ಮುಂಡಗೋಡ: ಪಟ್ಟಣದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಹಿಂದಿ ದಿವಸ್ ಆಚರಣೆಗೆ ವಿರೋಧಿಸಿ ಮನವಿ ಅರ್ಪಿಸಲಾಯಿತು. ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿರೋ ಅಭಿಮಾನಿ ಬಳಗ ಹಿಂದಿ ದಿವಸ್ ಆಚರಣೆ ಬೇಡ ಅಂತಾ ಆಗ್ರಹಿಸಿದ್ದಾರೆ. ಕನ್ನಡ ಒಕ್ಕೂಟ ವ್ಯವಸ್ಥೆ ಮಾರಕವಾಗಿರುವ ಭಾರತದ ಐಕ್ಯತೆಯನ್ನು ಒಡೆಯುತ್ತಿರುವ ಹಿಂದಿ ದಿವಸ ಆಚರಣೆಯನ್ನು ಸ್ಥಗಿತಗೊಳಿಸಬೇಕು, ಒಕ್ಕೂಟ ಭಾರತ ಸಂವಿಧಾನದಲ್ಲಿ 22 ಭಾಷೆಗಳಿಗೂ ಸರಿ ಸಮಾನತೆಯಿದೆ. ಹೀಗಾಗಿ, ಹಿಂದಿ ಭಾಷೆಗೆ ಅಷ್ಟೆ ಪ್ರಾಮುಖ್ಯತೆ ಕೊಡುವುದು ಸರಿಯಲ್ಲ. ನಮ್ಮ ಕನ್ನಡಿಗರ ತೆರಿಗೆ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
ಮುಂಡಗೋಡ-ಯಲ್ಲಾಪುರ ರಸ್ತೆಯಲ್ಲಿ ಕ್ರೂಸರ್ ವಾಹನ ಪಲ್ಟಿ, ಜಾನಪದ ಕಲಾವಿದರಿಗೆ ಗಾಯ..!
ಮುಂಡಗೋಡ ಯಲ್ಲಾಪುರ ಗಡಿಭಾಗದ ಹುಣಶೆಟ್ಟಿಕೊಪ್ಪದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿದೆ. ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಇನ್ನು, ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತಿದ್ದ ಕ್ರೂಸರ್ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಚಿಗಳ್ಳಿಯಲ್ಲಿ ನಡೆಯುತ್ತಿರೋ ಕಾರ್ಯಕ್ರಮಕ್ಕೆ ಯಲ್ಲಾಪುರದಿಂದ ಜಾನಪದ ಕಲಾವಿದರನ್ನು ಕರೆತರುತ್ತಿದ್ದ ವಾಹನ ಅಪಘಾತಕ್ಕೆ ಈಡಾಗಿದೆ. 7-8 ಜನ ಜಾನಪದ ಕಲಾವಿದರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಹುಣಶೆಟ್ಟಿಕೊಪ್ಪದ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ರಸ್ತೆ ಮೇಲೆ ಅಡ್ಡಲಾಗಿ ಬಿದ್ದಿದ್ದ ಕ್ರೂಸರ್ ಅನ್ನು...
ಪಾಳಾ ಕಲಕೊಪ್ಪದಲ್ಲಿ ನಾಯಿ ದಾಳಿಗೆ ಬಲಿಯಾಗುತ್ತಿದ್ದ ಜಿಂಕೆ ರಕ್ಷಣೆ, ಮಾನವೀಯತೆ ತೋರಿದ ಗ್ರಾಮಸ್ಥರು..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದ ಕಲಕೊಪ್ಪದ ಪೆಟ್ರೋಲ್ ಬಂಕ್ ಸಮೀಪ ನಾಯಿಗಳ ದಾಳಿಯಿಂದ ಜಿಂಕೆಯನ್ನ ರಕ್ಷಣೆ ಮಾಡಲಾಗಿದೆ. ಈ ಮೂಲಕ ಗ್ರಾಮಸ್ಥರು ಮಾನವೀಯತೆ ತೋರಿದ್ದಾರೆ. ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಜಿಂಕೆಯನ್ನು, ಗ್ರಾಮದ ನಾಯಿಗಳು ಅಟ್ಟಿಸಿಕೊಂಡು ಹೋಗುತಿದ್ದವು, ಅದನ್ನು ಕಂಡ ಗ್ರಾಮಸ್ಥರು ನಾಯಿಗಳಿಂದ ಜಿಂಕೆಯನ್ನು ಬಚಾವ್ ಮಾಡಿದ್ದಾರೆ. ನಂತರ ಅರಣ್ಯ ರಕ್ಷಕ ನಾರಾಯಣ ಒಣಿಕೇರಿ, ಯಲ್ಲಪ್ಪ ಬಳ್ಳಾರಿ ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮದ ಕುಮಾರ್, ಜಗದೀಶ್, ಅಶೋಕ್ ಮುಂತಾದವರು ಸೇರಿ ಜಿಂಕೆಯನ್ನು ರಕ್ಷಿಸಿ ನಾಯಿಗಳ...
ಉತ್ತರ ಕನ್ನಡ ಜಿಲ್ಲೆಗೆ ರಾತ್ರೋ ರಾತ್ರಿ ಎಂಟ್ರಿ ಕೊಟ್ರಾ ಪ್ರಧಾನಿ ಮೋದಿ..?
ಕುಮಟಾ: ಅಲ್ಲಿ ಎಲ್ಲಿ ನೋಡಿದರಲ್ಲಿ ಕೇಕೆ, ಚಪ್ಪಾಳೆ, ಜಯಘೋಷಗಳು..! ಮೋದಿ, ಮೋದಿ, ಮೋದಿ ಅನ್ನೋ ಅಭಿಮಾನದ ಹರ್ಷೋದ್ಘಾರ. ಅಭಿಮಾನಿಗಳತ್ತ ಕೈ ಬೀಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಯಘೋಷಗಳ ಹೂಮಳೆ. ಇದು ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ.. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ರಾತ್ರೊ ರಾತ್ರಿ ಎಂಟ್ರಿ ಕೊಟ್ಟಿದ್ದಾರೆ. ಸಾವಿರಾರು ಅಭಿಮಾನಿಗಳ ಮನಗೆದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಸಾರ್ವಜನಿಕ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ ಪ್ರಧಾನಿ ಮೋದಿ..! ಅಷ್ಟಕ್ಕೂ...
ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ, ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವ ಗಂಭೀರ ಗಾಯಗೊಂಡಿದ್ದ. ಗಾಯಾಳುವನ್ನು 108 ಅಂಬ್ಯಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್...
ಉತ್ತರ ಕನ್ನಡ ಡಿಸಿ ಹಾಗೂ ಎಸ್ಪಿಯವರಿಗೆ ಮಾನವ ಹಕ್ಕುಗಳ ಆಯೋಗದಿಂದ ಸಮನ್ಸ್ ಜಾರಿ..!
ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ದಿಂದ ಸಮನ್ಸ್ ಜಾರಿಯಾಗಿದೆ. ಹೊನ್ನಾವರದ ಕಾಸರಕೋಡು ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿಯಾಗಿದೆ. ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ದಿನಾಂಕ 24/1/22 ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಹೀಗಾಗಿ,...
ಬಾಚಣಕಿಯ ಮಜ್ಜಿಗೇರಿ ಕ್ರಾಸ್ ಬಳಿ ಕಾರು ಬೈಕ್ ನಡುವೆ ಅಪಘಾತ, ಬೈಕ್ ಸವಾರ ಗಂಭೀರ..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತವಾಗಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವನಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುವನ್ನು 108 ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಗಾಯಾಳುವಿನ ಬಳಿಯಿದ್ದ 1450 ರೂ. ಹಾಗೂ ಮೊಬೈಲ್ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 108 ಅಂಬ್ಯಲೆನ್ಸ್...
ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?
ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ. ಕೊಂದು ಬೀಸಾಕಿದ್ರಾ..? ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!
ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...









