ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಇಂದೂರು ಗ್ರಾಮದ ಹೊರವಲಯದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಹ್ಮದ್ ಸಾಬ್ ಲಾಲ್ ಸಾಬ್ ಮುಲ್ಲಾನವರ್ (47) ಎಂಬುವವನೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
Category: ಉತ್ತರ ಕನ್ನಡ
ಇಂದೂರಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!
ಟಿಬೇಟಿಯನ್ ಕಾಲೋನಿ ಬಳಿ ಮರಕ್ಕೆ ಡಿಕ್ಕಿ ಹೊಡೆದ KTM ಬೈಕ್, ಮುಂಡಗೋಡಿನ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ ಸಮೀಪದ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಬಳಿ ಬೈಕ್ ಅಪಘಾತವಾಗಿದೆ. ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮುಂಡಗೋಡ ಪಟ್ಟಣದ ಸಂಜು ನರಸಪ್ಪ ಕಳಲಕೊಂಡ(32) ಮೃತ ಬೈಕ್ ಸವಾರ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಿಯಂತ್ರಣ ತಪ್ಪಿದ ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಕೂಡ ನುಜ್ಜುಗುಜ್ಜಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು...
ಪಾಳಾ ಭಾಗದಲ್ಲಿ ಹೆಜ್ಜೆ ಹೆಜ್ಜೆಗೂ ಮಟ ಮಟ ಮಟ್ಕಾ, ಅಸಲು, ದಂಧೆ ನಡಿತಿರೋದು ಯಾರ ನೆರಳಲ್ಲಿ ಗೊತ್ತಾ..? “ಮಟ್ಕಾಲಿ”ಯ ಅಡ್ಡಕಸುಬಿಗೆ ಶ್ರೀ ರಕ್ಷೆ ಯಾರದ್ದು..?
ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ. ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮತ್ತೆ ಮಟ್ಕಾ ಅನ್ನೊ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹೀರುತ್ತಿದೆ. ಅಂದಹಾಗೆ, ಇದು ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಬಂದಿರೋ ಎನ್.ವಿಷ್ಣುವರ್ಧನ್ ಸಾಹೇಬ್ರಿಗೆ “ಪಬ್ಲಿಕ್ ಫಸ್ಟ್” ನೀಡುತ್ತಿರೋ “ಫಸ್ಟ್ ಇನ್ಪರ್ಮೇಶನ್ ರಿಪೋರ್ಟ್” ಅಂದ್ರೆ ಮೊದಲ FIR ಮಟ್ಕಾ ಅಡ್ಡೆಗಳು..! ಎಸ್ಪಿ ಸಾಹೇಬ್ರೆ, ಈಗ್ಗೆ ಒಂದು ವರ್ಷವಾಯ್ತು. ಬಹುತೇಕ ಮುಂಡಗೋಡ...
ಮುಂಡಗೋಡ ಪೊಲೀಸ್ ಪೇದೆ ಅಣ್ಣಪ್ಪ ಬುಡಗೇರಗೆ “ತಿಂಗಳ ಅತ್ಯುತ್ತಮ ಸಾಧಕ” ಗೌರವ
ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಅಣ್ಣಪ್ಪಾ ಬುಡಗೇರ್ ಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಬಳಗದಿಂದ ಗೌರವ ದೊರೆತಿದೆ. ಶಿರಸಿ ವಿಭಾಗದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದ ಕಾರಣ “ತಿಂಗಳ ಅತ್ಯುತ್ತಮ ಸಾಧಕ” ಪ್ರಮಾಣಪತ್ರ ಲಭಿಸಿದೆ. ಶಿರಸಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್, ಪೇದೆ ಅಣ್ಣಪ್ಪ ಬುಡಗೇರ್ ಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಿರ್ವಹಿಸಿದ ಅತ್ಯುತ್ತಮ ಸೇವೆ ಪರಿಗಣಿಸಿ ಉತ್ತರ ಕನ್ನಡ ಜಿಲ್ಲಾ...
ನಂದಿಗಟ್ಟಾದ ಗ್ರಾಮ ಪಂಚಾಯತಿ ಪಕ್ಕದಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!
ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಗ್ರಾಮ ಪಂಚಾಯತಿ ಪಕ್ಕದಲ್ಲೇ ಬಾಡಿಗೆ ರೂಂ ಹಿಂದಿನ ಕಿಡಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿ ಮೂಲದ ಪ್ರಭಾಕರ್ (45)ಎಂಬ ವ್ಯಕ್ತಿಯೇ ನೇಣಿಗೆ ಶರಣಾದವನು ಎನ್ನಲಾಗಿದೆ. ಈತ ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿಗಟ್ಟಾ ಗ್ರಾಮದಲ್ಲಿ ಬಂದು ಅಂಗಡಿ ನಡೆಸುತ್ತಿದ್ದ. ಆದ್ರೆ ಅದೇನು ಕಾರಣವೋ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ....
ನಂದಿಗಟ್ಟಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಹೆಣವಾಗಿ ಪತ್ತೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಹೊರವಲಯದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ದುರ್ನಾತ ಬೀರುತ್ತಿದೆ. ಅಂದಹಾಗೆ, ಕಳೆದ ಎರಡು ದಿನಗಳಿಂದ ನಂದಿಗಟ್ಟಾ ಗ್ರಾಮದ ಮಾಬುಸಾಬ್ ಅತ್ತಿವೇರಿ (47) ಎಂಬುವ ವ್ಯಕ್ತಿ ನಾಪತ್ತೆಯಾಗಿದ್ದ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಬುಸಾಬ್ ಯಾವಾಗಲೂ ಮನೆಯಲ್ಲಿಯೇ ಇರುತ್ತಿದ್ದ, ಆದ್ರೆ ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಏಕಾಏಕಿ ನಾಪತ್ತೆಯಾದವನು ಈಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಮುಂಡಗೋಡ ಪೊಲೀಸರಿಗೆ ಗ್ರಾಮಸ್ಥರು ಮಾಹಿತಿ ರವಾನಿಸಿದ್ದು ಶವ ಹೊರ ತೆಗೆಯುವ ಕಾರ್ಯ...
ಇಂದೂರು ಬಳಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ, ನೆಲ್ಲಿಹರವಿ ತಾಂಡಾದ ದಂಪತಿಗೆ ಗಾಯ
ಮುಂಡಗೋಡ ತಾಲೂಕಿನ ಇಂದೂರು ಬಳಿಯ ಷರೀಫ ದೇವಸ್ಥಾನದ ಬಳಿ ಅಪಘಾತವಾಗಿದೆ. ಟ್ರಾಕ್ಟರ್ ಹಾಗೂ ಬೈಕ್ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ದಂಪತಿಗೆ ಗಾಯವಾಗಿದೆ. ಕಲಘಟಗಿ ತಾಲೂಕಿನ ನೆಲ್ಲಿಹರವಿ ತಾಂಡಾದ ಆಕಾಶ್ ವಾಸಪ್ಪ ಲಮಾಣಿ (22) ಸಂಗೀತಾ ಆಕಾಶ್ ಲಮಾಣಿ (20) ಗಾಯಗೊಂಡವರಾಗಿದ್ದಾರೆ. ಇಂದೂರು ಕಡೆಯಿಂದ ಬರುತ್ತಿದ್ದ ಬೈಕ್ ಹಾಗೂ ಮುಂಡಗೋಡ ಕಡೆಯಿಂದ ಬರುತ್ತಿದ್ದ ಟ್ರಾಕ್ಟರ್ ನಡುವೆ ಡಿಕ್ಕಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾತೂರಿನಲ್ಲಿ ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ ಅಭಿಯಾನಕ್ಕೆ ಚಾಲನೆ..!
ಮುಂಡಗೋಡ: ತಾಲೂಕಿನ ಕಾತೂರಿನ ಸಭಾಭವನದಲ್ಲಿ ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ ಅಭಿಯಾನ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಮುಂಡಗೋಡ ಜೆಎಮ್ ಎಫ್ ಸಿ ಕೋರ್ಟ್ ನ್ಯಾಯಧೀಶ ಕೇಶವ್ ಕೆ. ಕಾರ್ಯಕ್ರಮ ಉದ್ಘಾಟಿಸಿದ್ರು. ಪೊಲೀಸ್ ನಿರೀಕ್ಷಕ ಸಿದ್ದಪ್ಪ ಸಿಮಾನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ, ತಾಲೂಕು ಕಾನೂನು ಸೇವಾ ಸಮಿತಿ, ಮುಂಡಗೋಡ ಹಾಗೂ ವಕೀಲರ ಸಂಘ ಮುಂಡಗೋಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ...
ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ರವಿಗೌಡರ ಖುರ್ಚಿಗೆ ಕುತ್ತು, ನಾಮಿನೇಟ್ ಮಾಡಿದ್ದೇ ಕಾನೂನು ಬಾಹಿರವಂತೆ, ಹೈಕೋರ್ಟ್ ಮಹತ್ವದ ಆದೇಶ..!
ಇದು ಮುಂಡಗೋಡ ತಾಲೂಕಿನ ಪಾಲಿಗೆ ಅಚ್ಚರಿಯ ಸಂಗತಿ. ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರ ಖುರ್ಚಿಗೆ ಕುತ್ತು ಬಂದಿದೆಯಾ..? ಮಾರ್ಕೆಟಿಂಗ್ ಸೊಸೈಟಿಗೆ ರವಿಗೌಡ ಪಾಟೀಲರ ನಾಮನಿರ್ದೇಶನವೇ ಕಾನೂನು ಬಾಹಿರಾಗಿದೆ ಅಂತಾ ಹೈಕೋರ್ಟ್ ಧಾರವಾಡ ವಿಭಾಗೀಯ ಪೀಠ ಆದೇಶ ನೀಡಿದೆ. 03.11.2020 ರಂದು ರವಿಗೌಡ ಪಾಟೀಲರನ್ನು ಸರ್ಕಾರದಿಂದಲೇ ನಾಮ ನಿರ್ದೇಶನಗೊಳಿಸಿದ್ದು ಕಾನೂನು ಬಾಹಿರ ಅಂತಾ ಸರ್ಕಾರದ ಆದೇಶವನ್ನು ಮಾನ್ಯ ಹೈಕೋರ್ಟ್ ವಿಭಾಗೀಯ ಪೀಠ ಕಿತ್ತು ಹಾಕಿದೆ. ಹೀಗಾಗಿ, ಸಚಿವ ಶಿವರಾಮ್ ಹೆಬ್ಬಾರ್ ರವರ ಪರಮಾಪ್ತ, ಬಿಜೆಪಿಯ ಪ್ರಭಾವಿ ಮುಖಂಡ...
ಉತ್ತರ ಕನ್ನಡ ಎಸ್ಪಿ ಸುಮನಾ ಪೆನ್ನೇಕರ್ ಎತ್ತಂಗಡಿ, ವರ್ಗಾವಣೆಗೊಳಿಸಿ ಸರ್ಕಾರ ಆದೇಶ..!
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಎತ್ತಂಗಡಿಯಾಗಿದ್ದಾರೆ. ಒಂದೇ ಒಂದು ವರ್ಷದ ಅವದಿಯಲ್ಲೇ ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿ ಮೇಡಂ ವರ್ಗಾವಣೆ ಮಾಡಿದ್ದು ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂದಹಾಗೆ, ಪಬ್ಲಿಕ್ ಫಸ್ಟ್ ನ್ಯೂಸ್ ಕಳೆದ ಒಂದು ತಿಂಗಳ ಹಿಂದೆಯೇ ನುಡಿದಿದ್ದ ಭವಿಷ್ಯ ನಿಜವಾಗಿದ್ದು, ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ವರ್ಗಾವಣೆಗೊಂಡಿದ್ದಾರೆ. ಡಾ ಸುಮನಾ ಪೆನ್ನೇಕರ್ ಮೇಡಂ ಜಿಲ್ಲೆಗೆ ಎಂಟ್ರಿಯಾಗಿ ಬಂದಾಗಿನಿಂದ ಇಲ್ಲಿನ ಅಕ್ರಮಿಗಳು ಬಾಲ ಬಿಚ್ಚಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅದೇಷ್ಟೋ...









