ಮುಂಡಗೋಡ ತಾಲೂಕಿನ ಸಾಲಗಾವಿಯಲ್ಲಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಸಾಲಗಾವಿಯ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾಲಕನ ಶವ ಹೊರ ತೆಗೆದಿದ್ದಾರೆ. ಅಂದಹಾಗೆ, ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಮುಂಡಗೋಡ: ಮಳೆಯ ಅರ್ಭಟ ನೋಡಲು ಹೋದ ಒಂಬತ್ತನೇ ತರಗತಿಯ ಬಾಲಕನೋರ್ವ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಸಾಲಗಾಂವ್ ಸಮೀಪದ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ ರಾತ್ರಿ ಮುಂಡಗೋಡ ಠಾಣೆಗೆ ಬಂದು...
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಬೆಂಗಳೂರು: ಗ್ರಾಮ ಪಂಚಾಯತಿ ಉಪಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ. ನವೆಂಬರ್ 23 ರಂದು ಉಪಚುನಾವಣೆ ನಡೆಸಲು ದಿನಾಂಕ್ ಫಿಕ್ಸ್ ಆಗಿದೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ದಿನಾಂಕ ಘೋಷಣೆಯಾಗಿದೆ. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವಾರ್ಡ್ ನಂಬರ್ 1 ರ ಸದಸ್ಯೆ ಯಲ್ಲವ್ವ ಇಟ್ಲಾಪುರ ನಿಧನದಿಂದ ತೆರವಾಗಿರೋ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ವಿವರ ಇಲ್ಲಿದೆ..! ದಿನಾಂಕ 06-11-2024 (ಬುಧವಾರ) ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನವಾಗಿದೆ....
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
ಮುಂಡಗೋಡ: ಪಟ್ಟಣದ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆ ಉಸಿರೆಳೆದಿದ್ದಾರೆ.
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ಮುಂಡಗೋಡ; ಕರಡಿ ದಾಳಿಯಿಂದ ಯುವಕನೋರ್ವನಿಗೆ ಗಂಭೀರ ಗಾಯವಾದ ಘಟನೆ, ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ್ ವ್ಯಾಪ್ತಿಯ ಸಿಂಗನಹಳ್ಳಿ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ವಿಪರ್ಯಾಸ ಅಂದ್ರೆ ಐದು ದಿನಗಳ ಹಿಂದೆ ನಡೆದಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಮು ಜಾನು ಕೋಕರೆ(31) ಕರಡಿ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಕಳೆದ ಐದು ದಿನಗಳ ಹಿಂದೆ ಕರಡಿ ದಾಳಿಯಾಗಿತ್ತು. ಈ ವೇಳೆ ವ್ಯಕ್ತಿಯ ತಲೆಗೆ ಕಚ್ಚಿ ತೀವ್ರ ಗಾಯಗೊಳಿಸಿತ್ತು. ದುರಂತ ಅಂದ್ರೆ ಇಷ್ಟೊಂದು ಗಾಯವಾಗಿದ್ರೂ ಈ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗಲೇ...
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಶಿರಸಿ : ಗ್ರಾಮೀಣ ಪ್ರದೇಶದ ಜನರಿಗೆ ಸರಕಾರದ ಅಗತ್ಯ ಸೌಲಭ್ಯಗಳ ಪೂರೈಕೆ ಹಾಗೂ ಮೂಲಭೂತ ಸಮಸ್ಯೆಗಳ ನಿವಾರಣೆಗಾಗಿ ಶ್ರಮಿಸುವ ಆರ್ಡಿಪಿಆರ್, ಕಂದಾಯ, ಪೋಲಿಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಪ್ರತಿಯೊಬ್ಬ ನೌಕರರು ಜನಸಾಮಾನ್ಯರು ಮತ್ತು ಜನಪ್ರತಿನಿಧಿಗಳ ನಡುವಿನ ಸಂಪರ್ಕಕೊಂಡಿಯಾಗಿ ನಿರಂತರ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬ ನೌಕರರು ಈ ಎಲ್ಲ ಒತ್ತಡಗಳ ನಡುವೆಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ವ್ಯಾಯಾಮ, ಯೋಗ, ಕ್ರೀಡೆ ಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಹಾಗೂ ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ...
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಿದೆ. ತಾಲೂಕಾ ಕಾಂಗ್ರೆಸ್ ನ ಹಿರಿಯ ಮುಖಂಡ ಕೃಷ್ಣ ಹಿರೇಹಳ್ಳಿಯವರನ್ನು ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಸೆಪ್ಟೆಂಬರ್ 20 ರಂದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಆದ್ರೆ, ಅದು ಒಂದು ವಾರದ ನಂತರ ಬಹಿರಂಗವಾಗಿದೆ. ದಿಟ್ಟ ಹೆಜ್ಜೆ..! ಅಸಲು, ಮುಂಡಗೋಡ ಕಾಂಗ್ರೆಸ್ ಗೆ ಇಂತಹದ್ದೊಂದು ಬದಲಾವಣೆಯ ಅವಶ್ಯಕತೆ ಇತ್ತು. ಹಾಗಂತಾ ಕಳೆದ ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ತಾಲೂಕಾ ಕಾಂಗ್ರೆಸ್ ನಲ್ಲಿ ಬಹಿರಂಗವಾಗೇ ಅಧ್ಯಕ್ಷರ...
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಮುಂಡಗೋಡ ಪಟ್ಟಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೋಲ್ಡ್ ಸ್ಮಿತ್ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಭೂ ವ್ಯವಹಾರದಲ್ಲಿ ಆಗಿರೋ ದಗಲ್ಬಾಜಿಗೆ ಮನನೊಂದು ಸುಸೈಡ್ ಮಾಡಿಕೊಂಡಿದ್ದಾರೆ ಅಂತಾ ಮೃತನ ಪತ್ನಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪರಿಣಾಮ ಹುಬ್ಬಳ್ಳಿಯ 6 ಜನರ ವಿರುದ್ಧ ಕೇಸು ದಾಖಲಾಗಿದೆ. ಜ್ಯುವೇಲ್ಲರಿ ಶಾಪ್ ಮಾಲೀಕ..! ಅಂದಹಾಗೆ, ಮುಂಡಗೋಡ ಪಟ್ಟಣದಲ್ಲಿ ಜ್ಯುವೇಲ್ಲರಿ ಶಾಪ್ ನಡೆಸುತ್ತಿದ್ದ ಆಶ್ರಿತ್ ಮೋಹನ್ ವೇರ್ಣೇಕರ್(45) ಎಂಬುವವನೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೂ ವ್ಯವಹಾರದಲ್ಲಿ ಮೋಸ..!...
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಮುಂಡಗೋಡ : ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ ಶೇರಖಾನೆ ಅವರನ್ನು ನೇಮಕ ಮಾಡಲಾಗಿದೆ. ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಕಾ ಲಂಬಾ ಅವರು ಹಾಗೂ ಡಾ.ಬಿ.ಪುಷ್ಪ ಅಮರನಾಥ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಇವರ ಆದೇಶದ ಮೇರೆಗೆ ಸಲ್ಮಾ ಕಿರಣ ಶೇರಖಾನೆ ಅವರನ್ನು ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಾತಿ ಮಾಡಲಾಗಿದೆ. ಅಖಿಲ ಭಾರತದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳು ಹಾಗೂ ಶಾಸಕಾಂಗ ಪಕ್ಷದ...
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!
ಕಾರವಾರ:ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅನ್ನೋಟಿಕರ್ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶುಭಲತಾ ಅನ್ನೋಟಿಕರ್ ಕೆಲ ತಿಂಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು, ಫಲಕಾರಿಯಾಗದೆ ಇಂದು ಸಂಜೆ 5 ಘಂಟೆ 8 ನಿಮಿಷಕ್ಕೆ ವೇಳೆಗೆ ಶುಭಲತಾ ಅವರು ಮೃತಪಟ್ಟಿದ್ದಾರೆ. ಪತಿ ಶಾಸಕರಾಗಿದ್ದ ವಸಂತ್ ಅನ್ನೋಟಿಕರ್ ಹತ್ಯೆಯ ನಂತರ ಶುಭಲತಾ ಇಡೀ ಕುಟುಂಬದ ಜವಬ್ದಾರಿ ಹೊತ್ತಿದ್ದರು. ಕ್ಷೇತ್ರದಲ್ಲಿ ಅನ್ನೋಟಿಕರ್ ಅಭಿಮಾನಿಗಳ ಜೊತೆ ನಿಂತಿದ್ದ ಶುಭಲತಾರನ್ನ ವಿಧಾನ ಪರಿಷತ್...









