Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ,...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಉತ್ತರ ಕನ್ನಡ
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬಣ್ಣ ಲಾಡನವರ್ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾದಂತಾಗಿದೆ. ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ ಸೇರಿದ್ದ ನೂತನ ಸದಸ್ಯರ ಸಭೆಯಲ್ಲಿ, ಅಧ್ಯಕ್ಷರನ್ನಾಗಿ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರನ್ನಾಗಿ ಬಾಬಣ್ಣ ಲಾಡನವರ್ ರನ್ನು ಅವಿರೋಧವಾಗಿ ಆಯ್ಕೆ...
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
Valmiki Jayanti News: ಮುಂಡಗೋಡ:ಮಹಾಪುರುಷರ ಜಯಂತಿಗಳನ್ನು ಎಲ್ಲಾ ಸಮುದಾಯದವರು ಸೇರಿ ಒಟ್ಟಾಗಿ ಆಚರಣೆ ಮಾಡಬೇಕು ಬಹುತೇಕ ಎಲ್ಲ ಸಮುದಾಯದ ಜನಾಂಗಗಳಲ್ಲಿ ಮಹಾತ್ಮರು ಹುಟ್ಟಿ ಸಮಾಜ ಸುಧಾರಣೆಗಾಗಿ ತಮ್ಮ ಜೀವನ ಮುಡಿಪಾಗಿ ಇಟ್ಟಿದ್ದಾರೆ ಎಂದು ಮಾಜಿ ಶಾಸಕ ವಿ.ಎಸ್.ಪಾಟೀಲ ಹೇಳಿದರು. ಪಟ್ಟಣದ ಟೌನ್ ಹಾಲ್ ನಲ್ಲಿ ಮಂಗಳವಾರ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನಿಗೆ ಜೀವನದಲ್ಲಿ ಸಾಧನೆ ಮುಖ್ಯ. ಅನೇಕ ಮಹಾಪುರುಷರು ಬಡತನದಲ್ಲಿ ಹುಟ್ಟಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಾಧನೆ ಮಾಡಿದ್ದಾರೆ....
ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ
Boycott Anganwadi; ಸ್ಥಳೀಯರನ್ನು ಬಿಟ್ಟು ಬೇರೆ ಗ್ರಾಮದವರನ್ನು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ನೇಮಕ ಮಾಡಿರೋ ಕಾರಣಕ್ಕೆ, ಮುಂಡಗೋಡ ತಾಲೂಕಿನ ನಂದಿಪುರ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳಿಸದೇ ಬಹಿಷ್ಕರಿಸಿದ್ದಾರೆ. ಹೀಗಾಗಿ, ಕಳೆದ ನಾಲ್ಕೈದು ದಿನಗಳಿಂದ ನಂದಿಪುರದ ಅಂಗನವಾಡಿ ಕೇಂದ್ರ ಮಕ್ಕಳಿಲ್ಲದೇ ಇಂದು ಬೀಕೋ ಎನ್ನುತ್ತಿತ್ತು. ಅಂದಹಾಗೆ, ನಂದಿಪುರದ ಅಂಗನವಾಡಿಯಲ್ಲಿ ಕಾರ್ಯಕರ್ತೆಯ ಹುದ್ದೆ ಖಾಲಿಯಾಗಿತ್ತು. ಹೀಗಾಗಿ, ನೂತನವಾಗಿ ಕಾರ್ಯಕರ್ತೆಯ ಆಯ್ಕೆ ನಡೆದಿದೆ. ಈ ವೇಳೆ ಗ್ರಾಮದಿಂದ ಸುಮಾರು ಆರು ಕೀಮಿ ದೂರವಿರೋ ಮಹಿಳೆಯೊಬ್ಬರಿಗೆ ಅಂಗನವಾಡಿ ಕಾರ್ಯಕರ್ತೆಯ...
ಇಂದೂರು ಕೊಪ್ಪದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು..!
Crime News; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಗ್ರಾಮದ ರವಿ ಯಲ್ಲಪ್ಪ ಎಗೇನವರ (34) ಎಂಬುವವನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಪಕ್ಕದ ಮನೇಲಿ ಇದ್ದ ತಾಯಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಆದ್ರೆ, ನೇಣಿಗೆ ಶರಣಾಗಿದ್ದು ಯಾವಾಗ ಅನ್ನೋದು ಖಚಿತವಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕ್ಷೇತ್ರ ಸಮನ್ವಯಾಧಿಕಾರಿ ಹುದ್ದೆಯಿಂದ ರಮೇಶ್ ಅಂಬಿಗೇರಗೆ ಕೋಕ್..! ಪರಶುರಾಮ್ ಅಟ್ಟಣಗಿ ನೂತನ ಸಮನ್ವಯಾಧಿಕಾರಿ, DDPI ಆದೇಶ..!
Education Department: ಮುಂಡಗೋಡ: ಕಾತೂರಿನ ಪ್ರೌಢ ಶಾಲೆಯಲ್ಲಿ ಕ್ರೀಡಾ ಸಾಮಗ್ರಿ ಸೇರಿದಂತೆ ವಿವಿಧ ಅನುದಾನವನ್ನು ಸಮರ್ಪಕವಾಗಿ ನಿರ್ವಹಿಸದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಪ್ರಬಾರ ಹುದ್ದೆಯಲ್ಲಿದ್ದ ಸನ್ಮಾನ್ಯ ಶ್ರೀ ರಮೇಶ್ ಅಂಬಿಗೇರ ಅವರನ್ನು ಆ ಸ್ಥಾನದಿಂದ ತೆರವುಗೊಳಿಸಿ ಕಾತೂರಿನ ಸಹ ಶಿಕ್ಷಕ ಪರಶುರಾಮ ಅಟ್ಟಣಗಿ ಅವರನ್ನು ಆ ಹುದ್ದೆಗೆ ನೇಮಿಸಿ ಶಿರಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಹಿಂದೆಯಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಹುದ್ದೆಯಲ್ಲಿದ್ದ ಜಿ.ಎನ್ ನಾಯ್ಕ ಅವರು ನಿವೃತ್ತಿ ಆಗಿದ್ದರಿಂದ...
ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!
Police Transfer News; ಮುಂಡಗೋಡಿಗೆ PSI ಆಗಿ ವರ್ಗಾವಣೆಗೊಂಡಿದ್ದ ಮಹಾಂತೇಶ್ ವಾಲ್ಮೀಕಿಯವರ ವರ್ಗಾವಣೆ ಆದೇಶ ಕೊನೆಗೂ ರದ್ದಾಗಿದೆ. ಈಗ ಹೊಸ ಆದೇಶದ ಪ್ರಕಾರ ಯಲ್ಲಾಲಿಂಗ್ ಕುನ್ನೂರ್ ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಬರಲಿದ್ದಾರೆ. ಸೋಮವಾರವಷ್ಟೇ ಮುಂಡಗೋಡಿಗೆ ನೂತನ PSI ಆಗಿ ಮಹಾಂತೇಶ್ ವಾಲ್ಮೀಕಿ ಎಂಬುವವರು, ಚಿತ್ತಾಕುಲ ಪೊಲೀಸ್ ಠಾಣೆಯಿಂದ ವರ್ಗವಾಗಿದ್ದ ಆದೇಶ ಹೊರಬಿದ್ದಿತ್ತು. ಆದ್ರೆ, ಅದಾದ ಎರಡೇ ದಿನದಲ್ಲಿ ಮತ್ತೆ ಆದೇಶ ಬದಲಾಗಿದೆ. ಇದೀಗ ಈ ಮೊದಲು ಇಲ್ಲೇ ಕೆಲಸ ಮಾಡಿ ಹೋಗಿದ್ದ ಯಲ್ಲಾಲಿಂಗ ಕುನ್ನೂರು ಮತ್ತೊಮ್ಮೆ...
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
Police Transfer News; ಮುಂಡಗೋಡಿಗೆ PSI ಆಗಿ ಮಹಾಂತೇಶ್ ವಾಲ್ಮೀಕಿ ವರ್ಗಾವಣೆಗೊಂಡಿದ್ದಾರೆ. ಎಲ್ಲವೂ ಸರಿಯಾಗಿದ್ದಿದ್ದರೆ ಇಷ್ಟೊತ್ತಿಗಾಗಲೇ ಅಂದ್ರೆ ನಿನ್ನೆ ಮಂಗಳವಾರವೇ ಅವ್ರು ಮುಂಡಗೋಡಿಗೆ ಬಂದು ಅಧಿಕಾರ ಸ್ವೀಕರಿಸಬೇಕಾಗಿತ್ತು ಆದ್ರೆ, ಮಹಾಂತೇಶ್ ವಾಲ್ಮೀಕಿಯವರಿಗೆ ಇಲ್ಲಿಗೆ ಬರದಂತೆ ತಡೆಯಲು ಕಾಣದ ಕೈಗಳ ತಂಡವೊಂದು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದೆ ಅನ್ನೋ ರೂಮರ್ರು ಇಡೀ ತಾಲೂಕಾಧ್ಯಂತ ಹರಿದಾಡ್ತಿದೆ. ಅದೇನೋ ಗೊತ್ತಿಲ್ಲ, ಸದ್ಯ ಕೇಳಿ ಬರ್ತಿರೋ ರೋಚಕ ಮಾಹಿತಿ ಆಧಾರದಲ್ಲಿ ಹೇಳೋದಾದ್ರೆ ಮತ್ತದೇ ಹಳಬರೊಬ್ರು ಮುಂಡಗೋಡಿನಲ್ಲಿ ಮತ್ತೊಮ್ಮೆ ಪ್ರತಿಷ್ಟಾಪನೆಗೊಳ್ಳಲು ಹರಸಾಹಸ ಪಡ್ತಿದಾರಂತೆ, ಹೀಗಾಗಿನೇ ಆ...
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
Accident News; ಮುಂಡಗೋಡ ತಾಲೂಕಿನ ಹಳೂರು ಹಾಗೂ ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೊಇ ನಡುವೆ ಅಪಘಾತವಾಗಿದೆ. ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಹಳೂರಿನಿಂದ ಕ್ಯಾಸನಕೇರಿಗೆ ಹೋಗುವ ಮಾರ್ಗದಲ್ಲಿ ಓವರ್ ಟೇಕ್ ಮಾಡಲು ಹೋಗಿ ಇಂತಹದ್ದೊಂದು ಅಪಘಾತವಾಗಿದೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
Best Teacher Award; ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಮುಂಡಗೋಡ ತಾಲೂಕಿನ ಮೂವರು ಶಿಕ್ಷಕರನ್ನು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿಭಾಗ ಸೇರಿ ಒಟ್ಟೂ ಮೂರು ವಿಭಾಗಗಳಲ್ಲೂ ತಲಾ 6 ಜನರಂತೆ ಒಟ್ಟೂ 18 ಶಿಕ್ಷಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಅದ್ರಲ್ಲಿ ಮುಂಡಗೋಡ ತಾಲೂಕಿನ ಮೂವರಿಗೆ ಪ್ರಶಸ್ತಿ ಲಭಿಸಿದೆ. ಕಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ತಟ್ಟಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುನೀತಾ...









