ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯತಿ ಅಧ್ಯಕ್ಷ ರಾಜೀನಾಮೆ ನೀಡಿದ್ದಾರೆ. ಇದ್ರೊಂದಿಗೆ, ಇನ್ನೇನು ಅವಿಶ್ವಾಸ ನಿರ್ಣಯಕ್ಕೆ ವೇದಿಕೆ ರೆಡಿ ಮಾಡಿಕೊಂಡಿದ್ದ ಸದಸ್ಯರಿಗೆ ಅಧ್ಯಕ್ಷರ ರಾಜೀನಾಮೆಯಿಂದ ಬೇಗುದಿ ತಣ್ಣಗಾದಂತಾಗಿದೆ. ಬಿಜೆಪಿ ತಾಲೂಕಾ ಮುಖಂಡರ ಹಾಗೂ ಸಚಿವ ಶಿವರಾಮ ಹೆಬ್ಬಾರ ಅವರ ಮಾತಿಗೆ ಒಪ್ಪಿ, ತಮ್ಮ ಸ್ವ ಇಚ್ಛೆಯಿಂದ ಗ್ರಾಮ ಪಂಚಾಯತಿ ಅಧ್ಯಕ್ಷ ಸುನೀಲ್ ವಾಗು ಸಳಕೆ ಅವರು ಶನಿವಾರ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿ ಆರ್. ದೇವರಾಜ್ ಅವರಿಗೆ ರಾಜೀನಾಮೆ ನೀಡಿದ್ದಾರೆ. ಈ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!
ಮುಂಡಗೋಡ:ತಾಲೂಕಿನ ಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಶ್ರೀನಿವಾಸ್ ನರಸಿಂಹ ಬಾರಬಾರ್ (45) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮದ್ಯಾನ ಕೊಪ್ಪ ಗ್ರಾಮದ ತನ್ನ ಹಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪ ಗ್ರಾಮದಲ್ಲೇ ಹೇರ್ ಕಟ್ಟಿಂಗ್ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್, ಇಂದು ಮದ್ಯಾಹ್ನ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುನಗುಂದ ಸೊಸೈಟಿ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ, ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಅವಿರೋಧ ಆಯ್ಕೆ..!
ಮುಂಡಗೋಡ: ತಾಲೂಕಿನ ಹುನಗುಂದ ವೀರೇಶ್ವರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅದ್ರಂತೆ ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಆಯ್ಕೆಯಾಗಿದ್ದಾರೆ. ಇಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಯಿತು. ಅಂದಹಾಗೆ, ಈ ಹಿಂದೆ ಅಧ್ಯಕ್ಷರಾಗಿದ್ದ ಅಬ್ದುಲ್ ರೆಹಮಾನ್ ಹಕೀಂ ಹಾಗೂ ಉಪಾಧ್ಯಕ್ಷರಾಗಿದ್ದ ಪರಶುರಾಮ್ ತಳವಾರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಆಯ್ಕೆ ನಡೆಯಿತು. ಈ ವೇಳೆ ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್, ಮಾಜಿ ಅಧ್ಯಕ್ಷ ಸಿದ್ದಪ್ಪ ಹಡಪದ್ ಸೇರಿದಂತೆ...
ಇಂದೂರು ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ, ಕೊನೆಗೂ ಬಗೆಹರಿದ ಗೊಂದಲ..!
ಮುಂಡಗೋಡ: ತಾಲೂಕಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ ರಾಜೀನಾಮೆ ವಿಚಾರ ಕೊನೆಗೂ ಬಗೆ ಹರಿದಂತಾಗಿದೆ. ಕೊಟ್ಟ ಮಾತಿನಂತೆ ಇಂದು ಅಧ್ಯಕ್ಷ ಸ್ಥಾನಕ್ಕೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ ನೀಡಿದ್ದಾರೆ. ಅದ್ರಂತೆ ಉಪಾಧ್ಯಕ್ಷ ಸಿಖಂದರ್ ಬಂಕಾಪುರ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಅಧ್ಯಕ್ಷ, ಉಪಾಧ್ಯಕ್ಷರು ಪಕ್ಷದ ತೀರ್ಮಾನದಂತೆ ರಾಜೀನಾಮೆ ನೀಡಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ ರಾಜೀನಾಮೆ ಕುರಿತು ಸಾಕಷ್ಟು ಚರ್ಚೆಗಳಾಗಿದ್ದವು. ಸಾಕಷ್ಟು ಬಾರಿ ಸಭೆಗಳು ನಡೆದಿದ್ದವು. ಒಪ್ಪಂದದಂತೆ...
ಉತ್ತರ ಕನ್ನಡದ ಮಳೆಹಾನಿ ವೀಕ್ಷಣೆ ಪ್ರವಾಸ ರದ್ದುಗೊಳಿಸಿದ್ರಾ ಸಿಎಂ..? ಉಡುಪಿಯಿಂದಲೇ ಇಂದು ವಾಪಸ್..?
ಕಾರವಾರ: ಮಳೆಹಾನಿ ಪರಿಶೀಲನೆಗಾಗಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಸದ್ಯ ಉಡುಪಿ ಜಿಲ್ಲೆಯಲ್ಲಿದ್ದು, ಈ ಮಧ್ಯೆ ಭಟ್ಕಳ ಪ್ರವಾಸ ರದ್ದುಗೊಳಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಕಾರಣಾಂತರಗಳಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರವಾಸವನ್ನು ರದ್ದುಗೊಳಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಭಾರೀ ಮಳೆಯ ಕಾರಣಕ್ಕೆ ರಸ್ತೆ ಮಾರ್ಗವಾಗಿ ಓಡಾಡುವುದು ಕಷ್ಟ ಒಂದು ಸ್ಥಳಕ್ಕಾಗಿ ಅಷ್ಟು ದೂರ ಪ್ರವಾಸ ಬೇಡ, ಅಲ್ಲಿನ ಮಳೆಹಾನಿ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಂದು ಇಡೀ...
ಇಂದೂರಿನ ಈ ಬಡ ಕುಟುಂಬದ ಕೂಗು ಯಾರಿಗೂ ಕೇಳುತ್ತಿಲ್ಲವಾ..? ಗ್ರಾಪಂ ನಿರ್ಲಕ್ಷಕ್ಕೆ ಬಡವರ ಬದುಕೇ ತತ್ತರ..!
ಇಂದೂರು ಗ್ರಾಮ ಪಂಚಾಯತಿಯ ನಿರ್ಲಕ್ಷಕ್ಕೆ ಇಂದೂರಿನ ಅದೊಂದು ಬಡ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಕಳೆದ ಮೂರು ವರ್ಷಗಳಿಂದ ಜೀವ ಅಂಗೈಯಲ್ಲಿ ಹಿಡಿದು ಬದುಕುತ್ತಿದೆ. ಆಗಲೋ ಈಗಲೋ ಬೀಳುವ ಮನೆಯಲ್ಲಿ ಬದುಕು ನಡೆಸುತ್ತಿದೆ. ನಿನ್ನೆ ರಾತ್ರಿಯೂ ಮಳೆಯಿಂದ ಅರ್ಧಕ್ಕರ್ದ ಗೋಡೆ ಕುಸಿದು ಬಿದ್ದಿದ್ದು ಮತ್ತಷ್ಟು ಆತಂಕದಲ್ಲಿ ಬಾಳುವಂತಾಗಿದೆ. ಹೌದು, ಇಂದೂರಿನ ಪ್ಲಾಟ್ ಏರಿಯಾದಲ್ಲಿ ಕಳೆದ ಮೂರು ವರ್ಷಗಳಿಂದ ಮನೆಯಿಲ್ಲದೇ ಮುರುಕು ಮನೆಯಲ್ಲಿ ವಾಸಿಸುತ್ತಿರೋ ಈ ಕುಟುಂಬ, ಈಗ ಅಕ್ಷರಶಃ ಆತಂಕದಲ್ಲಿದೆ. ಕಲ್ಪನಾ ಕಲಿವೀರ್ ಕಟ್ಟಿಮನಿ ಎಂಬುವ ಬಡ...
ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ಸಿಎಂ, ಆದ್ರೆ, ವಿ.ಎಸ್.ಪಾಟೀಲರ “ಅಧ್ಯಕ್ಷಗಿರಿ” ಸೇಫ್..!
ಬೆಂಗಳೂರು: ರಾಜ್ಯದಲ್ಲಿನ ಬಹುತೇಕ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಂಡಿದೆ. ನೇಮಕಾತಿ ರದ್ದುಗೊಳಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಅಚ್ಚರಿಯೆಂಬಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಸೇಫ್ ಆಗಿದ್ದಾರೆ. 3 ವರ್ಷದಿಂದ..! ಕಳೆದ ಮೂರು ವರ್ಷಗಳಿಂದ ಅಂದ್ರೆ, ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದಾಗಲೇ ಅಧ್ಯಕ್ಷರಾಗಿ ನೇಮಕಗೊಂಡಿದ್ದ, ವಿ.ಎಸ್. ಪಾಟೀಲ್ ರಿಗೆ ಈ ಬಾರಿ ಕೋಕ್ ನೀಡಲಾಗತ್ತೆ ಅನ್ನೊ ಮಾತುಗಳಿದ್ದವು. ಆದ್ರೆ, ಸಿಎಂ ಬಸವರಾಜ್ ಬೊಮ್ಮಾಯಿ ರದ್ದುಗೊಳಿಸಿರೋ ಪಟ್ಟಿಯಲ್ಲಿ ವಿ.ಎಸ್.ಪಾಟೀಲರ ಹೆಸರು ಇಲ್ಲ....
ಮಳೆಯಿಂದ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು, ಹಳಿಯಾಳದ ಮುರ್ಕವಾಡದಲ್ಲಿ ಮನಕಲಕುವ ಘಟನೆ..!
ಹಳಿಯಾಳ: ತಾಲೂಕಿನಲ್ಲಿ ಮಳೆಯಿಂದ ಭಾರೀ ಅನಾಹುತವಾಗಿದೆ. ನಿರಂತರ ಮಳೆಯ ಪರಿಣಾಮ ಮಣ್ಣಿನ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರ್ಕವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ರುಕ್ಮಿಣಿ ವಿಠ್ಠಲ್ ಮಾಚಕ (37), ಶ್ರೀದೇವಿ ವಿಠ್ಠಲ್ ಮಾಚಕ (13) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಇಂದು ಬೆಳಗಿನ ಜಾವ ಮನೆ ಗೋಡೆ ಕುಸಿದು, ಮನೆ ಗೋಡೆ ಪಕ್ಕದಲ್ಲಿ ಮಲಗಿದ್ದ ತಾಯಿ ಮಗಳ ದುರಂತ ಸಾವು ಕಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿರಂತರ ಮಳೆ ನೀರಿಗೆ ಗೋಡೆ ನೆನದು ಕುಸಿತವಾಗಿದರ. ಘಟನಾ...
ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!
ಮುಂಡಗೋಡ: ತಾಲೂಕಿನ ಸನವಳ್ಳಿ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಬೈಕ್ ಮೇಲಿದ್ದ ದಂಪತಿಗೆ ಗಂಭೀರ ಗಾಯವಾಗಿದೆ. ಶಿಗ್ಗಾವಿ ತಾಲೂಕಿನ ಬಸನಕಟ್ಟಿ ಗ್ರಾಮದ ನಾಗರಾಜ್ ಲಕ್ಷ್ಮಣ ಅಂಬಿಗೇರ(42) ಹಾಗೂ ಅವ ನ ಪತ್ನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ತರಲಾಗಿತ್ತು, ಆದ್ರೆ, ಗಂಭೀರ ಗಾಯಗೊಂಡಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇನ್ನು, ಮುಂಡಗೋಡಿನಿಂದ ಸಂತೆ ಮುಗಿಸಿಕೊಂಡು ಬಸನಕಟ್ಟಿಗೆ ಬೈಕ್ ಮೂಲಕ ತೆರಳುತ್ತಿದ್ದಾಗ, ಬಂಕಾಪುರ...
ಇಂದೂರು ಕೊಪ್ಪದ ಈ ರಸ್ತೆಯಲ್ಲಿ ಸಂಚರಿಸಲು “ಗುಂಡಿ”ಗೆ ಗಟ್ಟಿ ಇರಬೇಕು..! ಅಧಿಕಾರಿಗಳೇ ಏನಿದು ಅವ್ಯವಸ್ಥೆ..?
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮದ ಅದೊಂದು ರಸ್ತೆ ಹದಗೆಟ್ಟು ಹಳ್ಳ ಹಿಡಿದಿದೆ. ಹಾಗಂತ, ಸ್ಥಳೀಯರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕ್ತಿದಾರೆ. ಕೊಪ್ಪ ಗ್ರಾಮದಿಂದ ಟಿಬೇಟಿಯನ್ ಕ್ಯಾಂಪ್ ನಂಬರ್ 3 ಕ್ಕೆ ಮಾರ್ಗ ಕಲ್ಪಿಸುವ ರಸ್ತೆ ನಡೆದಾಡಲೂ ಆಗದ ಸ್ಥಿತಿಗೆ ತಲುಪಿದೆ. ಅಧಿಕಾರಿಗಳ ನಿರ್ಲಕ್ಷ ಅನ್ನೋದು ಜನರ ಜೀವ ಹಿಂಡುತ್ತಿದೆ. ದಶಕಗಳ ಸಮಸ್ಯೆ..! ಸುಮಾರು 2 ಕೀಮಿ ಇರೋ ರಸ್ತೆ ದಶಕಗಳಿಂದಲೂ ಯಥಾಸ್ಥಿತಿಯಲ್ಲಿದೆ. ನಿತ್ಯವೂ ಇಲ್ಲಿ ಸಂಚರಿಸುವ ಜನ ಅಧಿಕಾರಿಗಳು, ಜನಪ್ರತಿನಿಧಿಗಳ...









