ಇದು ನಿಜಕ್ಕೂ ಮುಂಡಗೋಡ ಯಲ್ಲಾಪುರ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾದ ಸುದ್ದಿ. ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಸದ್ಯ ಕಾಂಗ್ರೆಸ್ ಸೇರೋದಿಲ್ಲ. ಬದಲಾಗಿ, ಹೆಬ್ಬಾರ್ ರವರ ಸುಪುತ್ರ ವಿವೇಕ್ ಹೆಬ್ಬಾರ್ ಇನ್ನೇನು ಕೆಲವೇ ದಿನಗಳಲ್ಲಿ ಕೈ ಹಿಡಿಯಲಿದ್ದಾರೆ ಅನ್ನೋದು ಕನ್ಪರ್ಮ್ ಆಗ್ತಿದೆ. ಈ ಮೂಲಕ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪಕ್ಷದಲ್ಲಿದ್ದುಕೊಂಡೇ ಅಕ್ಷರಶಃ ತಟಸ್ತರಾಗಿ ಕಮಲ ಪಾಳಯಕ್ಕೆ ಡಿಚ್ಚಿ ಕೊಡುವ ಎಲ್ಲಾ ತಯಾರಿ ಮಾಡಿಕೊಂಡಿದ್ದಾರಂತೆ ಹೆಬ್ಬಾರ್ ಸಾಹೇಬ್ರು..! ಹಳ್ಳಿ ಹಳ್ಳಿಗಳಲ್ಲೂ ಸಭೆ..! ಇಂತಹದ್ದೊಂದು ಕಾರ್ಯತಂತ್ರ ರೂಪಿಸಿಕೊಂಡಿರೋ ಶಿವರಾಮ್ ಹೆಬ್ಬಾರ್,...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಎದುರಾಳಿ ಬಿಜೆಪಿ ಮನೆ ಬಿಟ್ಟು, ನಮ್ಮ ಮನೆಗೆ ಬರುವವರನ್ನು ಸ್ವಾಗತಿಸೋಣ..! ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಸ್ವಾಗತ..!!
ಮುಂಡಗೋಡ: ಚುನಾವಣೆಯೆಂಬ ಪರೀಕ್ಷೆ ಬಂದಿದೆ. ಎದುರಾಳಿ ಬಿಜೆಪಿ ಮನೆಯನ್ನ ಬಿಟ್ಟು ನಮ್ಮ ಮನೆಗೆ ಬರಲು ಹೊರಟಿರುವವರಿಗೆ ಸ್ವಾಗತ ಮಾಡಬೇಕಿದೆ. ಕಾಂಗ್ರೆಸ್ ಎಂಬುದು ದೊಡ್ಡ ಸಮುದ್ರ. ನಮಗೆ ಎಲ್ಲವನ್ನೂ ಅರಗಿಸಿಕೊಳ್ಳುವ ಶಕ್ತಿ ಇದೆ. ಯಾವ ಟೈಮ್ ನಲ್ಲಿ ಯಾವ ಆಪರೇಷನ್ ಮಾಡಬೇಕೆಂಬುದೂ ನನಗೆ ಗೊತ್ತಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು. ಮುಂಡಗೋಡಿನಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಎಷ್ಟೇ ಗುಂಪಿದ್ದರೂ, ವೈಮಸ್ಸಿದ್ದರೂ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ...
ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕೈ ಕಾರ್ಯಕರ್ತರಿಂದ ವಿರೋಧ..! ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ ಕಾರ್ಯಕರ್ತರು..!!
ಶಿರಸಿ: ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದ್ದಾರೆ “ಕೈ” ಕಾರ್ಯಕರ್ತರು. ಶಿರಸಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಿವರಾಮ್ ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿರುವ ಕೈ ಕಾರ್ಯಕರ್ತರು, “ನಮ್ಮ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗಿಲ್ಲಿ ಜಾಗವಿಲ್ಲ” ಎಂದು ಪೋಸ್ಟರ್ ಅಂಟಿಸಿದ್ದಾರೆ. ಕಾಂಗ್ರೆಸ್ ನಿಂದ ಬಾಂಬೆ ಟೀಂ ಜತೆ ಬಿಜೆಪಿಗೆ ಹೋಗಿ ಸಚಿವರಾಗಿದ್ದ ಹೆಬ್ಬಾರ್ ಸಾಹೇಬ್ರು, ಈಗ ಮತ್ತೆ ಕೆಲವು...
ಬಿಜೆಪಿ ಟಿಕೆಟ್ ಮಿಸ್ ಆದ ಹಿನ್ನೆಲೆ, ಕುತೂಹಲ ಮೂಡಿಸಿದ ಅನಂತಣ್ಣನ ನಡೆ..! ಪತ್ರದ ಮೂಲಕ ನೀಡಿದ ಸಂದೇಶವಾದ್ರೂ ಏನು..?
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆಗುತ್ತಿದ್ದಂತೆ ಸಂಸದ, ಹಿಂದು ಪೈಯರ್ ಬ್ರ್ಯಾಂಡ್ ಅನಂತಕುಮಾರ್ ಹೆಗಡೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ. ತನ್ನ ಕ್ಷೇತ್ರದ ಬೆಂಬಲಿಗರಿಗೆ, ಮತದಾರರಿಗೆ ಪತ್ರದ ಮೂಲಕ ಮನದಾಳದ ಕೃತಜ್ಞತೆ ಸಲ್ಲಿಸಿದ್ದಾರೆ. ಅನಂತಣ್ಣನ ಪತ್ರದ ಸಾರಾಂಶ..! ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ...
ಅನಂತಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೊನೆಗೂ ಮಿಸ್, ಕಾಗೇರಿಗೆ ಒಲಿದ ಬಿಜೆಪಿ ಟಿಕೆಟ್..!
ಕೊನೆಗೂ ಅನಂತಕುಮಾರ್ ಹೆಗಡೆಯವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಬಿಜೆಪಿಯ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಏಳು ಬಾರಿ ಗೆದ್ದು ಬೀಗಿದ್ದ ಅನಂತಣ್ಣನಿಗೆ ಬಿಜೆಪಿ ಠಕ್ಕರ್ ಕೊಟ್ಟಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರಸಿ ಕ್ಷೇತ್ರದಿಂದ ಮೂರು ಬಾರಿ ಹಾಗೂ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದರು, ಇನ್ನು ಕಳೆದ ವರ್ಷದ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ವಿರುದ್ಧ...
ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡ ತಾಲೂಕಿನ ಸನವಳ್ಳಿ ಜಲಾಶಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 24 ರಿಂದ 25 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ಏನಿಲ್ಲವೆಂದರೂ ವಾರದ ಹಿಂದೆಯೇ ಜಲಾಶಯದಲ್ಲಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಅಂದಾಜಿಸಲಾಗಿದೆ. ಇಂದು ಬೆಳಿಗ್ಗೆ ಸನವಳ್ಳಿ ಗ್ರಾಮದ ಜನ ಜಲಾಶಯಕ್ಕೆ ಬಂದಾಗ, ಶವ ತೇಲುತ್ತಿರುವ ದೃಷ್ಯ ಕಂಡಿದೆ. ಇಡೀ ಮುಂಡಗೋಡ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ ಜಲಾಶಯದಲ್ಲಿ, ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಆತ್ಮಹತ್ಯೆಯಾ..? ಅಷ್ಟಕ್ಕೂ, ಜಲಾಶಯದಲ್ಲಿ...
ಬೆಕ್ಕು ಹಿಡಿಯಲು ಬಂದು ಬಾವಿಗೆ ಬಿದ್ದ ಚಿರತೆ, ಯಲ್ಲಾಪುರದ ಅರಬೈಲಿನಲ್ಲಿ ಆತಂಕ, ಯಾರಿಗೂ ಹೇಳಬೇಡಿ ಅಂದ್ರಂತೆ ಅರಣ್ಯಾಧಿಕಾರಿಗಳು..!
ಯಲ್ಲಾಪುರ ತಾಲೂಕಿನ ಅರಬೈಲಿನಲ್ಲಿ ಬೆಳ್ಳಂ ಬೆಳಿಗ್ಗೆ ಚಿರತೆ ಪ್ರತ್ಯಕ್ಷವಾಗಿದೆ. ಮನೆಯ ಹಿತ್ತಲಿನ ಬಾವಿಯಲ್ಲಿ ಬಿದ್ದಿರೋ ಚಿರತೆ ಬಾವಿಯಿಂದ ಮೇಲೆ ಬರಲು ಪರದಾಡುತ್ತಿದೆ. ಆದ್ರೆ, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ತಕ್ಷಣವೇ ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆದ್ರೆ, ಈ ವಿಷಯ ಯಾರಿಗೂ ಹೆಳಬೇಡಿ ಅಂತಾ ಮನೆಯವರಿಗೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರಂತೆ. ಅಂದಹಾಗೆ, ಯಲ್ಲಾಪುರ ತಾಲೂಕಿನ ಅರೆಬೈಲು ಗ್ರಾಮದ ಕೋವಿಂದ ನಾಯರ್ ಎಂಬುವವರ ಮನೆಯ ಬಾವಿಯಲ್ಲಿ ಘಟನೆ ನಡೆದಿದೆ. ಬಹುಶಃ ನಿನ್ನೆ ರಾತ್ರಿಯೇ ಮನೆಗೆ...
ಮುಂಡಗೋಡ ಅಮ್ಮಾಜಿ ಕೆರೆ ಸಮೀಪ ವಿಷ ಕುಡಿದು ನಿತ್ರಾಣಗೊಂಡಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಾರ್ವಜನಿಕರು..!
ಮುಂಡಗೋಡ ಪಟ್ಟಣದ ಅಮ್ಮಾಜಿ ಕೆರೆ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ, ನಿತ್ರಾಣಗೊಂಡ ಯುವಕನೋರ್ವನ ರಕ್ಷಣೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಲ್ಲೂರು ಬಡ್ನಿ ಮೂಲದವನು ಅಂತಾ ಅಂದಾಜಿಸಲಾಗಿರೋ ಯುವಕನಿಗೆ ಸದ್ಯ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ನೋಂದಣಿ ಸಂಖ್ಯೆ ಹೊಂದಿರುವ ಸ್ಕೂಟಿ ಮೇಲೆ ಬಂದಿರೋ ಯುವಕ, ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಪಕ್ಕ ಬಿದ್ದು ನರಳಾಡುತ್ತಿದ್ದ. ಬಾಯಲ್ಲಿ ನೊರೆ ಬಂದು ಕೋಮಾ ಸ್ಥಿತಿಗೆ ತಲುಪಿದ್ದ ಯುವಕ ವಿಷ ಸೇವಿಸಿರಬಹುದು ಅಂತಾ ಅಂದಾಜಿಸಲಾಗಿದೆ. ಸಾರ್ವಜನಿಕರು...
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ, ಕೈ ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಅಧಿಕೃತ ಘೋಷಣೆ..!
ಉತ್ತರಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅಂತೂ ಇಂತೂ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಇದ್ರೊಂದಿಗೆ ಸಾಕಷ್ಟು ಕುತೂಹಲ ಕೆರಳಿಸಿದ್ದ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ. ಇನ್ನು ಉತ್ತರಕನ್ನಡ ಕ್ಷೇತ್ರದ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿಯಾಗಿ ಖಾನಾಪುರ ಮಾಜಿ ಶಾಸಕಿ ಅಂಜಲಿ ನಿಂಬಾಳ್ಳರ್ ಅವರ ಹೆಸರನ್ನ ಪಕ್ಷದ ಹೈಕಮಾಂಡ ಘೋಷಣೆ ಮಾಡಿದೆ. ಉತ್ತರಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿಯ ಎರಡು ಕ್ಷೇತ್ರಗಳು ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿದೆ. ಈ ಭಾರಿ ಕಾಂಗ್ರೆಸ್ ನಿಂದ ನ್ಯಾಯವಾದಿ...
ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ..! ಮೊದಲ ದಿನವೇ ಕಳ್ಳರ ಕೈಚಳಕಕ್ಕೆ ಭಕ್ತರು ಶಾಕ್..!!
ಶಿರಸಿಯ ಮಾರಿಕಾಂಬೆಯ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಸಹಸ್ರ ಸಂಖ್ಯೆಯ ಭಕ್ತರ ಹರ್ಷೋದ್ಘಾರದ ನಡುವೆ ಶಿರಸಿಯ ಸಿರಿದೇವಿ ಜಾತ್ರಾ ಗದ್ದುಗೆಯ ಮೇಲೆ ವಿರಾಜಮಾನಳಾಗಿದ್ದಾಳೆ. ಆದ್ರೆ, ಪ್ರಸಕ್ತ ವರ್ಷದ ಜಾತ್ರೆಯಲ್ಲಿ ಅದ್ಯಾಕೋ ಏನೋ ಪೊಲೀಸ್ ಇಲಾಖೆ ಕೊಂಚ ನಿರ್ಲಿಪ್ತವಾಗಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ, ಮೊದಲ ದಿನದ ಜಾತ್ರೆಯಲ್ಲೇ ಕಳ್ಳರ ಕೈಚಳಕ ವಿಪರೀತ ಹೆಚ್ಚಾಗಿದೆ ಅಂತಾ ಸಾಕಷ್ಟು ಭಕ್ತರು ಗಾಬರಿಗೊಂಡಿದ್ದಾರೆ. ಮೊದಲ ದಿನವೇ ಇಷ್ಟಾ..? ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಭಕ್ತರ ಮೂಲಕ ಬಂದ ಮಾಹಿತಿ ಪ್ರಕಾರ ಇವತ್ತಿನ...









