Arecanut price today News: ರಾಜ್ಯದಲ್ಲಿ ಸೋಮವಾರ (ಮೇ 26) ರಂದು ರಾಜ್ಯದ ವಿವಿಧ ಭಾಗದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾಫಿ, ಮೆಣಸು, ಏಲಕ್ಕಿ, ರಬ್ಬರ್, ಅಡಿಕೆ ಮಾರುಕಟ್ಟೆ ಬೆಲೆಯು ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಇಲ್ಲಿ ಕಾಣಬಹುದಾಗಿದೆ. ಅಡಿಕೆ ಅಡಿಕೆ ಕ್ವಿಂಟಾಲ್ಗೆ ರೂಪಾಯಿಗಳಲ್ಲಿ ಬೆಟ್ಟೆ- 50119-58069 ಗೊರಬಲು- 17389-30599 ರಾಶಿ- 47009- 58589 ಸರಕು- 50999-82996 ಎಸ್ಜಿ- 7099-17899 ಚರಿ- 26199-39499 ಕೊಕ- 8669-20899 KG -15989-27000 BG- 8919-28121 ಕಾಫಿ ಕಾಫಿ ಬೆಲೆ (...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: Uncategorized
ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!
Banking News:ಭಾರತದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಉತ್ತಮ ಕ್ರೆಡಿಟ್ ಸ್ಕೋರ್ ಹಾಗೂ ಕ್ರೆಡಿಟ್ ಹಿಸ್ಟರಿ ಹೊಂದಿರುವವರಿಗೆ ಅತ್ಯಂತ ಸುಲಭವಾಗಿ, ಉತ್ತಮ ಬಡ್ಡಿ ದರದಲ್ಲಿ ಸಾಲ ಸಿಗುವುದರಲ್ಲಿ ಅನುಮಾನವಿಲ್ಲ. ಹೀಗಿರುವಾಗ ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ದಾಟಿದ್ರೆ, ಇನ್ನಷ್ಟು ಉತ್ತಮ ಸಾಲ ಸೌಲಭ್ಯ ಪಡೆಯಲು ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಹೌದು ನಿಮ್ಮ ಕ್ರೆಡಿಟ್ ಸ್ಕೋರ್ 700ಕ್ಕೂ ಅಧಿಕ ವಾಗಿ ಹೆಚ್ಚಿಸಲು ಸಕಾಲಕ್ಕೆ ಪಾವತಿ ಮಾಡಿ, ಕ್ರೆಡಿಟ್ ಬಳಕೆಯನ್ನು ಮಿತಿಯಲ್ಲಿಡುವುದರ ಜೊತೆಗೆ ವೈವಿಧ್ಯಮಯ ಸಾಲಗಳನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ...
ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ
Covid-19 News: ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 23 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ದೆಹಲಿ ಸರ್ಕಾರವು ಎಲ್ಲಾ ಆಸ್ಪತ್ರೆಗಳು ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ಲಸಿಕೆಗಳು ಲಭ್ಯವಿರುವಂತೆ ನೋಡಿಕೊಂಡು ಸಜ್ಜಾಗಿರುವಂತೆ ಸಲಹೆ ನೀಡಿದೆ. ಸುಮಾರು ಮೂರು ವರ್ಷಗಳ ನಂತರ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ಗುರುವಾರದವರೆಗೆ 23 ಕೋವಿಡ್-19 ಸೋಂಕಿನ ಪ್ರಕರಣಗಳು ವರದಿಯಾಗಿವೆ ಮತ್ತು ರೋಗಿಗಳು ದೆಹಲಿಯ ನಿವಾಸಿಗಳೇ ಅಥವಾ ನಗರದ ಹೊರಗೆ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆಯೇ ಎಂಬ ವಿವರಗಳನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಆರೋಗ್ಯ ಸಚಿವ...
ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್
ಶಿರಸಿ: ಮಾನವ ಮತ್ತು ಜೀವ ಸಂಕುಲದ ಏಕೈಕ ಆವಾಸ ಸ್ಥಾನವಾಗಿರುವ ಭೂಮಿ ಮತ್ತು ಇಲ್ಲಿನ ಪ್ರಕೃತಿ ಸಂಪತ್ತನ್ನು ಸಂರಕ್ಷಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳು ಯೋಧರಾಗಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಅವರು ಸೋಮವಾರ ಶಿರಸಿಯ ಅರಣ್ಯ ಕಾಲೇಜು ಆವರಣದಲ್ಲಿ ‘ದೇಶ ಕಟ್ಟುವಿಕೆಯಲ್ಲಿ ಅರಣ್ಯ ವಿಜ್ಞಾನದ ಪಾತ್ರ’ ವಿಷಯದ ಕುರಿತಾಗಿ ಅರಣ್ಯ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಪ್ರಕೃತಿಯು ನಮಗೆ ಎಲ್ಲವನ್ನು ನೀಡಿದೆ ಆದರೆ ಅದನ್ನು ದುರ್ಬಳಕೆ ಮಾಡಿಕೊಳ್ಳದೆ ನಮ್ಮ ಅವಶ್ಯಕತೆಗೆ ತಕ್ಕಂತೆ ಮಿತವಾಗಿ...
ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!
ಮುಂಡಗೋಡ ಪಟ್ಟಣದಲ್ಲಿ ನಡೆದ ಗೋಹತ್ಯೆ ಖಂಡಿಸಿ ABVP ನೇತೃತ್ವದಲ್ಲಿ ಹಿಂದು ಸಂಘಟನೆಗಳು ಬೀದಿಗಿಳಿದಿವೆ. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿಸ ಕಾರ್ಯಕರ್ತರು, ಗೋ ಹಂತಕರನ್ನು ತಕ್ಷಣವೇ ಬಂಧಿಸುವಂತೆ ಘೋಷಣೆ ಕೂಗಿ ಆಗ್ರಹಿಸಿದ್ರು. ನಂತ್ರ, ಶಿವಾಜಿ ಸರ್ಕಲ್ ನಿಂದ ಪೊಲೀಸ್ ಠಾಣೆ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಹಿಂದು ಕಾರ್ಯಕರ್ತರು, ಮೆರವಣಿಗೆಯುದ್ದಕ್ಕೂ ಗೋಹತ್ಯೆಯ ಹಂತಕರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ, ಘೋಷಣೆ ಕೂಗಿದ್ರು. ನಂತರ ಮುಂಡಗೋಡ ಸಿಪಿಐ ರಂಗನಾಥ್ ನೀಲಮ್ಮನವರ್ ರಿಗೆ ಮನವಿ ಅರ್ಪಿಸಿದ್ರು....
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿಯನ್ನು ಎನಕೌಂಟರ ಮಾಡಲಾಗಿದೆ. ಮನೆಯ ಮುಂದೆ ಆಟ ಆಡುತ್ತಿದ್ದ 5 ವರ್ಷದ ಬಾಲಕಿಯನ್ನು ಸಂತೋಷ ನಗರದ ಅಜ್ಞಾತ ಸ್ಥಳಕ್ಕೆ ಕರೆದೋಯ್ದಿದ್ದ ಬಿಹಾರ ಮೂಲದ ಯುವಕ ಆಕೆಯ ಸಾವಿಗೆ ಕಾರಣವಾಗಿದ್ದ. ಘಟನೆ ನಡೆಯುತ್ತಿದ್ದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗಳು ಜೋರಾಗಿದ್ದವು. ಆರೋಪಿಯನ್ನು ನಮ್ಮ ಕೈಗೆ ಕೊಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಲು ಹೋದಾಗ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿದ್ದ. ತಕ್ಷಣ ಕಾಲಿಗೆ...
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಕಾರವಾರ: ಮಾರ್ಚ್ 22 ರಿಂದ ಆರಂಭವಾಗ್ತಿರೋ IPL ಕ್ರಿಕೆಟ್ ಟೂರ್ನಿಗಾಗಿ ಇಡೀ ದೇಶವೇ ಕಾದು ಕುಳಿತಿದೆ. ಅದ್ರ ಜೊತೆ ಅಕ್ರಮಿಗಳು ಇದೇ ಒಂದು ಹಬ್ಬ ಅಂತ ಅನಕೊಂಡು ಕ್ರಿಕೆಟ್ ಬೆಟ್ಟಿಂಗ್ ದಂಧೆಗೂ ರೆಡಿಯಾಗ್ತಿದಾರೆ ಅನ್ನೊ ಅನುಮಾನವಿದೆ. ಹೀಗಾಗಿ, ಐಪಿಎಲ್ ಟೂರ್ನಿಯುದ್ದಕ್ಕೂ ಮನರಂಜನೆಗಿಂತ ಬೆಟ್ಟಿಂಗ್ ದಂಧೆಯೇ ಬಲು ಜೋರಾಗಿದ್ದು ಯುವಕರು ಜೀವನಕ್ಕೆ ಮಾರಕವಾಗೋ ಸಾಧ್ಯತೆ ಇದೆ. ಹೀಗಾಗಿ, ಉತ್ತರ ಕನ್ನಡ ಖಡಕ್ ಎಸ್ಪಿ ಎಂ ನಾರಾಯಣ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಟ್ಟಿಂಗ್ ಭೂತದಿಂದ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ...
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಿಡ್ನ್ಯಾಪರ್ ಗಳನ್ನು ಹಿಡಿಯಲು ತೆರಳಿದ್ದ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಯಲ್ಲಾಪುರ ಪೊಲೀಸ್ ಶಫಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಪ್ರತಿದಾಳಿ ನಡೆಸಿ ಆಗಂತುಕರ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಕಿಡ್ನ್ಯಾಪಿಂಗ್ ಕೇಸಲ್ಲಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ...
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ ತಾಲೂಕಿನ ಚವಡಳ್ಳಿ ಸೊಸೈಟಿ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದೆ. ತೀವ್ರ ತುರುಸು ಪಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರೇ ಭರ್ಜರಿ ಜಯ ದಾಖಲಿಸಿದ್ದಾರೆ. ಬಿಜೆಪಿ ಕೇವಲ ಒಂದೇ ಒಂದು ಸ್ಥಾನ ಪಡೆಯುವಲ್ಲಿ ಹರ ಸಾಹಸ ಪಟ್ಟಿದೆ. ಒಟ್ಟು 12 ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಂಕರ್ ಓಣಿಕೇರಿ, ತಾಜುದ್ದೀನ್ ದುಂಢಸಿ, ಮಹಾದೇವಿ ಹಳೆಬಂಕಾಪುರ, ನಿರ್ಮಲ ಮಡ್ಲಿ, ಪರಶುರಾಮ್ ತಹಶೀಲ್ದಾರ್, ಚಿದಾನಂದ ಪಾಟೀಲ್, ದ್ಯಾಮಣ್ಣ ಹೊನ್ನಳ್ಳಿ, ಬಸವರಾಜ್ ಉಗ್ನಿಕೇರಿ,...
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ ವಿಧಾನಸಭಾ ಉಪ ಕದನ ರಂಗೇರುತ್ತಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಇಂದು ಕೈ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಮಹತ್ವದ ದಿನವಾಗಿದೆ. ಯಾಕಂದ್ರೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರೋ ಅಜ್ಜಂಫೀರ್ ಖಾದ್ರಿ ಇಂದು ನಾಮಪತ್ರ ವಾಪಸ್ ಪಡೀತಾರಾ..? ಯಕ್ಷ ಪ್ರಶ್ನೆಯಾಗಿದೆ. ಈ ನಡುವೆ ಮಂಗಳವಾರ ಹುಬ್ಬಳ್ಳಿಗೆ ಬಂದು ಇಳಿದಿರೊ ಖಾದ್ರಿ, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಯವರನ್ನು ಸಂಧಾನ ಮಾಡಿಸಲಾಗಿದೆ. ಜಮೀರ್ ಅಹ್ಮದ್ ಮುಂದಾಳತ್ವದಲ್ಲಿ ಸಂಧಾನ ಸಭೆ ನಡೆದಿದೆ. ವಾಪಸ್ ಪಡೀತಾರಾ..? ಅಂದಹಾಗೆ, ಶಿಗ್ಗಾವಿ...








