ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಯುವಕನೋರ್ವ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸುರೇಶ ಸಂಭಾಜಿ ಮುಗಳಿಕಟ್ಟಿ (26) ಎಂಬುವ ಯುವಕನೇ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದಾನೆ. ಇವತ್ತು, ಯಾವುದೋ ವಿಷಯಕ್ಕೆ ಮನನೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅಂತಾ ತಿಳಿದು ಬಂದಿದೆ. ಇನ್ನು ಬೆಂಕಿ ಹಚ್ಚಿಕೊಂಡು ನರಳುತ್ತಿದ್ದ ವೇಳೆ ತಕ್ಷಣವೇ ಬೆಂಕಿ ನಂದಿಸಿದ ಸಾರ್ವಜನಿಕರು, 108 ಅಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳುವಿಗೆ ಪ್ರಥಮ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಕಾಂಗ್ರೆಸ್ ಸೇರೋ ಹಿಂದಿದೆಯಾ ಮಹಾ ಪ್ಲ್ಯಾನ್..? ಲೋಕಲ್ ಬಿಟ್ಟು ಲೋಕಸಭೆಗೆ ಜಿಗಿತಾರಾ ಶಿವರಾಮ್ ಹೆಬ್ಬಾರ್..? ಕೈ ಅಂಗಳದಲ್ಲಿ ಚರ್ಚೆ ಆಗ್ತಿರೋದಾದ್ರೂ ಏನು..?
ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸು ಎಂಬುವ ಮಾಹಿತಿ ಲಭ್ಯವಾಗ್ತಿದೆ. ಆದ್ರೆ, ಈ ಬಗ್ಗೆ ಶಾಸಕ ಹೆಬ್ಬಾರರು ಯಾವುದೇ ಖಚಿತ ಮಾಹಿತಿ ನೀಡುತ್ತಿಲ್ಲ. ಬದಲಾಗಿ ಅಡ್ಡಗೋಡೆಯ ಮೇಲೆ ದೀಪ ಇಟ್ಟಂಗೆ ಮಾತಾಡ್ತಿದಾರೆ. ಸತ್ಯ ಅಂದ್ರೆ, ಹೆಬ್ಬಾರ್ ಸಾಹೇಬ್ರ ಲೆಕ್ಕಾಚಾರ ಬೇರೇಯದ್ದೇ ಇದೆಯಾ..? ಈಗಾಗಲೇ ಕೇಸರಿ ಅಂಗಳದಿಂದ ಒಂದು ಹೆಜ್ಜೆ ಹೊರಗೆ ಇಟ್ಟು ಆಗಿದೆಯಾ..? ಅಷ್ಟಕ್ಕೂ, ಕಾಂಗ್ರೆಸ್ “ಕೈ” ಹಿಡಿಯಲು ಇಟ್ಟಿರೋ ಬೇಡಿಕೆಗಳಾದ್ರೂ ಏನು..? ಅಸಲು, ಕಾಂಗ್ರೆಸ್ ಹೈಕಮಾಂಡ್ ಹೆಬ್ಬಾರ್ ಸಾಹೇಬ್ರ...
ಮುಂಡಗೋಡಿನಿಂದ ನಾಪತ್ತೆಯಾಗಿದ್ದ ವ್ಯಕ್ತಿ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆ..!
ಮುಂಡಗೋಡ ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನಿಂದ ಕಳೆದ ರವಿವಾರ ಆಗಷ್ಟ 13 ರಂದು ನಾಪತ್ತೆಯಾಗಿದ್ದ ವ್ಯಕ್ತಿ ತಾಲೂಕಿನ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇಂದು ಬೆಳಿಗ್ಗೆಯಷ್ಟೇ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದ ಕುಟುಂಬಸ್ಥರು ಹುಡುಕಿ ಕೊಡುವಂತೆ ಮನವಿ ಮಾಡಿದ್ದರು. ಆದ್ರೀಗ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಕಂಬಾರಗಟ್ಟಿ ಪ್ಲಾಟಿನ ಬಸವರಾಜ್ ಮಲ್ಲಪ್ಪ ಇಳಿಗೇರ್ (49), ಎಂಬುವವನೇ ಶವವಾಗಿ ಪತ್ತೆಯಾಗಿದ್ದು, ಇಂದು ಶವ ಜಲಾಶಯದಲ್ಲಿ ತೇಲಾಡುತ್ತಿರೋದನ್ನು ಕಂಡ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ...
ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ರೂಮರ್ರು.. ಅಷ್ಟಕ್ಕೂ, ಹೆಬ್ಬಾರ್ ಸಾಹೇಬ್ರು ಮತ್ತೆ “ಘರ್ ವಾಪಸಿ” ಅಗ್ತಾರಾ..? ಏನಿದೆ ಲೆಕ್ಕಾಚಾರ..?
ಯಲ್ಲಾಪುರ ವಿಧಾನಸಭಾ ಕ್ಷೇತ್ರ ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಸುದ್ದಿಯಾಗ್ತಿದೆಯಾ..? ರಾಜ್ಯ ರಾಜಕಾರಣದಲ್ಲಿ ಸದ್ಯ ಯಲ್ಲಾಪುರ ಕ್ಷೇತ್ರವನ್ನು ಬಹುಶಃ ಓರೇಗಣ್ಣಿನಿಂದ ನೋಡುವಂತಹ ಊಹಾಪೋಹಗಳು ಜಾರಿಯಲ್ಲಿವೆ. ಯಾಕಂದ್ರೆ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ವಲಸಿಗರ ಟೀಂ ನಲ್ಲಿ ಕೆಲವರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗೋದು ಪಕ್ಕಾ ಎನ್ನುವಂತಹ ಮಾತುಗಳು ಕೇಳಿ ಬರ್ತಿವೆ. ಅದ್ರಲ್ಲೂ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕರೂ ಕಾಂಗ್ರೆಸ್ ಗೆ ಸೇರ್ತಾರೆ ಅನ್ನೋ ಸುದ್ದಿಗಳು ಹರಿದಾಡ್ತಿದೆ. ಆದ್ರೆ, ಇದೇಲ್ಲ ಜಸ್ಟ್ ರೂಮರ್ರು ಅಂತಾ ಶಾಸಕರ ಆಪ್ತ ವಲಯ ಸರಾಸಗಾಟಾಗಿ ತಳ್ಳಿ ಹಾಕ್ತಿದೆ....
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಇಬ್ಬರು ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ನಂಬರ್ ಒಂದರ ಬಳಿ ಇಬ್ಬರನ್ನು ಹೆಡೆಮುರಿ ಕಟ್ಟಿದ್ದಾರೆ. 948 ಗ್ರಾಂ ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಡಗೋಡ ನೆಹರು ನಗರದ ಸಂದೇಶ ಸಂಗಪ್ಪ ಕೋಕರೆ, ತಾಲೂಕಿನ ಮಜ್ಜಿಗೇರಿಯ ರಿಯಾಜ್ ಅಹ್ಮದ್ ಹಜರೆಸಾಬ್ ಮುಗಳಿಕಟ್ಟಿ ಎಂಬುವ ಇಬ್ಬರು...
ಇಂದಿರಾನಗರ ಬಳಿ ಬೈಕಿಗೆ ಕಾರ್ ಡಿಕ್ಕಿ, ಕೊಪ್ಪ ಗ್ರಾಮದ ಬೈಕ್ ಸವಾರನಿಗೆ ಗಾಯ..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಇಂದಿರಾನಗರ ಬಳಿ ಕಾರು ಬೈಕ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಪಾದದ ಮಾಂಸ ಹೊರ ಬಿದ್ದಿದೆ. ಹೀಗಾಗಿ, ಸದ್ಯ ಗಾಯಾಳುವನ್ನು ತಾಲೂಕಾಸ್ಪತ್ರೆಗೆ ಸಾಗಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಕೈಗೊಂಡಿದ್ದಾರೆ. ಕೊಪ್ಪ (ಇಂದೂರು) ಗ್ರಾಮದ ಬಸವರಾಜ್ ಹಡಪದ ಎಂಬುವವನೇ ಗಾಯಗೊಂಡಿರೋ ಬೈಕ್ ಸವಾರನಾಗಿದ್ದಾನೆ. ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೋಗುತ್ತಿದ್ದ ಕಾರ್, ಬೈಕ್ ಗೆ ಡಿಕ್ಕಿಯಾಗಿದೆ. ಹೀಗಾಗಿ, ಕಾರಿನ ಮುಂಬಾಗ ಕೂಡ...
ಬಾಚಣಕಿಯಲ್ಲಿ ರಾಷ್ಟ್ರಧ್ವಜಕ್ಕೆ ಭಾರೀ ಅಪಮಾನ, ಪಂಚಾಯತಿ ಅಧಿಕಾರಿಗಳ ಬೇಜವಾಬ್ದಾರಿಯಲ್ಲಿ ಧ್ವಜಕ್ಕೆ ಇದೇಂತಾ ಗತಿ..? ಏನ್ ಮಾಡ್ತಿದ್ದಿರಿ ಅಧಿಕಾರಿಗಳೆ..?
ಇಡೀ ದೇಶ ಇವತ್ತು ರಾಷ್ಟ್ರಭಕ್ತಿಯ ಸಿಹಿ ಸಂಭ್ರಮದಲ್ಲಿದೆ. 77 ನೇಯ ಸ್ವತಂತ್ರ ದಿನಾಚರಣೆಯ ಮಹಾ ಸಂಭ್ರಮದಲ್ಲಿ ಎಲ್ಲೆಲ್ಲೂ ತ್ರಿವರ್ಣ ಧ್ವಜ ಹಾರಾಡುತ್ತಿವೆ. ಆದ್ರೆ, ಮುಂಡಗೋಡ ತಾಲೂಕಿನ ಇದೊಂದು ಗ್ರಾಮದಲ್ಲಿ ಸರ್ಕಾರದ ಆದೇಶವಿದ್ದರೂ ರಾಷ್ಟ್ರಧ್ವಜಕ್ಕೆ ಭಾರೀ ಅಪಮಾನ ಮಾಡಲಾಗಿದೆ. ಧ್ವಜ ಸ್ತಂಬ ಕಟ್ಟಿ, ಹೆಮ್ಮೆಯ ಧ್ವಜವನ್ನೂ ಕಂಬಕ್ಕೆ ಏರಿಸಿಟ್ಟು, ಇನ್ನೇನು ಧ್ವಜಾರೋಹಣ ಮಾಡಬೇಕಿದ್ದವರು ಭಾರೀ ಅಪಮಾನ ಮಾಡಿದ್ದಾರೆ. ಧ್ವಜ ಹಾರಿಸದೇ ಇಡೀ ಧ್ವಜ ಸ್ತಂಬವನ್ನೇ ಕಿತ್ತು ಹಾಕಿ ಏನೂ ಆಗಿಲ್ಲದವರಂತೆ ಬೆಪ್ಪಗೆ ಕುಳಿತಿದ್ದಾರೆ. ನಡೆದದ್ದು ಎಲ್ಲಿ..? ಅಂದಹಾಗೆ...
ಧ್ವಜಾರೋಹಣಕ್ಕೆ ಹೋಗುತ್ತಿದ್ದ ಶಾಲಾ ಶಿಕ್ಷಕ ಬೈಕ್ ಅಪಘಾತದಲ್ಲಿ ಸಾವು..!
ಕುಮಟಾ : ಧ್ವಜಾರೋಹಣಕ್ಕೆಂದು ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರು ದಾರುಣ ಸಾವು ಕಂಡಿದ್ದಾರೆ. ಬೋಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಮಟಾ ತಾಲೂಕಿನ ಹಳಕಾರ ಕ್ರಾಸ್ ಸಮೀಪ ಘಟನೆ ನಡೆದಿದ್ದು, ಅಪಘಾತದಲ್ಲಿ ಹೆಗಡೆ ಗ್ರಾಮದ ಮೇಲಿನಕೇರಿ ನಿವಾಸಿಯಾಗಿದ್ದ ಗೋಪಾಲ ಪಟಗಾರ (50) ಮೃತಪಟ್ಟ ಶಿಕ್ಷಕರಾಗಿದ್ದಾರೆ. ಇವರು ಗುಡೆಅಂಗಡಿ ಶಾಲೆ ಶಿಕ್ಷಕರಾಗಿದ್ದು, ಧ್ವಜಾರೋಹಣಕ್ಕಾಗಿ ಬೆಳಿಗ್ಗೆ ಹೆಗಡೆಯ ಮೇಲಿನ ಕೇರಿಯಲ್ಲಿರುವ ತಮ್ಮ ಮನೆಯಿಂದ ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದಾಗ ಎದುರಿನಿಂದ ಅತೀ ವೇಗದಿಂದ ಬಂದ...
ಮುಂಡಗೋಡ ತಾಲೂಕಿನಲ್ಲಿ ಸಂಭ್ರಮದ ಧ್ವಜಾರೋಹಣ, ಹೇಗಿತ್ತು ಗೊತ್ತಾ ಸಂಭ್ರಮ..!
ಮುಂಡಗೋಡ ತಾಲೂಕಿನೆಲ್ಲೆಡೆ 77 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಜೋರಾಗಿತ್ತು. ಬೆಳಿಗ್ಗೆಯಿಂದ ತಾಲೂಕಿನ ಪ್ರತೀ ಗ್ರಾಮಗಳಲ್ಲೂ ಧ್ವಜಾರೋಹಣ ಕಾರ್ಯಕ್ರಮಗಳು ನಡೆದವು. ಶಾಲಾ, ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮುಂಡಗೋಡಿನಲ್ಲಿ..! ಇನ್ನು ತಾಲೂಕಾಡಳಿತದಿಂದ ತಾಲೂಕಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಿತು. ತಹಶೀಲ್ದಾರ್ ಶಂಕರ್ ಗೌಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ರು.ಮಾಜಿ ಶಾಸಕ ವಿ.ಎಸ್.ಪಾಟೀಲ್, ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್, ಸಿಪಿಐ ಬರಮಪ್ಪ ಲೋಕಾಪುರ್ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ತಾಲೂಕಿನ ಹಲವು ಸಾಧಕರಿಗೆ ತಾಲೂಕಾಡಳಿತದ ಪರವಾಗಿ ಸನ್ಮಾನಿಸಲಾಯಿತು. ಪೊಲೀಸ್...
ಮುಂಡಗೋಡಿನಲ್ಲಿ ಸಿಕ್ತು ಬಳೆಯ ಚೀಲ, ಮಾಲೀಕರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಅಟೋ ಚಾಲಕ..!
ಮುಂಡಗೋಡ: ಬಸ್ಸಿನಲ್ಲಿ 50 ಸಾವಿರ ಮೌಲ್ಯದ ಬಳೆ ಇದ್ದ ಬ್ಯಾಗ್ ಕಳೆದುಕೊಂಡಿದ್ದ ಮಹಿಳೆಗೆ ಪೊಲೀಸರ ಮೂಲಕ ವಾಪಸ್ ನೀಡಲಾಗಿದೆ. ಮುಂಡಗೋಡಿನ ಆಟೋ ಚಾಲಕನ ಸಮಯ ಪ್ರಜ್ಞೆ ಹಾಗೂ ಪ್ರಮಾಣಿಕತೆಯಿಂದ ಒಂದೊಳ್ಳೆ ಕೆಲಸವಾಗಿದೆ. ಅಂದಹಾಗೆ, ನಿನ್ನೆ ಶನಿವಾರ ಬನವಾಸಿಯ ಶಾರದಾ ಪಕ್ಕೀರಪ್ಪ ಬಜಂತ್ರಿ, ಎಂಬುವವರು ಬಸ್ಸಿನಲ್ಲಿ ತಮ್ಮ ಚೀಲವನ್ನು ಕಳೆದುಕೊಂಡಿದ್ದರು. ಹಾಗೆ ಕಳೆದುಕೊಂಡಿದ್ದ ಚೀಲದಲ್ಲಿ ಬರೋಬ್ಬರಿ 50 ಸಾವಿರ ರೂ. ಮೌಲ್ಯದ ಬಳೆ ಇತ್ತು. ಮುಂಡಗೋಡಿನ ಪಟ್ಟಣ ಪಂಚಾಯತಿ ಎದುರು ಅದ್ಯಾರೋ ಏನೋ ಆ ಚೀಲವನ್ನು ಇಳಿಸಿ ಬಿಟ್ಟಿದ್ದರು....









