ಮುಂಡಗೋಡಿನ ಭ.ಶಂಭವನಾಥ ತೀರ್ಥಂಕರರ ಜಿನಮಂದಿರದಲ್ಲಿ ನವರಾತ್ರಿಯ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಜಿನಮಂದರದಲ್ಲಿ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜಾಕೈಂಕರ್ಯಗಳನ್ನು ಜೈನ ಶ್ರಾವಕರು ಹಮ್ಮಿಕೊಂಡಿದ್ದರು. ಪದ್ಮಾವತಿ ಅಮ್ಮನವರಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಸುಮಂಗಲೆಯರು ಜಿನಭಕ್ತಿಗೀತೆಗಳೊಂದಿಗೆ ಅಮ್ಮನವರಿಗೆ ವಿಶೇಷ ಅರ್ಚನೆ ಮಾಡಿದ್ರು. ಈ ವೇಳೆ ಪಟ್ಟಣದ ಹಲವು ಜೈನ ಮುಖಂಡರು, ಶ್ರಾವಕ ಶ್ರಾವಕಿಯರು ಭಾಗಿಯಾಗಿದ್ರು.
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಮುಂಡಗೋಡ ಬೆಟ್ಟಿಂಗ್ ದಂಧೆಯಲ್ಲಿ ಅದ್ವಾನ, “ಬಾಬತ್ತು” ಎಜೇಂಟರನ ಯಡವಟ್ಟಿನಿಂದ ಅಮಾಯಕನಿಗೆ ಶಿಕ್ಷೆಯಾ..? ಇದು ಜಸ್ಟ್ ಬ್ರೇಕಿಂಗ್ ಮಾತ್ರ..!
ಮುಂಡಗೋಡಿನ ಅಕ್ರಮ ದಂಧೆಗಳ ಪೈಕಿ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಹಾಲೂ,ಹಣ್ಣು, ತುಪ್ಪ ಸುರಿದು ಸಲುಹುತ್ತಿರೋ ಅದೊಬ್ಬ ಸರ್ಕಾರಿ ಶೂರ ಯಡವಟ್ಟು ಮಾಡಿಕೊಂಡಿದ್ದಾನೆ ಅನ್ನೋ ಸುದ್ದಿ ಹರಿದಾಡ್ತಿದೆ. ಮಾನ್ಯ ಎಸ್ಪಿಯವರ ಹೆಸರಲ್ಲಿ ದಂಧೆಗಿಳಿದಿರೋ ಆ ಕಿಲಾಡಿಯ ಮಂಕು ಬುದ್ದಿಗೆ, ಅಸಲೀ ಆರೋಪಿಗಳು ಯಾರೂ ಅಂತಾನೇ ಅರ್ಥ ಆಗಿಲ್ಲ. ಹೀಗಾಗಿ, ತನ್ನ ದಂಧೆಯ ಕೊಂಡಿಯೊಬ್ಬ ನೀಡಿರೋ ಹೆಸರನ್ನೇ ಬರೆದುಕೊಂಡು ಕೇಸು ದಾಖಲಿಸಿರೋ ಆ ಅಡ್ನಾಡಿಗೆ ಇವಾಗ ಬಿಸಿ ಮುಟ್ಟುವ ಎಲ್ಲಾ ಸೂಚನೆ ಇದೆ. ಸದ್ಯ ಮೀಟಿಂಗ್ ನಡೀತಿದೆ.. ಅಲ್ಲಿ ಆತ...
ಮುಂಡಗೋಡ ಪಟ್ಟಣದ ಮೂರು ಶಿಶು ಪಾಲನ ಕೇಂದ್ರ ಮುಚ್ಚುವ ಆತಂಕ, ಪೋಷಕರಿಂದ ಮನವಿ ಸಲ್ಲಿಸಲು ನಿರ್ಧಾರ..!
ಮುಂಡಗೋಡ ಪಟ್ಟಣದ ಮೂರು ಸ್ಥಳಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸ್ತಿದ್ದ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗ್ತಿದೆಯಾ..? ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗಾಗಿ ತೆರೆದಿರೋ ಶಿಶು ಪಾಲನ ಕೇಂದ್ರಗಳನ್ನು ಸದ್ಯ ಮುಚ್ಚಲಾಗ್ತಿದೆ ಅನ್ನೋ ಸುದ್ದಿ ತಿಳಿದು ಅಲ್ಲಿನ ಪೋಷಕರು ಆತಂಕಗೊಂಡಿದ್ದಾರೆ. ಹೀಗಾಗಿ, ಪೋಷಕರು ಶಿಶು ಪಾಲನ ಕೇಂದ್ರ ಮುಚ್ಚದಂತೆ ತಹಶೀಲ್ದಾರರಿಗೆ ಮನವಿ ಅರ್ಪಿಸಿದ್ದಾರೆ. ಜಿಲ್ಲೆ ಸೇರಿದಂತ ರಾಜ್ಯದ ಕೆಲವೆಡೆ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ಅದೇ ಭಯ ಇದೀಗ ಮುಂಡಗೋಡಿನ ಸುಭಾಷನಗರ, ಲಂಬಾಣಿ ತಾಂಡಾ ನಂ.3 ಹಾಗೂ ಗಣೇಶನಗರದ...
ಪಕ್ಷಿಧಾಮದಲ್ಲಿ ಕಳ್ಳರ ಪಾಲಾಗಿದ್ದ ಶ್ರೀಗಂಧದಮರ ಎರಡಲ್ಲ ಕಣ್ರಿ; ಬರೋಬ್ಬರಿ ಐದು..!? ಅಷ್ಟಕ್ಕೂ ಈ ಮಸಲತ್ತಿನ ಸೂತ್ರದಾರಿಗಳು ಯಾರ್ಯಾರು ಗೊತ್ತಾ..?
ಅತ್ತಿವೇರಿ ಪಕ್ಷಿಧಾಮದಲ್ಲಿ ಶ್ರೀಗಂಧದ ಮರ ಕಳ್ಳತನ ಪ್ರಕರಣ ನಾವೇಲ್ಲ ಅಂದುಕೊಂಡಷ್ಟು ಸುಲಭವಾಗಿಲ್ಲ ಅನಿಸ್ತಿದೆ. ಮೇಲ್ನೋಟಕ್ಕೆ ಹೇಳೋದಾದ್ರೆ ಇಲ್ಲಿನ ಅಧಿಕಾರಿಗಳೇ ಇಲಾಖೆಯ ಕಣ್ಣಿಗೆ ಮಣ್ಣೆರೆಚಿದ್ದು ಬಹುತೇಕ ನಿಚ್ಚಳವಾದಂತಾಗಿದೆ. ಯಾಕಂದ್ರೆ, ನಾವು ನಿನ್ನೆ ತಮ್ಮೇದುರು ಬಯಲು ಮಾಡಿದ್ದ ಶ್ರೀಗಂಧದ ಮರಗಳ್ಳತನ ಕೇಸಿನಲ್ಲಿ ನಮಗೆ ಕೆವಲ ಎರಡೇ ಶ್ರೀಗಂಧದ ಮರ ದೋಚಿದ್ದಾರೆ ಅನ್ನೋ ಮಾಹಿತಿಯಿತ್ತು. ಆದ್ರೆ, ಅಲ್ಲಿನ ಅಸಲೀಯತ್ತೇ ಬೇರೆಯದ್ದಿದೆ. ಎರಡಲ್ಲ, ಬರೋಬ್ಬರಿ ಐದು..? ಅಸಲು, ಕರ್ನಾಟಕದ ವಿಖ್ಯಾತ ಅತ್ತಿವೇರಿ ಪಕ್ಷಿಧಾಮದಲ್ಲಿ ಅಧಿಕಾರಿಗಳ ಕಣ್ಣಾಮುಚ್ಚಾಲೆ ಆಟದಲ್ಲಿ ಬಲಿಯಾಗಿದ್ದು ಕೇವಲ...
ಮುಂಡಗೋಡ ತಾಲೂಕಾಸ್ಪತ್ರೆಯ ಪಕ್ಕದಲ್ಲೇ ಶ್ರೀಗಂಧದ ಮರ ಕಳುವು, ಮತ್ತೆ ಆ್ಯಕ್ಟಿವ್ ಆಯ್ತಾ “ಗಂಧ” ಕಳ್ಳರ ಗ್ಯಾಂಗ್..?
ಮುಂಡಗೋಡ: ತಾಲೂಕಾಸ್ಪತ್ರೆಯ ಆರೋಗ್ಯಧಿಕಾರಿ ಕಾರ್ಯಾಲಯದ ಪಕ್ಕದಲ್ಲೇ ಶ್ರೀಗಂಧದ ಮರಗಳು ಕಳ್ಳತನವಾಗಿದೆ. ಬೆಲೆಬಾಳುವ ಎರಡು ಶ್ರೀಗಂಧದ ಮರಗಳನ್ನು ಅನಾಮತ್ತಾಗಿ ಎಗರಿಸಿಕೊಂಡು ಹೋಗಿದ್ದಾರೆ ಕಳ್ಳರು. ಕೋಟೆ ಕೊಳ್ಳೆ ಹೊಡೆದ ಮೇಲೆ ಅದೇಂತದ್ದೋ ಬಾಗಿಲು ಹಾಕಿದ್ರು ಅಂತಾರಲ್ಲ ಹಾಗೆ, ಅರಣ್ಯ ಇಲಾಖೆಯ ಅಧಿಕಾರಿಗಳು ಎಲ್ಲಾ ಮುಗಿದ ಮೇಲೆ ಓಡೋಡಿ ಬಂದಿದ್ದಾರೆ. ಮತ್ತದೇ ತನಿಖೆಗಿಳಿದಿದ್ದಾರೆ. ಅದು ಜನವಸತಿ ಏರಿಯಾ..! ಅಸಲು, ಇವಾಗ ಶ್ರೀಗಂಧದ ಮರ ಕಳ್ಳತನ ಮಾಡಿಕೊಂಡು ಹೋಗಿರೋ ಜಾಗ ಇದೆಯಲ್ಲ, ಅದು ಬಹುತೇಕ ಜನವಸತಿಯ ಜಾಗವೇ, ಹೀಗಿದ್ದಾಗಲೂ ಯಾರಿಗೂ ಒಂಚೂರು...
ರಾಹುಲ್ ಗಾಂಧಿಗೆ ಬಿಜೆಪಿಯಿಂದ ಅವಮಾನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನಿಂದ ಮುಂಡಗೋಡಿನಲ್ಲಿ ಪ್ರತಿಭಟನೆ, ಆಕ್ರೋಶ..!
ಮುಂಡಗೋಡ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬಿಜೆಪಿ ಐಟಿ ವಿಭಾಗದಿಂದ ಅವಮಾನ ಆಗಿದೆ ಅಂತಾ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮುಂಡಗೋಡಿನಲ್ಲಿಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿನಾಥ್ ಗಾಂವ್ಕರ್ ಹಾಗೂ ಮಾಜಿ ಶಾಸಕ ವಿ.ಎಸ್.ಪಾಟೀಲರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿನಾಥ್ ಗಾಂವ್ಕರ್ ಬಿಜೆಪಿ ವಿರುದ್ಧ ಗುಡುಗಿದ್ರು.10 ತಲೆಗಳಿರುವ ರಾಹುಲ್ ಗಾಂಧಿ ಪೋಸ್ಟರ್ ಅನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದೆ. ಈ ಪೋಸ್ಟ್ ಅನ್ನು ಬಿಜೆಪಿ ಐಟಿ ವಿಭಾಗದ...
ದಲಿತ ವ್ಯಕ್ತಿಯ ಹತ್ಯೆ ಹಿನ್ನೆಲೆ, ನ್ಯಾಸರ್ಗಿಗೆ ಡಿಸಿ ಗಂಗೂಬಾಯಿ ಮಾನಕರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ, ಪರಿಹಾರದ ಚೆಕ್ ಹಸ್ತಾಂತರ..!
ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿ ನಡೆದ ದಲಿತ ವ್ಯಕ್ತಿಯ ಹತ್ಯೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. ಪ್ರಕರಣ ಸಂಬಂಧ ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮೃತನ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಅಲ್ದೆ, ಪರಿಹಾರದ ಚೆಕ್ ವಿತರಿಸಿದ್ರು. ಅಮಾನುಷ ಘಟನೆ..! ಕಳೆದ ಸೆ. 17 ರಂದು ನಡೆದಿದ್ದ ಜಗಳದಲ್ಲಿ ನ್ಯಾಸರ್ಗಿಯ ದಲಿತ ವ್ಯಕ್ತಿ ಮಂಜುನಾಥ್ ಬೋವಿ ವಡ್ಡರ ಮೇಲೆ ಅದೇ ಗ್ರಾಮದ ಮತ್ತೋರ್ವ ವ್ಯಕ್ತಿ ಕುರುಬರ್ ಮಾರಣಾಂತಿಕ ಹಲ್ಲೆ ಮಾಡಿದ್ದ, ಹೀಗಾಗಿ, ತೀವ್ರ ಗಾಯಗೊಂಡಿದ್ದ...
ಟಿಬೇಟಿಯನ್ ಕ್ಯಾಂಪಿನಲ್ಲಿ ನಡೆದಿದ್ದ ದರೋಡೆ ಕೇಸಿನಲ್ಲಿ ಕೋರ್ಟ್ ತೀರ್ಪು, ನಾಲ್ವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ..!
ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ನಂ 1 ರ ಟಿಬೇಟಿಗರ ಮನೆಯೊಂದರಲ್ಲಿ 2019 ರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಅಪರಾಧಿಗಳಿಗೆ ಶಿರಸಿಯ 1 ನೇ ಅಧಿಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮುಂಡಗೋಡಿನ ವಸಂತ ಕರಿಯಪ್ಪ ಕೊರವರ, ಮಂಜು ಅರ್ಜುನ ನವಲೆ, ಕಿರಣ ಪ್ರಕಾಶ ಸೋಳಂಕಿ ಮತ್ತು ಮಧುಸಿಂಗ್ ಗಂಗಾರಾಮಸಿಂಗ್ ರಜಪೂತ ಎಂಬುವವರಿಗೆ ಶಿಕ್ಷೆಯಾಗಿದೆ. 2019...
ಮುಂಡಗೋಡ ಶಿಂಗನಳ್ಳಿ ಡ್ಯಾಂ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ..! ನೇಣು ಬಿಗಿದ ಸ್ಥಿತಿಯಲ್ಲಿರೋ ಶವದ ಸುತ್ತ ಅನುಮಾನದ ಹುತ್ತ..?
ಮುಂಡಗೋಡ ತಾಲೂಕಿನ ಶಿಂಗನಳ್ಳಿ ಜಲಾಶಯದ ಸಮೀಪದ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ, ಕೊಳೆತು ದುರ್ನಾತ ಬೀರುತ್ತಿದೆ. ಸುಮಾರು 38 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಮುಖ ಕೊಳೆತು ವಿಕಾರವಾಗಿದೆ. ಕಾಡಿನಲ್ಲಿನ ಮರಕ್ಕೆ ನೇಣು ಹಾಕಿಕೊಂಡಿರೋ ಸ್ಥಿತಿಯಲ್ಲಿರೋ ಶವದ ಬಲಗೈ ಕಟ್ ಆಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೊ ಅನ್ನೋ ಬಗ್ಗೆ ಇನ್ನಷ್ಟೇ ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ,...
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪತ್ರಕರ್ತರಿಂದ ಮುಖ್ಯಮಂತ್ರಿಗೆ ರಕ್ತ ‘ಸಹಿ’ತ ಮನವಿ..!
ಕಾರವಾರ : ಜೀವದ ಹಂಗು ತೊರೆದು ಹಗಲು, ರಾತ್ರಿ ಸಮಾಜದ ಒಳಿತಿಗೋಸ್ಕರ ದುಡಿಯುತ್ತಿರುವ ಪತ್ರಕರ್ತ ಸಮೂಹಕ್ಕೆ ಸರ್ಕಾರ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅವರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಉ. ಕ. ಜಿಲ್ಲಾಧ್ಯಕ್ಷ ಸದಾನಂದ ದೇಶಭಂಡಾರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಸ್ವಾತಂತ್ರ್ಯ ದೊರೆತು 77 ವರ್ಷ ಕಳೆದಿವೆ. ಈಗಾಗಲೇ ನಮ್ಮ ರಾಜ್ಯದಲ್ಲಿ ಸರ್ಕಾರ ಹಾಗೂ ಸಮಾಜದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿರುವ...









