ಮುಂಡಗೋಡಿನ ಪತ್ರಕರ್ತ ಮಿತ್ರ ಶಾಂತೇಶಕುಮಾರ್ ಬೆನಕನಕೊಪ್ಪ, ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಜಿ.ಎಸ್. ಹೆಗಡೆ ಅಜ್ಜೀಬಳ ದತ್ತಿನಿಧಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪ್ರಜಾವಾಣಿ ಪತ್ರಿಕೆಯ ತಾಲೂಕಾ ವರದಿಗಾರರಾಗಿರೋ ಶಾಂತೇಶಕುಮಾರ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಪತ್ರಿಕಾ ಮಿತ್ರರಿಗೆ ಹರ್ಷ ತಂದಿದೆ. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಯ ಐವರು ಪತ್ರಕರ್ತರು ಇಂತಹದ್ದೊಂದು ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಶಿರಸಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ಜಿಲ್ಲಾಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಸಂಘದ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ದಾಂಡೇಲಿಯ DRFO ಯೋಗೇಶ್ ನಾಯ್ಕ್ ಕೊನೆಗೂ ಬದುಕಲೇ ಇಲ್ಲ..! ಕಾರ್ಕೋಟಕ “ವಿಷ” ವರ್ತುಲದಲ್ಲಿ ಅರಣ್ಯ ಅಧಿಕಾರಿಯ ದುರಂತ ಸಾವು..! ಅಷ್ಟಕ್ಕೂ ಯಾರು ಹೊಣೆ..?
ಈ ಸಾವನ್ನು ನಿಜಕ್ಕೂ ಯಾರ್ ಅಂದ್ರೆ ಯಾರಿಗೂ ಅರಗಿಸಿಕೊಳ್ಳಲು ಸಾಧ್ಯವಾಗ್ತಿಲ್ಲ. ಕೆಲವೇ ದಿನಗಳ ಹಿಂದೆ ಲವಲವಿಕೆಯಿಂದ ಕಾರ್ಯ ನಿರ್ವಹಿಸ್ತಿದ್ದ ಅರಣ್ಯ ಅಧಿಕಾರಿಯೊಬ್ಬ ಹೀಗೆ ವಯಸ್ಸಲ್ಲದ ವಯಸ್ಸಲ್ಲಿ ಜೀವ ಕಳೆದುಕೊಂಡು ಬಿದ್ದಿದ್ದಾನೆ. ಹಾಗಿದ್ರೆ, ಇದನ್ನು ಆತನ ಹಣೆಬರಹ ಅನ್ನ ಬೇಕೋ..? ಅಥವಾ ನಿರ್ಲಜ್ಜ, ಅಮಾನುಷ ವ್ಯವಸ್ಥೆಯ, ಮದವೇರಿದ ಅಧಿಕಾರಿಗಳ ನಿರ್ಲಕ್ಷ ಅನ್ನಬೇಕೋ ಒಂದೂ ಅರ್ಥವಾಗ್ತಿಲ್ಲ. ಒಟ್ನಲ್ಲಿ ದಾಂಡೇಲಿಯ ಅವನೊಬ್ಬ ಅರಣ್ಯ ಅಧಿಕಾರಿ ಸದ್ಯ ಇಂತದ್ದೇ ವ್ಯವಸ್ಥೆಗೆ ತನ್ನ ಜೀವ ಬಲಿ ಕೊಟ್ನಾ..? ಅರ್ಥವೇ ಆಗ್ತಿಲ್ಲ. ಆತನ ಹೆಸ್ರು ಯೋಗೇಶ್..!...
ನಿಲ್ಲದ ಮಳೆ ಅಬ್ಬರ, ಗದ್ದೆಯಲ್ಲಿ ಹೋಗುತ್ತಿದ್ದ ಇಬ್ಬರು ನೀರಲ್ಲಿ ಕೊಚ್ಚಿ ಹೋಗಿ ದಾರುಣ ಸಾವು..!
ಕುಮಟಾ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ. ಭಾರೀ ಮಳೆಯಲ್ಲಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಸಾವು ಸಾವು ಕಂಡಿದ್ದಾರೆ. ಕುಮಟ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸತೀಶ ಪಾಂಡುರಂಗ ನಾಯ್ಕ (40), ಉಲ್ಲಾಸ ಗಾವಡಿ (50) ಎಂಬುವವರು ದಾರುಣ ಸಾವು ಕಂಡಿದ್ದಾರೆ. ಭಾರೀ ಮಳೆಯಿಂದ ಗದ್ದೆಗಳು ಅಕ್ಷರಶಃ ಕೆರೆಯಂತಾಗವೆ. ಇಂತಹ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ...
ದಲೈ ಲಾಮಾರ ಹುಟ್ಟು ಹಬ್ಬ, ಟಿಬೇಟಿಯನ್ ಕಾಲೋನಿಗಳಲ್ಲಿ ಸಂಭ್ರಮವೋ ಸಂಭ್ರಮ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ಟಿಬೇಟಿಯನ್ ಧರ್ಮಗುರು ದಲೈ ಲಾಮಾರವರ 88 ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಲಾಯಿತು. ಇಲ್ಲಿನ ಕ್ಯಾಂಪ್ ನಂಬರ್ ಒಂದರ ಬೌದ್ದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಅಂದಹಾಗೆ, ಇಲ್ಲಿನ ಟಿಬೇಟಿಯನ್ ಕಾಲೋನಿಯಲ್ಲಿ ಟಿಬೇಟಿಗರು ದಲೈ ಲಾಮಾರ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರತೀ ಮನೆ ಮನೆಗಳಲ್ಲೂ ದಲೈ ಲಾಮಾರವರ ಹುಟ್ಟುಹಬ್ಬದ ವಿಶೇಷ ಸಂಭ್ರಮಗಳು ನಡೆಯುತ್ತಿವೆ. ದೀರ್ಘಾಯುಷ್ಯ ಕೋರಿ ಪ್ರಾರ್ಥನೆಗಳು ನಡೆಯುತ್ತಿವೆ. ಅಲ್ಲದೇ, ಹಲವು ಸಾಮಾಜಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.
ಶಕ್ತಿ ಯೋಜನೆ ಎಫೆಕ್ಟ್; ವಾಯುವ್ಯ ಸಾರಿಗೆ ವಿಭಾಗದ ಬಸ್ಸುಗಳಲ್ಲಿ ಇದುವರೆಗೂ ಎಷ್ಟೇಲ್ಲ ಮಹಿಳೆಯರು ಪ್ರಯಾಣಿಸಿದ್ದಾರೆ ಗೊತ್ತಾ..?
ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯು ಒಂದಾಗಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಇದೇ ತಿಂಗಳ 11 ರಂದು ಅಧಿಕೃತವಾಗಿ ಜಾರಿಗೊಳಿಸಿತು. ಅದರಂತೆ ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನಲೆ ಎಲ್ಲಾ ಬಸ್ಗಳು ಫುಲ್ ಆಗಿ ಸಂಚರಿಸುತ್ತಿವೆ. ಈ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಮನೆಯಲ್ಲಿದ್ದ ಮಹಿಳೆಯರು ದೇವಸ್ಥಾನ ಸೇರಿದಂತೆ ಪ್ರವಾಸಿ ಸ್ಥಳಗಳಿಗೆ ಸಂಚರಿಸಲು ಶುರು ಮಾಡಿದ್ದಾರೆ. ಅದರಂತೆ ವಾಯವ್ಯ ವಿಭಾಗಕ್ಕೆ...
ಗುಂಜಾವತಿ ಕಟ್ಟಿಗೆ ಕಳ್ಳತನ ಕೇಸ್, ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು, ಅಷ್ಟಕ್ಕೂ ಶಿರಾಳಕೊಪ್ಪದ ಗ್ಯಾಂಗ್ ಆ್ಯಕ್ಟಿವ್ ಆಯ್ತಾ..?
ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ಕಳೆದ ಜೂನ್ 12 ರಂದು ಅರಣ್ಯಗಳ್ಳತನದ ವಿಫಲ ಯತ್ನ ಕೇಸ್ ಬಟಾ ಬಯಲಾಗಿದೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಕೇಸಿಗೆ ಸಂಭಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನ ವಾಹನ ಸಮೇತ ಅರಣ್ಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾಗಂತ, ಯಲ್ಲಾಪುರ ವಿಭಾಗದ ಡಿಎಫ್ ಓ ಶಶಿಧರ್ ಹೆಗಡೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಶಿರಾಳಕೊಪ್ಪದ ಗ್ಯಾಂಗ್..? ಅಂದಹಾಗೆ, ಗುಂಜಾವತಿ ಅರಣ್ಯದಲ್ಲಿ ಕಟ್ಟಿಗೆ ಕಳ್ಳತನ ಪ್ರಕರಣದ ಮೂಲಕ, ಯಲ್ಲಾಪುರ ಅರಣ್ಯ ವಿಭಾಗದಲ್ಲಿ ಅದೊಂದು ಗ್ಯಾಂಗ್...
ಚಿಗಳ್ಳಿಯಲ್ಲಿ ಕ್ರಿಮಿನಾಶಕ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ, ಕಿಮ್ಸ್ ಗೆ ರವಾನೆ..!
ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ಯುವಕನೊರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಅಂದಹಾಗೆ, ಫಕ್ಕಿರಸ್ವಾಮಿ ಪಾಂಡು ರಾಣೋಜಿ ಎಂಬುವವನೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಅಂತಾ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಠಾಣೆ ಪೊಲೀಸರು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿಗ್ಗಾವಿಯಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಮಹಿಳೆ ಶವ ಎಸೆದ, ಮುಂಡಗೋಡಿನ ಆರೋಪಿಯೂ ಸೇರಿ ಐವರು ಅಂದರ್..!
ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಸಿಕ್ಕಿದ್ದ ಮಹಿಳೆಯ ಶವ ಕೇಸ್ ಖುಲ್ಲಂ ಖುಲ್ಲಾ ಆದಂತಾಗಿದೆ. ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರಿನಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಹೆಣ ಎಸೆದು ಹೋಗಿದ್ದ ಹಂತಕರನ್ನು ಕುಮಟಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಸಲು, ಇಲ್ಲಿ ಖುದ್ದು ಪತಿಯ ಸಹೋದರನೇ ತನ್ನ ತಾಯಿ, ಸಹೋದರಿ, ದೊಡ್ಡಮ್ಮಳ ಜೊತೆ ಸೇರಿಕೊಂಡು ತಮ್ಮನ ಪತ್ನಿಯನ್ನ ಕೊಲೆ ಮಾಡಿರೋ ಆರೋಪ ಕೇಳಿ ಬಂದಿದೆ. ಹೀಗಾಗಿ, ಈ ಕೇಸಲ್ಲಿ ಈಗ ಮುಂಡಗೋಡ ತಾಲೂಕಿನ ಇಂದೂರಿನ ಓರ್ವ ಆರೋಪಿ ಸೇರಿ...
ಕುಮಟಾ ದೇವಿಮನೆ ಘಟ್ಟದಲ್ಲಿ ಸಿಕ್ಕ ಮಹಿಳೆಯ ಹೆಣ ಶಿಗ್ಗಾವಿಯದ್ದು, ಅಷ್ಟಕ್ಕೂ ಆ ಹೆಣ ಸಾಗಿಸಿದ್ದು ಮುಂಡಗೋಡ ತಾಲೂಕಿನ ಆ ಕ್ರೂಸರ್ ಚಾಲಕನಾ..?
ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಮಹಿಳೆಯ ಮರ್ಡರ್ ಗೂ ಮುಂಡಗೋಡ ತಾಲೂಕಿಗೂ ನಂಟಿನ ಗಂಟು ಬಿದ್ದಿದೆಯಂತೆ. ಮುಂಡಗೋಡ ಪಟ್ಟಣದಿಂದ ಕಲಘಟಗಿಗೆ ಹೋಗುವ ಮಾರ್ಗದಲ್ಲಿ ಜಸ್ಟ್ 10 ಕಿಮೀ ದಾಟಿದ್ರೆ ಸಿಗುವ ಊರಿನ ಚಾಲಕನೊಬ್ಬ ಮಹಿಳೆಯ ಮರ್ಡರ್ ಮಿಸ್ಟ್ರಿಯಲ್ಲಿ ತಗಲಾಕ್ಕೊಂಡಿದ್ದಾನಾ..? ಹಾಗಂತ ಅನುಮಾನ ಶುರುವಾಗಿದೆ. ಹೀಗಾಗಿ, ಮುಂಡಗೋಡ ಪೊಲೀಸರ ಸಹಕಾರದಲ್ಲಿ ಕುಮಟೆಯ ಖಾಕಿಗಳು ಆರೋಪಿಯ ಬೆನ್ನು ಬಿದ್ದಿದ್ದಾರೆ ಎನ್ನಲಾಗಿದೆ. ಇನ್ನೇನು ಕನ್ಪರ್ಮ ಅನ್ನೋ ಕಾರಣ ಸಿಕ್ರೆ ಆತನ ಅರೆಸ್ಟ್ ಗ್ಯಾರಂಟಿ ಎನ್ನಲಾಗಿದೆ. ಹೀಗಾಗಿ, ಆ ಚಾಲಕನ ಬಗ್ಗೆ...
ಸೊಂಟ ನೋವಿಗೆ ಪ್ಯಾರಾಲಿಸಿಸ್ ಇಂಜೆಕ್ಷನ್ ಕೊಟ್ಟ ವೈದ್ಯ ಮಹಾಶಯ..! ಕಾರವಾರದ ಹಳಗಾದಲ್ಲಿ ಪ್ಯಾರಾಲಿಸಿಸ್ ಇಂಜೆಕ್ಷನ್ ಪಡೆದ ಮಹಿಳೆ ಸಾವು..!
ಕಾರವಾರ : ಹಳಗಾದ ಪ್ಯಾರಾಲಿಸೀಸ್ ಇಂಜೆಕ್ಷನ್ ತೆಗೆದುಕೊಳ್ಳಲು ಹೋಗುವವರೇ ಹುಶಾರ್..! ಪ್ಯಾರಾಲಿಸೀಸ್ ಆಗದಂತೆ ಮುಂಜಾಗ್ರತೆಯಾಗಿ ಇಂಜೆಕ್ಷನ್ ತೆಗೆದುಕೊಂಡ ಮಹಿಳೆಯೋರ್ವಳು ಇವತ್ತು ಸಾವನ್ನಪ್ಪಿದ್ದಾಳೆ. ಕೊಪ್ಪಳ ಮೂಲದ ಸ್ವಪ್ನ ರಾಯ್ಕರ್ (32) ಎಂಬುವ ಮೃತಪಟ್ಟ ಮಹಿಳೆಯಾಗಿದ್ದಾಳೆ. ಈಕೆ ಇಂದು ತನ್ನ ತಂದೆಗೆ ಪ್ಯಾರಾಲಿಸಿಸ್ ಚಿಕಿತ್ಸೆ ಕೊಡಿಸಲೆಂದು ಕೊಪ್ಪಳದಿಂದ ಕಾರವಾರದ ಹಳಗಾ ಗ್ರಾಮಕ್ಕೆ ಬಂದಿದ್ದಳು. ಈ ವೇಳೆ ತನಗೆ ಬ್ಯಾಕ್ ಪೇನ್, ಅಂದ್ರೆ ಸೊಂಟ ನೋವು ಬಾಧಿಸುತ್ತಿರೋ ಹಿನ್ನೆಲೆಯಲ್ಲಿ ವೈದ್ಯರಿಗೆ ಹೇಳಿದ್ದಾಳೆ. ಮುಂಜಾಗ್ರತೆಗಾಗಿ..! ಹೀಗಾಗಿ, ವೈದ್ಯರು ಪ್ಯಾರಾಲಿಸಿಸ್ ಬರದಂತೆ ಮುಂಜಾಗ್ರತೆಯಾಗಿ ಇಂಜೆಕ್ಷನ್...









