ಮುಂಡಗೋಡ: ಪ್ರಜ್ವಲ್ ರೇವಣ್ಣನವರ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳಲ್ಲ ಅಂತಾ ಮುಂಡಗೋಡಿನಲ್ಲಿ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ತಿಳಿಸಿದ್ರು. ಅವ್ರು, ಮುಂಡಗೋಡ ತಾಲೂಕು ಕ್ರೀಡಾಂಗಣದಲ್ಲಿ ನಾಳೆ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ತಯಾರಿ ಕುರಿತು ವೀಕ್ಷಿಸಿ ಗುರುವಾರ ಸಂಜೆ ಮಾತನಾಡಿದ್ರು. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ರು. ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಎಸ್ ಐಟಿಯನ್ನು ರಚನೆ ಮಾಡಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು. ಇನ್ನು ಶುಕ್ರವಾರ ನಡೆಯಲಿರೋ ಕಾಂಗ್ರೆಸ್ ಸಮಾವೇಶದಲ್ಲಿ ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಪಕ್ಷ ಬಿಡುವವರು ರಾಜೀನಾಮೆ ನೀಡ್ಲಿ, ಚುನಾವಣೆ ಎದುರಿಸ್ಲಿ- ಬನವಾಸಿಯಲ್ಲಿ ಶಿವರಾಂ ಹೆಬ್ಬಾರ್ ವಿರುದ್ಧ ಕಾರ್ಕಳ ಶಾಸಕ ಸುನಿಲ್ ಕುಮಾರ್ ಗುಡುಗು
ಬನವಾಸಿ: ಪಕ್ಷ ಬದಲಾಯಿಸುವವರ ಬಗ್ಗೆ ಎಚ್ಚರವಹಿಸಬೇಕಿದೆ. ಪಕ್ಷದಲ್ಲಿ ಇರಲು ಇಷ್ಟವಿಲ್ಲವಾದರೆ ರಾಜೀನಾಮೆ ನೀಡಿ, ಧೈರ್ಯವಿದ್ದರೆ ಉಪ ಚುನಾವಣೆ ಎದುರಿಸಲಿ ಎಂದು ಶಾಸಕ ಶಿವರಾಮ ಹೆಬ್ಬಾರ್ ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲಕುಮಾರ ಟಾಂಗ್ ನೀಡಿದ್ರು. ಬುಧವಾರ ಬನವಾಸಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಬಿಜೆಪಿಯು ಕಾರ್ಯಕರ್ತರ ಆಧಾರ ಪಕ್ಷವಾಗಿದ್ದು, ಬಿಜೆಪಿಯಿಂದ ಎಲ್ಲ ಅವಕಾಶ ಸಿಕ್ಕಿದೆ. ಲಾಭ ಪಡೆದುಕೊಂಡಿರುವುದು ಬಿಜೆಪಿಯಿಂದ. ಯಾಕೆ ಅವರು ಪ್ರಚಾರಕ್ಕೆ ಬರುತ್ತಿಲ್ಲ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದರು. ಈ...
ಹುನಗುಂದ ಗ್ರಾಪಂ ಮಾಜಿ ಸದಸ್ಯ ಮೌಲಾಸಾಬ್ ಗೋರಿ ಬೈಕ್ ಅಪಘಾತದಲ್ಲಿ ಸಾವು..! ಹಲವರ ಕಂಬನಿ
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೌಲಾಸಾಬ್ ಮಹ್ಮದಸಾಬ್ ಗೋರಿ (42) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಸಮೀಪ ಸಂಭವಿಸಿರೋ ಬೈಕ್ ಅಪಘಾತದಲ್ಲಿ ರವಿವಾರ ನಿಧನರಾಗಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಮೌಲಾಸಾಬ್ ತಮ್ಮ ಅವಧಿಯಲ್ಲಿ ಜನಮನ್ನಣೆ ಗಳಿಸಿಕೊಂಡಿದ್ರು. ಹೀಗಾಗಿ, ಮೌಲಾಸಾಬರ ನಿಧನಕ್ಕೆ ಗ್ರಾಮಸ್ಥರು, ವಿವಿಧ ಸಮಾಜದ ಮುಖಂಡರು ಕಂಬನಿ ಮಿಡಿದಿದ್ದಾರೆ.
ಮುಂಡಗೋಡ ತಾಲೂಕಿನಲ್ಲಿ ಭಾರಿ ಮಳೆ ಗಾಳಿಗೆ ಅವಾಂತರ, ಸಿಡಿಲಿನ ಅರ್ಭಟಕ್ಕೆ ಮರಕ್ಕೆ ಬೆಂಕಿ, ಧರೆಗುರುಳಿದ ಮರಗಳು, ರಸ್ತೆ ಬಂದ್..!
ಮುಂಡಗೋಡ ತಾಲೂಕಿನಾಧ್ಯಂತ ಭಾರೀ ಮಳೆಯಾಗಿದೆ. ಬಿರುಗಾಳಿ ಸಮೇತ ಒನಮದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಅಲ್ಲಿ ಅನಾಹುತಗಳಾಗಿವೆ. ಮಳೆ ಗಾಳಿಗೆ ಹಲವು ಕಡೆ ಮರಗಳು ಧರೆಗುರುಳಿವೆ ಪರಿಣಾಮ ಕೆಲವು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ರಸ್ತೆ ಬಂದ್..! ಮುಂಡಗೋಡ ಕಲಘಟಗಿ ರಸ್ತೆಯಲ್ಲಿ ಮಳೆಗಾಳಿಗೆ ಎರಡು ಕಡೆ ಮರಗಳು ನೆಲಕ್ಕುರುಳಿದ್ದು ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಅದ್ರಂತೆ, ಮುಂಡಗೋಡ ಪಟ್ಟಣದ ಹಲವು ಕಡೆ ಮರಗಳು ಧರೆಗುರುಳಿದೆ. ಹೀಗಾಗಿ, ಕೆಲವುವಕಡೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಜ್ಜಿಗೇರಿಯಲ್ಲಿ ಮನೆಗಳಿಗೆ...
ಮುಂಡಗೋಡ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!
ಮುಂಡಗೋಡ ಬಿಜೆಪಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ ಹಾಗೂ ಎಪ್ರೀಲ್ 29 ರಂದು ಅಂಕೋಲದಲ್ಲಿ ನಡೆಯುವ ಯುವಶಕ್ತಿ ಸಮಾವೇಶದಲ್ಲಿ ಭಾಗಿಯಾಗುವ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು. ಈ ವೇಳೆ ಮುಂಡಗೋಡ ಮಂಡಲದ ಅಧ್ಯಕ್ಷ ಮಂಜುನಾಥ ಪಾಟೀಲ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ ಕುಮಾರ್ ನಾಯ್ಕ್, ನಿಕಟಪೂರ್ವ ರೈತ ಮೋರ್ಚಾ ಅಧ್ಯಕ್ಷ ಮಹೇಶ ಹೊಸಕೊಪ್ಪ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಟಣಕೇದಾರ, ಮಂಡಲದ ಪ್ರಧಾನ...
ಮುಂಡಗೋಡ ಚುನಾವಣಾ ಚೆಕ್ ಪೋಸ್ಟ್ ಗಳಲ್ಲಿ ಸೌಕರ್ಯಗಳೇ ಇಲ್ಲ..! ರಣ ಬಿಸಿಲಲ್ಲೇ ಬಸವಳಿತಿದ್ದಾರೆ ಸಿಬ್ಬಂದಿಗಳು..!!
ಮುಂಡಗೋಡ ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಅದ್ರಂತೆ ಮತದಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನೂ ಅಧಿಕಾರಿಗಳು ಮಾಡಿಕೊಳ್ತಿದಾರೆ. ಚುನಾವಣಾಧಿಕಾರಿಗಳ ನಿರ್ದೇಶನದಂತೆ ಎಲ್ಲಾ ಕಾರ್ಯಗಳೂ ನಡಿತಿವೆ. ಅದರ ಭಾಗವಾಗಿ, ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ತಾಲೂಕಿನ ಎಲ್ಲಾ ಗಡಿಗಳಲ್ಲೂ ಚೆಕ್ ಪೊಸ್ಟ್ ಗಳನ್ನು ತೆರೆಯಲಾಗಿದೆ. ಆದ್ರೆ, ಹಾಗೆ ತೆರೆಯಲಾಗಿರೋ ಚೆಕ್ ಪೊಸ್ಟ್ ಗಳು ಬಹುತೇಕ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿ ತೋರಿಸ್ತಿವೆ. ರಣ ಬಿಸಿಲಲ್ಲೇ ಕರ್ತವ್ಯ..! ಅಂದಹಾಗೆ, ತಾಲೂಕಿನ ಗಡಿಗಳಲ್ಲಿ ತೆರೆಯಲಾಗಿರೊ ಚೆಕ್ ಪೊಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲಸ ನಿರ್ವಹಿಸೋದೇ...
ಶ್ರೀರಾಮಸೇನೆ, ಹಿಂದು ಜಾಗರಣ ವೇದಿಕೆಯಿಂದ ಮುಂಡಗೋಡಿನಲ್ಲಿ “ಶ್ರೀರಾಮ ನವಮಿ”
ಮುಂಡಗೋಡ: ಶ್ರೀರಾಮ ನವಮಿಯ ನಿಮಿತ್ತ ಶ್ರೀರಾಮ ಸೇನೆ ಮತ್ತು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಪ್ರಭು ಶ್ರೀರಾಮಚಂದ್ರರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಕಾರ್ಯಕರ್ತರು, ಶ್ರೀರಾಮಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಘೋಷ ಮೊಳಗಿಸಿದ್ರು.
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ, ಉ.ಕನ್ನಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ. ಕಾರವಾರ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಗೆ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸೇರಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು, ಕಾರವಾರದ ಸಿದ್ದಿವಿನಾಯಕ ದೇವಸ್ಥಾನಕ್ಕೆ ಬೇಟಿ ನೀಡಿ ದರ್ಶನ ಪಡೆದ ಡಾ....
ಉತ್ತರ ಕನ್ನಡದಲ್ಲಿ ಇಂದು 3 ನಾಮಪತ್ರ ಸಲ್ಲಿಕೆ, ಮುಂಡಗೋಡಿನ ಚಿದಾನಂದ ಹರಿಜನ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂದಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಎರಡನೇ ದಿನವಾದ ಇಂದು, ಜಿಲ್ಲೆಯಲ್ಲಿ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿವೆ. ಪಕ್ಷೇತರ ಅಭ್ಯರ್ಥಿಗಳಾದ ಚಿದಾನಂದ ಹೆಚ್ ಹರಿಜನ, ಕೃಷ್ಣಾಜಿ ಪಾಟೀಲ್, ನಿರಂಜನ್ ಉದಯಸಿನ್ಹಾ ಸರ್ದೇಸಾಯಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇದ್ರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 7 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದ್ದು, 20 ರಂದು ನಾಮಪತ್ರಗಳ ಪರಿಶೀಲನೆ, 22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ...
ಮುಂಡಗೋಡ ಬಿಜೆಪಿಗೆ ನೂತನ ಪದಾಧಿಕಾರಿಗಳ ಆಯ್ಕೆ, ಯಾರ್ಯಾರು ಗೊತ್ತಾ..?
ವಿವೇಕ್ ಹೆಬ್ಬಾರ್ ಬಳಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಂತರ ಮುಂಡಗೋಡ ಬಿಜೆಪಿ ಮೈಕೊಡವಿ ಎದ್ದಿದೆ. ಒಂದಿಷ್ಟು ಯುವಕರ ಪಡೆ ಸ್ಥಳೀಯ ಬಿಜೆಪಿಯನ್ನ ಬಲಿಷ್ಟಗೊಳಿಸಲು, ಇನ್ನಿಲ್ಲದ ಕಾರ್ಯತಂತ್ರ ರೂಪಿಸುತ್ತಿದೆ. ಮಂಡಲಾಧ್ಯಕ್ಷ ಮಂಜುನಾಥ ಪಾಟೀಲ್ ನೇತೃತ್ವದಲ್ಲಿ ಇಡೀ ತಾಲೂಕಿನ ಬೂತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ನೂತನ ಪದಾಧಿಕಾರಿಗಳ ಆಯ್ಕೆ..! ಅಂದಹಾಗೆ, ಬಿಜೆಪಿ ತೊರೆದು ಕೈ ಪಡೆಗೆ ಜಿಗಿದ ಹಲವು ಬಿಜೆಪಿ ಪದಾಧಿಕಾರಿಗಳಿಂದ ತೆರವಾದ ಸ್ಥಾನಗಳಿಗೆ, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಮುಂಡಗೋಡಿನಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಖಂಡರುಗಳು...









