ಕಾರವಾರ: ಬೆಳೆ ಹಾನಿ ಕುರಿತು ಬಿಡುಗಡೆಯಾದ ಪರಿಹಾರದ ಅನುದಾನ ರೈತರ ಖಾತೆಗೆ ಜಮಾ ಆದ ಬಗ್ಗೆ ಪರಿಶೀಲಿಸುವ ಕುರಿತು, ಹಾಗೂ ಅನುದಾನ ಜಮಾ ಆಗದೇ ಇರುವ ತಾಂತ್ರಿಕ ತೊಂದರೆಗಳನ್ನು ಹಾಗೂ ಬ್ಯಾಂಕ್ ಖಾತೆಯ ಕೆಲವೊಂದು ನ್ಯೂನತೆಗಳನ್ನು ಪರಿಹರಿಸುವ ಬಗ್ಗೆ ಜಿಲ್ಲೆಯ ಬರ ಪೀಡಿತ 11 ತಾಲ್ಲೂಕುಗಳಲ್ಲಿಯ ತಹಶೀಲ್ದಾರ ಕಚೇರಿಗಳಲ್ಲಿ ರೈತರ ಸಲಹಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಂಬಂದಿಸಿದ ತಹಶೀಲ್ದಾರ ಕಚೇರಿಯನ್ನು ಈ ಕೆಳಗಿನ ದೂರವಾಣಿಗಳಲ್ಲಿ ಕಚೇರಿ ಸಮಯದಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದ್ದು,ತಾಲ್ಲೂಕಿನ ಹೆಸರು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಇಲ್ಲಿದೆ....
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಹೃದಯಾಘಾತದಿಂದ ಹುನಗುಂದದ ಮತ್ತೋರ್ವ ಯುವಕ ಸಾವು, ಒಂದೇ ದಿನ ಇಬ್ಬರು ಯುವಕರ ಸಾವು..! ಗ್ರಾಮದಲ್ಲಿ ಸೂತಕದ ಛಾಯೆ..!!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮಕ್ಕೆ ಈ ಅಮವಾಸ್ಯೆ ಅಕ್ಷರಶಃ ಕರಾಳ ಅಮವಾಸ್ಯೆ ಆದಂತಾಗಿದೆ. ಇವತ್ತೊಂದೇ ದಿನ ಗ್ರಾಮದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ತುಮಕೂರು ಸಮೀಪ ಯುವಕನೋರ್ವ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ, ಆತನ ಶವಸಂಸ್ಕಾರಕ್ಕೆ ಬಂದು ಹೆಂಡತಿ ಮನೆಗೆ ತೆರಳಿದ್ದ ಮತ್ತೋರ್ವ ಯುವಕ ಹೃದಯಾಘಾತದಿಂದ ಸಂಜೆ ಮೃತಪಟ್ಟಿದ್ದಾನೆ. ಹೀಗಾಗಿ, ಹುನಗುಂದ ಗ್ರಾಮದಲ್ಲಿ ಅಕ್ಷರಶಃ ಸೂತಕದ ವಾತಾವರಣ ನಿರ್ಮಾಣವಾಗಿದೆ. ಗಂಗಾಧರ ಸಂಗಪ್ಪ ಬಗಡಗೇರಿ(38) ಇವತ್ತು ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈತ ನಿನ್ನೆಯಷ್ಟೇ ಮೃತಪಟ್ಟಿದ್ದ ಹುನಗುಂದ ಗ್ರಾಮದ ಸ್ನೇಹಿತ ರಾಜು...
ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿ, ಆಸ್ಪತ್ರೆಗೆ ದಾಖಲು..!
ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿಯಾಗಿದೆ. ಪರಿಣಾಮ ಶಿರಸಿಯ ಟಿಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆ ಮಾಡುತ್ತಿದ್ದ ವೇಳೆ ಜೇನುನೋಣಗಳು ಏಕಾಏಕಿ ದಾಳಿ ಮಾಡಿವೆ ಅಂತಾ ಮಾಹಿತಿ ಬಂದಿದೆ. ಹೀಗಾಹಿ ಶಾಸಕ ಭೀಮಣ್ಣ ನಾಯ್ಕ್ ಗೆ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶಾಸಕರ ಜೊತೆಗಿದ್ದ ಹಲವರ ಮೇಲೂ ಜೇನು ನೋಣಗಳಿ ದಾಳಿ ಮಾಡಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಅನ್ನೋ ಮಾಹಿತಿ ಇದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಜೆವರೆಗಿನ ಮತದಾನದ ವಿವರ..!
ಉತ್ತರ ಕನ್ಮಡ ಜಿಲ್ಲೆಯಲ್ಲಿ ಸಂಜೆಯವರೆಗೆ ಜಿಲ್ಲೆಯಲ್ಲಿ ಶೇ. 73.52 ರಷ್ಟು ಮತದಾನವಾಗಿದೆ. ಕ್ಷೇತ್ರವಾರು ಮತದಾನದ ವಿವರ ಶಿರಸಿ ಕ್ಷೇತ್ರ- 76.6% ಯಲ್ಲಾಪುರ ಕ್ಷೇತ್ರ-79.95% ಖಾನಾಪುರ ಕ್ಷೇತ್ರ-71.87% ಹಳಿಯಾಳ ಕ್ಷೇತ್ರ-72.35% ಕುಮಟಾ ಕ್ಷೇತ್ರ-70.1 % ಭಟ್ಕಳ ಕ್ಷೇತ್ರ-73% ಕಾರವಾರ ಕ್ಷೇತ್ರ-70.61% ಕಿತ್ತೂರ ಕ್ಷೇತ್ರ- 75.25% ಇದು ಈ ಕ್ಷಣದವರೆಗಿನ ಮತದಾನ ಪ್ರಮಾಣವಾಗಿದ್ದು, ಇನ್ನು ಮತದಾನ ಪ್ರಮಾಣದ ನಿಖರ ವಿವರ ನಾಳೆ ಹೊರಬೀಳಲಿದೆ ಅನ್ನೊ ಮಾಹಿತಿ ಜಿಲ್ಲಾಡಳಿತದಿಂದ ಲಭ್ಯವಾಗಿದೆ.
ಕೊನೆಗೂ ಮತದಾನಕ್ಕೆ ಒಪ್ಪಿಕೊಂಡ ಬಸಾಪುರ ಗ್ರಾಮಸ್ಥರು, ಶಿರಸಿ ಎಸಿ ಭರವಸೆ ಬಳಿಕ ಮತಗಟ್ಟೆಗೆ ಎಂಟ್ರಿ..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರ ಗ್ರಾಮಸ್ಥರು ಕೊನೆಗೂ ಮತದಾನಕ್ಕೆ ಒಪ್ಪಿಕೊಂಡಿದ್ದಾರೆ. ವಿವಿಧ ಬೇಡಿಕೆಗೆ ಆಗ್ರಹಿಸಿ ಇಡೀ ಗ್ರಾಮಕ್ಕೆ ಗ್ರಾಮವೇ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ ಮಾಡಿದ್ರು. ಹೀಗಾಗಿ, ಪಬ್ಲಿಕ್ ಫಸ್ಟ್ ನ್ಯೂಸ್ ಈ ಕುರಿತು ವಿಸ್ತೃತ ವರದಿ ಬಿತ್ತರಿಸಿತ್ತು. ಬೆಳಿಗ್ಗೆಯಿಂದಲೂ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿ, ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು, ತಹಶೀಲ್ದಾರ್ ಮುಖಾಂತರ ಮನವಿ ಅರ್ಪಿಸಿದ್ದರು. ಆದ್ರೆ, ತಹಶೀಲ್ದಾರ್ ಸಾಹೇಬ್ರು ಗ್ರಾಮಸ್ಥರ ಮನವಿ ಸ್ವೀಕರಿಸಿ ಮತದಾನ ಮಾಡುವಂತೆ ಗ್ರಾಮಸ್ಥರಿಗೆ ಮನವಿ ಮಾಡಿ...
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮದ್ಯಾನ 1 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಮದ್ಯಾನ 1 ಗಂಟೆಗೆ ಜಿಲ್ಲೆಯಲ್ಲಿ ಶೇ. 43.31 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ ಮದ್ಯಾನ 1 ಗಂಟೆಗೆ ಶಿರಸಿ ಕ್ಷೇತ್ರ- 49.51% ಯಲ್ಲಾಪುರ ಕ್ಷೇತ್ರ-47.63% ಖಾನಾಪುರ ಕ್ಷೇತ್ರ-45.96% ಹಳಿಯಾಳ ಕ್ಷೇತ್ರ-44.79% ಕುಮಟಾ ಕ್ಷೇತ್ರ-45.64 % ಭಟ್ಕಳ ಕ್ಷೇತ್ರ-43.52% ಕಾರವಾರ ಕ್ಷೇತ್ರ-43.67% ಕಿತ್ತೂರ ಕ್ಷೇತ್ರ- 40.42%
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ಶೇ.27.58 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ 11 ಗಂಟೆಗೆ ಶಿರಸಿ ಕ್ಷೇತ್ರ- 31.86% ಯಲ್ಲಾಪುರ ಕ್ಷೇತ್ರ-29.4% ಖಾನಾಪುರ ಕ್ಷೇತ್ರ-28.37% ಹಳಿಯಾಳ ಕ್ಷೇತ್ರ-26.84 % ಕುಮಟಾ ಕ್ಷೇತ್ರ- 30.03% ಭಟ್ಕಳ ಕ್ಷೇತ್ರ-27.41% ಕಾರವಾರ ಕ್ಷೇತ್ರ-28.01% ಕಿತ್ತೂರ ಕ್ಷೇತ್ರ- 23.31%
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯಲ್ಲಿ ಶೇ.11.42 ಮತದಾನ ಕ್ಷೇತ್ರವಾರು ಮತದಾನದ ವಿವರ 9 ಗಂಟೆಗೆ ಶಿರಸಿ ಕ್ಷೇತ್ರ- 13.66% ಯಲ್ಲಾಪುರ ಕ್ಷೇತ್ರ-12.05% ಖಾನಾಪುರ ಕ್ಷೇತ್ರ-11.45% ಹಳಿಯಾಳ ಕ್ಷೇತ್ರ- 10.82% ಕುಮಟಾ ಕ್ಷೇತ್ರ- 12.98% ಭಟ್ಕಳ ಕ್ಷೇತ್ರ- 11.64% ಕಾರವಾರ ಕ್ಷೇತ್ರ- 10.97% ಕಿತ್ತೂರ ಕ್ಷೇತ್ರ- 8.32%
ಕಾಂಗ್ರೆಸ್ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆಯಂತೆ- ರೂಪಾಲಿ ನಾಯ್ಕ್
ಮುಂಡಗೋಡ: ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವೂ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆ ಅಂತಾ ಜನರು ಮಾತಾಡಿಕೊಳ್ತಿದಾರೆ. ಗ್ಯಾರಂಟಿಗಿಂತ ಬದುಕಿಗೆ ಸ್ವಾಸ್ಥ್ಯ ಮುಖ್ಯ. ಗ್ಯಾರಂಟಿಯಿಂದ ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸುತ್ತಿದೆ. ವಿಧಾನಸಭಾ ಚುನಾವಣೆಯ ತಂತ್ರವನ್ನೇ ಲೋಕಸಭಾ ಚುನಾವಣೆಯಲ್ಲಿ ಮಾಡುತ್ತಿದ್ದಾರೆ. ಇವುಗಳನ್ನು ಜನರು ನಂಬುವುದಿಲ್ಲ. ವಿಶ್ವೇಶ್ವರ ಹೆಗಡೆ ಕಾಗೇರಿಯವರು 3 ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು. ಶನಿವಾರ ತಾಲೂಕು ಬಿಜೆಪಿ ಕಚೇರಿಯಲ್ಲಿ...
ಶಿರಸಿಯಲ್ಲಿ ಬೆಳ್ಳಂ ಬೆಳಿಗ್ಗೆ IT ದಾಳಿ, ನಾಲ್ವರು ಕೈ ಮುಖಂಡರ ಮನೆ ಮೇಲೆ ದಾಳಿ..! ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್..!
ಶಿರಸಿಯಲ್ಲಿ ಬೆಳ್ಳಂಬೆಳಿಗ್ಗೆ IT ದಾಳಿಯಾಗಿದೆ. ನಾಲ್ವರು ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆದಿದ್ದು, ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್ ನೀಡಿದೆ. ಕಾಂಗ್ರೆಸ್ ಯುವ ನಾಯಕ ಹಾಗು ಜಿಲ್ಲಾ ಮಾದ್ಯಮ ವಕ್ತಾರ ದೀಪಕ್ ದೊಡ್ಡೂರ್.. ಅನಿಲ್ ಮುಷ್ಟಗಿ ಹಾಗೂ ಶಿವರಾಮ್ ಹೆಗಡೆ ಮನೆ ಮೇಲೆ ಐಟಿ ದಾಳಿ ನಡೆದಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಾಲ್ಕು ಕಾರಿನಲ್ಲಿ ಬಂದಿರುವ ಅದಿಕಾರಿಗಳು, ದೀಪಕ ದೊಡ್ಡೂರ್ ಮನೆಯಲ್ಲಿ ದಾಖಲೆ ಪತ್ರ ಇನ್ನಿತರ ಆಸ್ತಿಯ ಮಾಹಿತಿಯನ್ನು ಅದಿಕಾರಿಗಳು ಪಡೆಯುತ್ತಿದ್ದಾರೆ ಅಂತಾ...









