ಯಲ್ಲಾಪುರ ಕ್ಷೇತ್ರದಲ್ಲಿ ಜೆಡಿಎಸ್ ಅನ್ನೋದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಕ್ಷವಾಗಿ ವರ್ಷಗಳೇ ಕಳೆದು ಹೋಗಿದೆ. ಪ್ರತೀ ಚುನಾವಣೆ ಬಂದಾಗಲಷ್ಟೇ ಎಲ್ಲೆಲ್ಲಿಂದಲೋ ಬಂದು ಬ್ಯಾನರು, ಪ್ಲೆಕ್ಸು ಕಟ್ಟುವ ನಾಯಕರುಗಳು ಇನ್ನೇನು ಮತದಾನದ ದಿನ ಹತ್ತಿರ ಬರುತ್ತಿದ್ದಂತೆ ನಾಪತ್ತೆಯಾಗುವ ಚಾಳಿ “ಸಂಪ್ರದಾಯ” ಆದಂತೆ ಆಗಿದೆ. ಸದ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರೋ ಈ ಸಂದರ್ಭದಲ್ಲೂ ಮತ್ತದೇ ಸಂಪ್ರದಾಯ ಶುರುವಾಯ್ತಾ ಅನ್ನೋ ಪ್ರಶ್ನೆ ಎದುರಾಗಿದೆ. ಯಾಕಂದ್ರೆ, ಪ್ರಸಕ್ತ ಮುಂಡಗೋಡ ಜೆಡಿಎಸ್ ನಲ್ಲಿ ನಡೆಯುತ್ತಿರೋ ವಿದ್ಯಮಾನಗಳು ಅಂತಹದ್ದೊಂದು ಅನುಮಾನಕ್ಕೆ ಕಾರಣವಾಗ್ತಿದೆ. ಅವ್ರು ಸಂತೋಷ ರಾಯ್ಕರ್ ಹೆಚ್ಚೂ...
Top Stories
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
Category: ಉತ್ತರ ಕನ್ನಡ
ಕಾತೂರು ನಂದಿಪುರದ ಬಳಿ ಭೀಕರ ಅಪಘಾತ, ಎರಡು ಬೈಕಿಗೆ ಕಾರು ಡಿಕ್ಕಿ ಮೂವರಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಭೀಕರ ಅಪಘಾತವಾಗಿದೆ. ರಾಂಗ್ ಸೈಡ್ ಬಂದ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೂ ಸೇರಿ ಮೂವರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಕಾರು, ಶಿರಸಿ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕಿನಲ್ಲಿದ್ದ ಹಾವೇರಿ ಮೂಲದ ಓರ್ವ ಮಹಿಳೆ ಹಾಗೂ ಪುರುಷನಿಗೆ ಗಂಭೀರ ಗಾಯವಾಗಿದೆ. ಹಾಗೆಯೇ ಮತ್ತೊಂದು ಬೈಕಿನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ. ಎಣ್ಣೆ ಏಟಲ್ಲಿ..?...
ಮುಂಡಗೋಡಿನಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ರಾಜ್ಯೋತ್ಸವ, ಧ್ವಜಾರೋಹಣ ಮಾಡಿದ ಪಿಐ ಸಿಮಾನಿ
ಮುಂಡಗೋಡ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ತಾಲೂಕಾ ಘಟಕದ ವತಿಯಿಂದ ಇಲ್ಲಿನ ಶಿವಾಜಿ ವೃತ್ತದಲ್ಲಿ ಕನ್ನಡ ದ್ವಜಾರೋಹಣ ನೆರವೇರಿಸಲಾಯಿತು. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ದ್ವಜಾರೋಹಣ ನೆರವೇರಿಸಿ ಮಾತನಾಡಿದ್ರು. ವಿವಿಧ ರಾಜ್ಯದೆಡೆಯಿಂದ ಬಂದ ಪ್ರತಿಯೊಬ್ಬರೂ ಈ ನಾಡಿನ ಋಣ ತೀರಿಸುವ ಕೆಲಸ ಮಾಡಬೇಕಿದೆ ಇಲ್ಲಿ ದೊರಕುವ ಶಾಂತಿ ಸಂಹಿತೆ ದೇಶದ ಇತರೆ ಕಡೆ ಕಾಣಸಿಗುವುದಿಲ್ಲ ಎಂದ ಅವರು, ತಾಲೂಕಿಗೆ ನೂತನವಾಗಿ ಆಗಮಿಸಿರುವ ಪ್ರವೀಣ ಶೆಟ್ಟಿ ಬಣದಿಂದ ಹೆಚ್ಚಿನದನ್ನು ನಿರೀಕ್ಷಿಸಲಾಗಿದೆ ನ್ಯಾಯಕ್ಕಾಗಿ...
ಬಾಚಣಕಿಯ ಗುತ್ತಿಗೆದಾರ ಬರಮಪ್ಪ ಏಗಪ್ಪನವರ್ ಅಕಾಲಿಕ ನಿಧನ
ಮುಂಡಗೋಡ ತಾಲೂಕಿನ ಬಾಚಣಕಿಯ ಹಿರಿಯ ಗುತ್ತಿಗೆದಾರ ಬರಮಪ್ಪ ಏಗಪ್ಪನವರ್(70) ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರು ಎಳೆದಿರೋ ಬರಮಪ್ಪ ಜನಾನುರಾಗಿಯಾಗಿದ್ದರು. ಮಂಗಳವಾರ ಮದ್ಯಾಹ್ನ ಮನೆಯಲ್ಲಿ ಊಟ ಮುಗಿಸಿಕೊಂಡು ವಿಶ್ರಾಂತಿ ಪಡೆಯುತ್ತಿದ್ದ ಬರಮಪ್ಪ, ಏಕಾಏಕಿ ಹೃದಯಾಘಾತದಿಂದ ಕುಸಿದು ಬಿದ್ದು ಅಸು ನೀಗಿದ್ದಾರೆ. ಮೃತರು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ. ಇನ್ನು ಬರಮಪ್ಪ ಏಗಪ್ಪನವರ್ ನಿಧನಕ್ಕೆ ತಾಲೂಕಿನ ಜೈನ ಸಮಾಜ ಕಂಬನಿ ಮಿಡಿದಿದೆ.
ವಿ.ಎಸ್.ಪಾಟೀಲ್ “ಕಮಲ” ತೊರೆದು “ಕೈ” ಹಿಡಿಯೊ ಮುಹೂರ್ತ ಫಿಕ್ಸ್: ಸಂಚಲನ ಪಕ್ಕಾನಾ..?
ಯಲ್ಲಾಪುರ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಮಾಜಿ NWKSRTC ಅಧ್ಯಕ್ಷ ವಿ.ಎಸ್. ಪಾಟೀಲ್ “ಕೈ” ಪಡೆ ಸೇರುವ ಮುಹೂರ್ತ ಫಿಕ್ಸ್ ಆಗಿದೆ. ನೆವೆಂಬರ್ 4 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲೇ ಕಮಲ ತೊರೆದು “ಕೈ” ಹಿಡಿಯಲಿದ್ದಾರೆ ಪಾಟೀಲರು. ಅಂದಹಾಗೆ, ಇವತ್ತು ಬೆಂಗಳೂರಿನಲ್ಲಿ ಇಂತಹದ್ದೊಂದು ತೀರ್ಮಾನ ಹೊರಬಿದ್ದಿದೆ. ಡಿಕೆಶಿ ಭೇಟಿ..! ಅಸಲು, ಹಲವು ತಿಂಗಳುಗಳಿಂದಲೇ ಬಿಜೆಪಿ ಜೊತೆಗಿನ ಸಂಬಂಧ ಕಳೆದುಕೊಂಡಿದ್ದ ವಿಎಸ್ಪಿ, ಬಹುತೇಕ ಕಾಂಗ್ರೆಸ್ಸಿನ ಪಡಸಾಲೆಯಲ್ಲಿ ಒಂದು ಹೆಜ್ಜೆ ಇಟ್ಟಾಗಿತ್ತು. ಆದ್ರೆ, ಕಾಂಗ್ರೆಸ್ ನ ಭಾರತ್ ಜೋಡೋ ಕಾರ್ಯಕ್ರಮದಲ್ಲಿ...
ಇಂದಿರಾನಗರದ ಬಳಿ ಬೈಕ್ ಅಪಘಾತ ಓರ್ವನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಇಂದಿರಾನಗರದ ಬಳಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಓರ್ವನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡಿನಿಂದ ಕಲಘಟಗಿ ಕಡೆಗೆ ಹೋಗುತ್ತಿರುವಾಗ, ಇಂದಿರಾ ನಗರ ಹತ್ತಿರ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಬೈಕ್ ನಲ್ಲಿದ್ದ ಕುಂದಗೋಳ ತಾಲೂಕಿನ ಸುರೇಶ ಶಿವಪ್ಪ ಗುಡಿಯಾಳ್(33) ಎಂಬುವವರಿಗೆ ತಲೆಗೆ ಹಾಗೂ ಮುಖಕ್ಕೆ ಗಾಯವಾಗಿದೆ. ಅದೃಷ್ಟವಶಾತ್ ಮತ್ತೊರ್ವನಿಗೆ ಯಾವುದೇ ಗಾಯವಾಗದೆ ಸುರಕ್ಷಿತವಾಗಿದ್ದಾನೆ. ಇನ್ನು ಅಪಘಾತ ನಡೆದ ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿ...
ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ
ಮುಂಡಗೋಡ ತಾಲೂಕಿನ ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿದೆ. ಅಂದಹಾಗೆ, ಸಹದೇವಪ್ಪ ನಡಗೇರಿಯವರು ತಾಲೂಕಿನ ಹಿರಿಯ ಜನಪದ ಕಲಾವಿದರಾಗಿದ್ದು, ವಿಶೇಷ ಶೈಲಿಯ ಜನಪದ ಗೀತೆಗಳನ್ನು ಹಾಡುತ್ತ ಜನಮನ ಗೆದ್ದಿದ್ದಾರೆ. ಸದ್ಯ ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸ್ತಿರೋ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ತಾಲೂಕಿನ ಜನರ ಹರ್ಷಕ್ಕೆ ಕಾರಣವಾಗಿದೆ. ಪಬ್ಲಿಕ್...
ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನ, ಅಪ್ರಾಪ್ತ ಬಾಲಕರ ಕೃತ್ಯವಾ..?
ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಹಾಡಹಗಲೇ ಮನೆ ಕಳ್ಳತನವಾಗಿದೆ. ಮನೆಯ ಹೆಂಚು ತೆರೆದು ಮನೇಲಿದ್ದ ಹಣ ಎಗರಿಸಿಕೊಂಡು ಹೋಗಿದ್ದಾರೆ. ರೇಣುಕಾ ಬಸವರಾಜ್ ಕುಕ್ಕಾಟಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಅಂದಹಾಗೆ, ದೀಪಾವಳಿ ಹಬ್ಬದ ಸಂಭ್ರಮ ಮುಗಿಸಿಕೊಂಡು ಹೊಳೆಯಮ್ಮ ದೇವಿಯ ದರ್ಶನಕ್ಕಾಗಿ ಹೋಗಿದ್ದರು ರೇಣುಕಾ. ಹೀಗಾಗಿ, ಕಳೆದ ಎರಡು ದಿನದಿಂದಲೂ ಮನೆಲಿ ಯಾರೂ ಇಲ್ಲದ್ದನ್ನು ಗಮನಿಸಿ ಹೊಂಚು ಹಾಕಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಇಂದು ಮದ್ಯಾಹ್ನವೇ ಹೆಂಚು ತೆಗೆದು ಮನೆಯೊಳಗೆ ಹೊಕ್ಕಿದ್ದಾರೆ. ನಂತರ ಮನೆಯೊಳಗೆ ಟ್ರೆಂಕ್ ನಲ್ಲಿ...
ಚಿಗಳ್ಳಿ ಪ್ರೌಢಶಾಲೆಯ ಕಂಪೌಂಡ್ ರಾತ್ರೋ ರಾತ್ರಿ ಕೆಡವಿ ಹಾಕಿದ ದುಷ್ಟರು, ಅಯ್ಯೋ, ಜ್ಞಾನದೇಗುಲದ ಮೇಲೆ ಇದೇಂಥಾ ವಿಕೃತಿ..?
ಮುಂಡಗೋಡ ತಾಲೂಕಿನಲ್ಲಿ ಕಾನೂನಿನ ಭಯವೇ ಹೊರಟು ಹೋಯ್ತಾ..? ಅಥವಾ ಆನೆ ನಡೆದದ್ದೇ ದಾರಿ ಅನ್ನುವ ಹುಂಬತನವಾ..? ಅಥವಾ ಬಂಢತನವಾ..? ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ರಾತ್ರೋ ರಾತ್ರಿ ಸಾರ್ಕಾರದ ಆಸ್ತಿಯೊಂದನ್ನ ಅನಾಮತ್ತಾಗಿ ಕೆಡವಿ ಹಾಕಲಾಗಿದೆ. ಚಿಗಳ್ಳಿಯ ದಿ. ದೇವಕಿ ಚಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಕಂಪೌಂಡ್ ನೆಲಸಮ ಮಾಡಿದ್ದಾರೆ ಕಿಡಿಗೇಡಿಗಳು..! ಆದ್ರೆ, ಯಾರು ಅಂದ್ರೆ ಯಾರೂ ಈ ಬಗ್ಗೆ ಮಾತಾಡ್ತಿಲ್ಲ.. ಇಡೀ ತಾಲೂಕಾಡಳಿತವೇ ಮೌನವಹಿಸಿದೆ.. ಈ ಕ್ಷಣದವರೆಗೂ ಯಾವೊಬ್ಬ ಅಧಿಕಾರಿಗಳೂ ತುಟಿ ಬಿಚ್ಚಿಲ್ಲ. ಇತಿಹಾಸವಿದೆ..! ಅಂದಹಾಗೆ, ಚಿಗಳ್ಳಿಯ ಸರ್ಕಾರಿ...
ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ...









