ಮುಂಡಗೋಡ: ತಾಲೂಕಿನ ಚೌಡಳ್ಳಿ- ಮಲವಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಎರಡನೇ ಅವಧಿಗೆ, ನೂತನ ಅಧ್ಯಕ್ಷರಾಗಿ ಮೌಲಾಸಾಬ ಪೀರ್ ಸಾಬ್ ನದಾಫ್ ಹಾಗೂ ಉಪಾಧ್ಯಕ್ಷರಾಗಿ ಶಿವಾನಂದ ಯಲ್ಲಪ್ಪ ಬಿಸುಗಣ್ಣನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಮುಖಂಡರಾದ ವೈ.ಪಿ ಪಾಟೀಲ್, ಅರ್ಜುನಪ್ಪ ಸಿಗ್ನಳಿ, ಪಿ. ಜಿ.ಪಾಟೀಲ, ಪರಶುರಾಮ್ ತಹಸೀಲ್ದಾರ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸದಸ್ಯ ವೈ.ಪಿ.ಭುಜಂಗಿ, ಪರಶುರಾಮ್ ಕುರಿಯವರ್, ಬಸವರಾಜ್ ಉಗ್ಗಿನಕೇರಿ, ರಾಮಚಂದ್ರ ರಾಥೋಡ್, ಮಹೇಶ್ ಅರ್ಕಸಾಲಿ, ಚವಡಳ್ಳಿ ಗ್ರಾಪಂ ಸದಸ್ಯ ಪ್ರದೀಪ್ ಚವಾಣ್, ಅಬ್ದುಲ್ ಖಾದರ್...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಂದಿಕಟ್ಟಾದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ, ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ..!
ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆದ್ಯಕ್ಷ ವಿ.ಎಸ್. ಪಾಟೀಲರ ತವರಲ್ಲಿ ನಿತ್ಯವೂ ವಿದ್ಯಾರ್ಥಿಗಳು ಗೋಳು ಅನುಭವಿಸ್ತಿದಾರೆ. ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಗ್ರಾಮದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಅಂದಹಾಗೆ..! ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಪ್ರತಿದಿನ 150 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಹಾಗೆ ತೆರಳುವ ಮಕ್ಕಳಿಗೆ ನಿತ್ಯವೂ ಸರಿಯಾದ ಸಮಯಕ್ಕೆ ಬಸ್ ಬರೋದೋ ಇಲ್ಲ....
ಬೆಳಿಗ್ಗೆ ಬಿಜೆಪಿ, ರಾತ್ರಿ ಕಾಂಗ್ರೆಸ್ ಅನ್ನೋ “ಶಕುನಿ” ಲೀಡರ್ಸ್ ನಮಗೆ ಬೇಕಾಗಿಲ್ಲ: ರವಿಗೌಡ ಪಾಟೀಲ್ ಖಡಕ್ ಮಾತು..!
ಬೆಳಿಗ್ಗೆ ಬಿಜೆಪಿಯಲ್ಲಿ ಚಹಾ ಕುಡಿದು, ರಾತ್ರಿಯಾದಂತೆ ಕಾಂಗ್ರೆಸ್ ಜೊತೆ ಚೀಯರ್ಸ್ ಹೇಳೊ, ಬೆನ್ನಿಗೆ ಚೂರಿ ಹಾಕೊ ಕಾರ್ಯಕರ್ತರು, ಮುಖಂಡರು ನಮಗೆ ಬೇಕಾಗಿಲ್ಲ. ಅಂತಹ ಮನಸ್ಥಿತಿಯವರು ಇದ್ರೆ ಈಗಲೇ ಈ ಸಭೆಯಿಂದಲೇ ಎದ್ದು ಹೋಗಿ ಅಂತಾ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲ್ ಖಡಕ್ಕಾಗೇ ಎಚ್ಚರಿಸಿದ್ರು. ಅವ್ರು, ಮುಂಡಗೋಡ ತಾಲೂಕಿನ ಇಂದೂರಿನ ಕಲ್ಮೇಶ್ವರ ದೇವಸ್ಥಾನದಲ್ಲಿ ನಡೆದ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಬಿಜೆಪಿ ಯುವ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ರು. ಕೊಪ್ಪರಿಗೆ ಹಾಲಿನಲ್ಲಿ ಒಂದು ಸಣ್ಣ ಉಪ್ಪಿನ...
ಬಿಜೆಪಿ ಪಕ್ಷದ ನೆರಳಲ್ಲೇ ನಡಿತಿದೆಯಾ ಮುಂಡಗೋಡ ಕಸಾಪ..? ಅಷ್ಟಕ್ಕೂ ಕಸಾಪ ಅಧ್ಯಕ್ಷ ನಡಗೇರಿಯವರದ್ದು ಯಾವ ಸಿದ್ಧಾಂತ..?
ಮುಂಡಗೋಡ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಯಾವ ರಾಜಕೀಯದ ಪಕ್ಷದ ಅಡಿ ಕೆಲಸ ಮಾಡ್ತಿದೆ..? ಅಷ್ಟಕ್ಕೂ ಇಲ್ಲಿನ ಸಾಹಿತ್ಯ ಪರಿಷತ್ತಿಗೆ ಯಾವುದಾದ್ರೂ ಪಕ್ಷದ ಸಿದ್ದಾಂತಗಳನ್ನ ಹೇರಲಾಗ್ತಿದೆಯಾ..? ಅಥವಾ ಇಡೀ ಪರಿಷತ್ತನ್ನೇ ರಾಜಕೀಯ ಪಕ್ಷದ ಜೊತೆ ವಿಲೀನಗೊಳಿಸಲಾಗಿದೆಯಾ..? ನಿಜಕ್ಕೂ ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ತಾಲೂಕಿನಲ್ಲಿ ಸಾಹಿತ್ಯಿಕ ಕೃಷಿ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರು ಪಕ್ಷವೊಂದರ ಬಲವರ್ಧನೆಯಲ್ಲೇ ಬ್ಯುಸಿಯಾಗಿದ್ದಾರೆ. ಅರಿಕೆಯಿರಲಿ..! ನಾವಿಲ್ಲಿ ಯಾವುದೇ ಪಕ್ಷದ ಸಿದ್ಧಾಂತಗಳ ಬಗ್ಗೆ ಖಂಡಿತ ಮಾತನಾಡಲ್ಲ. ವಿರೋಧಿಸುವುದೂ ಇಲ್ಲ. ಆಯಾ ಪಕ್ಷಗಳಿಗೆ...
ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?
ಮುಂಡಗೋಡ: ಪಟ್ಟಣ ಪಂಚಾಯತಿಯ ಅಧಿಕಾರಿಗಳಿಗೆ ಅದ್ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವೇ ಆಗ್ತಿಲ್ಲ. ಪಟ್ಟಣದಲ್ಲಿನ ಸಮಸ್ಯೆಗಳ ಬಗ್ಗೆ ಕಣ್ಣೆತ್ತಿಯೂ ನೋಡ್ತಿಲ್ಲ. ಯಾಕಂದ್ರೆ, ಪಟ್ಟಣದ ಬಂಕಾಪುರ ರಸ್ತೆಯ ನಿವಾಸಿಗಳಿಗೆ ಮಳೆ ಬಂದ್ರೆ ಸಾಕು ಜೀವ ಅಂಗೈಯಲ್ಲೇ ಹಿಡಿದು ಬದುಕಬೇಕಾದ ಸ್ಥಿತಿ ಇದೆ. ಚೀಪ್ ಆಫೀಸರ್ ಅನ್ನೋ ಹುದ್ದೆ ನೆತ್ತಿಗೇರಿಸಿಕೊಂಡು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಆ “ಆಫಿ” ಸರ್ರು..! ಇಡೀ ಪಟ್ಟಣವೇ ಗಬ್ಬೆದ್ದು ಹೋಗಿಸಿದ್ದಾರೆ. ಥೇಟು ಶಿಗ್ಗಾವಿ ಪಟ್ಟಣದ ರೀತಿಯಲ್ಲೇ ಮುಂಡಗೋಡನ್ನೂ ಬದಲಾಯಿಸಿ ಬಿಡ್ತಾರಾ..? ಅನ್ನುವ ಅನುಮಾನ ಶುರುವಾಗಿದೆ....
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!
ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.
ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ, ಇಬ್ಬರ ಮೃತ ದೇಹ ಪತ್ತೆ..!
ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ. ಮನೆಯಲ್ಲಿ ಮಲುಗಿದ್ದಾಗ ಗುಡ್ಡ ಕುಸಿದು ನಾಲ್ವರು ಮನೆಯ ಅಡಿಯಲ್ಲ ಸಿಲುಕಿದ್ದರು, ಹೀಗಾಗಿ, ಸದ್ಯ ಇಬ್ಬರ ಶವವನ್ನು ರಕ್ಷಣಾ ಸಿಬ್ಬಂದಿ ಹೊರತೆಗೆಗಿದ್ದಾರೆ. ಲಕ್ಷ್ಮಿ ನಾಯ್ಕ ಎನ್ನುವವರ ಮನೆಯ ಮೇಲೆ ಗುಡ್ಡ ಕುಸಿತ ವಾಗಿತ್ತು. ಲಕ್ಷ್ಮೀ ನಾಯ್ಕ, ಆಕೆಯ ಪುತ್ರಿ ಲಕ್ಷ್ಮೀ ನಾಯ್ಕ, ಪುತ್ರ ಅನಂತ ನಾಯ್ಕ (32) ಹಾಗೂ ಸಹೋದರಿಯ ಮಗ ಪ್ರವೀಣ್ ನಾಯ್ಕ (20) ಗುಡ್ಡ ಕುಸಿತದಿಂದ...
ಚೌಡಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಮಂಜುನಾಥ್ ಕಟಗಿ ಅವಿರೋಧ ಆಯ್ಕೆ ಫಿಕ್ಸ್..!
ಮುಂಡಗೋಡ: ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚೌಡಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಗಾದಿಯ ಫೈಟ್ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ನೇತ್ರಾವತಿ ಬಿಸವಣ್ಣವರ್ ರಾಜೀನಾಮೆಯಿಂದ ಖಾಲಿಯಾಗಿದ್ದ ಅಧ್ಯಕ್ಷ ಖುರ್ಚಿಗೆ ಮಂಜುನಾಥ್ ಕಟಗಿ ನೂತನ ಅಧ್ಯಕ್ಷರಾಗಿ ಪಟ್ಟಕ್ಕೆ ಏರೋದು ಬಹುತೇಕ ಕನ್ಫರ್ಮ್ ಆದಂತಾಗಿದೆ. ಅವಿರೋಧ ಆಯ್ಕೆನಾ..? ಬಿಜೆಪಿಯಲ್ಲೇ ಎರಡೆರಡು ಬಣಗಳಾಗಿ ಕಚ್ಚಾಡಿಕೊಂಡಿದ್ದ ಚೌಡಳ್ಳಿ ಪಂಚಾಯತಿಯ ಅಧಿಕಾರದ ತಿಕ್ಕಾಟ, ಇಡೀ ತಾಲೂಕಿನ ಬಿಜೆಪಿ ಮುಖಂಡರುಗಳಿಗೆ ಮುಜುಗರ ತಂದಿಟ್ಟಿತ್ತು. ಕೋರ್ಟ್ ಅಂಗಳಕ್ಕೂ ಹೋಗಿ ಬಂದಿದ್ದ ಅಧ್ಯಕ್ಷರ ಬದಲಾವಣೆ ಪ್ರಹಸನಗಳು ಖುದ್ದು ಸಚಿವ ಶಿವರಾಮ್...
ಭಟ್ಕಳದಲ್ಲಿ ಮಹಾಮಳೆಗೆ ಮನೆ ಮೇಲೆ ಕುಸಿದ ಗುಡ್ಡ, ಮನೆಯಡಿ ಸಿಲುಕಿದ ನಾಲ್ವರು..!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮತ್ತೆ ಜೋರಾಗಿದೆ. ಕರಾವಳಿ, ಮಲೆನಾಡು ಸೇರಿ ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ಮಳೆ-ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅದ್ರಂತೆ, ಭಟ್ಕಳ ತಾಲೂಕಿನಲ್ಲಿ ಮಹಾಮಳೆ ಆತಂಕದ ಛಾಯೆ ಮೂಡಿಸಿದೆ. ಮಳೆಯಿಂದಾಗಿ ಹಲವು ಭಾಗಗಳಲ್ಲಿ ಅವಘಡಗಳು ಉಂಟಾಗಿದೆ. ಭಟ್ಕಳದ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿದೆ. ಹೀಗೆ ಕುಸಿದ ಗುಡ್ಡದ ಅಡಿಯಲ್ಲಿ ಇರುವ ಮನೆಯಲ್ಲಿ ನಾಲ್ವರು ಸಿಲುಕಿದ್ದಾರೆ. ಲಕ್ಷ್ಮೀ ನಾಯ್ಕ, ಅವರ ಮಗಳು ಲಕ್ಷ್ಮೀ, ಮಗ ಅನಂತ್ ನಾಯ್ಕ್ (32),...









