ಮುಂಡಗೋಡ ತಾಲೂಕಿನ ಬಾಚಣಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇಲ್ಲಿನ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಬೇಜವಾಬ್ದಾರಿಯಿಂದ ಆರು ವಿದ್ಯಾರ್ಥಿಗಳು ಅಧೃಷ್ಟವಶಾತ್ ಬಚಾವ್ ಆಗಿದ್ದಾರೆ. ವಿದ್ಯುತ್ ಪ್ರವಹಿಸಿ ಆರು ಮಕ್ಕಳಿಗೆ ಆಘಾತವಾಗಿದೆ. ಗ್ರಾಮಸ್ಥರು ಪೋಷಕರ ಸಮಯಪ್ರಜ್ಞೆಯಿಂದ ಆರು ಮಕ್ಕಳು ಬಚಾವ್ ಆಗಿದ್ದಾರೆ. ಏನಿದು ಘಟನೆ..? ಅಂದಹಾಗೆ, ಬಾಚಣಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ವಿದ್ಯುತ್ ಮೀಟರ್ ಪಕ್ಕದಿಂದ ಡೈರೆಕ್ಟ್ ಆಗಿ ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಅಂದ್ರೆ ಅಲ್ಲಿ ಯಾವುದೇ ರಕ್ಷಣಾತ್ಮಕ ಪರಿಕರಗಳನ್ನು...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
ಸಂತ ಸೇವಾಲಾಲರ ಜನ್ಮಸ್ಥಳದಲ್ಲಿ RSS ಶಿಬಿರಕ್ಕೆ ವಿರೋಧ ಸರಿಯಲ್ಲ, ಬಂಜಾರಾ ಸಮುದಾಯಕ್ಕೆ ಮುಖಂಡ ಶೇಖರ್ ಲಮಾಣಿ ಮನವಿ..!
ಮುಂಡಗೋಡ: ಬಂಜಾರಾ ಸಮುದಾಯದ ಪವಿತ್ರ ಕ್ಷೇತ್ರ ಸಂತ ಶ್ರೀ ಸೇವಾಲಾಲರ ಜನ್ಮಸ್ಥಳ ಸೂರಗೊಂಡನಕೊಪ್ಪದ ಬಾಯಾಗಢನಲ್ಲಿ RSS ನವರು ನಡೆಸುತ್ತಿರೋ ಶಿಬಿರಕ್ಕೆ ಬಂಜಾರಾ ಸಮುದಾಯದ ಕೆಲವು ಮುಖಂಡರು ವಿರೋಧ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ, ಹೀಗೆ RSS ನ ಶಿಬಿರವನ್ನು ವಿರೋಧಿಸುವುದು ಸರಿಯಲ್ಲ, ಶಿಬಿರ ನಡೆಯುವಂತಾಗಲಿ ಅಂತಾ ಮುಂಡಗೋಡಿನ ಬಂಜಾರಾ ಮುಖಂಡ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ ಆಗ್ರಹಿಸಿದ್ದಾರೆ. RSS ಬಗ್ಗೆ ಅರಿವಿದೆ..! ನಮಗೆ RSS ಬಗ್ಗೆ ಅರಿವಿದೆ. ದೇಶಭಕ್ತಿಯನ್ನು ಜಾಗ್ರತಗೊಳಿಸಿ, ಯುವಕರನ್ನು ದೇಶಭಕ್ತಿಯೆಡೆಗೆ ಸಂಘಟಿಸುವುದೇ RSS ಆಗಿದೆ....
ಮುಂಡಗೋಡಿನಲ್ಲಿ ಮತ್ತೇ ಭಾರೀ ಮಳೆ, ಬಂಕಾಪುರ ರಸ್ತೆ ನಿವಾಸಿಗಳಿಗೆ ಮತ್ತದೇ ಗೋಳು, ಇನ್ನಾದ್ರೂ ಎಚ್ಚೆತ್ತುಕೊಳ್ಳಿ ಮಿಸ್ಟರ್ ಚೀಫ್ ಆಫೀಸರ್ರೇ.!
ಮುಂಡಗೋಡಿನಲ್ಲಿ ಮತ್ತೆ ಭಾರೀ ಮಳೆಯಾಗಿದೆ. ಬಂಕಾಪುರ ರಸ್ತೆಯಲ್ಲಿ ಮತ್ತದೇ ಗೋಳು ಎದುರಾಗಿದೆ. ಶನಿವಾರದಂತೆ ಇವತ್ತೂ ಕೂಡ ಇಲ್ಲಿನ ನಿವಾಸಿಗಳು “ಶಿವ”ರಾತ್ರಿ ಜಾಗರಣೆ ಮಾಡುವಂತಾಗಿದೆ. ಹೀಗೆ ಭಜನೆ ಮಾಡಿದ ಮೇಲಾದ್ರೂ “ಜನಪ್ರತಿನಿಧಿ” ಸಾಹೇಬ್ರುಗಳು ಈ ನಿವಾಸಿಗಳ ಗೋಳು ಕೇಳ್ತಾರಾ ಅನ್ನೋದೊಂದೇ ಸದ್ಯದ ಪ್ರಶ್ನೆಯಾಗಿದೆ. ಶನಿವಾರದಂತೆ..! ಅಸಲು, ಶನಿವಾರ ಇಂತದ್ದೇ ಮಳೆ ಧುತ್ತನೇ ಸುರಿದು ಹೋದಾಗ, ಪಾಪ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಾತ್ರೋ ರಾತ್ರಿ ಎದ್ನೊ ಬಿದ್ನೊ ಅಂತಾ ಬಂದಿದ್ರಂತೆ. ಪಾಪ ಅದೇಲ್ಲಿ ಬೆಚ್ಚಗೆ ಮಲಗಿದ್ರೋ ಏನೋ ಮಾದ್ಯಮಗಳು...
ಮುಂಡಗೋಡಿನಲ್ಲಿ ಭಾರಿ ಮಳೆ, ಬಂಕಾಪುರ ರಸ್ತೆ ಮೇಲೆ ಮೊಣಕಾಲಿನವರೆಗೂ ಮಳೆನೀರು..! ಮನೆಗಳಿಗೂ ಹೊಕ್ಕ ಕೊಳಚೆ ನೀರು.!
ಮುಂಡಗೋಡ: ಪಟ್ಟಣದಲ್ಲಿ ಭಾರೀ ಮಳೆ ಸುರಿದಿದೆ. ಪರಿಣಾಮ ಇಲ್ಲಿನ ಬಂಕಾಪುರ ರಸ್ತೆಯಲ್ಲಿ ಮೊಣಕಾಲಿನವರೆಗೂ ನೀರು ನಿಂತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಾಹನಗಳು ರಸ್ತೆ ಮೇಲೆ ಸಂಚರಿಸಲು ಪರದಾಡುವಂತಾಗಿದೆ. ಪಟ್ಟಣ ಪಂಚಾಯತಿ ಅಧಿಕಾರಿಗಳ ಬೇಜವಾಬ್ದಾರಿಗೆ ಇಲ್ಲಿನ ನಿವಾಸಿಗಳು ಕ್ಯಾಕರಿಸಿ ಉಗಿಯುವಂತಾಗಿದೆ. ರಸ್ತೆಯಲ್ಲಾ, ಕೆರೆ..! ಅಸಲು, ಇಂದು ಮದ್ಯಾನ ಸುರಿದ ಭಾರೀ ಮಳೆಯಿಂದ ಇಲ್ಲಿನ ಬಂಕಾಪುರ ರಸ್ತೆಯಲ್ಲಿ ಮಳೆಯ ನೀರು ತುಂಬಿ ಅದ್ವಾನವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ. ಮೊಣಕಾಲಿನವರೆಗೂ ಮಳೆಯ ನೀರು ತುಂಬಿದೆ. ಹೀಗಾಗಿ,...
ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?
ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...
ಗುಂಜಾವತಿ ಬಳಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ, ಬೈಕ್ ಸವಾರ ಗಂಭೀರ..! ರಸ್ತೆಯಲ್ಲೇ ಬಿದ್ದು ಒದ್ದಾಡಿದ ಗಾಯಾಳು..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಗುಂಜಾವತಿ ಮೈನಳ್ಳಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಸಂಭವಿಸಿದ ದುರಂತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಂಗಾರಾಮ ರಾಮು ಎಡಗೆ (20) ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದು. ಮುಂಡಗೋಡ ಕಡೆಯಿಂದ ಯಲ್ಲಾಪುರ ಕಡೆಗೆ ಹೊರಟಿದ್ದ KA-03 MV-6816 ನೋಂದಣಿ ಸಂಖ್ಯೆಯ ಕಾರ್ ಹಾಗೂ ಗುಂಜಾವತಿ ಸಮೀಪದ ಬೆಂಡಿಕಟ್ಟಾ ಕಡೆಯಿಂದ ಗದ್ದೆಗೆ ಹೊರಟಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ನಲ್ಲಿನ ಏರ್ ಬ್ಯಾಗ್...
ಪಾಟೀಲರಿಂದ ಕಿತ್ತುಕೊಂಡ ಅಧ್ಯಕ್ಷಗಿರಿ ಯಾರ ಪಾಲು..? ಮರಾಠಾ ಮುಖಂಡನಿಗೆ ಒಲಿಯತ್ತಾ ಪಟ್ಟ..? ಐರ್ಲ್ಯಾಂಡನಲ್ಲೇ ರೆಡಿಯಾಯ್ತಾ ಪ್ಲ್ಯಾನ್..?
ಯಲ್ಲಾಪುರ ಕ್ಷೇತ್ರದ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಗುದುಮುರುಗಿ ಬಿದ್ದಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಅನಾಮತ್ತಾಗಿ ಕಿತ್ತು ಹಾಕಿದ ನಂತರ, ಕ್ಷೇತ್ರದ ಬಿಜೆಪಿ ಅಂಗಳದಲ್ಲಿ ಭಾರೀ ಲೆಕ್ಕಾಚಾರಗಳು ಗರಿಗೆದರಿವೆ. ಪಾಟೀಲರ ಅಷ್ಟೂ ಮಜಕೂರಗಳಿಂದ ಕ್ಷೇತ್ರದ ಬಿಜೆಪಿಗೆ ಆಗಿರೋ, ಆಗಲಿರೋ ಡ್ಯಾಮೇಜ್ ಕಂಟ್ರೋಲ್ ಗೆ ಅದೊಂದು ಪ್ಲ್ಯಾನ್ ಸಾಗರದಾಚೆಗಿನ ಐರ್ಲೆಂಡ್ ನಲ್ಲಿಯೇ ರೆಡಿಯಾಗ್ತಿದೆಯಾ..? ಹೌದು ಅಂತಿದೆ ಅದೊಂದು ಮೂಲ..! ಅದೊಂದು ಫ್ಯಾಕ್ಟರ್..? ನಿಮಗೆ, 2018 ರ ವಿಧಾನಸಭಾ ಚುನಾವಣೆಯ ಒಂದಿಷ್ಟು ರಣರೋಚಕ ಸಂಗತಿ...
ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೊಂಡಾ ಶೋ ರೂಂ ಬಳಿ ಭೀಕರ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದ ಮಹೇಶ್ ಪುಂಡಲೀಕ್ ಅರ್ಕಸಾಲಿ(53) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಿಒಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಮುಂಡಗೋಡ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ....
ವಿ.ಎಸ್.ಪಾಟೀಲ್ “ಕೈ”ವಶ ಆಗ್ತಿದ್ದಂತೆ, ತಲೆ ಕೆಳಗಾಯ್ತಾ ಲೆಕ್ಕಾಚಾರ..? ಬೆವರುತ್ತಿದೆಯಾ ಬಿಜೆಪಿ..?
ಯಲ್ಲಾಪುರ ಕ್ಷೇತ್ರದ ಬಿಜೆಪಿಗೆ ಮರ್ಮಾಘಾತವಾಗಿದೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಪಕ್ಷ ತೊರೆಯೋದು ಕನ್ಫರ್ಮ್ ಆಗಿದೆ. ಬಿಜೆಪಿ ತೊರೆದು ಇನ್ನೇನು ಕಾಂಗ್ರೆಸ್ ಸೇರಲು ಪಾಟೀಲರು ತುದಿಗಾಲಲ್ಲಿ ನಿಂತಾಗಿದೆ. ಹೀಗಾಗಿ, ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಅದೊಂದು ರೀತಿಯ ಸಂಚಲನಕ್ಕೆ ಕಾರಣವಾಗಿದೆ. ವಲಸಿಗರು ಹಾಗೂ ಮೂಲ ಬಿಜೆಪಿಗರ ನಡುವಿನ ಕಾಳಗಕ್ಕೆ ರಣಾಂಗಣ ಸಿದ್ದವಾಗ್ತಿದೆ. ಇದ್ರೊಂದಿಗೆ ಕಳೆದ ನಾಲ್ಕು ತಿಂಗಳ ಹಿಂದೆಯೇ “ಪಬ್ಲಿಕ್ ಫಸ್ಟ್” ನುಡಿದಿದ್ದ ಭವಿಷ್ಯ ನಿಜವಾಗಿದೆ. ಸಂಭಾವಿತ ರಾಜಕಾರಣಿ..! ಅಸಲು, ವಿ.ಎಸ್.ಪಾಟೀಲ್ ಉತ್ತರ ಕನ್ನಡ ಕಂಡ ಸಂಭಾವಿತ...
ವಿ.ಎಸ್.ಪಾಟೀಲರಿಂದ NWKSRTC ಅಧ್ಯಕ್ಷ ಸ್ಥಾನ ಕಿತ್ತುಕೊಂಡ ಸಿಎಂ, ಅಷ್ಟಕ್ಕೂ, ಪಾಟೀಲ್ರು ಏನಂದ್ರು..?
ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲ್ ರನ್ನು ಔಟ್ ಮಾಡಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಹಾಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿದ್ದ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಳ್ಳುವ ತೀರ್ಮಾನ ಕೈಗೊಂಡಿದ್ರು. ಹೀಗಾಗಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಮುಂದಾಗಿದ್ರು. ಆದ್ರೆ ಇವತ್ತು ಏಕಾಏಕಿ ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಕೆಳಗಿಳಿಸಿ ಆದೇಶ ಹೊರಡಿಸಿದ್ದಾರೆ. ವಿ.ಎಸ್.ಪಾಟೀಲ್ ಫಸ್ಟ್ ರಿಯಾಕ್ಷನ್..!...









