ಮುಂಡಗೋಡ: ಲೊಯೋಲ ಶಿಕ್ಷಣ ಸಂಸ್ಥೆಯ ಲೊಯೋಲ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಸಂತ ಇಗ್ನಾಶಿಯವರ ಮಹೋತ್ಸವ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಜಕಣಾಚಾರಿ ಮಾತನಾಡುತ್ತ, ಈ ಶಿಕ್ಷಣ ಸಂಸ್ಥೆ ಮುಂಡಗೋಡ ತಾಲೂಕಿನಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದೆ. ಇಂಥಾ ಶಾಲೆಯಲ್ಲಿ ಓದಿದ ನೀವು ಧನ್ಯರು .ಸಾಧನೆ ಮಾಡಲು ನನಗೆ ಈ ಶಾಲೆಯ ವೇದಿಕೆ ಅವಕಾಶ ಕಲ್ಪಿಸಿಕೊಟ್ಟಿದೆ ಎಂಬುದರ ಬಗ್ಗೆ ಪ್ರೌಢಿಮೆ ಇರಬೇಕು ಎಂದರು. ಲಯೋಲದ ಶಿಸ್ತು -ಶಿಕ್ಷಣ- ಸಂಸ್ಕಾರ ವನ್ನು ಕಾರ್ಯಕ್ರಮದ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಉಗ್ನಿಕೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ..!
ಮುಂಡಗೋಡ ತಾಲೂಕಿನ ಉಗ್ನಿಕೇರಿಯ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಯಾವುದೋ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಾಮು ಮಾಕು ಕೊಕರೆ (23) ಎಂಬುವ ಯುವಕನೇ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದು, ವಿಷ ಸೇವಿಸಿ ನರಳುತ್ತಿದ್ದ ವೇಳೆ ತಕ್ಷಣವೇ ಕುಟುಂಬಸ್ಥರು 108 ಅಂಬ್ಯಲೆನ್ಸ್ ಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಸ್ಥಳಕ್ಕೆ ಆಗಮಿಸಿದ ಅಂಬ್ಯಲೆನ್ಸ್ ಸಿಬ್ಬಂದಿ ಧನರಾಜ್ ಹಾಗೂ ಚಾಲಕ ವಿಜಯ್ ಪಾಟೀಲ್ ಯುವಕನಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ...
ಮುಂಡಗೋಡ ಗೊಟಗೋಡಿಕೊಪ್ಪದಲ್ಲಿ ಹಾಡಹಗಲೇ ತಾಯಿ ಮಗಳ ಮೇಲೆ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ..!
ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪದಲ್ಲಿ ತಾಯಿ ಮಗಳ ಮೇಲೆ ಹಾಡಹಗಲೇ ಮಾರಣಾಂತಿಕ ಹಲ್ಲೆಯಾಗಿದೆ. ಖುದ್ದು ಅಳಿಯನೇ ಅತ್ತೆ ಹಾಗೂ ಹೆಂಡತಿಯ ಮೇಲೆ ಕುಡುಗೋಲಿನಿಂದ ಮಾರಣಾಂತಿಕವಾಗಿ ಎರ್ರಾಬಿರ್ರಿ ಕೊಚ್ಚಿದ್ದಾನೆ ಅನ್ನೋ ಅರೋಪ ಕೇಳಿ ಬಂದಿದೆ, ಅಕ್ಷರಶಃ ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿ ಮಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಟಗೋಡಿಕೊಪ್ಪದ ಹೊನ್ನಮ್ಮ ಬಸವರಾಜ್ ಚಿನ್ನಳ್ಳಿ ಹಾಗೂ ಮಗಳು ಅನ್ನಪೂರ್ಣ ಎಂಬುವವರೇ ಕುಡುಗೋಲಿನಿಂದ ಹಲ್ಲೆಗೆ ಒಳಗಾದವರಾಗಿದ್ದಾರೆ. ಘಟನೆ ಏನು..? ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪದಲ್ಲಿ ಅನ್ನಪೂರ್ಣ ಎಂಬುವ ಯುವತಿಯನ್ನು ಅದೇ ಗ್ರಾಮದ ನಾಗರಾಜ್...
ಮುಂಡಗೋಡ ಹಳೂರಿನಲ್ಲಿ ಭಾರೀ ಬೆಂಕಿ ಅನಾಹುತ, ಏಳು ಆಕಳುಗಳು ಸಜೀವ ದಹನ..!
ಮುಂಡಗೋಡ ಪಟ್ಟಣದ ಹಳೂರಿನಲ್ಲಿ ಭಾರೀ ಬೆಂಕಿ ಅನಾಹುತವಾಗಿದೆ. ದನದ ಕೊಟ್ಟಿಗೆಗೆ ಬೆಂಕಿ ತಗುಲಿ ಬರೋಬ್ಬರಿ 7 ಆಕಳುಗಳು ಸಜೀವ ದಹನವಾಗಿ ಸುಟ್ಟು ಕರಕಲಾಗಿವೆ. ಆದ್ರೆ, ಬೆಂಕಿ ತಗುಲಿದ್ದು ಹೇಗೆ ಅಂತಾ ಇನ್ನು ಖಚಿತತೆ ಸಿಕ್ಕಿಲ್ಲ. ಹಳೂರಿನ ಮಂಜುನಾಥ್ ನಾಗೇಶ್ ಶೇಟ್ ಎಂಬುವವರಿಗೆ ಸೇರಿದ, ದನದ ಕೊಟ್ಟಿಗೆಯಲ್ಲಿ ದುರಂತ ಸಂಭವಿಸಿದೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಇಡೀ ದನದ ಕೊಟ್ಟಿಗೆ ಆಕಳುಗಳ ಸಮೇತವಾಗಿಯೇ ಸುಟ್ಟು ಕರಕಲಾಗಿದೆ. ದುರಂತ ಅಂದ್ರೆ ಘಟನೆ ನಡೆದಾಗ ರಾತ್ರಿ ಯಾರಿಗೂ ಗಮನಕ್ಕೆ ಬಂದಿಲ್ಲ, ಬೆಳಿಗ್ಗೆಯಷ್ಟೇ ಘಟನೆ...
ಕಾತೂರು ಬಳಿ ಮಿನಿ ಲಾರಿ ಪಲ್ಟಿ, ಲಾರಿಯಡಿ ಸಿಲುಕಿಕೊಂಡ ಚಾಲಕನ ಹೊರತೆಗೆಯಲು ಹರಸಾಹಸ, ಇಬ್ಬರಿಗೆ ಗಾಯ..!
ಮುಂಡಗೋಡ ತಾಲೂಕಿನ ಕಾತೂರು ಬಳಿಮಿನಿ ಲಾರಿ ಪಲ್ಟಿಯಾದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಲಾರಿಯಡಿ ಚಾಲಕ ಸಿಲುಕಿಕೊಂಡಿದ್ದು ಚಾಲಕನ ರಕ್ಷಣಾ ಕಾರ್ಯ ನಡಿತಿದೆ. ಜಿಯೋ ಟವರ್ ಕೆಲಸ ಮಾಡಲು ಮುಂಡಗೋಡಿಗೆ ಬಂದಿದ್ದ ಕೃಷ್ಣ ಸಿಂಗನಳ್ಳಿ ಹಾಗೂ ಚಾಲಕ ಶಶಿ, ಶಿರಸಿ ಕಡೆಗೆ ಹೋಗುತ್ತಿದ್ದಾಗ ಮಳೆಯಾದ ಹಿನ್ನೆಲೆಯಲ್ಲಿ ರಸ್ತೆ ಬದಿ ಮಿನಿ ಲಾರಿ ಪಲ್ಟಿಯಾಗಿದೆ. ಇನ್ನು ಘಟನೆಯಲ್ಲಿ ಚಾಲಕ ಲಾರಿಯಡಿಯಲ್ಲೇ ಸಿಲುಕಿಕೊಂಡಿದ್ದು, ನರಳುತ್ತಿದ್ದಾನೆ. ಹೀಗಾಗಿ, ಚಾಲಕನನ್ನು ಹೊರತೆಗೆಯಲು ಸಾರ್ವಜನಿಕರು ಪರದಾಡುತ್ತಿದ್ದಾರೆ. ಕಟ್ಟರ್ ಸಹಾಯದಿಂದ ಚಾಲಕನನ್ನು ಹೊರತೆಗೆಯುವ...
ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ಹಲವು ಅನಾಹುತಗಳಿ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಜುಲೈ 25 ರ ಮಂಗಳವಾರವೂ ಜಿಲ್ಲೆಯ ಅಂಗನವಾಡಿಗಳೂ ಸೇರಿ, ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಹವಾಮಾನ (Meteorological Department) ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ಅಲ್ಲದೇ, ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ,...
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಸೋಮವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ. ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೆಜುಗಳೊಗೆ ರಜೆ ನೀಡಿದ್ದು ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಕರೆ ನೀಡಲಾಗಿದೆ.
ಕರಡಿ ದಾಳಿಯಿಂದ ಸತ್ತ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಣೆ, ಅರಣ್ಯ ಅಧಿಕಾರಿಗಳ ಜವಾಬ್ದಾರಿಗೆ ಸಾರ್ವಜನಿಕರ ಸಲಾಂ..!
ಮುಂಡಗೋಡ: ಕರಡಿ ದಾಳಿಯಿಂದ ಸ್ಥಳದಲ್ಲೇ ಸಾವುಕಂಡಿದ್ದ ರೈತನ ಕುಟುಂಬಕ್ಕೆ ಸರ್ಕಾರ ನೆರವಿನ ಹಸ್ತ ನೀಡಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಲ್ಲಿನ ಅರಣ್ಯ ಅಧಿಕಾರಿಗಳು ನೊಂದ ಕುಟುಂಬಕ್ಕೆ ಪರಿಹಾರದ ಆಸರೆ ಒದಗಿಸುವಲ್ಲಿ ಜವಾಬ್ದಾರಿ ಮೆರೆದಿದ್ದಾರೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಂದು ಹ್ಯಾಟ್ಸ್ ಅಪ್.. ಅಂದಹಾಗೆ, ಕರಡಿ ದಾಳಿಯಿಂದ ಮುಂಡಗೋಡ ತಾಲೂಕಿನ ಮರಗಡಿ ಗೌಳಿದಡ್ಡಿಯ ಜಿಮ್ಮು ವಾಘು ತೋರವತ್ ಎಂಬುವ ರೈತ ಭೀಕರ ಸಾವು ಕಂಡಿದ್ದ. ಹೀಗಾಗಿ, ಅಕ್ಷರಶಃ ನಲುಗಿ ಹೋಗಿದ್ದ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15...
ಮರಗಡಿಯಲ್ಲಿ ರೈತನ ಮೇಲೆ ಭಯಾನಕ ಕರಡಿ ದಾಳಿ, ಸ್ಥಳದಲ್ಲೇ ಭೀಕರ ಸಾವು ಕಂಡ ಅನ್ನದಾತ..!
ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ. ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಗುರುವಾರ ಈತ ಕೆಲಸಕ್ಕಾಗಿ ಗದ್ದೆಗೆ ಹೋಗಿದ್ದ. ಆದ್ರೆ, ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬರಬೇಕಿದ್ದ ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ...
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ, ಮೂರು ಶಾಲೆಗಳಿಗೆ ರಜೆ ಘೋಷಣೆ..! ಯಾವ್ಯಾವ ಶಾಲೆಗಳು ಗೊತ್ತಾ..?
ಮುಂಡಗೋಡ ತಾಲೂಕಿನಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ತಾಲೂಕಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ಪರಿಣಾಮವಾಗಿ ತಾಲೂಕಿನ ಮೂರು ಶಾಲೆಗಳಿಗೆ ರಜೆ ಘೋಷಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ಇಡೀ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಚಗಿ, ಓಣಿಕೇರಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಉರ್ದು...








