ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ಸಮೀಪ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕನೋರ್ವ ತಲೆಸುತ್ತು ಬಂದು ಬಿದ್ದು ಗಾಯಗೊಂಡಿರೋ ಘಟನೆ ನಡೆದಿದೆ. ಹಾಗೆ ರಸ್ತೆಯಲ್ಲೇ ಬಿದ್ದು ನರಳಾಡುತ್ತಿದ್ದಾಗ ಮುಂಡಗೋಡಿನ ನೂತನ ಪಿಎಸ್ ಐ ಪರಶುರಾಮ್, ಖುದ್ದಾಗಿ ನಿಂತು ಗಾಯಾಳುವಿಗೆ ಆಸ್ಪತ್ರೆಗೆ ಸಾಗಿಸಿ ಮಾನವೀಯ ಕಾರ್ಯ ಮಾಡಿದ್ದಾರೆ. ಅಂದಹಾಗೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಕಾರ್ನಳ್ಳಿ ಗ್ರಾಮದ ನಾಗರಾಜ್ ವಡ್ಡರ(47) ಎಂಬುವ ಕಾರ್ಮಿಕ ರಸ್ತೆ ಬದಿ ನಡೆದು ಹೋಗುತ್ತಿದ್ದಾಗ ನಿತ್ರಾಣಗೊಂಡು ಕುಸಿದು ಬಿದ್ದಿದ್ದಾರೆ. ಹೀಗಾಗಿ ಕಾರ್ಮಿಕ ನಾಗರಾಜ್...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಸಾಲಗಾಂವ್ ಬಾಣಂತಿದೇವಿ ಕೆರೆಯಲ್ಲಿ ಹರಕೆಯ ರೂಪದಲ್ಲಿ ತೇಲುತ್ತವೆ ಕಂದಮ್ಮಗಳು..! ಹೆತ್ತಮ್ಮಗಳ ಕಂಗಳಲ್ಲಿ ಆನಂದಬಾಷ್ಪ, ಹೇ ತಾಯೇ ಕಾಪಾಡಮ್ಮ..!!
ಇದು ಅಕ್ಷರಶಃ ಭಕ್ತಿಯ ಪರಾಕಾಷ್ಟೆ. ದೇವರ ಸನ್ನಿದಾನದ ಮಹತ್ವ ಸಾರುವ ಅದ್ಭುತ ಸೇವೆ. ಇಲ್ಲಿ ಹಸುಗೂಸುಗಳು ಕೆರೆಯ ನೀರಲ್ಲಿ ತೇಲುತ್ತವೆ. ಒಂಬತ್ತು ತಿಂಗಳು ಹೊತ್ತು ಹೆತ್ತ ಕಂದಮ್ಮಗಳನ್ನು ಹೆತ್ತ ತಾಯಿಯೇ ಕೆರೆಯ ನೀರಲ್ಲಿ ಹಾಕಿ ನಿರುಮ್ಮಳವಾಗಿ “ಅವ್ವಾ ನನ್ನ ಕಂದನನ್ನು ನಿನ್ನ ಮಡಿಲಲ್ಲಿ ಹಾಕಿದ್ದೇನೆ ರಕ್ಷಿಸುವ ಭಾರವು ನಿನ್ನದೇ ತಾಯಿ” ಅಂತಾ ಅಂಗಲಾಚುತ್ತಾಳೆ. ಆ ಹೆತ್ತ ತಾಯಿ ಕಣ್ಣಲ್ಲಿ ಆನಂದ ಬಾಷ್ಪಗಳು ಸುರಿಯುತ್ತವೆ. ಬಾಣಂತಿದೇವಿಯ ಮಡಿಲಲ್ಲಿ ತನ್ನ ಕಂದಮ್ಮನನ್ನು ಹಾಕಿ ಕೃತಾರ್ಥಳಾದ ಧನ್ಯತಾ ಭಾವ ಆ...
ಸಾಲಗಾಂವ್ ಬಾಣಂತಿದೇವಿ ಜಾತ್ರೆಯಲ್ಲಿ “ಕಲರ್ ಕಲರ್ ಬಾಲ್” ದಂಧೆಯದ್ದೇ ಕಾರುಬಾರು.. ಸಿಂಗಂ ಸಾಹೇಬ್ರೇ ಗಮನಿಸಿ..!
ಮುಂಡಗೋಡ ತಾಲೂಕಿನ ಸಾಲಗಾಂವ್ ಬಾಣಂತಿದೇವಿ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಇವತ್ತಿಂದ ಮೂರು ದಿನ ಜಾತ್ರೆಯ ಸದ್ದು ಗದ್ದಲ ಇದ್ದೇ ಇರತ್ತೆ. ಅದ್ರ ಜೊತೆ ಜಾತ್ರೆಯ ಅಂಗಳದಲ್ಲಿ ಅನಧಿಕೃತವಾಗಿ ನಡೆಯುವ ಅಡ್ಡ ದಂಧೆಗಳೂ ಕೂಡ ಹುಟ್ಟಿಕೊಂಡು ಜಾತ್ರೆಗೆ ಬರುವ ಸಭ್ಯಸ್ಥರಿಗೆ ಮಾರಕವಾಗ್ತಿವೆ. ಬಹುಶಃ ಖಾಕಿ ಪಡೆಗೆ ಇದೇಲ್ಲ ಗೊತ್ತಿದೆಯೋ ಇಲ್ವೊ ನಮಗಂತೂ ಗೊತ್ತಿಲ್ಲ. ಆದ್ರೆ, ಜಾತ್ರೆಗೆ ಹೋದ ಅನೇಕ ಜನ ಸಭ್ಯಸ್ಥರು ಅಲ್ಲಿನ “ಅಂಧಾ” ಗೇಮ್ ನೋಡಿ ವಿಡಿಯೋ ಕಳಿಹಿಸಿ “ಪಬ್ಲಿಕ್ ಫಸ್ಟ್” ಗೆ ಮಾಹಿತಿ...
ಗಣೇಶಗುಡಿಯಲ್ಲಿ ರೆಸಾರ್ಟ್, ಹೋಂ ಸ್ಟೇ ಮಾಲೀಕರಿಗೆ ಮಾದಕ ದ್ರವ್ಯದ ಕಾನೂನು ತಿಳುವಳಿಕೆ ನೀಡಿದ ಪೊಲೀಸರು..!
ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶಗುಡಿ ಗ್ರಾಮದಲ್ಲಿ ಮಾದಕ ದ್ರವ್ಯ ಮತ್ತು ಕಾನೂನು ತಿಳುವಳಿಕೆ ಕಾರ್ಯಕ್ರಮ ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿತ್ತು. ಗಣೇಶಗುಡಿ ಗ್ರಾಮದ ಸುತ್ತ ಮುತ್ತಲಿನ ಎಲ್ಲಾ ಹೋಂ ಸ್ಟೇ ಮತ್ತು ರೆಸಾರ್ಟ್ ಹಾಗೂ ಜಲ ಕ್ರೀಡಾ ಕೇಂದ್ರಗಳ ಗೈಡ್ಸ್ ಮತ್ತು ಮಾಲೀಕರು, ವ್ಯವಸ್ಥಾಪಕರನ್ನು ಕರೆಸಿ ಮಾದಕ ದ್ರವ್ಯ ಮತ್ತು ಕಾನೂನು ತಿಳುವಳಿಕೆ ನೀಡಲಾಯಿತು. ಕಾರ್ಯಕ್ರಮದಲ್ಲಿ ರಾಮನಗರ ಠಾಣೆ ಪಿಎಸ್ ಐ ಬಸವರಾಜ್ ಮಬನೂರು ಮಾದಕ ದ್ರವ್ಯ ಹಾಗೂ ಅದರಿಂದಾಗುವ ಅನಾಹುತಗಳು, ಹಾಗೂ ಅದಕ್ಕೆ ಸಂಬಂಧಿಸಿದ ಕಾನೂನು...
ಹುನಗುಂದ ಸೊಸೈಟಿಯ 3 ಕ್ಷೇತ್ರಗಳ ಚುನಾವಣೆ ಫಲಿತಾಂಶ ಪ್ರಕಟ, ಜಾತ್ಯಾತೀತ ಒಕ್ಕೂಟದ ಅಭ್ಯರ್ಥಿಗಳಿಗೆ ಗೆಲುವು, 9 ಸದಸ್ಯರ ಅವಿರೋಧ ಆಯ್ಕೆ..!
ಮುಂಡಗೋಡ ತಾಲೂಕಿನ ಹುನಗುಂದ ವೀರೇಶ್ವರ ವಿವಿದ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಚುನಾವಣೆ ನಡೆಯಿತು. ಒಟ್ಟೂ 12 ಸದಸ್ಯ ಬಲದ ಸಹಕಾರ ಸಂಘಕ್ಕೆ ಈಗಾಗಲೇ 9 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು ಮೂರು ಸ್ಥಾನಗಳಿಗೆ ಚುನಾವಣೆ ನಡೆಯಿತು. ಜಾತ್ಯಾತೀತ ಒಕ್ಕೂಟದ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಶಾಲಿಯಾದ್ರು. ಅದ್ರಲ್ಲಿ ಅರಷಿಣಗೇರಿಯ ಇಬ್ಬರು ಹಾಗೂ ಹುನಗುಂದದ ಓರ್ವ ಸದಸ್ಯರು ಚುನಾಯಿತರಾದ್ರು. ಇನ್ನು ಹುನಗುಂದ, ಅತ್ತಿವೇರಿ, ಅಗಡಿ, ಅರಷಿಣಗೇರಿ, ಹುಲಿಹೊಂಡ ಗ್ರಾಮಗಳನ್ನೊಳಗೊಂಡ ಸೊಸೈಟಿಗೆ ನೂತನವಾಗಿ ಆಯ್ಕೆಗೊಂಡಿರೋ ಸದಸ್ಯರ ಪಟ್ಟಿ ಈ...
ಟಿಬೇಟಿಯನ್ ಕಾಲೋನಿಗೆ ಮಕ್ಕಳ ಪ್ರವಾಸಕ್ಕೆಂದು ಬಂದಿದ್ದ ಬಸ್ ಗೆ ಬೈಕ್ ಡಿಕ್ಕಿ, ಇಬ್ಬರಿಗೆ ಗಾಯ
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ ಒಂದರ ಹತ್ತಿರ ಬಸ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಾಯವಾಗಿದೆ. ಗೋವಾ ದಿಂದ ವಾಪಾಸ್ ಹಿಂತಿರುಗಿ ಬರುತ್ತಿದ್ದ ಬೈಕ್ ಸವಾರರಿಬ್ಬರು ಶಾಲಾ ಪ್ರವಾಸಕ್ಕೆಂದು ಬಂದಿದ್ದ KSRTC ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ 108 ಅಂಬ್ಯುಲೆನ್ಸ್ ಹಾಗೂ ಸಿಬ್ಬಂದಿಗಳಾದ ಧನರಾಜ್ ಸಿ ತುರ್ತು ವೈದ್ಯಕೀಯ ತಂತ್ರಜ್ಞ ಹಾಗೂ ಚಾಲಕ ಶ್ರೀಧರ್ ಸವಾರರಿಗೆ ಪ್ರಥಮ ಚಿಕಿತ್ಸೆ ಕೊಟ್ಟು ಮುಂಡಗೋಡ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಓರಿಸ್ಸಾ ಹಾಗೂ...
ಅನಧೀಕೃತ ಇಟ್ಟಿಗೆ ಭಟ್ಟಿಯ ನೀರಿನ ತೊಟ್ಟಿಗೆ ಬಿದ್ದು ಬಲಿಯಾಯ್ತು ಮೂರು ವರ್ಷದ ಪುಟ್ಟ ಕಂದಮ್ಮ..!
ಮುಂಡಗೋಡ ತಾಲೂಕಿನಲ್ಲಿ ಅನಧೀಕೃತ ಇಟ್ಟಿಗೆ ಭಟ್ಟಿಗಳ ಹಾವಳಿಗೆ ಕಡಿವಾಣ ಹಾಕ್ತಿನಿ ಅಂತ ಜಿದ್ದಿಗೆ ಬಿದ್ದಿದ್ದ ಮಾನ್ಯ ತಹಶೀಲ್ದಾರ್ ಸಾಹೇಬ್ರು ಅದ್ಯಾಕೋ ಏನೋ ಗಪ್ ಚುಪ್ ಆಗಿದ್ದಾರೆ. ಹೀಗಾಗಿನೇ ಮುಂಡಗೋಡ ತಾಲೂಕಿನಲ್ಲಿ ಸದ್ಯ ಮತ್ತದೇ ಅನಧೀಕೃತ ಇಟ್ಟಿಗೆ ಭಟ್ಟಿಗಳ ಭರಪೂರ ದಂಧೆ ಶುರುವಾಗಿದೆ. ಹೆಜ್ಜೆಗೊಂದರಂತೆ ಭಟ್ಟಿಗಳು ಜನ್ಮತಾಳುತ್ತಿವೆ. ಅದ್ರ ಜೊತೆ ನಡೆಯಬಾರದ ಬಹುದೊಡ್ಡ ದುರಂತವೊಂದು ಲಕ್ಕೊಳ್ಳಿಯ ಅನಧೀಕೃತ ಇಟ್ಟಿಗೆ ಭಟ್ಟಿಯಲ್ಲಿ ನಡೆದು ಹೋಗಿದೆ. ಇಂತದ್ದೇ ಇಟ್ಟಿಗೆ ಭಟ್ಟಿಯೊಂದರಲ್ಲಿ ಕಾರ್ಮಿಕರ ಪುಟ್ಟ ಮಗು ಅಮಾನುಷವಾಗಿ ಬಲಿಯಾಗಿದೆ. ಅದು ಮೂರು...
ಮತ್ತೆ ಅಖಾಡಕ್ಕೆ ಧುಮುಕತ್ತಾ ಹಿಂದು ಹುಲಿ..? ಯತ್ನಾಳ್ ಜೊತೆಗೆ ದೆಹಲಿಗೆ ತೆರಳಿದ ಅನಂತಕುಮಾರ್ ಹೆಗಡೆ..! ಭಾರೀ ಕುತೂಹಲ ಮೂಡಿಸಿದ ನಡೆ..!!
ಉತ್ತರ ಕನ್ನಡ ಬಿಜೆಪಿಗೆ ಮತ್ತೆ ಆನೆಬಲ ಬರುವ ಎಲ್ಲಾ ಲಕ್ಷಣಗಳು ಗೋಚರಿಸ್ತಿವೆ. ಬಿಜೆಪಿಯ ಪೈಯರ್ ಬ್ರ್ಯಾಂಡ್ ಅನಂತಕುಮಾರ್ ಹೆಗಡೆ ಮತ್ತೆ ಚುನಾವಣಾ ರಾಜಕೀಯಕ್ಕೆ ಧುಮುಕುವ ಎಲ್ಲಾ ಲಕ್ಷಣಗಳು ಕಾಣ್ತಿವೆ. ಯಾಕಂದ್ರೆ ಇವತ್ತು ಅನಂತಣ್ಣ ಹೈಕಮಾಂಡ್ ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ. ಜೊತೆಗೆ ಮತ್ತೋರ್ವ ಪೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಕೊಪ್ಪಳ ಸಂಸದ ಸಂಗಣ್ಣ ಕರಡಿ ಜೊತೆಯಾಗಿ ರವಿವಾರ ದೆಹಲಿಯ ವಿಮಾನ ಹತ್ತಿದ್ದಾರೆ. ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೆ ಏರಿದ ಹಿನ್ನೆಲೆಯಲ್ಲಿ ಹೈಕಮಾಂಡ್ ನಿಂದ ಬುಲಾವ್ ಬಂದ ಸಲುವಾಗಿ ಬಿಜೆಪಿ...
ಬಾಚಣಕಿ ವಿದ್ಯಾರ್ಥಿನಿ ಜನಪದ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ..! ಗ್ರಾಮಸ್ಥರ ಹರ್ಷ
ಮುಂಡಗೋಡ ತಾಲೂಕಿನ ಬಾಚಣಕಿಯ ಗ್ರಾಮೀಣ ಪ್ರತಿಭೆಯೊಂದು ಸಾಧನೆ ಮಾಡಿದೆ. ಜನಪದ ಗೀತಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡದು ಮುಂಡಗೋಡ ತಾಲೂಕಿಗೆ ಕೀರ್ತಿ ತಂದಿದ್ದಾಳೆ. ಅಂದಹಾಗೆ ಬಾಚಣಕಿ ಗ್ರಾಮದ ಅನುಪಮ ನಾಗಪ್ಪ ಕೊಂಡಿಕೊಪ್ಪ ಎಂಬುವವಳೆ ಸಾಧನೆಗೈದ ವಿದ್ಯಾರ್ಥಿನಿ. ಸದ್ಯ ಮುಂಡಗೋಡ ಲೊಯೊಲಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡ್ತಿರೋ ವಿದ್ಯಾರ್ಥಿನಿ ತಾಲೂಕಾ ಮಟ್ಟ, ಜಿಲ್ಲಾ ಮಟ್ಟ, ವಿಭಾಗ ಮಟ್ಟದಲ್ಲಿಯೂ ಪ್ರಶಸ್ತಿ ಪಡೆದು ಸದ್ಯ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಳು. ಇಂದು ಬೆಂಗಳೂರಿನ ಕ್ರೈಸ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ...
ಇಂದೂರಿನ ವ್ಯಕ್ತಿಯಿಂದ ನಿವೇಶನ ಸಕ್ರಮ ಹೆಸರಲ್ಲಿ ಅಕ್ರಮ..! ತಹಶೀಲ್ದಾರ್ ಹೆಸರು ಬಳಸಿ ದಂಧೆ ಆರೋಪ..!!
ಮುಂಡಗೋಡ ತಾಲೂಕಿನ ಇಂದೂರಿನ ವ್ಯಕ್ತಿಯೋರ್ವ ತಹಶೀಲ್ದಾರ್ ಹೆಸರಲ್ಲಿ ಹಣ ವಸೂಲಿ ದಂಧೆ ಶುರುವಿಟ್ಟಿದ್ದಾನೆ ಆತನಿಂದ ಸಾರ್ವಜನಿಕರು ಎಚ್ಚರದಿಂದ ಇರಿ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ಎಚ್ಚರಿಸಿದ್ದಾರೆ. ಇಂದೂರು ಗ್ರಾಮದ ಹಜರತ್ ಅಲಿ ಬಾಷಾಸಾಬ ಜಾತಗಾರ, ಎಂಬುವವನೇ ಸದ್ಯ ವಂಚಿಸಿರೋ ಆರೋಪ ಹೊತ್ತಿದ್ದು. ಇಂದೂರ ಗ್ರಾಮದ ಮನೆಗಳ ನಿವೇಶನ ಸಕ್ರಮ ಮಾಡುವ ಕುರಿತಾಗಿ 4 ಜನ ಸಾರ್ವಜನಿಕರಿಂದ ತಲಾಟಿ, ಕಂದಾಯ ನಿರೀಕ್ಷಕ ಮತ್ತು ತಹಶೀಲ್ದಾರ್ ಹೆಸರು ದುರುಪಯೋಗ ಮಾಡಿ, ಸುಳ್ಳು ಹೇಳಿ, ಹಣ ವಸೂಲಿ ಮಾಡಿದ್ದಾನೆ ಅಂತಾ ಖುದ್ದು...









