ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮರಾಠ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮ್ಮ ಅಭ್ಯರ್ಥಿಯನ್ನ ಬೆಂಬಲಿಸಿ ವಿಡಿಯೋವೊಂದನ್ನು ಫೇಸ್ಬುಕ್ ನಲ್ಲಿ ಕಾಂಗ್ರೆಸ್ ಸಾಮಾಜಿಕ ತಾಣಗಳ ವಿಭಾಗದ ಸೂರಜ್ ನಾಯ್ಕ ಅವರು ಹಂಚಿಕೊಂಡಿದ್ದರು. ಅದಕ್ಕೆ ಬಿಜೆಪಿ ಕಾರ್ಯಕರ್ತನೆನ್ನಲಾದ ಕುಮಟಾದ ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಎಂಬಾತ ತನ್ನ ಫೇಸ್ಬುಕ್ ಖಾತೆಯಿಂದ ನಿಂದನಾತ್ಮಕವಾಗಿ ಕಮೆಂಟ್ ಮಾಡಿದ್ದ. ಈ ಬಗ್ಗೆ ಗಮನಿಸಿದ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಮುಂಡಗೋಡಿನಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ..!
ಮುಂಡಗೋಡ: ಪಟ್ಟಣದ ಬಿಜೆಪಿ ಮಂಡಳ ಕಾರ್ಯಾಲಯದಲ್ಲಿ ಬಿಜೆಪಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಶ್ರೀ ದೀನ್ ದಯಾಳ್ ಉಪಾಧ್ಯಾಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಂಭ್ರಮಿಸಲಾಯ್ತು. ಇದ್ರ ಜೊತೆ ಲೋಕಸಭಾ ಚುನಾವಣೆ ಪೂರ್ವತಯಾರಿ ಕುರಿತು ಮಂಡಳದ ಕಾರ್ಯಕಾರಿಣಿ ಸಭೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಚಂದ್ರು ಎಸಳೆ, ಮಂಡಳ ಅಧ್ಯಕ್ಷ ಮಂಜುನಾಥ್ ಪಾಟೀಲ, ರಾಜ್ಯ ಎಸ್ ಟಿ ಮೋರ್ಚಾ ಕಾರ್ಯದರ್ಶಿ ಸಂತೋಷ ತಳವಾರ, ಜಿಲ್ಲಾ ವಿಶೇಷ ಅಹ್ವಾನಿತರಾದ ತುಕಾರಾಮ್ ಇಂಗಳೆ, ರೈತ ಮೋರ್ಚಾ ಅಧ್ಯಕ್ಷರಾದ ನಾಗರಾಜ್...
ಅಯ್ಯೋ ವಿಧಿಯೇ, ಮತ್ತೊಂದು ಭೀಕರ ಬೈಕ್ ಅಪಘಾತ..! ನಂದಿಕಟ್ಟಾದ ಮತ್ತೋರ್ವ ಯುವಕ ಸಾವು..!
ಮುಂಡಗೋಡ- ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಭಯಾನಕ ಅಪಘಾತವಾಗಿದೆ. ಕಲಘಟಗಿ ತಾಲೂಕಿನ ಬೆಲವಂತರ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕ ಮೃತಪಟ್ಟಿದ್ದಾನೆ. ಮತ್ತಿಬ್ಬರಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ತುಕಾರಾಮ್ ಅರ್ಜುನ್ ಕಮ್ಮಾರ್ (26) ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಇನ್ನು ಮತ್ತೀರ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಅಂದಹಾಗೆ, ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಕ್ಕೆ ಬಹುಶಃ ಇವತ್ತು ಕರಾಳ ದಿನ. ಯಾಕಂದ್ರೆ ಒಂದೇ ದಿನ ಪ್ರತ್ಯೇಕ ಎರಡು ಅಪಘಾತದಲ್ಲಿ...
ಹುನಗುಂದ ಬಳಿ ಭೀಕರ ಅಪಘಾತ, ಬೈಕ್ ಓಮಿನಿ ನಡುವೆ ಡಿಕ್ಕಿ, ನಂದಿಕಟ್ಟಾದ ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!
ಮುಂಡಗೋಡ: ತಾಲೂಕಿನ ಹುನಗುಂದ ಹಾಗೂ ಟಿಬೇಟಿಯನ್ ಕ್ಯಾಂಪ್ ನಂ. 8 ರ ರಸ್ತೆ ಮದ್ಯೆ ಭೀಕರ ಅಪಘಾತವಾಗಿದೆ. ಓಮಿನಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಾಯವಾಗಿದೆ. ನಂದಿಕಟ್ಟಾ ಗ್ರಾಮದ ಕೃಷ್ಣ ಸೋಮಣ್ಣ ಕಟಾವಕರ್ (54) ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನು ಪ್ರಭು(36) ಎಂಬುವ ಬೈಕ್ ಹಿಂಬದಿಯ ಸವಾರ ಗಾಯಗೊಂಡಿದ್ದಾನೆ. ಬೈಕ್ ಸವಾರರು ಹುನಗುಂದ ಗ್ರಾಮಕ್ಕೆ ತೆರಳುತ್ತಿದ್ದರು. ಹಾಗೇನೆ ಹುನಗುಂದ ಕಡೆಯಿಂದ ವರುತ್ತಿದ್ದ ಓಮಿನಿ ನಡುವೆ ಡಿಕ್ಕಿಯಾಗಿದೆ. ಹೀಗಾಗಿ, ಗಂಭೀರವಾಗಿ ಗಾಯಗೊಂಡಿದ್ದ...
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್
ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....
ಗೆದ್ದುಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು: ಕೈ ಅಭ್ಯರ್ಥಿ ಡಾ.ಅಂಜಲಿಗೆ ರಾಘವೇಶ್ವರ ಶ್ರೀ ಆಶೀರ್ವಾದ
ಗೋಕರ್ಣ: ‘ಆರಿಸಿ ಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು’ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಆಶೀರ್ವಾದ ನೀಡಿದರು. ಗೋಕರ್ಣದ ಅಶೋಕೆಯಲ್ಲಿ ಡಾ.ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನ ಭೇಟಿಯಾದರು. ಈ ವೇಳೆ ಫಲಪುಷ್ಪ ನೀಡಿ ಗುರು ಗೌರವ ಸಲ್ಲಿಸಿದರು. ಶ್ರೀಗಳು ಕೆಲ ಹೊತ್ತು ಚುನಾವಣೆ ಹಾಗೂ ಜಿಲ್ಲೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಕೊನೆಯಲ್ಲಿ ಡಾ.ಅಂಜಲಿ ಅವರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದ ಅವರು, ‘ಮನಃಪೂರ್ವಕವಾಗಿ ಆಶೀರ್ವದಿಸುವೆ....
ಬಾಚಣಕಿ ಬಳಿ ಅಪಘಾತ, ಅರಷಿಣಗೇರಿಯ ವ್ಯಕ್ತಿ ಸ್ಥಳದಲ್ಲೇ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಲಾರಿ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಅರಷಿಣಗೇರಿಯ ಸ್ಕೂಟಿ ಸವಾರ ಸ್ಥಳದಲ್ಲೇ ಸಾಚನ್ನಪ್ಪಿದ್ದಾನೆ. ಬಸವರಾಜ್ ಶಿವನಗೌಡರ್ (50) ಎಂಬುವ ಸ್ಲೂಟಿ ಸವಾರನೇ ಅಪಘಾತದಲ್ಲಿ ಮೃತಪಟ್ಟಿದ್ದು, ಸಂಜೆ ಮುಂಡಗೋಡಿನಿಂದ ಸ್ಕೂಟಿ ಮೇಲೆ ಅರಷಿಣಗೇರಿಗೆ ಬರುತ್ತಿದ್ದಾಗ ಲಾರಿ ಡಿಕ್ಕಿಯಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪಕ್ಷಕ್ಕೆ ದ್ರೋಹ ಮಾಡಿದವ್ರು ಯಾವತ್ತೂ ಉದ್ಧಾರ ಆಗಲ್ಲ- ರೂಪಾಲಿ ನಾಯ್ಕ್
ಮುಂಡಗೋಡ: ಪಕ್ಷಕ್ಕೆ ದ್ರೋಹ ಮಾಡಿದವ್ರು ಯಾವತ್ತಿಗೂ ಉದ್ಧಾರ ಆಗಲ್ಲ ಅಂತಾ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ್, ಪರೋಕ್ಷವಾಗಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ರು. ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವ್ರು, ಪಕ್ಷದಲ್ಲಿ ಬಂದು ಸ್ಥಾನಮಾನ ಪಡೆದು, ಪಕ್ಷದ ಶಾಲು ಹಾಕಿಕೊಂಡು ಮೆರೆದವರು ಈಗ ಮತ್ತೆ ಪಕ್ಷ ಬಿಡುತ್ತಿದ್ದಾರೆ. ಅಲ್ಲದೇ ಪಕ್ಷದ ಕಾರ್ಯಕರ್ತರಿಗೆ ಆತಂಕಗೊಳಿಸುವ ವಾತಾವರಣ ನಿರ್ಮಿಸುತ್ತಿದ್ದಾರೆ....
ಮುಂಡಗೋಡಿನಲ್ಲಿ ಬಿಜೆಪಿ ಸಮಾವೇಶ..! ಬಿಜೆಪಿ ಶಾಸಕ ಹೆಬ್ಬಾರರ ಭಾವಚಿತ್ರವೇ ನಾಪತ್ತೆ..! ಬಿಜೆಪಿಗೆ ಬೇಡವಾದ್ರಾ ಹೆಬ್ಬಾರ್..?
ಮುಂಡಗೋಡಿನಲ್ಲಿಂದು ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯುತ್ತಿದೆ. ಉತ್ತರ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆದ್ರೆ, ಈ ಸಮಾವೇಶದ ವೇದಿಕೆಯಲ್ಲಿ ಹಾಕಿರೋ ಬ್ಯಾನರ್ ನಲ್ಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ರವರ ಭಾವಚಿತ್ರವನ್ನೇ ಹಾಕಿಲ್ಲ. ಅಂದಹಾಗೆ, ಇಂದು ನಡೆಯುತ್ತಿರೋ ಸಮಾವೇಶದಲ್ಲಿ ಬಹುತೇಕ ಜಿಲ್ಲಾ ನಾಯಕರು ಭಾಗವಹಿಸಿಲಿದ್ದಾರೆ ಎನ್ನಲಾಗ್ತಿದೆ. ಈ ಕಾರಣಕ್ಕಾಗಿನೇ, ವೇದಿಕೆಯ ಬ್ಯಾನರನಲ್ಲಿ ರಾಷ್ಟ್ರ ನಾಯಕರು, ರಾಜ್ಯ ನಾಯಕರು ಹಾಗೂ ಜಿಲ್ಲಾಮಟ್ಟದ ನಾಯಕರುಗಳ ಭಾವಚಿತ್ರ ಹಾಕಲಾಗಿದೆ. ಜೊತೆಗೆ ಬಿಜೆಪಿಯ...
ಶಿರಸಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾತು..!
ಶಿರಸಿ: ನಮ್ಮ ನೆಲ, ನಮ್ಮ ಜಲ ರಕ್ಷಣೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡುವ ಹಂಬಲವಿದೆ; ಇದು ನನ್ನ ಗ್ಯಾರಂಟಿಯಾಗಿದ್ದು, ಇದಕ್ಕಾಗಿ ನಿಮ್ಮ ಆಶೀರ್ವಾದ ಬೇಕಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು. ಶಿರಸಿಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜನರ ಜಮೀನು ನಮ್ಮವರಿಗೇ ಸಿಗಬೇಕು. ಅವರಿಗೆ ಅವರ ಹಕ್ಕು ದೊರಕಿಸಿಕೊಡುವ ಕಾರ್ಯ ಮಾಡಬೇಕಿದೆ. ನಮ್ಮ ಜನರಿಗೆ ಉದ್ಯೋಗ...









