ಮುಂಡಗೋಡ ನೂತನ ಸಿಪಿಐ ಆಗಿ ರಂಗನಾಥ್ ನೀಲಮ್ಮನವರ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇತ್ತಿಚೆಗಷ್ಟೇ ಪದೋನ್ನತಿ ಹೊಂದಿ ಇಲ್ಲಿಂದ ವರ್ಗಾವಣೆಗೊಂಡ ಬಿ.ಎಸ್.ಲೋಕಾಪುರ ಸ್ಥಾನಕ್ಕೆ ರಂಗನಾಥ್ ನೀಲಮ್ಮನವರ್ ನೇಮಕಗೊಂಡಿದ್ದಾರೆ. ಅಂದಹಾಗೆ, ಈ ಮೊದಲು ಯಲ್ಲಾಪುರ ಠಾಣೆಯಲ್ಲಿಯೂ ಕಾರ್ಯನಿರ್ವಹಿಸಿದ್ದ ನೀಲಮ್ಮನವರ್, ಕಾರವಾರದ ಸೈಬರ್ ಕ್ರೈಂ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಈಗ ಮುಂಡಗೋಡ ಠಾಣೆಗೆ ನಿಯುಕ್ತಿಗೊಂಡು ಆಗಮಿಸಲಿದ್ದಾರೆ. ಇವತ್ತು ಬಹುತೇಕ ಮುಂಡಗೋಡ ಠಾಣೆಗೆ ಬಂದು ಅಧಿಕಾರ ಸ್ವೀಕರಿಸಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಇದು ಮುಂಡಗೋಡಿಗರಿಗೆ ಶಾಕಿಂಗ್ ಸುದ್ದಿ..! ಅವನ ಸಾವು ಸಹಜ ಅಲ್ಲವಂತೆ, ಹಾಗಿದ್ರೆ ಪತ್ನಿಯೇ ಪತಿಯನ್ನ ಕೊಂದಳಾ ಪಾಪಿ..?
ಇದು ನಿಜಕ್ಕೂ ಮುಂಡಗೋಡಿಗರನ್ನು ನಿಬ್ಬೆರಗಾಗಿಸೋ ಸುದ್ದಿ. ಗಂಡನನ್ನೇ ಕೊಲೆ ಮಾಡಿ, ವಿಪರೀತ ಎಣ್ಣೆ ಹೊಡೆದು ಸತ್ತು ಹೋಗಿದ್ದಾನೆ ಅಂತಾ ಬಿಂಬಿಸಿರೋ ಖತರ್ನಾಕ ಪತ್ನಿಯೊಬ್ಬಳ ಗುಸು ಗುಸು, ಪಿಸು ಪಿಸು..! 15 ದಿನಗಳ ಹಿಂದೆ..! ಅಸಲು ಕಳೆದ 15 ದಿನಗಳ ಹಿಂದೆ ನಡೆದು ಹೋದ ಈ ಆಟದಲ್ಲಿ ಉಸಿರು ಚೆಲ್ಲಿದವನ ಆತ್ಮ ಇನ್ನೂ ಅದೇ ಜಾಗದಲ್ಲಿ ಗಿರಕಿ ಹೊಡೆಯುತ್ತಿದೆಯೋ ಏನೋ..? ತಾನೇ ತಾಳಿ ಕಟ್ಟಿದ್ದ ಮಾಯಾಂಗನೆಯೇ ತನ್ನನ್ನ ಕೊಂದು ಹಾಕಿದ್ದಾಳೆ, ನಾನು ಕುಡಿದು ಸತ್ತಿಲ್ಲ ಅಂತಾ ಅದೇಷ್ಟೇ ಬಾಯಿ...
ಬಸಾಪುರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಬಸಾಪುರ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬಸಾಪುರ ಗ್ರಾಮದ ಅರುಣ್ ಸಿಂಗ್ ರಜಪೂತ್ (24) ಎಂಬುವ ಯುವಕನೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯಾವುದೋ ವಿಷಯವನ್ನು ಮನಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಯುವಕನನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಾಲಬಾಧೆ, ಇಂದೂರಿನಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡನಾ ಅನ್ನದಾತ..? ತನ್ನ ಗದ್ದೆಯಲ್ಲೇ ಸಾವಿಗೆ ಶರಣಾದ ರೈತ
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಅನ್ನದಾತನೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ. ತೀವ್ರ ಬರದ ಹಿನ್ನೆಲೆಯಲ್ಲಿ ಬೋರವೆಲ್ ನಲ್ಲಿ ಅಂತರ್ಜಲ ಬತ್ತಿಹೋದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಇಂದೂರು ಗ್ರಾಮದ ಬಾಬಾಜಾನ್ ದಾವಲಸಾಬ್ ಹುಬ್ಬಳ್ಳಿ(65) ಎಂಬುವ ರೈತನೇ ಆತ್ಮಹತ್ಯೆ ಮಾಡಿಕೊಂಡಿದ್ದು, ಗದ್ದೆಯಲ್ಲೇ ಸಾವಿಗೆ ಶರಣಾಗಿದ್ದಾನೆ. ಅಂದಹಾಗೆ, ಎರಡು ಎಕರೆ ಜಮೀನು ಹೊಂದಿರೋ ರೈತನಿಗೆ ಸಹಕಾರಿ ಬ್ಯಾಂಕ್ ಸೇರಿದಂತೆ ಖಾಸಗಿಯಾಗಿಯೂ ಸಾಲ ಮಾಡಿಕೊಂಡಿದ್ದ. ಸುಮಾರು 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತನಿಗೆ ತೀವ್ರ...
ಹಾರವಳ್ಳಿ ಬಳಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಹಾರವಳ್ಳಿ ಗ್ರಾಮದ ಹತ್ತಿರ ಮಾಜಿ ಶಾಸಕ ವಿ ಎಸ್ ಪಾಟೀಲ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಬನವಾಸಿಯಿಂದ ಪಾಳಾ- ರಾಮಪೂರ ಮಾರ್ಗವಾಗಿ ತಮ್ಮ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಚಾಲಕ ಆನಂದ ಆಲೂರನಿಗೆ ಕಣ್ಣಿಗೆ ಹಾಗೂ ಮಾಜಿ ಶಾಸಕ ವಿ ಎಸ್ ಪಾಟೀಲರಿಗೆ ಎದಗೆ ಪೆಟ್ಟು ಬಿದ್ದಿದೆ. ಅದೃಷ್ಟವಾಶತ್ ಕಾರಿನ ಏರ್ ಬ್ಯಾಗ್ ಓಪನ್...
ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರಕ್ಕೆ ಚರ್ಚಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
ಶಿರಸಿ: ಮಂಗನ ಕಾಯಿಲೆಯಿಂದ ಮರಣ ಹೊಂದಿದವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಖಾಸಗಿ ಸಂಸ್ಥೆಗಳು ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು...
ಈಶ್ವರಪ್ಪನವ್ರೇ, ಗಾಜಿನ ಮನೇಲಿ ನಿಂತು, ಮತ್ತೊಬ್ಬರ ಮನೆ ಮೇಲೆ ಕಲ್ಲು ಎಸಿಬೇಡಿ- ಬಿಜೆಪಿ ನಾಯಕ ಈಶ್ವರಪ್ಪ ವಿರುದ್ಧ ಶಿವರಾಂ ಹೆಬ್ಬಾರ್ ಎಚ್ಚರಿಕೆ..!
ಶಿರಸಿ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಮಗೆ ಹಣ ಕೊಟ್ಟಿದೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿಕೆಗೆ ಶಾಸಕ ಶಿವರಾಮ ಹೆಬ್ಬಾರ್ ಖಡಕ್ ತಿರುಗೇಟು ನೀಡಿದ್ದಾರೆ. ಶಿರಸಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡುತ್ತಿದ್ದ ಹೆಬ್ಬಾರ್, ಬೇರೆ ಬೇರೆ ರಾಜ್ಯದಲ್ಲಿ ಬಿಜೆಪಿಯವರೆ ಕಾಂಗ್ರೆಸ್ ಶಾಸಕರನ್ನ ಖರೀದಿ ಮಾಡಿದ್ದಾರಲ್ಲ ಅವರಿಗೆಲ್ಲಾ ಎಷ್ಟೆಷ್ಟು ಕೋಟಿ ಹಣ ನೀಡಿದ್ದಾರೆಂಬುದನ್ನು ಈಶ್ವರಪ್ಪ ಬಹಿರಂಗ ಪಡಿಸಲಿ ಅಂತಾ ತಿರುಗೇಟು ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶಿವರಾಮ ಹೆಬ್ಬಾರ್, ಉತ್ತರ ಪ್ರದೇಶ ಹಾಗೂ...
ಮುಂಡಗೋಡ ತಾಲೂಕಿನಲ್ಲಿ ಮಂಗನ ಕಾಯಿಲೆ ಕಟ್ಟೇಚ್ಚರ, ಜಾಗ್ರತೆ ವಹಿಸುವಂತೆ ವೈದ್ಯಾಧಿಕಾರಿಗಳ ಪ್ರಕಟಣೆ..!
ಮುಂಡಗೋಡ: ಅಕ್ಕ ಪಕ್ಕದ ತಾಲೂಕುಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗುತ್ತಿದ್ದು ಜನರು ಜಾಗೃತಿಯಿಂದ ವಹಿಸುವಂತೆ ತಾಲೂಕಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನರೇಂದ್ರ ಪವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಂಕಿತ ಉಣ್ಣೆಗಳು ಕಚ್ಚುವುದರಿಂದ ಮನುಷ್ಯರಿಗೆ ಮಂಗನ ಕಾಯಿಲೆ ಬರುತ್ತದೆ. ಇದು ಮನುಷ್ಯರಿಂದ ನೇರವಾಗಿ ಮನುಷ್ಯರಿಗೆ ಹರಡುವುದಿಲ್ಲ. ಈ ವೈರಲ್ ಜ್ವರವನ್ನು ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸಬಹುದು ಜನರು ಅನವಶ್ಯಕವಾಗಿ ಕಾಡಿಗೆ ಹೋಗಬಾರದು. ಕಾಡಿನಿಂದ ಒಣ ದರಕು.ತರಗೆಲೆ ಮನೆಗೆ,ತೋಟಕ್ಕೆ ತರಬಾರದು.ಕಾಯಿಲೆಯಿಂದ ಸತ್ತ ಮಂಗಗಳಲ್ಲಿ ಇರುವ ಉಣ್ಣೆಗಳು ತರಗೆಲೆಗಳಲ್ಲಿ ಇರುತ್ತವೆ. ಮಂಗನ ಕಾಯಲೆ...
ಬೆಂಗಳೂರು “ಕೇಫೆ” ಬಾಂಬ್ ಸ್ಫೋಟ ಕೇಸ್ ಬಿಜೆಪಿಯದ್ದೇ ಚುನಾವಣಾ ಸಂಚು: ಮುಂಡಗೋಡಿನಲ್ಲಿ ಸಚಿವ ಮಂಕಾಳು ವೈದ್ಯ ಆರೋಪ..!
ಬೆಂಗಳೂರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಂಕಾಳು ವೈದ್ಯ ಗಂಭೀರ ಆರೋಪ ಮಾಡಿದ್ದಾರೆ. ಇದು ಚುನಾವಣೆಗಾಗಿ ಬಿಜೆಪಿಯವರು ಮಾಡಿರೋ ಸಂಚು ಅನ್ನೊ ವ್ಯಾಕ್ಯಾನ ಮಾಡಿರೋ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಬಿಜೆಪಿಯವರು ಚುನಾವಣೆಗಾಗಿ ಏನ್ ಬೇಕಾದ್ರೂ ಮಾಡ್ತಾರೆ ಅಂತಾ ಆರೋಪಿಸಿದ್ರು. ಅವರು, ಮುಂಡಗೋಡಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು, ಚುನಾವಣೆ ಹೊತ್ತಲ್ಲಿ ಮತದಾರರ ಗಮನ ಸೆಳೆಯಲು ಯಾರು, ಯಾವ ಪಕ್ಷದವರು ಏನ್ ಮಾಡ್ತಾರೆ ಅಂತಾ ನಿಮಗೂ ಗೊತ್ತಿದೆ, ಎಲ್ಲರಿಗೂ ಗೊತ್ತಿದೆ. ಈ ಕೃತ್ಯ...
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ನಲ್ಲಿ ಕೋಲಾಹಲ, ಬ್ಲಾಕ್ “ಕೈ” ಅಧ್ಯಕ್ಷರ ಬದಲಾವಣೆಗಾಗಿ ಕಾರ್ಯಕರ್ತರ ಮನವಿ..!
ಮುಂಡಗೋಡ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುವಂತೆ ಒತ್ತಾಯಿಸಿ ಖುದ್ದು ಕಾಂಗ್ರೆಸ್ ಕಾರ್ಯಕರ್ತರೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರಿಗೆ ಅಲವತ್ತುಕೊಂಡು ಮನವಿ ಅರ್ಪಿಸಿದ ಘಟನೆ ನಡೆದಿದೆ. ಸರ್ವಾಧಿಕಾರಿ ಅಧ್ಯಕ್ಷರಾ..? ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕಾರ್ಯ ವೈಖರಿ ಕೆಲವು ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಬೇಸರ ಮೂಡಿಸಿದ್ದು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ. ಸರ್ವಾಧಿಕಾರಿ ಧೋರಣೆಯಿಂದ ಕಾರ್ಯಕರ್ತರು ಕಂಗಾಲಾಗಿದ್ದು ಲೋಕಸಭಾ ಚುನಾವಣೆಗೂ ಮುನ್ನವೆ ಈಗೀನ ಅಧ್ಯಕ್ಷ ಜ್ಞಾನದೇವ ಗುಡಿಹಾಳ ಅವರನ್ನು ಬದಲಾವಣೆ ಮಾಡಬೇಕು ಆ ಹುದ್ದೆಗೆ ಹೊಸ...









