ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷಗಳ ಕಠಿಣ ಸಜೆ ಹಾಗೂ ಐದು ಸಾವಿರ ರೂ ದಂಡ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ. ಉಷಾ ಹೆಗಡೆಯವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೊದಲು ಅಂಗನವಾಡಿ ಕಾರ್ಯಕರ್ತೆ ಯಾಗಿ ಕೆಲಸ ಮಾಡುತ್ತಿದ್ದರು. ಜಿಪಂ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡಸಿ ಗಾಯಗೊಳಿಸಿದ ಘಟನೆ ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ನಡೆದಿದೆ. ರಾಮಕೃಷ್ಣ ದುರ್ಗಪ್ಪ ಲಕ್ಮಾಪುರ (45)ಎಂಬವನೆ ಗಾಯಗೊಂಡ ರೈತನಾಗಿದ್ದಾನೆ. ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ಹಿಂದಿನಿಂದ ಬಂದ ಕರಡಿಯೊಂದು ದಾಳಿ ನಡೆಸಿ ಹಿಂಬದಿ ಕಚ್ಚಿ ಗಾಯಗೊಳಿಸಿದೆ. ಈ ವೇಳೆ ರೈತ ತೀವ್ರ ಚೀರಾಟ ನಡೆಸಿದಾಗ ಕರಡಿ ಅಲ್ಲಿಂದ ಓಡಿ ಹೋಗಿದೆ. ಗಾಯಗೊಂಡ ರೈತನನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮುಂಡಗೋಡ 7 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಅಹ್ವಾನ..!
ಮುಂಡಗೋಡಿನಲ್ಲಿ ಅಕ್ಟೊಬರ್ 16 ರಂದು ನಡೆಯುತ್ತಿರೋ ಮುಂಡಗೋಡ ತಾಲೂಕಾ 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಎಸ್. ಪಕ್ಕೀರಪ್ಪ ಆಯ್ಕೆಯಾಗಿದ್ದಾರೆ. ಹೀಗಾಗಿ ಸರ್ವಾಧ್ಯಕ್ಷರಿಗೆ ಸಮ್ಮೇಳನದ ಕಾರ್ಯಕಾರಿ ಸಮಿತಿಯಿಂದ ಅಧಿಕೃತ ಅಹ್ವಾನ ನೀಡಲಾಯಿತು. ತಾಲೂಕಾ ಕಸಾಪ ಅಧ್ಯಕ್ಷ ವಸಂತ ಕೋಣಸಾಲಿ ತಮ್ಮ ಸದಸ್ಯರುಗಳೊಂದಿಗೆ ಸೇರಿ ಎಸ್. ಪಕ್ಕೀರಪ್ಪ ರವರಿಗೆ ಸನ್ಮಾನಿಸಿ ಆಮಂತ್ರಣ ಕೋರಿದ್ರು. ಈ ವೇಳೆ ಎಸ್.ಬಿ.ಹೂಗಾರ, ಸುಭಾಸ್ ವಡ್ಡರ್, ಸಂಗಪ್ಪ ಕೋಳೂರು, ಶ್ರೀಮತಿ ಶಾರದಾ ರಾಠೋಡ, ಎಸ್. ಕೆ. ಬೋರಕರ, ಮಾಜಿ ಸಮ್ಮೇಳನ ಸರ್ವಾಧ್ಯಕ್ಷರು ಹಾಗೂ ಪತ್ರಕರ್ತರಾದ...
ಕಾರವಾರದಲ್ಲಿ ಉದ್ಯಮಿಯ ಭೀಕರ ಹತ್ಯೆ, ಹೆಂಡತಿ ಬಚಾವ್, ಗಂಡ ಫಿನಿಶ್..!
ಕಾರವಾರ : ಮನೆಯಲ್ಲಿದ್ದ ಪತಿ ಹಾಗೂ ಪತ್ನಿಯ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಣಕೋಣ ಸಾಂತೇರಿ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ನಡೆದಿದೆ. ಘಟನೆಯಲ್ಲಿ ವಿನಾಯಕ ನಾಯ್ಕ(58) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ ಇನ್ನೂ ಆತನ ಪತ್ನಿ ವಿಶಾಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯಾಗಿದ್ದಾಳೆ. ಇವರಿಬ್ಬರೂ ಪುಣೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಇತ್ತಿಚೇಗೆ ಹಣಕೋಣದ ಸಾಂತೇರಿ ದೇವರ ಜಾತ್ರೆಗಾಗಿ ಊರಿಗೆ ಬಂದಿದ್ದು, ಕೆಲ ದಿನಗಳಿಂದ ಇಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗಿನ ಜಾವ 5ಗಂಟೆ...
ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!
ಮುಂಡಗೋಡ ತಾಲೂಕಿನ ಇಂದೂರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಆಯ್ಕೆಯಾಗಿದ್ದಾರೆ. ಅಸಲು, ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ ಆಗಿರೋದು ವಿಶೇಷ. ಶಶಿಧರ್ ಪರವಾಪುರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಅಂದಹಾಗೆ, 16 ಸದಸ್ಯ ಬಲದ ಇಂದೂರು ಗ್ರಾಮ ಪಂಚಾಯತಿಯಲ್ಲಿ ನಾಲ್ಕನೇ ಅವಧಿಗೆ ಫಕ್ಕಿರೇಶ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗ್ತಿದಾರೆ. ವಿಚಿತ್ರ ಅಂದ್ರೆ ಈ ಹಿಂದೆ ಇದೇ ಗ್ರಾಮ ಪಂಚಾಯತಿಯಲ್ಲಿ ಪ್ರಾಬಲ್ಯ ಹೊಂದಿದ್ದ ಬಿಜೆಪಿ ಬೆಂಬಲಿತರು ಕೇವಲ ನಾಲ್ಕೇ ಸದಸ್ಯ ಬಲಕ್ಕೆ...
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ತಾಲೂಕಿನ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.. ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದ ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ನಿರಂತರ ಮಳೆಯ ಕಾರಣಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಪಕ್ಕದ ಮನೆಯ ಸಾತವ್ವ ಭೀಮಣ್ಣ ಬೆಂಗಳೂರ (50) ಎಂಬುವ ಮಹಿಳೆಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ...
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಶಶಿಧರ್ ಪರವಾಪುರ ರಾಜೀನಾಮೆ ನೀಡಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಶಶಿಧರ್ ಮುಂದಿನ 15 ತಿಂಗಳ ಅವಧಿಗೆ ನೂತನ ಅಧ್ಯಕ್ಷರನ್ನು ನೇಮಿಸುವ ಕಾರ್ಯಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಂದಹಾಗೆ, ಕಳೆದ ಒಂದು ವರ್ಷದಿಂದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಶಿಧರ್ ಕಾರ್ಯನಿರ್ವಹಿಸಿದ್ದರು. ಒಳಗಿನ ಒಪ್ಪಂದದಂತೆ, ಒಂದು ವರ್ಷದ ನಂತರ ಅಧಿಕಾರ ಬಿಟ್ಟುಕೊಡುವ ಮಾತಾಗಿತ್ತು. ಹೀಗಾಗಿ, ಒಂದು ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಮಂಗಳವಾರ ರಾಜೀನಾಮೆ ನೀಡಿದ್ದಾರೆ....
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಮುಂಡಗೋಡ ಪಟ್ಟಣದ ಸಂತೆ ಮಾರುಕಟ್ಟೆ ಹತ್ತಿರ ಶ್ರೀಗಂಧ ಮರ ಕಳ್ಳತನ ವಿಫಲ ಯತ್ನ ನಡೆದಿದೆ. ಎಸ್.ನಾರಾಯಣರಾವ್ ಎಂಬುವವರ ಮನೆ ಆವರಣದಲ್ಲಿ ಘಟನೆ ನಡೆದಿದ್ದು ಮರ ಕಡಿದು ಸಾಗಿಸಲಾಗದೇ ಕಳ್ಳರು ಅಲ್ಲೇ ಬಿಟ್ಟು ಹೋಗಿದ್ದಾರೆ. ಅಂದಹಾಗೆ, ಇದೇ ಸ್ಥಳದಲ್ಲಿ ಈ ಹಿಂದೆಯೂ ಶ್ರೀಗಂಧದ ಮರಗಳ ಕಳ್ಳತನದ ವಿಫಲ ಯತ್ನಗಳು ನಡೆದಿತ್ತು. ಆದ್ರೆ, ಇವತ್ತು ನಡೆದಿರೋ ಘಟನೆ ಖಚಿತತೆಯಿಂದಲೇ ಕಳ್ಳರು ಬಂದು, ಇನ್ನೇನು ಸಾಗಿಸುವ ಹಂತದಲ್ಲಿ ಅರ್ದಕ್ಕೆ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ....
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ರನ್ನು ವರ್ಗಾವಣೆ ಮಾಡಲಾಗಿದೆ. ಯಲ್ಲಾಪುರದ ಇಡಗುಂದಿ ಅರಣ್ಯ ವಲಯಕ್ಕೆ ನಿಯುಕ್ತಿ ಮಾಡಲಾಗಿದ್ದು ಇವ್ರ ಜಾಗಕ್ಕೆ ಅಂದ್ರೆ ಕಾತೂರು ಅರಣ್ಯ ವಲಯಕ್ಕೆ ವೀರೇಶ್ ಎಂಬುವವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಮುಂಡಗೋಡ ಪಟ್ಟಣ ಪಂಚಾಯತಿಯ ಬಿಲ್ ಕಲೆಕ್ಟರ್ ಮಂಜುನಾಥ್ ಮುಚ್ಚಂಡಿ ಅಂತೂ ಇಂತೂ ಟ್ರಾನ್ಸಪರ್ ಆಗಿದ್ದಾರೆ. ಜುಲೈ 31 ರಂದೇ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದ್ದರೂ ಸಾಹೇಬ್ರು ಮಾತ್ರ ಇನ್ನೂ ಜಾಗ ಕದಲಿಸಿಲ್ಲ. ಅದ್ಯಾರ ಕೃಪೆಯೋ ಅಥವಾ, ತಮಗಿರೋ ಭಾರೀ ಪ್ರಭಾವ ಬಳಸಿ ಇಲ್ಲೇ ಮುಂದುವರಿಯೋ ಮಹಾ ಪ್ಲ್ಯಾನೋ ಯಾರಂದ್ರೆ ಯಾರಿಗೂ ಅರ್ಥವಾಗಿಲ್ಲ. ಹೀಗಾಗಿ, ಸಾರ್ವಜನಿಕ ವಲಯದಲ್ಲಿ ಇದು ಭಾರೀ ಚರ್ಚೆಗೆ ಕಾರಣವಾಗ್ತಿದೆ. ಗುಸು, ಗುಸು ಪಿಸು, ಪಿಸು ನಡೀತಿದೆ..! ಅಸಲು, ಸಾಕಷ್ಟು ಆಕ್ರೋಶಗಳು, ಆರೋಪಗಳು ಮಾರ್ದನಿಸಿದ ಹಿನ್ನೆಲೆಯಲ್ಲಿ, ಮುಚ್ಚಂಡಿ...









