ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಇಡೀ ಮನೆಯೇ ಭಸ್ಮವಾಗಿ ಲಕ್ಷಾಂತರ ರೂ. ಹಾನಿಯಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಇಂದೂರು ಗ್ರಾಮದ ದ್ಯಾಮವ್ವ ದೇವಿ ದೇವಸ್ಥಾನದ ಹಿಂದುಗಡೆ ಇರುವ ಗೂಡುಮನಿ ಅತ್ತಾರ್ ಎಂಬುವ ಮಹಿಳೆಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಾಲಾಗಿದ್ದು, ಬೆಂಕಿಯ ಕೆನ್ನಾಲಿಗೆ ಕೆಲವೇ ಹೊತ್ತಲ್ಲಿ ಇಡೀ ಮನೆಗೆ ಆವರಿಸಿದೆ. ಪಬ್ಲಿಕ್ ಫಸ್ಟ್ ನ್ಯೂಸ್ TOP 5...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: Uncategorized
SSLC, PUC ಪರೀಕ್ಷೆ: ಶೀಘ್ರದಲ್ಲಿಯೇ ಸೂಕ್ತ ತೀರ್ಮಾನ: ಸುರೇಶ್ ಕುಮಾರ್
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರದ್ದು ಪಡಿಸಿದ ಬೆನ್ನಲ್ಲೇ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಕೊಳ್ಳಲಾಗುವುದು ಅಂತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರಿಸ್ಥಿತಿ ಅವಲೋಕಿಸಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ರಾಜ್ಯ ಸರಕಾರ ಪರೀಕ್ಷೆ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿತ್ತು. ಆದ್ರೀಗ ಕೇಂದ್ರ ಸರಕಾರದ ನಿರ್ಧಾರ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಮೇಲೆ ನೇರ ಪರಿಣಾಮವನ್ನುಂಟು ಮಾಡಲಿದೆ. ಇನ್ನು...
ಫೆ. 1 ರಿಂದ ಸವದತ್ತಿ ಯಲ್ಲಮ್ಮದೇವಸ್ಥಾನ ಓಪನ್- 11ತಿಂಗಳ ನಂತ್ರ ಮತ್ತೆ ಏಳುಕೊಳ್ಳದಲ್ಲಿ ಮೊಳಗಲಿದೆ ಉದೋ..ಉದೋ..
ನಿತ್ಯವೂ ಪ್ರತಿಧ್ವನಿಸುತ್ತಿದ್ದ ಉದೋ.. ಉದೋ..ಯಲ್ಲಮ್ಮ.. ನಾಮಸ್ಮರಣೆ ಕೇಳಿ ಬರೋಬ್ಬರಿ 11ತಿಂಗಳೇ ಗತಿಸಿದೆ..ರಾಜ್ಯ ಹೊರ ರಾಜ್ಯಗಳ ಲಕ್ಷಾಂತರ ಭಕ್ತರಿಗೆ ಸವದತ್ತಿಯ ಯಲ್ಲಮ್ಮದೇವಿಯ ದರ್ಶನವೇ ಸಿಗದೇ ನಿತ್ಯವೂ ಚಡಪಡಿಸುತ್ತಿದ್ದಾರೆ..ಯಾವಾಗ ದೇವಿ ದರ್ಶನ ಸಿಗುತ್ತೆ ಅಂತ ಭಕ್ತರು ತುದಿಗಾಲ ಮೇಲೆ ನಿಂತು ಕಾಯುತ್ತಿದ್ದರು.. ಕೊನೆಗೂ ಭಕ್ತರ ನಿರೀಕ್ಷೆ ಕೈಗೂಡಿದೆ. ಇದೇ ಫೆಬ್ರವರಿ 1ರಿಂದ ಪ್ರಸಿದ್ಧ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನ ಭಕ್ತರಿಗೆ ತೆರೆದುಕೊಳ್ಳುತ್ತಿದೆ. ಇದಕ್ಕಾಗಿ ದೇವಸ್ಥಾನದ ಆವರಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸವದತ್ತಿ ಯಲ್ಲಮ್ಮ..ಕರ್ನಾಟಕ- ಮಹಾರಾಷ್ಟ್ರ, ತಮಿಳುನಾಡಿನ ಕೋಟ್ಯಾಂತರ ಭಕ್ತರ ಆರಾದ್ಯ ದೇವತೆ..ವರ್ಷದ 9ತಿಂಗಳು...
ಗುಂಜಾವತಿ ಬಳಿ ಕಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಗಂಭೀರ
ಮುಂಡಗೋಡ: ಕಾರಿಗೆ ಮೋಟರ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಗುಂಜಾವತಿ ಗ್ರಾಮದ ಮಸೀದಿಯ ಹತ್ತಿರ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು ಮೈನಳ್ಳಿ ಗ್ರಾಮದ ಸಣ್ಯಾ ಸಿದ್ದಿ ಎಂದು ತಿಳಿದು ಬಂದಿದೆ. ಈತನು ಮುಂಡಗೋಡ ಕಡೆಯಿಂದ ಹೋಗುತ್ತಿರುವಾಗ ಗುಂಜಾವತಿ ಗ್ರಾಮದ ಮಸೀದಿಯ ಹತ್ತಿರ ಯಲ್ಲಾಪೂರದಿಂದ ಮುಂಡಗೋಡ ಕಡೆಗೆ ಬರುತ್ತಿರುವ ಕಾರಿಗೆ ಡಿಕ್ಕಿ ಹೊಡೆದು ಸ್ವಯಂಕೃತ ಅಪಘಾತ ಪಡಿಸಿಕೊಂಡು ಹಣೆ, ತಲೆಗೆ, ಕಾಲು ಹಾಗೂ ಗದ್ದಕ್ಕೆ ಗಾಯಪಡಿಸಿಕೊಂಡಿದ್ದಾನೆಂದು ಮುಂಡಗೋಡ ಠಾಣೆಯಲ್ಲಿ ನೀಡಿದ...
