ಮುಂಡಗೋಡ ತಾಲೂಕಿನ ಮಳಗಿ ಸಮೀಪದ ಬನವಾಸಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ನೀಲಗಿರಿ ಕಟ್ಟಿಗೆ ತುಂಬಿಕೊಂಡು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದು, ಹಿಂಬದಿಯ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಕಲ್ಲಹಕ್ಕಲ ಗ್ರಾಮದ ಮಹೇಶ್ ಬಸವಂತಪ್ಪ ಶೃಂಗೇರಿ(50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಇನ್ನು ಪರಶುರಾಮ್ ಕುರುಬರ (32) ಎಂಬುವ ಹಿಂಬದಿಯ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿಲುತ್ತಿದೆ. ಮುಂಡಗೋಡ ಪೊಲೀಸ್...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಿಡ್ನ್ಯಾಪರ್ ಗಳನ್ನು ಹಿಡಿಯಲು ತೆರಳಿದ್ದ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಯಲ್ಲಾಪುರ ಪೊಲೀಸ್ ಶಫಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಪ್ರತಿದಾಳಿ ನಡೆಸಿ ಆಗಂತುಕರ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಕಿಡ್ನ್ಯಾಪಿಂಗ್ ಕೇಸಲ್ಲಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ...
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ನ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಸೇಫಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಿಳಿ ಕಾರಲ್ಲಿ ಎತ್ತಾಕೊಂಡು ಹೋಗಿ, ಹಲ್ಲೆ ಮಾಡಿ ಹುಬ್ಬಳ್ಳಿ ಸಮೀಪ ಕಿಡ್ನ್ಯಾಪರ್ಸ್ ಬಿಟ್ಟು ಹೋಗಿದ್ದಾರಂತೆ. ಇನ್ನು ನಮ್ಮ ಮುಂಡಗೋಡ ಪೊಲೀಸ್ ಐದು ಜನ ಕಿಡ್ನ್ಯಾಪರ್ ರನ್ನು ಚಿಕ್ಕೋಡಿ ಸಮೀಪ ಹೆಡೆಮುರಿ ಕಟ್ಟಿದ್ದಾರೆ ಅನ್ನೋ ಮಾಹಿತಿ ಕೂಡ ಬರ್ತಿದೆ. ಆದ್ರೆ ಇನ್ನೂ ಖಚಿತತೆ ಸಿಗಬೇಕಿದೆ. ಥೇಟು ಸಿನಿಮಾ ಸ್ಟೈಲು..! ಅಂದಹಾಗೆ, ನಿನ್ನೆ ಮುಸ್ಸಂಜೆ ಹೊತ್ತಲ್ಲಿ ನಡೆದಿದ್ದ ಕಿಡ್ನ್ಯಾಪ್ ಕೇಸಿನಲ್ಲಿ ಆಗಂತುಕರ ಕೈಯಲ್ಲಿ...
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಮುಂಡಗೋಡಿನಲ್ಲಿ ಭಯಾನಕ ಥೇಟು ಸಿನಿಮಾ ಶೈಲಿಯ ಅಟ್ಯಾಕ್ ನಡೆದಿದೆ. ದುಷ್ಕರ್ಮಿಗಳ ಗುಂಪು ಏಕಾಏಕಿ ಸಿನಿಮಿಯ ರೀತಿಯಲ್ಲಿ ಅಟ್ಯಾಕ್ ಮಾಡಿ ಮುಂಡಗೋಡಿನ NMD ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಎಂಬುವವರನ್ನ ಚಾಕುವಿನಿಂದ ಚುಚ್ಚಿ? ವಾಹನದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ. ಅದು ಮುಸ್ಸಂಜೆ ಹೊತ್ತು..! ಅದು ಗುರುವಾರದ ಸಂಜೆ ಹೊತ್ತು, ಮುಂಡಗೋಡಿನ ಸಂತೆ ಮಾರ್ಕೆಟ್ ಹತ್ತಿರದ ಶಾಸಕರ ಮಾದರಿ ಶಾಲೆ ಹತ್ತಿರ ಸ್ಕೂಟಿ ಮೇಲೆ ಬರುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದು ಏಕಾಏಕಿ ವಾಹನ ಡಿಕ್ಕಿ ಹೊಡೆದು ಕೆಡವಿ,...
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಭೀಕರ ಅಫಘಾತವಾಗಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊರ್ವನಿಗೆ ಗಾಯವಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿಯ ಗುರುನಾಥ್ ಅಶೋಕ್ ಪವಾರ್(35), ಸ್ಥಳದಲ್ಲೇ ಸಾವು ಕಂಡ ಬೈಕ್ ಸವಾರನಾಗಿದ್ದಾನೆ. ಇನ್ನು ಮತ್ತೊಂದು ಬೈಕಿನಲ್ಲಿದ್ದ ಮುಂಡಗೋಡ ಸುಭಾಸ್ ನಗರದ ಆಶೀಫ್ ಗುಲಾಬ್ ಖಾನ್ (24) ಗಂಭೀರ ಗಾಯಗೊಂಡಿದ್ದಾನೆ. ಹೀಗಾಗಿ, ಈತನಿಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ...
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡ ಪಟ್ಟಣದ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣವೇ ಪಿಎಸ್ಐ ಪರಶುರಾಮ್ ಸ್ಥಳಕ್ಕೆ ಆಗಮಿಸಿ ಶವ ಹೊರತೆಗೆದಿದ್ದಾರೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರೋ ಅನುಮಾನ ಇದೆ. ಚಾಂದಬಾಷಾ ಚಿಕ್ಕೇರಿ (52) ಎಂಬುವವನೇ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಇಂದು ಮದ್ಯಾನ ಮನೆಯಿಂದ ಹೋಗಿದ್ದ ಎನ್ನಲಾಗಿದೆ. ಆದ್ರೆ, ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.. ಮುಂಡಗೋಡನಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿ ಗಂಭೀರಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಬದುಕಿ ಉಳಿಯಲೇ ಇಲ್ಲ. ಮುಂಡಗೋಡ ತಾಲೂಕಾಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದ್ದ ಬಾಲಕಿ ಮೃತಪಟ್ಟಿದ್ದಾಳೆ ಅಂತಾ ಕಿಮ್ಸ್ ವೈದ್ಯರು ದೃಢಪಡಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಹಳೂರು ಬಳಿಯ ಮಾರಿಕಾಂಬಾ ನಗರದ ಅಂಗನವಾಡಿಗೆ ಬಂದಿದ್ದ, ಅಂಗನವಾಡಿ ಹೊರಗೆ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮ ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಬಾಲಕಿಗೆ ಹಾವು ಕಚ್ಚಿತ್ತು. ಆದ್ರೆ ಯಾವ ಹಾವು ಏನು ಅಂತಾ ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ,...
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಮುಂಡಗೋಡಿನ ಅಂಗನವಾಡಿಯೊಂದರಲ್ಲಿ ಭಾರಿ ಅನಾಹುತ ಸಂಭವಿಸಿದೆ. ಅಂಗನವಾಡಿಯ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮನಿಗೆ ಹಾವು ಕಚ್ಚಿದೆ. ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ಘಟನೆ ನಡೆದಿದ್ದು, ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಪುಟ್ಟ ಬಾಲಕಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ಮೂತ್ರ ವಿಸರ್ಜನೆಗೆ ಅಂತಾ ಹೋಗಿದ್ದ ಬಾಲಕಿಯ ಕಾಲಿನಲ್ಲಿ ರಕ್ತಸ್ರಾವ ಕಂಡ ಅಂಗನವಾಡಿ ಸಿಬ್ಬಂದಿಗಳು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ...
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಮುಂಡಗೋಡ ತಾಲೂಕಿನ ಇಂದೂರು ಸೊಸೈಟಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ತಾಲೂಕಿನಲ್ಲೇ ಭಾರೀ ಸದ್ದು ಮಾಡಿದ್ದ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ಚುನಾವಣೆ, ನಿಜಕ್ಕೂ ಯಾರೂ ನಿರೀಕ್ಷಿಸದ ಅಚ್ಚರಿ ಫಲಿತಾಂಶ ನೀಡಿದೆ. ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಶಿವರಾಮ್ ಹೆಬ್ಬಾರರ ಪರಮಾಪ್ತ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರ ಸೋಲಿನೊಂದಿಗೆ ಭಾರೀ ಅಚ್ಚರಿಗೆ ಕಾರಣವಾಗಿದೆ. ಅಸಲು, ತೀವ್ರ ತುರುಸು ಪಡೆದಿದ್ದ ಇಂದೂರು ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ “ಮಹಾದಂಡನಾಯಕ” ರವಿಗೌಡ ಪಾಟೀಲ್ ಸೋಲು ಕಂಡಿದ್ದರೂ, ಇನ್ನುಳಿದ ಬಹುತೇಕ ಕಾಂಗ್ರೆಸ್...
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಭಾರೀ ಕುತೂಹಲ ಕೆರಳಿಸಿದ್ದ ಇಂದೂರು ಹಾಗೂ ಚಿಗಳ್ಳಿ ಸೊಸೈಟಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಶಿವರಾಮ್ ಹೆಬ್ಬಾರರ ಪರಮಾಪ್ತ ರವಿಗೌಡ ಪಾಟೀಲರು ಹಾಗೂ ಮತ್ತೋರ್ವ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎಲ್.ಟಿ. ಪಾಟೀಲ್ ಸ್ಪರ್ಧಿಸಿದ್ದ ಈ ಎರಡೂ ಕ್ಷೇತ್ರಗಳು ಎಲ್ಲರ ಗಮನ ಸೆಳೆದಿತ್ತು. ಆದ್ರೆ, ಅಚ್ಚರಿಯೆಂಬಂತೆ ಇಂದೂರು ಸೊಸೈಟಿಯಲ್ಲಿ ರವಿಗೌಡ ಪಾಟೀಲರು ಸೋಲು ಕಂಡಿದ್ದಾರೆ. ಚಿಗಳ್ಳಿಯಲ್ಲಿ ಎಲ್ಟಿ ಪಾಟೀಲರು ಜಯಭೇರಿ ಬಾರಿಸಿದ್ದಾರೆ. ಅಂದಹಾಗೆ, ಇಂದೂರು ಸೊಸೈಟಿಯಲ್ಲಿ ಸ್ಪರ್ಧಿಸಿದ್ದ ರವಿಗೌಡ ಪಾಟೀಲರು ಎದುರಾಳಿ ದೇವು...









