Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ದಾಸನಕೊಪ್ಪದ ಕಾಡಲ್ಲಿ ಇಂದೂರು ಹುಡುಗನ ಭಯಾನಕ ಹತ್ಯೆ, ಖಾಸಾ ಗೆಳೆಯನಿಂದ್ಲೇ ಮರ್ಡರ್ ಆದ್ನಾ ಮಲ್ಲಪ್ಪ..?

ದಾಸನಕೊಪ್ಪದ ಕಾಡಲ್ಲಿ ಇಂದೂರು ಹುಡುಗನ ಭಯಾನಕ ಹತ್ಯೆ, ಖಾಸಾ ಗೆಳೆಯನಿಂದ್ಲೇ ಮರ್ಡರ್ ಆದ್ನಾ ಮಲ್ಲಪ್ಪ..?

ಇಂದೂರಿನ ಹುಡುಗನೊಬ್ಬ ಬನವಾಸಿಯ ಕಾಡಲ್ಲಿ ಭಯಾನಕವಾಗಿ ಹತ್ಯೆಯಾಗಿದ್ದಾನೆ.. ಟ್ರ್ಯಾಕ್ಟರ್ ಸಾಲದ ಕಂತು ತುಂಬು ಅಂತಾ ಹೇಳಲು ಹೋದವನು ಹೆಣವಾದ್ನಾ..? ನಂಬಿಗಸ್ಥನಿಂದಲೇ ದ್ರೋಹ ಕಂಡು ಬನವಾಸಿಯ ಕಾಡಲ್ಲಿ ಬೆಂದು ಹೋದ್ನಾ..?ಹೀಗೆ ಕೊಳೆತು ದುರ್ನಾತ ಬೀರುತ್ತಿರೊ ಹುಡುಗನ ಶವದ ಸುತ್ತ ಹಲವು ಪ್ರಶ್ನೆಗಳು ಏಳುತ್ತಿವೆ. ಅಸಲು, ಮಲ್ಲಪ್ಪನ ಖಾಸಾ ಗೆಳೆಯ ಆರೀಫನೇ ಮರ್ಡರ್ ಮಾಡಿದ್ನಾ..? ಗೊತ್ತಿಲ್ಲ. ಆದ್ರೆ, ಅಂತಹ ಅನುಮಾನಗಳು ಬನವಾಸಿ ಪೊಲೀಸರಿಗಿದೆ. ಯಸ್, ಶಿರಸಿ ತಾಲೂಕಿನ ದಾಸನಕೊಪ್ಪ ಸಮೀಪದ ದನಗನಹಳ್ಳಿಯ ಆರೀಫ್ ಹುಸೇನ್ ಬಾಳಂಬೀಡ (30) ಎಂಬಾತ, ಇಂದೂರಿನ...

Post
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಾಚಣಕಿ ಸಮೀಪ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಾಚಣಕಿ ಸಮೀಪ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಬಾಚಣಕಿ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಯಲ್ಲಾಪುರದ ಮಚ್ಚಿಗಲ್ಲಿಯ 22 ವರ್ಷದ ರಿಹಾನ್ ಹಸನ್ ಶೇಖ್ ಎಂಬಾತ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಯ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಯಲ್ಲಾಪುರದ ಮಚ್ಚಿಗಲ್ಲಿಯ ರಿಹಾನ್...

Post
ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?

ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?

ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...

Post
ಅರಶಿಣಗೇರಿಯ ವ್ಯಕ್ತಿ, ಶಿಗ್ಗಾವಿ ತಾಲೂಕಿನ ಗದ್ದೆಯಲ್ಲಿ ಹೆಣವಾದ, ಈ ಸಾವಿನ ಸುತ್ತ ಅನುಮಾನದ ಹುತ್ತ..!

ಅರಶಿಣಗೇರಿಯ ವ್ಯಕ್ತಿ, ಶಿಗ್ಗಾವಿ ತಾಲೂಕಿನ ಗದ್ದೆಯಲ್ಲಿ ಹೆಣವಾದ, ಈ ಸಾವಿನ ಸುತ್ತ ಅನುಮಾನದ ಹುತ್ತ..!

ಮುಂಡಗೋಡ: ಕೆಲಸಕ್ಕೆಂದು ಹೋಗಿದ್ದ ಅರಶಿಣಗೇರಿಯ ವ್ಯಕ್ತಿಯೋರ್ವ ಹೆಣವಾಗಿದ್ದಾ‌ನೆ. ಶಿಗ್ಗಾವಿ ತಾಲೂಕಿನ ಕುನ್ನೂರು ಬಳಿಯ ಮಮದಾಪುರ ತಾಂಡಾದ ಗದ್ದೆಯಲ್ಲಿ ಶವವಾಗಿದ್ದಾನೆ. ವಿದ್ಯುತ್ ಕಂಬ ಏರಿದ್ದವನಿಗೆ ವಿದ್ಯುತ್ ತಗುಲಿ ಸಾವಿಗೆ ಕಾರಣವಾಗಿದೆ ಅಂತಾ ಹೇಳಲಾಗ್ತಿದೆ. ಆದ್ರೆ, ಕುಟುಂಬಸ್ತರು ಈ ಸಾವಿನಲ್ಲಿ ಅನುಮಾನವಿದೆ ಅಂತಾ ಆರೋಪಿಸುತ್ತಿದ್ದಾರೆ. ಅಂದಹಾಗೆ, ಮೈಲಾರಗೌಡ ನಿಂಗನಗೌಡ ಪಾಟೀಲ್ (36), ಎಂಬುವವನೇ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ. ಈತ ನಿನ್ನೆ ಅಂದ್ರೆ ಬುಧವಾರ, ಅರಶಿಣಗೇರಿಯಿಂದ ಮಮದಾಪುರ ಬಳಿಯ ಗದ್ದೆಗೆ ಕೆಲಸಕ್ಕೆಂದು ಹೋಗಿದ್ದ ಎನ್ನಲಾಗಿದೆ. ಈ ವೇಳೆ ಅದ್ಯಾವ ಕಾರಣಕ್ಕೊ ಏನೋ ವಿದ್ಯುತ್...

Post
ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ದಂಧೆ, ದೇಶಪಾಂಡೆ ನಗರದಲ್ಲಿ ಓರ್ವನನ್ನು ವಶಕ್ಕೆ ಪಡೆದ್ರಾ ಪೊಲೀಸ್ರು..?

ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ದಂಧೆ, ದೇಶಪಾಂಡೆ ನಗರದಲ್ಲಿ ಓರ್ವನನ್ನು ವಶಕ್ಕೆ ಪಡೆದ್ರಾ ಪೊಲೀಸ್ರು..?

ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ಹಾವಳಿ ಜೋರಾಗಿದೆಯಾ..? ಸಂಜೆ ಮುಂಡಗೋಡ ಪೊಲೀಸರು ಪಟ್ಟಣದ ದೇಶಪಾಂಡೆ ನಗರದಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಪೊಲೀಸರ ವಶದಲ್ಲಿರೋ ಆರೋಪಿಯಿಂದ ಎಷ್ಟು ಹಣ ವಶಕ್ಕೆ ಪಡೆಯಲಾಗಿದೆ..? ವಸ್ತುಗಳು ಏನೇನು..? ಎಲ್ಲ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಿದೆ. ಅಸಲು, ಈ ಕೇಸು ಪೊಲೀಸ್ ಠಾಣೆಯ ಟೇಬಲ್ಲಿನ ಮೇಲೆ ಖಡಕ್ಕಾದ ಪೈಲಾಗಿ ರೂಪಗೊಳ್ಳತ್ತೋ ಅಥವಾ ನಾಮಕೆವಾಸ್ತೆ ಚಕ್ಕಂಬಕ್ಕಳ ಹಾಕಿ ಕೂರೋ ವ್ಯವಸ್ಥೆನಾ ಕಾದು ನೋಡಬೇಕಿದೆ. ಗಣಪತಿ...

Post
ಅಗಡಿ ಪೆಟ್ರೊಲ್ ಬಂಕ್ ಬಳಿ ಬೈಕ್ ಅಪಘಾತ, ಇಬ್ಬರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಅಗಡಿ ಪೆಟ್ರೊಲ್ ಬಂಕ್ ಬಳಿ ಬೈಕ್ ಅಪಘಾತ, ಇಬ್ಬರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಬೈಕ್ ಅಪಘಾತವಾಗಿದೆ. ಅಗಡಿ ಸಮೀಪದ ಪೆಟ್ರೊಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಅನ್ನೊ ಮಾಹಿತಿ ಇದೆ. ಬಸಾಪುರ ಗ್ರಾಮದ ತಿಪ್ಪಯ್ಯ ಹಾಗೂ ಹುಲಿಹೊಂಡ ಗ್ರಾಮದ ಕುಮಾರ್ ಎಂಬುವವರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರ ಅಂತಾ ಹೇಳಲಾಗ್ತಿದೆ. ಸದ್ಯ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಮುಂಡಗೋಡ ಸಮೀಪ ಭೀಕರ ಅಪಘಾತ, ಗಾಯಗೊಂಡಿದ್ದ ಇ‌ಂದೂರಿನ ಮತ್ತೋರ್ವ ವ್ಯಕ್ತಿ ಸಾವು..! ಮೃತರ ಸಂಖ್ಯೆ ಎರಡಕ್ಕೆ ಏರಿಕೆ..!

ಮುಂಡಗೋಡ ಸಮೀಪ ಭೀಕರ ಅಪಘಾತ, ಗಾಯಗೊಂಡಿದ್ದ ಇ‌ಂದೂರಿನ ಮತ್ತೋರ್ವ ವ್ಯಕ್ತಿ ಸಾವು..! ಮೃತರ ಸಂಖ್ಯೆ ಎರಡಕ್ಕೆ ಏರಿಕೆ..!

ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇಂದೂರಿನ ಕುಮಾರ್ ಇಳಿಗೇರ್(44) ಸಾವನ್ನಪ್ಪಿದ ಮತ್ತೋರ್ವ ಬೈಕ್ ಸವಾರನಾಗಿದ್ದಾ‌ನೆ. ಇನ್ನು ಘಟನೆಯಲ್ಲಿ ಮುಂಡಗೋಡಿನ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ...

Post

ಮುಂಡಗೋಡ ಸಮೀಪ ಕಲಘಟಗಿ ರಸ್ತೆಯಲ್ಲಿ ಭೀಕರ ಅಪಘಾತ, ಬೈಕಗಳ ನಡುವೆ ಮುಖಾಮುಕಿ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ..!

ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತೋರ್ವ ಸಣ್ಣಪುಟ್ಟ ಗಾಯವಾಗಿದೆ. ಬೈಕ್ ಅಪಘಾತದಲ್ಲಿ ಮೃತಪಟ್ಟವನನ್ನು ಮುಂಡಗೋಡಿನ ಅರವಿಂದ್ ಬೆಲ್ದವರ್ ಅಂತಾ ಗುರುತಿಸಲಾಗಿದೆ. ಗಾಯಗೊಂಡವರ ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ, ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸರು...

Post
ಅರಶಿಣಗೇರಿ ವ್ಯಕ್ತಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಭೀಕರ ಹತ್ಯೆ, ಮೊನ್ನೆಯಷ್ಟೆ ಮತದಾನಕ್ಕೆ ಬಂದಿದ್ದ ಶರೀಫಸಾಬ್ ಕೊಲೆಯಾಗಿದ್ದು ಯಾಕೆ..?

ಅರಶಿಣಗೇರಿ ವ್ಯಕ್ತಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಭೀಕರ ಹತ್ಯೆ, ಮೊನ್ನೆಯಷ್ಟೆ ಮತದಾನಕ್ಕೆ ಬಂದಿದ್ದ ಶರೀಫಸಾಬ್ ಕೊಲೆಯಾಗಿದ್ದು ಯಾಕೆ..?

ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ವ್ಯಕ್ತಿಯನ್ನು ಹುಬ್ಬಳ್ಳಿ ಸಮೀಪದ ಹಳ್ಯಾಳ ಗ್ರಾಮದಲ್ಲಿ ಭೀಕರ ಕೊಲೆ ಮಾಡಲಾಗಿದೆ. ತಲೆ ಮೇಲೆ ಪಾಟಿ ಗಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಅರಶಿಣಗೇರಿಯ ಶರೀಫ್ ಸಾಬ್ ಮಾಬುಸಾಬ್ ಕಮಡೊಳ್ಳಿ ಎಂಬುವವನನ್ನು ಭೀಕರವಾಗಿ ಕೊಂದು ಹಾಕಲಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಯನ್ನು ಶಶಿಧರ ಚೆನ್ನೋಜಿ ಅಂತಾ ತಿಳಿದು ಬಂದಿದೆ. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲಿ ಕೊಲೆ ಮಾಡಲಾಗಿದೆ. ಅಂದಹಾಗೆ,...

Post
ಕೊಪ್ಪ, ಹುನಗುಂದದಲ್ಲಿ ಸಂಭ್ರಮದ ಬಸವ ಜಯಂತಿ, ಕೊಪ್ಪದಲ್ಲಿ 12 ಅಡಿ ಬಸವೇಶ್ವರ ಪುತ್ಥಳಿ ಪ್ರತಿಷ್ಟಾಪನೆ..!

ಕೊಪ್ಪ, ಹುನಗುಂದದಲ್ಲಿ ಸಂಭ್ರಮದ ಬಸವ ಜಯಂತಿ, ಕೊಪ್ಪದಲ್ಲಿ 12 ಅಡಿ ಬಸವೇಶ್ವರ ಪುತ್ಥಳಿ ಪ್ರತಿಷ್ಟಾಪನೆ..!

ಮುಂಡಗೋಡ ತಾಲೂಕಿನಲ್ಲಿ ಸಂಭ್ರಮದ ಬಸವ ಜಯಂತಿ ಆಚರಿಸಲಾಯಿತು. ತಾಲೂಕಿನ ಇಂದೂರು ಕೊಪ್ಪ ಗ್ರಾಮದಲ್ಲಿ ಬಸವೇಶ್ವರರ ನೂತನ ಪುತ್ಥಳಿ ಪ್ರತಿಷ್ಟಾಪಿಸಲಾಯಿತು. ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರರ 12 ಅಡಿಯ ಪುತ್ಥಳಿ ಅನಾವರಣ ಮಾಡಲಾಯಿತು‌. ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಪ್ರಾರಂಭವಾದ ಬಸವ ಜಯಂತಿ ಹಾಗೂ ಪುತ್ಥಳಿ ಪ್ರತಿಷ್ಟಾಪನೆ ಕಾರ್ಯದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ರು. ಹುನಗುಂದದಲ್ಲಿ..! ಇನ್ನು ತಾಲೂಕಿನ ಹುನಗುಂದದಲ್ಲಿ ಬಸವೇಶ್ವರ ಜಯಂತಿಯ ಅಂಗವಾಗಿ ಗ್ರಾಮದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಅಲಂಕೃತಗೊಂಡ ಚಕ್ಕಡಿಗಳಲ್ಲಿ ಬಸವೇಶ್ವರ ರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ಈ...