ಮುಂಡಗೋಡ ತಾಲೂಕಿನ ಶಿಡ್ಲಗುಂಡಿ ಗ್ರಾಮದ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 60-65 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು ಯಾರಿಗಾದ್ರೂ ಈತನ ಬಗ್ಗೆ ಗುರುತು ಇದ್ರೆ ಮುಂಡಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ. ಮುಂಡಗೋಡ ಪೊಲೀಸ್ ಠಾಣೆ ಫೋನ್ ನಂಬರ್ 08301 222211 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕ್ರೈ ಪಿಎಸ್ಐ ಹೆಚ್.ಬಿ.ಕುಡುಗುಂಟಿ ತಿಳಿಸಿದ್ದಾರೆ
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಕಾರವಾರ; ರಾಜ್ಯದಲ್ಲಿ ಅತೀ ಹೆಚ್ಚು ಪೋಕ್ಸೋ ಪ್ರಕರಣ ಗಳು 18 ವರ್ಷದೊಳಗಿನ ವಯೋಮಿತಿಯಲ್ಲಿ ಕಂಡು ಬರುತ್ತಿರುವುದರಿಂದ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಾಗ್ರತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಜಾಗೃತಿ ಮೂಡಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಕರೆ ನೀಡಿದ್ರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 18 ವರ್ಷದೊಳಗಿನವರೂ ಕೂಡಾ ಮಕ್ಕಳ ಹಕ್ಕುಗಳ ರಕ್ಷಣಾ...
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಜಯಸುಧಾ ಭೋವಿ ಆಯ್ಕೆಯಾಗಿದ್ದಾರೆ. ಆದ್ರೆ, ಅಧ್ಯಕ್ಷರಾದ ಮೊದಲ ದಿನವೇ ಶಾಕ್ ಎದುರಾಗಿದೆ. ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿಗೆ, ಮಾನ್ಯ ಧಾರವಾಡ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಅದರ ವಿರುದ್ಧ ನಾಲ್ವರು ಪಟ್ಟಣ ಪಂಚಾಯತಿ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಹೀಗಾಗಿ, ವಿಚಾರಣೆ ನಡಸಿರೊ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಹೀಗಾಗಿ, ಅಧ್ಯಕ್ಷ ಪದವಿಗೇರಿದ್ರೂ ಜಯಸುಧಾ ಭೋವಿ ಮೇಡಂ ಸದ್ಯ ಕೋರ್ಟ್...
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಜಯಸುಧಾ ಭೋವಿ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂಬಂತೆ ಕೊನೆ ಕ್ಷಣದಲ್ಲಿ ಅಧ್ಯಕ್ಷ ಪದವಿ ಗಿಟ್ಟಿಸಿಕೊಂಡಿದ್ದಾರೆ. ಉಪಾಧ್ಯಕ್ಷರಾಗಿ ರಹಿಮಾಬಾನು ಕುಂಕೂರ್ ನಿರಾಯಾಸವಾಗಿ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ, ಮುಂಡಗೋಡ ಪಟ್ಟಣ ಪಂಚಾಯತಿ ಕಾಂಗ್ರೆಸ್ ನೆರಳಲ್ಲಿ, ಶಿವರಾಮ್ ಹೆಬ್ಬಾರ್ ಬೆಂಬಲಿಗರ ಪಾಲಾಗಿದೆ. ಅಸಲು, ಅಧ್ಯಕ್ಷ ಸ್ಥಾನ ಜಯಸುಧಾ ಭೋವಿಯವರಿಗೆ ದಕ್ಕಿದ್ದೇ ರೋಚಕ ಎಂಬಂತಾಗಿದೆ. ಮೊನ್ನೆ ಯಿಂದಲೂ ಆಯ್ಕೆ ಕಸರತ್ತು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿತ್ತು. ಇವತ್ತು ಬೆಳಗಿನವರೆಗೂ ಕಸುಮಾ ನಾಗಭೂಷಣ ಹಾವಣಗಿಯವ್ರೇ ಕೈ ಪಡೆಯ...
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಮುಂಡಗೋಡ ಹೊರ ವಲಯದ ಮಹಾಲೆ ಮಿಲ್ ಹತ್ತಿರ PWD ಅಧಿಕಾರಿಗಳು ಬಂದಿಳಿದಿದ್ದಾರೆ. ನಿನ್ನೆಯಷ್ಟೇ ರಸ್ತೆಯಲ್ಲಿ ಬಾಯ್ತೆರೆದಿರೋ ಯಮರೂಪಿ ಗುಂಡಿಗಳ ಬಗ್ಗೆ ಪಬ್ಲಿಕ್ ಫಸ್ಟ್ ನ್ಯೂಸ್ ಪ್ರತ್ಯಕ್ಷ ವರದಿ ಬಿತ್ತರಿಸಿತ್ತು. ಈ ಹಿನ್ನೆಲೆಯಲ್ಲಿ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗ್ತಿದೆ. ವಾಹನ ಸವಾರರಿಗೆ ತಾತ್ಕಾಲಿಕವಾಗಿ ಕೊಂಚ ಸಮಾಧಾನ ಸಿಕ್ಕಂತಾಗಿದೆ. ಅಂದಹಾಗೆ, ಇದು ಪಬ್ಲಿಕ್ ಫಸ್ಟ್ ನ್ಯೂಸ್ ಇಂಪ್ಯಾಕ್ಟ್..! ನಿಜ, ಇದು ನಿನ್ನೆ ಮೊನ್ನೆಯ ಸಮಸ್ಯೆ ಅಲ್ಲ. ಪ್ರತೀ ವರ್ಷದ ಮಳೆಗಾಲ ಬಂತಂದ್ರೆ ಸಾಕು ಈ ರಸ್ತೆಯಲ್ಲಿ ಜಸ್ಟ್ ನಡೆದಾಡಲೂ...
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಮಹಾಲೆ ಮಿಲ್ ಹತ್ತಿರ ಭೀಕರ ಅಪಘಾತವಾಗಿದೆ. PWD ಇಲಾಖೆಯ ಬೇಜವಾಬ್ದಾರಿ ಹಾಗೂ ಸರ್ಕಾರದ ಖಬರಗೇಡಿತನಕ್ಕೆ ಈ ರಸ್ತೆ ಅನ್ನೋದು ಯಮರೂಪಿಯಾಗಿದೆ. ನಿತ್ಯವೂ ಹಲವರು ಇಲ್ಲಿ ಎದ್ದು, ಬಿದ್ದು ಓಡಾಡುವಂತಾಗಿದೆ. ಅಂತದ್ದರಲ್ಲಿ ಇವಾಗ ಮತ್ತೊಂದು ಅಪಘಾತಕ್ಕೆ ಇದೇ ರಸ್ತೆಯ ಗುಂಡಿಗಳು ಕಾರಣವಾಗಿವೆ. ಅಂದಹಾಗೆ, ಮುಂಡಗೋಡ ಪಟ್ಟಣದ ಹೊರ ವಲಯದ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬೈಕ್ ಸವಾರನೊಬ್ಬ ಬಿದ್ದಿದ್ದಾನೆ. ಹೀಗಾಗಿ, ಗಂಭೀರ ಗಾಯಗೊಂಡಿರೋ ಬೈಕ್ ಸವಾರನನ್ನು ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ...
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಟಾಟಾ ಎಸ್ ನಲ್ಲಿ ಸಾಗಿಸುತ್ತಿದ್ದ 6 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಚೇಸ್ ಮಾಡಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ತಾಲೂಕಿನ ಬಡ್ಡಿಗೇರಿಯಿಂದ ಹಾನಗಲ್ಲಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಟಾಟಾ ಎಸ್ ನಲ್ಲಿ ಆರು ಜಾನುವಾರುಗಳನ್ನು ಅಮಾನುಷವಾಗಿ ತುಂಬಿಕೊಂಡು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ತಿಳಿದ ಪೊಲೀಸರು ತಕ್ಷಣವೇ ಅಲರ್ಟ್ ಆಗಿದ್ದಾರೆ. ಹಾನಗಲ್ಲಿನ ಕಡೆಗೆ ವಾಹನ ಹೊರಟಿದೆ ಅನ್ನೊ ಮಾಹಿತಿ ತಿಳಿದ ಪೊಲೀಸ್ರು, ಪಟ್ಟಣದ ಹೊರ ವಲಯದ...
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಮುಂಡಗೋಡ: ಕೊಲ್ಕತ್ತಾದಲ್ಲಿ ಇತ್ತೀಚಿಗೆ ನಡೆದ ಮೆಡಿಕಲ್ ಸ್ನಾತಕೋತ್ತರ ಪದವಿಧರ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ದೇಶವ್ಯಾಪಿ ಮುಷ್ಕರದ ಕರೆಯ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ನಾಳೆ ಮುಷ್ಕರ ನಡೆಯುತ್ತಿದೆ. ಆದ್ರೆ ಮುಂಡಗೋಡಿನಲ್ಲಿ ಮಾತ್ರ ಮುಷ್ಕರದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಾಳೆ ಶನಿವಾರ ಮುಂಜಾನೆ 6 ಗಂಟೆಯಿಂದ ರವಿವಾರ ಮುಂಜಾನೆ 6 ಗಂಟೆಯವರೆಗೆ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ದಂತ ಚಿಕಿತ್ಸಾ...
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಕಾರವಾರದಲ್ಲಿ ನೂತನವಾಗಿ ನಿರ್ಮಿಸಿರುವ ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ವಿಡಿಯೋ ಸಾರ್ವಜನಿಕರಲ್ಲಿ ಅನಗತ್ಯ ಭಯ ಮತ್ತು ಆತಂಕ ಮೂಡಿಸಿದೆ. ಸದರಿ ವಿಷಯದ ಕುರಿತು ಜಿಲ್ಲಾಡಳಿತವು ಕೂಡಲೇ ಈ ಬಗ್ಗೆ ತನಿಖೆ ನಡೆಸಿ ವಿವರವಾದ ವರದಿ ನೀಡುವಂತೆ ಐ.ಆರ್.ಬಿ. ಗೆ ಸೂಚಿಸಿದ್ದು, ಸಂಪೂರ್ಣ ಪರಿಶೀಲನೆಯ ನಂತರ ವೀಡಿಯೊದಲ್ಲಿ ತೋರಿಸಿರುವ ಪ್ರದೇಶವು ನಿರ್ಮಾಣ ಹಂತದಲ್ಲಿ ಕಾಂಕ್ರೀಟ್ ಸ್ಲರಿಯ ಅತಿಕ್ರಮಿಸುವಿಕೆ (Concrete Stary Overlapping)ಯಿಂದ ಆಗಿರುವುದು ಎಂದು...
ಯಾರಾಗ್ತಾರೆ ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ..?
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನದ ಆಯ್ಕೆ ಹಿನ್ನೆಲೆ ಅಸಲೀ ಮಜಕೂರಗಳು ಜಾರಿಯಲ್ಲಿವೆ. ಆಗಷ್ಟ 20 ರಂದು ನಡೆಯಲಿರೋ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಎರಡೂ ಪಕ್ಷಗಳಲ್ಲೂ ಒಳಗೊಳಗಿನ ಲೆಕ್ಕಾಚಾರಗಳು ಗರಿಗೆದರಿವೆ. ಇಲ್ಲಿ ಮೇಲ್ನೋಟಕ್ಕೆ ಕೈ ಪಡೆಗೆ ಆಡಳಿತದ ಚುಕ್ಕಾಣಿ ಅನಾಯಾಸವಾಗಿ ದಕ್ಕುವ ಎಲ್ಲಾ ಸಾಧ್ಯತೆಗಳಿದ್ದರೂ ಬಿಜೆಪಿಯ ಒಳಗೊಳಗಿನ ಮಸಲತ್ತುಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವ ಬಹುದೊಡ್ಡ ಗೇಮ್ ಪ್ಲ್ಯಾನ್ “ಕೈ”ಗೆತ್ತಿಗೊಂಡಿದೆ. 19 ಸಂಖ್ಯೆಯ ಆಟ..! ಅಸಲು, 19 ಸದಸ್ಯ ಬಲದ ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಸದ್ಯ ಬಿಜೆಪಿಗೆ 7 ಜನ...









