ಮುಂಡಗೋಡ ತಾಲೂಕಿನ 7 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ನಡೆದಿರೋ ಆಯ್ಕೆ ಪ್ರಕ್ರಿಯೆ ಹಲವು ಕುತೂಹಲಗಳ ನಡುವೆ, ಜಿದ್ದಾಜಿದ್ದಿನ ಮದ್ಯೆ ಕೊನೆಗೂ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆಗಳು ನಡೆದು ಫಲಿತಾಂಶ ಹೊರಬಿದ್ದಿದೆ. ಹಾಗಿದ್ರೆ, ಯಾವ್ಯಾವ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆದಿದೆ..? ಹಾಗಿದ್ರೆ ನೂತನ ಅಧ್ಯಕ್ಷ ಉಪಾಧ್ಯಕ್ಷರುಗಳು ಯಾರ್ಯಾರು..? ಇಲ್ಲಿದೆ ಫುಲ್ ಡಿಟೇಲ್ಸ್..! ಇಂದೂರು ಗ್ರಾಪಂ..! ಕುತೂಹಲಕ್ಕೆ ಕಾರಣವಾಗಿದ್ದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ನೂತನ ಅಧ್ಯಕ್ಷರು ಯಾರ್ಯಾರು ಗೊತ್ತಾ..?
ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಾಗಿದೆ. ಹುನಗುಂದ ಗ್ರಾಪಂ..! ಪಬ್ಲಿಕ್ ಫಸ್ಟ್ ನ್ಯೂಸ್ ನಿನ್ನೆಯೇ ನುಡಿದಿದ್ದ ಭವಿಷ್ಯ ನಿಜವಾಗಿದೆ. ಕಾಂಗ್ರೆಸ್ ಬೆಂಬಲಿತರೇ ಹೆಚ್ಚಿದ್ದ ಹುನಗುಂದ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಷರೀಪಸಿಂಗ್ ಶಿಗ್ಗಟ್ಟಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಕಾಂಗ್ರೆಸ್ ಬೆಂಬಲಿತ ಜ್ಯೋತಿ ಮರಿಯಪ್ಪ ಮೇತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಂದಿಕಟ್ಟಾ ಗ್ರಾಪಂ..! ಇನ್ನು ನಂದಿಕಟ್ಟಾ ಗ್ರಾಮ ಪಂಚಾಯತನಲ್ಲಿ ಕಾಂಗ್ರೆಸ್ ಬೆಂಬಲಿತ ಸಂತೋಷ ಪರಶುರಾಮ್ ಭೋಸಲೇ...
ಹುನಗುಂದ ಗ್ರಾಪಂ ಅಧ್ಯಕ್ಷರ ಚುನಾವಣೆ: “ಕೈ” ಕಲಹದಲ್ಲಿ ಅರಳತ್ತಾ ಕಮಲ..? ಅಷ್ಟಕ್ಕೂ “ಅಂದರ್-ಬಾಹರ್” ಆಟದಲ್ಲಿ ಅಧ್ಯಕ್ಷ ಪಟ್ಟ ಯಾರಿಗೆ..?
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಗೆ ನಾಳೆ ಬುಧವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬಹುತೇಕ ಹುನಗುಂದ ಗ್ರಾಮ ಪಂಚಾಯತಿಯ ಅಧ್ಯಕ್ಷ ಗಾದಿಯಲ್ಲಿ ಅಚ್ಚರಿಯ ಅಭ್ಯರ್ಥಿ ಖುರ್ಚಿ ಏರುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. “ಅ” ವರ್ಗಕ್ಕೆ ಮೀಸಲು..! ಅಂದಹಾಗೆ, ಕಾಂಗ್ರೆಸ್ ಬೆಂಬಲಿತ 8 ಸದಸ್ಯರನ್ನು ಹೊಂದಿರೋ ಹುನಗುಂದ ಗ್ರಾಮ ಪಂಚಾಯತಿಯಲ್ಲಿ, ಬಿಜೆಪಿ ಬೆಂಬಲಿತ 6 ಜನ ಸದಸ್ಯರಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಯಲ್ಲಮ್ಮ ಇಟ್ಲಾಪುರ ಅಧ್ಯಕ್ಷರಾಗಿದ್ದರು. ಆದ್ರೆ, ಇವಾಗ ಸದ್ಯದ...
ಮುಂಡಗೋಡ ತಾಲೂಕಿನ ಈ ಭಾಗಗಳಲ್ಲಿ ಇಂದು ಕರೆಂಟ್ ಇರಲ್ಲ..! ಎಲ್ಲೇಲ್ಲಿ ಗೊತ್ತಾ..?
ಮುಂಡಗೋಡ ಪಟ್ಟಣವೂ ಸೇರಿದಂತೆ, ತಾಲೂಕಿನ ಹಲವು ಭಾಗಗಳಲ್ಲಿ ಇವತ್ತು ಮಂಗಳವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮುಂಡಗೋಡ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಹೆಸ್ಕಾಂ ಮುಂಡಗೋಡ ಉಪ ವಿಭಾಗದಲ್ಲಿ 110/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಹೊಸ ಬ್ಯಾಟರಿ ಯೂನಿಟ್ ಗಳ ಅಳವಡಿಕೆ ಹಾಗೂ ತುರ್ತು ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ, ಇಂದು ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪವರ್ ಕಟ್ ಇರಲಿದೆ. ಎಲ್ಲೆಲ್ಲಿ ಪವರ್ ಕಟ್..? ಮುಂಡಗೋಡ ಪಟ್ಟಣ, ಟಿಬೇಟಿಯನ್ ಕಾಲೋನಿ, ಬಾಚಣಕಿ, ನಂದಿಕಟ್ಟಾ,...
ಎಚ್ಚರ..! ಎಚ್ಚರ..! ಮುಂಡಗೋಡ ಸಮೀಪದ ಸ್ಮಶಾನದ ಆಸುಪಾಸು ಚಿರತೆ ಬಂದಿದ್ದು ನಿಜ..! ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು, ಪರಿಶೀಲನೆ..!
ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಮುಸ್ಲಿಂ ಸಮಾಜ ಬಾಂಧವರ ಸ್ಮಶಾನದ ಆಸು ಪಾಸಿನಲ್ಲೇ ಕಳೆದ ಹಲವು ದಿನಗಳಿಂದ ಚಿರತೆಯ ಹೆಜ್ಜೆಗಳು ದಾಖಲಾಗಿವೆ. ಅದ್ರಲ್ಲೂ ನಿನ್ನೆ ಶನಿವಾರ ಸಂಜೆ ಸ್ಮಶಾನದ ಕಂಪೌಂಡಿನ ಮೇಲೆ ಚಿರತೆಯು ಸಂಚರಿಸಿದ್ದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಸದ್ಯ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. RFO ಸುರೇಶ್ ಕುಲ್ಲೊಳ್ಳಿ ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಶನಿವಾರ ಸಂಜೆ..! ಅಂದಹಾಗೆ, ಶನಿವಾರ...
ಮೂರು ದಿನದ ಹಸುಗೂಸನ್ನು ಆಸ್ಪತ್ರೆ ತೊಟ್ಟಿಲಲ್ಲೇ ಬಿಟ್ಟು ಹೋದ ಹೆತ್ತವರು..!
ಮುಂಡಗೋಡ: ಪಟ್ಟಣದ ಜ್ಯೋತಿ (ಕ್ರಿಶ್ಚಿಯನ್) ಆಸ್ಪತ್ರೆಯಲ್ಲಿ ಮೂರು ದಿನದ ಹಸುಗೂಸನ್ನು ಬಿಟ್ಟು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಹಾಕಲಾಗಿರೋ ವಿಶೇಷ ತೊಟ್ಟಿಲಿನಲ್ಲಿ ಮುದ್ದು ಕಂದಮ್ಮನನ್ನು ಹೆತ್ತವರೇ ಬಿಟ್ಟು ಹೋಗಿದ್ದಾರೆ. ಸದ್ಯ ಆ ಹಸುಗೂಸು ಸಂಬಂಧಪಟ್ಟ ಅಧಿಕಾರಿಗಳ ಆರೈಕೆಯಲ್ಲಿದೆ. ಬೆಳ್ಳಂ ಬೆಳಿಗ್ಗೆ..! ಅಂದಹಾಗೆ, ಆಸ್ಪತ್ರೆಯಲ್ಲಿ ಮಕ್ಕಳನ್ನು ಹೆತ್ತು, ಸಾಕಲು ಆಗದವರಿಗಾಗಿ ತೊಟ್ಟಿಲೊಂದನ್ನು ಕಟ್ಟಿಡಲಾಗಿದೆ. ಕಂದಮ್ಮಗಳನ್ನು ಸಾಕಲು ಆಗದವರು, ಆ ತೊಟ್ಟಿಲಿನಲ್ಲಿ ಇಟ್ಟು ಹೋಗಬಹುದಾಗಿದೆ. ಹಾಗಂತ ನಾಮಫಲಕವನ್ನೂ ಹಾಕಲಾಗಿದೆ. ಹೀಗಾಗಿ, ಅದ್ಯಾರೋ ಹೆತ್ತವರು ಪುಟ್ಟ ಹಸುಗೂಸನ್ನು ಶುಕ್ರವಾರ ಬೆಳ್ಳಂ ಬೆಳಿಗ್ಗೆ ತೊಟ್ಟಿಲಲ್ಲಿ ಹಾಕಿ...
ಮುಂಡಗೋಡ ಠಾಣೆಯಲ್ಲಿ “ಮಂತ್ಲಿ” ಬಾಬತ್ತಿಗಾಗಿ ಬರಗೆಟ್ಟವನ ಕಳ್ಳಾಟಗಳು ಒಂದಾ..? ಎರಡಾ..? ಪಿಐ ಬರಮಪ್ಪ ಸಾಹೇಬ್ರೆ ಕೊಂಚ ಗಮನಿಸಿ..!
ಮುಂಡಗೋಡ ಪೊಲೀಸ್ ಠಾಣೆಗೆ ನೂತನ ಪಿಐ ಆಗಿ ಬರಮಪ್ಪ ಲೋಕಾಪುರ ಅಧಿಕಾರ ಸ್ವೀಕರಿಸಿದ್ದಾರೆ. ಜೊತೆಗೆ ತಮ್ಮ ಹೊಸ ಠಾಣೆಯ ಜವಾಬ್ದಾರಿ ಹೊತ್ತಿದ್ದಾರೆ. ಇದ್ರೊಂದಿಗೆ ಮುಂಡಗೋಡಿಗರು ಮತ್ತೊಮ್ಮೆ ಮೂಟೆ ಮೂಟೆಗಳಷ್ಟು ಭರವಸೆ ಹೊತ್ತು, ಬೆರಗುಗಣ್ಣಿನಿಂದ ಹೊಸ ಅಧಿಕಾರಿಯತ್ತ ನೋಡುತ್ತಿದ್ದಾರೆ. ಯಾಕಂದ್ರೆ, ಇತ್ತಿತ್ತಲಾಗಿ ನಮ್ಮ ಮುಂಡಗೋಡ ಪೊಲೀಸ್ ಠಾಣೆ ಅನ್ನೋದು ಅದ್ಯಾರ್ಯಾರದ್ದೋ “ರಾಜೀ” ಲೆಕ್ಕಗಳ ಅಡ್ಡೆಯಾದಂತಾಗಿತ್ತು. ಹಾಗಂತ, ನಾವು ಹೇಳ್ತಿಲ್ಲ, ಅದನ್ನೇಲ್ಲ ಕಣ್ಣಾರೆ ಕಂಡಿದ್ದ ಸಾರ್ವಜನಿಕರ ಬಹುದೊಡ್ಡ ಆರೋಪವಾಗಿತ್ತು. ಹಾಗಿದ್ರೆ ಅದೀಗ, ಬದಲಾಗತ್ತಾ..? ಬದಲಾಗಬೇಕಾದ್ರೆ ಸದ್ಯ ಮುಂಡಗೋಡ ಠಾಣೆಯಲ್ಲಿ ಏನೇನು...
ಮುಂಡಗೋಡ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ್ ಅಧಿಕಾರ ಸ್ವೀಕಾರ..!
ಮುಂಡಗೋಡ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಮಂಗಳವಾರ ರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿ ಸಿಪಿಐ ಆಗಿದ್ದ ಸಿದ್ದಪ್ಪ ಸಿಮಾನಿಯವರಿಗೆ ಸರ್ಕಾರ ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಲೋಕಾಪುರ್ ರವರನ್ನು ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್, ಕ್ರೈಂ ಪಿಎಸ್ಐ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.
ಹಳೂರಿನಲ್ಲಿ ಬೆಂಕಿ ಅವಘಡದಿಂದ 7 ಹಸುಗಳನ್ನು ಕಳೆದುಕೊಂಡಿದ್ದ ಮಾಲೀಕರಿಗೆ ಪರಿಹಾರದ ಚೆಕ್ ವಿತರಣೆ..!
ಮುಂಡಗೋಡ ಪಟ್ಟಣದ ಹಳೂರು ಓಣಿಯಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ನೊಂದವರಿಗೆ ಪರಿಹಾರ ವಿತರಿಸಲಾಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಬರೋಬ್ಬರಿ 7 ಜಾನುವಾರುಗಳು ಸಜೀವ ದಹನಗೊಂಡ ಹಿನ್ನೆಲೆಯಲ್ಲಿ, ಹಸುಗಳ ಮಾಲೀಕರಿಗೆ ಶಾಸಕ ಶಿವರಾಮ್ ಹೆಬ್ಬಾರ್ ಚೆಕ್ ವಿತರಿಸಿದ್ರು. ಅಂದಹಾಗೆ, ಬುಧವಾರ ಬೆಳಿಗ್ಗೆ ಹಳೂರಿನ ಹಸುಗಳ ಮಾಲೀಕ ಮಂಜುನಾಥ್ ಶೇಟ್ ಮನೆಗೆ ತೆರಳಿದ ಶಾಸಕರು, ಕೆ.ಡಿ.ಸಿ.ಸಿ ಬ್ಯಾಂಕ್ ನ ರೈತ ಕಲ್ಯಾಣ ನಿಧಿಯಿಂದ 1 ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್ ಅನ್ನು ಹಸ್ತಾಂತರಿಸಿದರು.
ಮುಂಡಗೋಡ ಸಿಪಿಐ ಸಿದ್ದಪ್ಪ ಸಿಮಾನಿ ಎತ್ತಂಗಡಿ..! ಹೊಸ ಸಿಪಿಐ ಯಾರು ಗೊತ್ತಾ..?
ಮುಂಡಗೋಡ ಪೊಲೀಸ್ ಠಾಣೆಯ ಸಿಪಿಐ ಸಿದ್ದಪ್ಪ ಸಿಮಾನಿ ಎತ್ತಂಗಡಿಯಾಗಿದ್ದಾರೆ. ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಆಗಮಿಸುತ್ತಿದ್ದಾರೆ. ಹಾಗಂತ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ.








