ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಹೀಗಾಗಿ, ಇಂದು ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಆವರಣಕ್ಕೆ ಆಗಮಿಸಿದ್ದ ಸಂಗೊಳ್ಳಿ ರಾಯಣ್ಣನವರ ಮೂರ್ತಿಗೆ ಭವ್ಯ ಸ್ವಾಗತ ಕೋರಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾಯಣ್ಣನ ಮೂರ್ತಿಯ ಭವ್ಯ ಮೆರವಣಿಗೆ ನಡೆಸಲಾಯಿತು. ಇನ್ನು ಮೆರವಣಿಗೆ ನಂತರ ಸನವಳ್ಳಿ ಗ್ರಾಮಕ್ಕೆ ಕೊಂಡೊಯ್ಯಲಾಗುವ ರಾಯಣ್ಣನ ಮೂರ್ತಿಗೆ ವಿಶೇಷ ಗೌರವಗಳೊಂದಿಗೆ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ.
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
ಮುಂಡಗೋಡ ತಾಲೂಕಿನಲ್ಲಿ ಹಿಂದು ಮುಸ್ಲಿಂ ಭಾವೈಕ್ಯತೆಯ ಮೊಹರಂ ಸಂಭ್ರಮ..!
ಮುಂಡಗೋಡ: ತಾಲೂಕಿನಾಧ್ಯಂತ ಮೊಹರಂ ಹಬ್ಬದ ಕೊನೆಯ ದಿನದ ಸಂಭ್ರಮ ಜೋರಾಗಿದೆ. ಕಳೆದ ಐದು ದಿನಗಳಿಂದ ತಾಲೂಕಿನಾಧ್ಯಂತ ಹಿಂದು ಮುಸ್ಲಿಂ ಬಾಂಧವರು ಭಾವೈಕ್ಯತೆಯ ಮೊಹರಂ ಆಚರಿಸುತ್ತಿದ್ದಾರೆ. ಬುಧವಾರ ಮೊಹರಂ ಕೊನೆಯ ದಿನದ ಆಚರಣೆಯಾಗಿದೆ. ಅಗ್ನಿ ಕುಂಡ..! ತಾಲೂಕಿನೆಲ್ಲೆಡೆ ಮೊಹರಂ ಪಂಜಾಗಳನ್ನು ಪ್ರತಿಷ್ಟಾಪಿಸಿ ಇಂದು ವಿಸರ್ಜನೆ ನಡೆಯುತ್ತಿದೆ. ಹೀಗಾಗಿ, ಇಂದು ಬೆಳಿಗಿನ ಜಾವ ಅಗ್ನಿ ಕುಂಡ ರಚಿಸಿ ಪಂಜಾಗಳನ್ನು ಹೊತ್ತು ಕೆಂಡ ತುಳಿಯಲಾಯಿತು. ಆ ನಂತರದಲ್ಲಿ ಪಂಜಾಗಳ ಮೆರವಣಿಗೆ ನಡೆಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪಂಜಾಗಳಿಗೆ...
ಬಾಚಣಕಿ ಸಮೀಪ ರಸ್ತೆ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಸ್ಥಗಿತ..!
ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿದೆ. ನಿರಂತರ ಮಳೆಯಿಂದ ಬೃಹತ್ ಮರ ರಸ್ತೆ ಮೇಲೆ ಉರುಲಕಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸ್ಥಗಿತವಾಗಿದೆ. ರಸ್ತೆ ಬದಿ ಇದ್ದ ಮರ ಮದ್ಯಾಹ್ನ ಏಕಾಏಕಿ ಉರುಳಿ ಬಿದ್ದಿದೆ. ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ, ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಕಂದಾಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿದ್ದಾರೆ. ಅಂದಹಾಗೆ, ಕಳೆದ ಹತ್ತು ದಿನಗಳಿಂದ ತಾಲೂಕಿನಲ್ಲಿ ನಿರಂತರವಾಗಿ ಬಿಟ್ಟೂ ಬಿಡದೇ ಸುರಿಯುತ್ತಿರೋ...
ಮುಂಡಗೋಡಿನಲ್ಲಿ ಕಾರ್ ಡಿಕ್ಕಿಯಾಗಿ ಆಕಳ ಕರು ಸ್ಥಳದಲ್ಲೇ ಸಾವು..!
ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಟ್ಟಣ ಪಂಚಾಯತ ಎದುರಿನಲ್ಲಿ ಇಂಡಿಕಾ ಕಾರ್ ಡಿಕ್ಕಿಯಾದ ಪರಿಣಾಮ ಆಕಳ ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದ ಇಂಡಿಕಾ ಕಾರು, ರಸ್ತೆಯಲ್ಲಿದ್ದ ಕರುವಿನ ಮುಖಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕರು ರಕ್ತದ ಮಡುವಿನಲ್ಲಿ ಬಿದ್ದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಪಶುವೈದ್ಯ ಅವಿನಾಶ್ ಪೂಜಾರ್ ಗೆ ಕರೆ ಮಾಡಿದ್ದಾರೆ. ಆದ್ರೆ, ಪಶುವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲೇ ಕರು ಸಾವನ್ನಪ್ಪಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಸದ್ಯ ರಕ್ತದ ಮಡುವಿನಲ್ಲಿ...
ನ್ಯಾಸರ್ಗಿಯಲ್ಲಿ ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ಎರಡು ಶ್ವಾನಗಳ ದಾರುಣ ಸಾವು..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ವಿದ್ಯುತ್ ಅವಘಡವಾಗಿದೆ. ನಿರಂತರ ಮಳೆಯಿಂದ, ರಾತ್ರಿ ವೇಳೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಪರಿಣಾಮ ವಿದ್ಯತ್ ತಂತಿ ಸ್ಪರ್ಶಿಸಿ ಎರಡು ನಾಯಿಗಳು ಸ್ಥಳದಲ್ಲೇ ದಾರುಣ ಸಾವು ಕಂಡಿವೆ. ತಪ್ಪಿದ ಭಾರೀ ಅನಾಹುತ..! ಬಹುತೇಕ ಪುಟ್ಟ ಪುಟ್ಟ ಮಕ್ಕಳು ಓಡಾಡುವ ಸ್ಥಳ ಇದಾಗಿದೆ. ಅಲ್ಲದೇ ಮನೆಯ ಎದುರಿಗೆ ಇಂತಹದ್ದೊಂದು ಘಟನೆ ನಡೆದಿದೆ. ವಿದ್ಯುತ್ ತಂತಿ ಮರಕ್ಕೆ ತಾಗಿಕೊಂಡು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ತಂತಿ ತುಂಡಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಜನರ ಜೀವ ಹಾನಿಯಾಗಿಲ್ಲ....
ಪಾಳಾದ ದೊಡ್ಡಕೆರೆ ಒಡೆಯುವ ಆತಂಕ, ಅಧಿಕಾರಿಗಳಿಗೆ ದಿಗ್ಭಂಧನ ಹಾಕಿ, ತೀವ್ರ ತರಾಟೆಗೆ ಪಡೆದ ಅನ್ನದಾತರು..!
ಮುಂಡಗೋಡ ತಾಲೂಕಿನ ಪಾಳಾ ದೊಡ್ಡಕೇರಿ ಸಂಪೂರ್ಣ ಭರ್ತಿಯಾಗಿದೆ. ನಿರಂತರ ಮಳೆಯಿಂದ ತಾಲೂಕಿನಲ್ಲೇ ಅತಿದೊಡ್ಡ ಕೆರೆಯ ಸ್ಥಾನ ಪಡೆದಿರೊ ದೊಡ್ಡಕೆರೆ ಭರ್ತಿಯಾಗಿದ್ದು, ಜೊತೆಗೆ ಈ ಭಾಗದ ಜನರಿಗೆ, ರೈತರಿಗೆ ಆತಂಕವೂ ಶುರುವಾಗಿದೆ. ಯಾಕಂದ್ರೆ, ಚಿಕ್ಕ ನೀರಾವರಿ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಗೆ ಇಡೀ ಕೆರೆಯೇ ಒಡೆದು ಹೋಗುವ ಆತಂಕದಲ್ಲಿದೆ. ಇನ್ನೇರಡು ದಿನ ಹೀಗೆ ಮಳೆ ಸುರಿದ್ರೆ ಇಡೀ ಕೆರೆಯೇ ಒಡೆದು ಹೋಗುವ ಹಂತಕ್ಕೆ ಬಂದಿದೆ. ಹೀಗಾಗಿ, ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗಳಿಗೆ ರೈತರು ದಿಗ್ಬಂಧನ ಹಾಕಿ...
ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರಧ್ವಜ ನಿರ್ವಹಣೆ ಕಾರ್ಯಾಗಾರ..!
ಮುಂಡಗೋಡ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಇಂದು, ಸ್ವಾತಂತ್ರ ಭಾರತದ ಅಮೃತ ಮಹೋತ್ಸವ 2022 ರ ಪ್ರಯುಕ್ತ ರಾಷ್ಟ್ರಧ್ವಜ ನಿರ್ವಹಣೆ ತರಬೇತಿ ಕಾರ್ಯಾಗಾರ ನಡೆಯಿತು. ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ದೀಪ ಬೆಳಗಿಸುವ ಮೂಲಕ ಕಾರ್ಯಾಗಾರ ಉದ್ಘಾಟಿಸಿದ್ರು. ತಾಲೂಕಾಡಳಿತ ಮುಂಡಗೋಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಭಾರತ ಸೇವಾದಲದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರೋ ತರಬೇತಿ ಕಾರ್ಯಾಗಾರದಲ್ಲಿ ರಾಷ್ಟ್ರಧ್ವಜ ನಿರ್ವಹಣೆಯ ಕುರಿತು ತಹಶೀಲ್ದಾರ್ ಶಂಕರ್ ಗೌಡಿ ಮಾಹಿತಿ ನೀಡಿದ್ರು. ಕಾರ್ಯಕ್ರಮದಲ್ಲಿ ಭಾರತ್ ಸೇವಾದಲದ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ, ಕ್ಷೇತ್ರ...
ಧಾತ್ರಿ ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ,ಪುಸ್ತಕ ವಿತರಣೆ..!
ಮುಂಡಗೋಡ: ತಾಲೂಕಿನ ಕೋಡಂಬಿ, ಬೆಡಸಗಾಂವ್, ಮಳಗಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಧಾತ್ರಿ ಫೌಂಡೇಶನ್ ವತಿಯಿಂದ ಉಚಿತ ಪಠ್ಯ, ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ್ ಭಟ್, ಫಣಿರಾಜ್ ಹದಳಗಿ, ಗಿರೀಶ್ ಕಾತೂರು, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ, ದಿವಾನ್ ಸಾಬ್, ವಿಜಯ್ ಕುರುಬರ ಹಾಗೂ ಪಂಚಾಯತ್ ಅಧ್ಯಕ್ಷರು, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಮುಖಂಡರು, ಶಿಕ್ಷಕವೃಂದ ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಆ ಶಿಕ್ಷಕನ ಯಡವಟ್ಟಿಗೆ, ಇಂದೂರಿನ ಓರ್ವ ವಿದ್ಯಾರ್ಥಿಯ ಬದುಕೇ ಬರ್ಬಾದು, ಬಿಇಓ ಸಾಹೇಬ್ರೇ ಏನಿದೇಲ್ಲ..?
ಮುಂಡಗೋಡ: ತಾಲೂಕಿನ ಇಂದೂರಿನ ಅದೊಬ್ಬ ಬಡ ವಿದ್ಯಾರ್ಥಿ ಸಂಕಟಕ್ಕೆ ಸಿಲುಕಿದ್ದಾನೆ. ಅವನ ಜೊತೆ ಆತನ ಪೋಷಕರೂ ನಿತ್ಯವೂ ಮುಂದೇನು ಅಂತಾ ಪರದಾಡುವ ಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವನೊಬ್ಬ ಮಾಸ್ತರು ಅದೇಂಥಾ ನಿದ್ದೆಗುಂಗಿನಲ್ಲಿ ಮಾಡಿದ್ನೋ ಗೊತ್ತಿಲ್ಲ, ಆತ ಮಾಡಿದ ಯಡವಟ್ಟಿಗೆ ಆ ವಿದ್ಯಾರ್ಥಿ ಈಗ ವಿಲ ವಿಲ ಅಂತಿದಾನೆ. ಆತನ ಹೆಸ್ರು ಮಾಂತೇಶ್..! ಅಂದಹಾಗೆ, ಇಂದೂರಿನ ಆ ವಿದ್ಯಾರ್ಥಿಯ ಹೆಸ್ರು ಮಾಂತೇಶ್ ಫಕ್ಕೀರಪ್ಪ ನಾಣಪೂರ್, ಈತ ಇಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ಪಾಸ್ ಆಗಿ, ಅದೇ...
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಮುಂಡಗೋಡಿನ “ಮಾಸ್” ಹುಡುಗ್ರ ಸ್ಟೆಪ್..!
ಮುಂಡಗೋಡಿನ ಯುವಕರ ಪಡೆಯೊಂದು ತಾಲೂಕಿನ ಹೆಮ್ಮೆಗೆ ಕಾರಣವಾಗಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗೋ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಂಡಗೋಡಿನ ನೃತ್ಯ ಪಟುಗಳು ಭಾಗಿಯಾಗಿದ್ದಾರೆ. ಇಂದು ರವಿವಾರ ರಾತ್ರಿ ನಮ್ಮ ಹೆಮ್ಮೆಯ ಯುವಕರ ಡ್ಯಾನ್ಸ್ ಕಾರ್ಯಕ್ರಮ ಪ್ರಸಾರವಾಗಲಿದೆ. ಅಂದಹಾಗೆ, ಮುಂಡಗೋಡಿನ ಮಾಸ್ ಅಕಾಡೆಮಿಯ ಹುಲಿಗಳು ಇವ್ರು. ಸಂದೀಪ್ ಕೋರಿ, ಸಾನಿಕಾ ಪವಾರ್,ರಂಜಿತಾ ಜೀವಣ್ಣವರ, ಮನೋಜ್ ಮೆತ್ರಾಣಿ ಎಂಬುವ ಡ್ಯಾನ್ಸ್ ಕಲಿಗಳು ಟಿವಿ ಪರದೆಯ ಮೇಲೆ ಇಂದು ಮಿಂಚಲಿದ್ದಾರೆ. ಪ್ರತೀ ಶನಿವಾರ, ರವಿವಾರ ಜೀ ಕನ್ನಡ...









