Category: Uncategorized

Post
SSLC, PUC ಪರೀಕ್ಷೆ: ಶೀಘ್ರದಲ್ಲಿಯೇ ಸೂಕ್ತ ತೀರ್ಮಾನ: ಸುರೇಶ್ ಕುಮಾರ್

SSLC, PUC ಪರೀಕ್ಷೆ: ಶೀಘ್ರದಲ್ಲಿಯೇ ಸೂಕ್ತ ತೀರ್ಮಾನ: ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರದ್ದು ಪಡಿಸಿದ ಬೆನ್ನಲ್ಲೇ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಕೊಳ್ಳಲಾಗುವುದು ಅಂತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರಿಸ್ಥಿತಿ ಅವಲೋಕಿಸಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ರಾಜ್ಯ ಸರಕಾರ ಪರೀಕ್ಷೆ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿತ್ತು. ಆದ್ರೀಗ ಕೇಂದ್ರ ಸರಕಾರದ ನಿರ್ಧಾರ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಮೇಲೆ ನೇರ ಪರಿಣಾಮವನ್ನುಂಟು ಮಾಡಲಿದೆ. ಇನ್ನು...

Post

ಫೆ‌. 1 ರಿಂದ ಸವದತ್ತಿ ಯಲ್ಲಮ್ಮ‌ದೇವಸ್ಥಾನ ಓಪನ್- 11ತಿಂಗಳ ನಂತ್ರ ಮತ್ತೆ ಏಳುಕೊಳ್ಳದಲ್ಲಿ ಮೊಳಗಲಿದೆ ಉದೋ..ಉದೋ..

ನಿತ್ಯವೂ ಪ್ರತಿಧ್ವನಿಸುತ್ತಿದ್ದ ಉದೋ.. ಉದೋ..ಯಲ್ಲಮ್ಮ.. ನಾಮಸ್ಮರಣೆ ಕೇಳಿ ಬರೋಬ್ಬರಿ 11ತಿಂಗಳೇ ಗತಿಸಿದೆ..ರಾಜ್ಯ ಹೊರ ರಾಜ್ಯಗಳ ಲಕ್ಷಾಂತರ ಭಕ್ತರಿಗೆ ಸವದತ್ತಿಯ ಯಲ್ಲಮ್ಮದೇವಿಯ ದರ್ಶನವೇ ಸಿಗದೇ ನಿತ್ಯವೂ ಚಡಪಡಿಸುತ್ತಿದ್ದಾರೆ..ಯಾವಾಗ ದೇವಿ ದರ್ಶನ ಸಿಗುತ್ತೆ ಅಂತ ಭಕ್ತರು ತುದಿಗಾಲ ಮೇಲೆ ನಿಂತು ಕಾಯುತ್ತಿದ್ದರು.. ಕೊನೆಗೂ ಭಕ್ತರ ನಿರೀಕ್ಷೆ ಕೈಗೂಡಿದೆ. ಇದೇ ಫೆಬ್ರವರಿ 1ರಿಂದ ಪ್ರಸಿದ್ಧ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನ ಭಕ್ತರಿಗೆ ತೆರೆದುಕೊಳ್ಳುತ್ತಿದೆ. ಇದಕ್ಕಾಗಿ ದೇವಸ್ಥಾನದ ಆವರಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸವದತ್ತಿ ಯಲ್ಲಮ್ಮ..ಕರ್ನಾಟಕ- ಮಹಾರಾಷ್ಟ್ರ, ತಮಿಳುನಾಡಿನ ಕೋಟ್ಯಾಂತರ ಭಕ್ತರ ಆರಾದ್ಯ ದೇವತೆ..ವರ್ಷದ 9ತಿಂಗಳು...

Post

ಗುಂಜಾವತಿ ಬಳಿ ಕಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಗಂಭೀರ

ಮುಂಡಗೋಡ: ಕಾರಿಗೆ ಮೋಟರ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಗುಂಜಾವತಿ ಗ್ರಾಮದ ಮಸೀದಿಯ ಹತ್ತಿರ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು ಮೈನಳ್ಳಿ ಗ್ರಾಮದ ಸಣ್ಯಾ ಸಿದ್ದಿ ಎಂದು ತಿಳಿದು ಬಂದಿದೆ. ಈತನು ಮುಂಡಗೋಡ ಕಡೆಯಿಂದ ಹೋಗುತ್ತಿರುವಾಗ ಗುಂಜಾವತಿ ಗ್ರಾಮದ ಮಸೀದಿಯ ಹತ್ತಿರ ಯಲ್ಲಾಪೂರದಿಂದ ಮುಂಡಗೋಡ ಕಡೆಗೆ ಬರುತ್ತಿರುವ ಕಾರಿಗೆ ಡಿಕ್ಕಿ ಹೊಡೆದು ಸ್ವಯಂಕೃತ ಅಪಘಾತ ಪಡಿಸಿಕೊಂಡು ಹಣೆ, ತಲೆಗೆ, ಕಾಲು ಹಾಗೂ ಗದ್ದಕ್ಕೆ ಗಾಯಪಡಿಸಿಕೊಂಡಿದ್ದಾನೆಂದು ಮುಂಡಗೋಡ ಠಾಣೆಯಲ್ಲಿ ನೀಡಿದ...

  • 1
  • 3
  • 4