Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಮುಂಡಗೋಡ ಪ.ಪಂಚಾಯತ್ ಪೈಪಲೈನ್ ಕಾಮಗಾರಿಯಲ್ಲಿ ಬಾರಾ ಬಾನಗಡಿ..? ದಾಖಲೆಯಲ್ಲಿ ಇದ್ದ ಪೈಪ್, ಸ್ಥಳದಲ್ಲಿ ಇಲ್ಲವೇ ಇಲ್ಲಾರಿ..!

ಮುಂಡಗೋಡ ಪ.ಪಂಚಾಯತ್ ಪೈಪಲೈನ್ ಕಾಮಗಾರಿಯಲ್ಲಿ ಬಾರಾ ಬಾನಗಡಿ..? ದಾಖಲೆಯಲ್ಲಿ ಇದ್ದ ಪೈಪ್, ಸ್ಥಳದಲ್ಲಿ ಇಲ್ಲವೇ ಇಲ್ಲಾರಿ..!

 ಮುಂಡಗೋಡ: 24×7 ಕುಡಿಯುವ ನೀರಿನ ಯೋಜನೆಯ ಕಾಮಗಾರಿಯಲ್ಲಿ ಬಾರಾಬಾನಗಡಿ ಆಗಿದೆಯಾ..? ಅದ್ಯಾವನೋ ಕಾಂಟ್ರಾಕ್ಟರ್ ಕಾಮಗಾರಿ ಹಳ್ಳ ಹಿಡಿಸಿದ್ರಾ..? ಇಂತಹದ್ದೊಂದು ಅನುಮಾನದೊಂದಿಗೆ ಶನಿವಾರ ನಡೆದ ಪಟ್ಟಣ ಪಂಚಾಯತ ಸಾಮಾನ್ಯ ಸಭೆಯಲ್ಲಿ ಕಾವೇರಿದ ಆರೋಪ, ಚರ್ಚೆಗೆ ಕಾರಣವಾಯ್ತು. ಅಂದಹಾಗೆ, ಕಾಮಗಾರಿಯ ದಾಖಲೆಯಲ್ಲಿ ಪೈಪ್ ಲೈನ್ ತೋರಿಸಲಾಗಿದೆ ಆದರೆ ಆ ಸ್ಥಳಗಳಲ್ಲಿ ಪೈಪ್ ಇಲ್ಲದೆ ಇರುವುಕಂಡು ಬಂದಿದೆ. ಹಾಗಾದರೇ ಆ ಪೈಪಗಳು ಎಲ್ಲಿ ಹೋದವು ಈ ಬಗ್ಗೆ ಸಮಗ್ರ ತನಿಖೆ‌ ಆಗಬೇಕೆಂದು ಪ.ಪಂ ಸದಸ್ಯರು ಸಾಮಾನ್ಯ ಸಭೆಯಲ್ಲಿ ಏಕದಂ ಏರುದನಿಯಲ್ಲಿ...

Post
ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..!  ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?

ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?

ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ, ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಡುಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಂದಹಾಗೆ, ನಿನ್ನೆ ಅಂದ್ರೆ ಶುಕ್ರವಾರ ಮದ್ಉಅನ ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿತ್ತು. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ...

Post
ತಡಸ ತಾಯವ್ವನ ಸನ್ನಿಧಿಯಲ್ಲೇ ನಡೀತು ಭಯಂಕರ ಘಟನೆ, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಆತ್ಮಹತ್ಯೆಗೆ ಯತ್ನ.‌!

ತಡಸ ತಾಯವ್ವನ ಸನ್ನಿಧಿಯಲ್ಲೇ ನಡೀತು ಭಯಂಕರ ಘಟನೆ, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಆತ್ಮಹತ್ಯೆಗೆ ಯತ್ನ.‌!

ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿದೆ. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೀಗಾಗಿ, ಸದ್ಯ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಸಾವು ಬದುಕಿನ ನಡುವೆ ಹೋರಾಡ್ತಿದಾನೆ. ಆತನ ಹೆಸ್ರು ಪ್ರವೀಣಾ..! ಅಂದಹಾಗೆ, ಆತನ ಹೆಸ್ರು ಪ್ರವೀಣ ಬರಮಪ್ಪ ಬೆಟದೂರ್, ವಯಸ್ಸು ಈಗಷ್ಟೆ 25 ರ ಆಸು ಪಾಸು.. ಹುಬ್ಬಳ್ಳಿ ತಾಲೂಕಿನ ಬೆಳಗಲಿಯ ಹುಡುಗ.. ಈತ ಇವತ್ತು ಬೆಳ್ಳಂ ಬೆಳಿಗ್ಗೆ...

Post
ಆಂದೋಲನದ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಶಿರಸಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಆಂದೋಲನದ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಶಿರಸಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

 ಶಿರಸಿ: ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದು, ಅವುಗಳನ್ನು ಮುಂದಿನ ಆರು ತಿಂಗಳಲ್ಲಿ ಆಂದೋಲನ ಮಾದರಿಯಲ್ಲಿ ವಿಲೇವಾರಿ ಮಾಡುತ್ತೇವೆ. ಅರ್ಹರಿಗೆ ಎಲ್ಲ ದಾಖಲಾತಿಯನ್ನು ಮಾಡಿಕೊಡುತ್ತೇವೆ, ರಾಜ್ಯದಲ್ಲಿ ಇದೇ ಪ್ರಪ್ರಥಮ ಬಾರಿಗೆ ಬಗರ್ ಹುಕುಂ ಕುರಿತು ಮಂಜೂರಾತಿಯನ್ನು ಪ್ರಾರಂಭದಿಂದ ಕೊನೆಯವರಿಗೆ ಸಂಪೂರ್ಣವಾಗಿ ಆನ್ ಲೈನ್ ಮೂಲಕ ಶಿರಸಿಯಲ್ಲಿ ಮಾಡುವ ಮೂಲಕ ಈ ಅಭಿಯಾನ ಆರಂಭಿಸುತ್ತಿದ್ದೇವೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಶಿರಸಿಯ ಅಂಬೇಡ್ಕರ್ ಭವನದಲ್ಲಿ ಬುಧವಾರ, ಫಲಾನುಭವಿಗಳಿಗೆ ಬಗರ್‌ಹುಕುಂ ಸಾಗುವಳಿ...

Post
ಚೌಡಳ್ಳಿಯ ಹಿರಿಯ ಸಹಕಾರಿ ಧುರೀಣ ವೈ.ಪಿ.ಪಾಟೀಲ್(72) ವಿಧಿವಶ..!

ಚೌಡಳ್ಳಿಯ ಹಿರಿಯ ಸಹಕಾರಿ ಧುರೀಣ ವೈ.ಪಿ.ಪಾಟೀಲ್(72) ವಿಧಿವಶ..!

ಮುಂಡಗೋಡ ತಾಲೂಕಿನ ಹಿರಿಯ ಸಹಕಾರಿ ಧುರೀಣ, ಹಿರಿಯ ರಾಜಕೀಯ ಮುಖಂಡ ಚೌಡಳ್ಳಿಯ ವೈ.ಪಿ.ಪಾಟೀಲ್ (72) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಕಳೆದ ಬುಧವಾರ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವ್ರು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವಿಧಿವಶರಾಗಿದ್ದಾರೆ. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ, ಶಿವಾಜಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಪಾಟೀಲ್, ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ವೈ.ಪಿ.ಪಾಟೀಲ್ ನಿಧನಕ್ಕೆ ತಾಲೂಕಿನ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Post
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!

ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!

ಮುಂಡಗೋಡ ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ‌. ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು ಸಾರ್ವಜನಿಕರು ತಮ್ಮ ಸಂಕಷ್ಟಗಳನ್ನು, ದುಃಖ ದುಮ್ಮಾನಗಳನ್ನು ಹೇಳಿಕೊಳ್ಳಬಹುದಾಗಿದೆ. ಇತ್ತಿಚೆಗೆ ಪಟ್ಟಣದಲ್ಲಿ ನಡೆದ ಕೆಲ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಆತಂಕದಲ್ಲಿದ್ದ ಮುಂಡಗೋಡಿಗರಿಗೆ “ನಿಮ್ಮೊಂದಿಗೆ ನಾವಿದ್ದೇವೆ” ಎನ್ನುವ ಅಭಯದ ಸಂದೇಶ ನೀಡುವಲ್ಲಿ ಎಸ್ಪಿ ನಾರಾಯಣ್ ಮಹತ್ತರ ಹೆಜ್ಜೆ ಇರಿಸಿದ್ದಾರೆ ಎನ್ನಲಾಗ್ತಿದೆ. ಅಸಲು, ಎಸ್ಪಿ ಸಾಹೇಬರ...

Post
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..?  ಯಾರ ಭಯವೂ ಇಲ್ಲದೇ ಹೋಯ್ತಾ..?

ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?

 ಮುಂಡಗೋಡಿನಲ್ಲಿ ಅದ್ಯಾಕೋ ಏನೋ ನಡೆಯಬಾರದ ಘಟನೆಗಳು ನಡೆದು ಹೋಗ್ತಿವೆ. ಹಾಡಹಗಲೇ ಜನನೀ ಬೀಡ ಪ್ರದೇಶಗಳಲ್ಲಿ ಭಯಾನಕ ವೆಂಬಂತ ಘಟನೆಗಳೂ ಜಾರಿಯಲ್ಲಿವೆ. ‌ಇಲ್ಲಿ, ಯಾವ ಹೊತ್ತಿನಲ್ಲಿ ಯಾರ ಮಾಂಗಲ್ಯ ಸರ ಅದ್ಯಾರ ಕಿತ್ತುಕೊಳ್ತಾರೋ ಯಾರಿಗೂ ಅರ್ಥವಾಗದ ಹಾಗಾಗಿದೆ. ನಿಜ ಅಂದ್ರೆ ಒಡವೆಗಳನ್ನು ಹಾಕೊಂಡು ಹೊರಗಡೆ ತಿರುಗಾಡಲೂ ಮಹಿಳೆಯರು ಹೆದರುವಂತಾಗಿದೆ. ಕಳ್ಳಕಾಕರಿಗೆ ಸೇಫಿಯಸ್ಟ್ ಜಾಗ..? ಸರಗಳ್ಳತ‌ನ, ಬೈಕ್ ಕಳ್ಳತನ, ಮನೆಗಳ್ಳತನಗಳು ನಿತ್ಯದ ಭಯವಾಗಿದೆ. ಇದೇಲ್ಲ ಯಾಕೆ ಆಗ್ತಿದೆಯೋ ಯಾರಿಗೂ ಗೊತ್ತಿಲ್ಲ. ಘಟನೆ ನಡೆದು ಎರಡು ದಿನ ಚರ್ಚೆ ಆಗತ್ತೆ...

Post
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಮುರುಡೇಶ್ವರ: ರಾಜ್ಯದಲ್ಲಿ ಮೀನುಗಾರರಿಗೆ ನೀಡಲಾಗುತ್ತಿರುವ ಸಂಕಷ್ಟ ಪರಿಹಾರ ನಿಧಿ ಮೊತ್ತವನ್ನು 8 ಲಕ್ಷದಿಂದ 10 ಲಕ್ಷ ಕ್ಕೆ ಏರಿಕೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಗುರುವಾರ ಮುರುಡೇಶ್ವರ ದ ಆರ್.ಎನ್. ಎಸ್. ಗಾಲ್ಫ್ ಕ್ಲಬ್ ಮೈದಾನದಲ್ಲಿ ನಡೆದ ವಿಶ್ವ ಮೀನುಗಾರಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಕ್ಕೆ ಮೀನುಗಾರರ ಬದುಕು ಹಸನು ಮಾಡುವ ಆಸೆ ಇದೆ. ಮೀನುಗಾರರ ಮಕ್ಕಳು ಉದ್ಯೋಗ ಅರಸಿ ಹೊರ ಜಿಲ್ಲೆ , ರಾಜ್ಯಗಳಿಗೆ ಹೋಗುತ್ತಿದ್ದಾರೆ..ಕರಾವಳಿ ಪ್ರದೇಶದಲ್ಲಿ ಕೋಮು...

Post
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ‌ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!

ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ‌ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!

 ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಟಾಟಾ ಎಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಇಂದೂರು ಸಮೀಪದ 6 ನಂಬರ್ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ನಡೆದ ಕಾರ್ಯಾಚರಣೆಯಲ್ಲಿ ಒಂದು ಪುಟ್ಟ ಕರು ಸೇರಿದಂತೆ, ನಾಲ್ಕು ಜಾನುವಾರುಗಳನ್ನು ರಕ್ಷಿಸಲಾಗಿದೆ. ಇಂದೂರಿನಿಂದ ಕಲಘಟಗಿಗೆ ಸಾಗಿಸಲಾಗುತ್ತಿತ್ತು ಎನ್ನಲಾದ ಜಾನುವಾರುಗಳನ್ನು ಖಚಿತ ಮಾಹಿತಿ ಆಧಾರದಲ್ಲಿ ಪೊಲೀಸರು ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಸಧ್ಯ ಆರೋಪಿ ಹಾಗೂ ಜಾನುವಾರು ಸಮೇತ ವಾಹನ ಮುಂಡಗೋಡ ಪೊಲೀಸ್ ಠಾಣೆಯ...

Post
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!

ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!

ಯಲ್ಲಾಪುರ ಠಾಣೆಯ ದಕ್ಷ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ‌. ಯಲ್ಲಾಪುರ ಶಿರಸಿ ರಸ್ತೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ನಡೆದಿದ್ದ ಖತರ್ನಾಕ ದರೋಡೆ ಕೇಸನ್ನು ಕೆಲವೇ ಅಂದ್ರೆ ಕೆಲವೇ ಗಂಟೆಗಳಲ್ಲಿ ಬೇಧಿಸಿ ಐವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದೆ. ಯಲ್ಲಾಪುರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಘಟನೆ ಏನು..? ಅದು ಮೊನ್ನೆ ಮಂಗಳವಾರ ದಿನಾಂಕ 19ರ ಮುಸ್ಸಂಜೆಲಿ ನಡೆದಿದ್ದ ಘಟನೆ.. ಅವತ್ತು, ಶಿರಸಿಯ ಕಟ್ಟಿಗೆ ವ್ಯಾಪಾರಿಯೊಬ್ಬ ತನ್ನ ವ್ಯಾಪಾರದ ಸಲುವಾಗಿ ಯಲ್ಲಾಪುರಕ್ಕೆ ಬಂದಿದ್ದ. ಆತನ ಹೆಸ್ರು ಅಖ್ತರ್...