ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 40-45ವರ್ಷ ವಯಸ್ಸಿನ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶವ ತೇಲುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದುರ್ನಾತ..! ಇನ್ನು, ಮಹಿಳೆ ಮೂರ್ನಾಲ್ಕು ದಿನದ ಹಿಂದೆಯೇ ಸಾವು ಕಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು. ಸದ್ಯ ಶವ ಕೊಳೆತು ದುರ್ನಾತ ಬೀರುತ್ತಿದೆ. ಹೀಗಾಗಿ, ಸ್ಥಳಕ್ಕೆ ಬಂದ ಪೊಲೀಸರು ಶವ ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ. ಆತ್ಮಹತ್ಯೆಯಾ..? ಅಂದಹಾಗೆ, ಮಹಿಳೆಯ...
Top Stories
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
Category: ಉತ್ತರ ಕನ್ನಡ
ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?
ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು
ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ...
ಯಲ್ಲಾಪುರದ ಅರಬೈಲು ಘಾಟಿನಲ್ಲಿ ನಡೆದಿದ್ದ ಭಯಾನಕ “ರಾಬರಿ” ಹಿಂದೆ ಕೇರಳದ ಕ್ರಿಮಿಗಳು, ಅಷ್ಟಕ್ಕೂ, ಸವಾಲಾಗಿದ್ದ ಕೇಸು ಬೇಧಿಸಿದ್ದು ಹೇಗೆ ಗೊತ್ತಾ..?
ಯಲ್ಲಾಪುರ ಪೊಲೀಸರು ಕಡೆಗೂ ತಮ್ಮ ಜಿದ್ದು ಸಾಧಿಸಿದ್ದಾರೆ. ಅರಬೈಲು ಘಟ್ಟದಲ್ಲಿ ಕೋಟಿ ಕೋಟಿ ಹಣ ರಾಬರಿ ಮಾಡಿದ್ದ ಖತರ್ನಾಕ ನಟೋರಿಯಸ್ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ. ಇದಕ್ಕಾಗಿ ಬರೋಬ್ಬರಿ ಒಂದು ತಿಂಗಳು,ಇಪ್ಪತ್ತು ದಿನಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ನಡೆದಿದ್ಧ ಭಯಾನಕ ರಾಬರಿಯನ್ನು ಅಂತದ್ದೇ ಸಿನಿಮಿಯ ರೀತಿಯಲ್ಲೇ ಟ್ರೇಸ್ ಮಾಡಿದ್ದಾರೆ ನಮ್ಮ ಪೊಲೀಸ್ರು.. ಅಂದಹಾಗೆ, ದರೋಡೆ ನಡೆದ ದಿನವೇ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಹಕೀಕತ್ತು ತಮ್ಮಮುಂದೆ ಇಟ್ಟಿತ್ತು. ಅವತ್ತು ಅಕ್ಟೋಬರ್ 1… ನಿಮಗೆ...
ನಾಯಿ ದಾಳಿಗೆ ತುತ್ತಾಗಿದ್ದ ಸನವಳ್ಳಿ ಬಾಲಕನ ಬೇಟಿಯಾಗಿ, ದೈರ್ಯ ತುಂಬಿದ ಪಿಐ ಸಿದ್ದಪ್ಪ ಸಿಮಾನಿ
ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ನಾಯಿ ದಾಳಿಗೆ ತುತ್ತಾದ ಬಾಲಕನನ್ನು ಪಿಐ ಸಿದ್ದಪ್ಪ ಸಿಮಾನಿ ಭೇಟಿ ಮಾಡಿ ದೈರ್ಯ ತುಂಬಿದ್ರು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನಿಗೆ ಹಣ್ಣು ಹಂಪಲು ನೀಡಿ ಸಂತೈಸಿದರು. ಅಂದಹಾಗೆ, ಕಳೆದ ವರ್ಷವಷ್ಟೇ ತಾಯಿ ಕಳೆದುಕೊಂಡು ಅನಾಥರಾಗಿರೋ ಮೂವರು ಬಾಲಕರಿಗೆ, ತಂದೆಯ ನಿರ್ಲಕ್ಷವೂ ಇನ್ನಿಲ್ಲದಂತೆ ಕಾಡುತ್ತಿದೆ. ಅದ್ರ ಜೊತೆ ನಿನ್ನೆ ಸನವಳ್ಳಿ ಗ್ರಾಮದಲ್ಲಿ 7 ವರ್ಷದ ಬಾಲಕನಿಗೆ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದವು. ಈ ಕಾರಣಕ್ಕಾಗಿ, ನಾಯಿಗಳ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲೂ...
ಹುನಗುಂದದಲ್ಲಿ ಬೋರವೆಲ್ ನಿಂದ ವಿದ್ಯುತ್ ಪ್ರವಹಿಸಿ ಯುವಕನ ದಾರುಣ ಸಾವು..! ಸಾವಿನಲ್ಲೂ ಸಾರ್ಥಕತೆ ಮೆರೆದ ವಿದ್ಯಾರ್ಥಿ..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗದ್ದೆಯಲ್ಲಿ ನೀರು ಹಾಯಿಸಲು ಹೋಗಿದ್ದ ಯುವಕನೋರ್ವ ವಿದ್ಯುತ್ ಸ್ಪರ್ಶಿಸಿ ದಾರುಣ ಸಾವು ಕಂಡಿದ್ದಾನೆ. ಜೊತೆಗೆ ತನ್ನ ನೇತ್ರ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಈ ಮೂಲಕ ತಾಲೂಕಿನ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ನೇತ್ರದಾನ ಮಾಡಿದ ಯುವಕನಾಗಿ ಪ್ರೇರಕ ಶಕ್ತಿಯಾಗಿದ್ದಾನೆ. ಜಿನೇಂದ್ರ ಪಾರ್ಶ್ವನಾಥ್ ಬಸ್ತವಾಡ್ (18) ಎಂಬುವ ಯುವಕನೇ ದಾರುಣ ಸಾವು ಕಂಡಿದ್ದು, ಇಂದು ಬುಧವಾರ ತನ್ನ ಗದ್ದೆಯಲ್ಲಿ ಬೋರವೆಲ್ ಶುರು ಮಾಡಲು ಹೋಗಿದ್ದ....
ಸನವಳ್ಳಿ ಬಾಲಕರ ಭವಿಷ್ಯಕ್ಕೆ ಬೆಳಕಾದ ಸಚಿವ್ರು..! ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ ಅಲ್ವಾ..? ಸಲಾಂ ಸಾಹೇಬ್ರೇ..!
ನಿಜ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ರಾಜಕೀಯವಾಗಿ ಅದೇನೋ ನಂಗೆ ಗೊತ್ತಿಲ್ಲ. ಆದ್ರೆ ಮಾನವೀಯ ಮೌಲ್ಯಗಳ ವಿಷಯಕ್ಕೆ ಬಂದ್ರೆ ಬಹುಶಃ ಕ್ಷೇತ್ರದಲ್ಲಿ ಮನೆ ಮನೆಗೂ ಶಿವರಾಂ ಹೆಬ್ಬಾರ್ ರವರ ಆಸರೆಯ ಅರಿವು ಇದೆ. ಮನೆ ಮನೆಯಲ್ಲೂ ಸಾಂತ್ವನದ ಕಿರಿಬೆರಳಿನ ಆಸರೆಗಳಿವೆ. ಇವತ್ತೂ ಕೂಡ ಅದೇ ಶಿವರಾಂ ಹೆಬ್ಬಾರ್ ನೊಂದಿದ್ದ ಒಂದಿಡೀ ಕುಟುಂಬಕ್ಕೆ ಕಿರಿಬೆರಳಿನ ಆಸರೆ ನೀಡಿದ್ದಾರೆ. ಬಡಬಾಲಕರ ಭವಿಷ್ಯತ್ತಿಗೆ ಬೆಳಕಾಗಿದ್ದಾರೆ. ಅಸಲು, ನಿನ್ನೆ ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ಬಡ ಬಾಲಕರ ಕುರಿತು ವಿಸ್ತೃತ ವರದಿ...
ಸನವಳ್ಳಿಯ ಬಡ ಬಾಲಕರ ಕಷ್ಟಕ್ಕೆ ಹೃದಯವಂತರ ಸ್ಪಂಧನೆ, ಮಾನವೀಯತೆ ತೋರಿದ್ರು ಅಧಿಕಾರಿಗಳು..!
ನಿಜಕ್ಕೂ ನನ್ನ ಕಣ್ಣಂಚಲ್ಲಿ ಹನಿಗಳು ಜಿನುಗುತ್ತಿದೆ. ಸನವಳ್ಳಿಯ ಬಾಲಕರ ಕರುಣಾಜನಕ ಕತೆ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಪ್ರಸಾರ ಆಗಿದ್ದೇ ತಡ, ಹತ್ತಾರು ಪೋನ್ ಕಾಲ್ ಗಳು, ನೂರಾರು ಮೆಸೇಜ್ ಗಳು, ಅಣ್ಣಾ ಆ ಬಾಲಕರಿಗೆ ನಾವೂ ನಮ್ಮ ಕೈಲಾದಷ್ಟು ಸಹಾಯ ಮಾಡ್ತಿವಿ ದಯವಿಟ್ಟು ಅವ್ರ ಅಕೌಂಟ್ ನಂಬರ್ ಕಳಿಸಿ ಅಂತಾ ಬೆಂಗಳೂರು ಸೇರಿ ರಾಜ್ಯದ ಹಲವೆಡೆಯಿಂದ ಹೃದಯವಂತರು ಕೇಳಿಕೊಳ್ತಿದಾರೆ. ಆ ಬಡ ಬಾಲಕರ ಜೊತೆ ನಾವಿದ್ದೇವೆ ಏನು ಕಳಿಸಬೇಕು ಹೇಳಿ ಕಳಿಸಿ ಕೊಡ್ತಿವಿ ಅಂತಾ ಹೃದಯ...
ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!
ನಿಜಕ್ಕೂ ಇದೊಂದು ಹೃದಯ ಹಿಂಡುವ ಕರುಣಾಜನಕ ಕತೆ. ಮುಂಡಗೋಡ ತಾಲೂಕಿನ ಸನವಳ್ಳಿಯ ಅದೊಬ್ಬ ಬಾಲಕನ ಮನಮಿಡಿಯುವ ಕತೆ. ಆತನ ಹೆಸ್ರು ಗುತ್ತೆಪ್ಪ.. ಈಗಿನ್ನೂ 7 ವರ್ಷದ ಬಾಲಕ. ಆತನಿಗೆ ಹಡೆದವ್ವ ಇಲ್ಲ. ತಾಯಿ ತೀರಿಕೊಂಡು ವರ್ಷ ಕಳೆದಿದೆ. ಹಡೆದ ತಂದೆಗೆ ಅದೇನಾಗಿದೆಯೋ ಗೊತ್ತಿಲ್ಲ. ಮಕ್ಕಳ ಬಗ್ಗೆ ಕ್ಯಾರೇ ಇಲ್ಲ. ಮೇಲಾಗಿ ಆ ಬಾಲಕನಿಗೆ ಮಾತೇ ಬರಲ್ಲ. ಇವನೊಬ್ಬನೇ ಅಲ್ಲ ಈತನಿಗೆ ಇನ್ನಿಬ್ಬರು ಅಣ್ಣಂದಿರು ಇದ್ದಾರೆ. ಓರ್ವ ಅಣ್ಣನ ಹೆಸ್ರು ನಾಗರಾಜ ಆತನಿಗೆ 17 ವರ್ಷ ವಯಸ್ಸು, ಮತ್ತೋರ್ವ...
ಬಡ ಮಕ್ಕಳ ಗೋಳಿಗೆ ಸ್ಪಂಧಿಸಿದ್ರು ಸಿಡಿಪಿಓ ದೀಪಕ್ಕ, ಕಾರ್ಮಿಕರ ಮಕ್ಕಳಿಗೆ ದೊರೆಯಿತು ಆಸರೆ..!
ಮುಂಡಗೋಡ ತಾಲೂಕಿನ ಹುನಗುಂದ ಭಾಗದಲ್ಲಿ ಕಬ್ಬು ಕಟಾವಿಗೆ ಬಂದಿದ್ದ ಬಡ ಕಾರ್ಮಿಕರ ಮಕ್ಕಳಿಗೆ ಅಂತೂ ಇಂತೂ ಆಸರೆ ಸಿಕ್ಕಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಸಿಡಿಪಿಓ ದೀಪಾ ಬಂಗೇರ್ ಮೇಡಮ್ಮು ಹುನಗುಂದಕ್ಕೆ ಧಾವಿಸಿ ಬಂದಿದ್ದಾರೆ. ಬಡಮಕ್ಕಳ ಗೋಳು ಕಣ್ಣಾರೆ ಕಂಡಿದ್ದಾರೆ. ಮಮ್ಮಲ ಮರುಗಿದ್ದಾರೆ. ಇಲಾಖೆಯಿಂದ ಅದೇನೇನು ಸೌಲಭ್ಯ ಇದೆಯೋ ಅದನ್ನೇಲ್ಲ ಯಥಾವತ್ತಾಗಿ ಪೂರೈಸಲು ಕ್ರಮ ಕೈಗೊಂಡಿದ್ದಾರೆ. ಹೀಗಾಗಿ, ಪುಟ್ಟ ಕಂದಮ್ಮಗಳ ಮುಖದಲ್ಲಿ ಈಗ ಮಂದಹಾಸ ಮೂಡಿದೆ. ಹೀಗಾಗಿ, ದೀಪಕ್ಕನ ಕರ್ತವ್ಯಪರತೆಗೆ ಧನ್ಯವಾದ ಹೇಳಲೇಬೇಕಿದೆ....
ಈ ಮಕ್ಕಳು ಬಡವರ ಹೊಟ್ಟೆಯಲ್ಲಿ ಹುಟ್ಟಿದ್ದೇ ತಪ್ಪಾ..? ಮಕ್ಕಳ ಕಲ್ಯಾಣದ ಹೊಣೆ ಹೊತ್ತ ಅಧಿಕಾರಿಗಳೇ ಗಮನಿಸಿ, ಒಣಗುತ್ತಿವೆ ಕಂದಮ್ಮಗಳು..!
ಮುಂಡಗೋಡ: ಸರ್ಕಾರ ಬಡ ಮಕ್ಕಳಿಗೆ ಅಂತಾ ಸಾಕಷ್ಟು ಯೋಜನೆಗಳನ್ನ ಜಾರಿಗೆ ತಂದಿದೆ. ಅದ್ರಲ್ಲೂ ಹಳ್ಳಿಗಾಡಿನ ಕಂದಮ್ಮಗಳಿಗೆ ಯಾವುದೇ ಅಪೌಷ್ಟಿಕತೆ ಬರದೆ ಇರಲಿ ಅಂತಾ ಅಂಗನವಾಡಿಗಳ ಮೂಲಕ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸುತ್ತಿದೆ. ಅಲ್ಲದೇ ವಲಸೆ ಬರುವ ಕುಟುಂಬಗಳ ಮಕ್ಕಳಿಗಾಗೇ ಆಯಾ ವ್ಯಾಪ್ತಿಯ ಅಂಗನವಾಡಿಗಳ ಮೂಲಕ ವಿಶೇಷ ಕಾಳಜಿಗಳನ್ನೂ ವ್ಯವಸ್ಥೆ ಮಾಡಿದೆ. ಒಣಗುತ್ತಿವೆ ಕಂದಮ್ಮಗಳು..! ಆದ್ರೆ ಮುಂಡಗೋಡ ತಾಲೂಕಿನ ಅಧಿಕಾರಿಗಳಿಗೆ ಮಾತ್ರ ಇದೇಲ್ಲ ಅರ್ಥವೇ ಆಗಿಲ್ಲವೆನೋ. ಯಾಕಂದ್ರೆ ತಾಲೂಕಿನಲ್ಲಿ ಸದ್ಯ ಕಬ್ಬು ಕಟಾವು ಮಾಡಲು ದೂರದ ಜಿಲ್ಲೆಗಳಿಂದ ಬಂದ ಆ...









