ್ರೂ ಕಲ್ಲೆಸೆದ ಕಾರಣಕ್ಕೋ ಜೇನು ನೋಣಗಳು ಎದ್ದಿವೆ. ಈ ಹೊತ್ತಲ್ಲಿ ಅಲ್ಲೇ ಪಕ್ಕದಲ್ಲಿ ಇದ್ದ ಆರು ಜನರಿಗೆ ಕಚ್ಚಿ ಗಾಯಗೊಳಿಸಿವೆ. ಅದ್ರಲ್ಲಿ ಮೂವರಿಗೆ ಗಂಭೀರ ಗಾಯಗೊಳಿಸಿವೆ. ಸದ್ಯ ಗಾಯಾಳುಗಳನ್ನು...
ತಿಂಗಳಾಂತ್ಯಕ್ಕೆ ಹೆಬ್ಬಾರ್ ಹಾಗೂ ST ಸೋಮಶೇಖರ್, ಬಿಜೆಪಿ ಪಕ್ಷದಿಂದ ಉಚ್ಚಾಟನೆ ಗ್ಯಾರಂಟಿ- ಲಿಂಗರಾಜ ಪಾಟೀಲ್
ಹುಬ್ಬಳ್ಳಿ: ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವದು ಅಂತಾ ಬಿಜೆಪಿ ಶಿಸ್ತು ಸಮಿತಿ ರಾಜ್ಯ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯ ನಂತ್ರ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಿಗೆ ವರದಿ ಸಲ್ಲಿಸಲಾಗಿದೆ ಎಂದರು....









