ಮುಂಡಗೋಡಿನಲ್ಲಿ ರವಿವಾರ ಭೀಕರ ಹತ್ಯೆಯಾಗಿದೆ. ಯುವಕನೋರ್ವನ ಪ್ರಾಣ, ಹಂತಕರ ರಕ್ತದಾಹಕ್ಕೆ ಬಲಿಯಾಗಿದೆ. ಪೊಲೀಸರೂ ಒಂದರ್ಥದಲ್ಲಿ ದಿಗಿಲಿಗೆ ಬೀಳುವಂತಾಗಿದೆ. ಅಸಲು, ಮುಂಡಗೋಡಿನ ಪರಿಸ್ಥಿತಿ ಇಷ್ಟರ ಮಟ್ಟಿಗೆ ಹದಗೆಟ್ಟು ಹೋಯ್ತಾ..? ಈ ಪ್ರಶ್ನೆ ತಾಲೂಕಿನ ಪ್ರತಿಯೊಬ್ಬ ನಾಗರೀಕನಿಗೂ ಆತಂಕ ತಂದಿಟ್ಟಿದೆ. ಅದ್ಯಾಕೋ ಗೊತ್ತಿಲ್ಲ, ನಂಗೆ ಈ ಕ್ರೈಂ ವರದಿ ಮಾಡೋಕೆ ಮನಸ್ಸೇ ಬರ್ಲಿಲ್ಲ.. ಈ ಮರ್ಡರ್ ವಿಷಯವಾಗಿ ಏನೂ ಬರಿಯೋದೇ ಬೇಡ ಅಂತಾ ಅನಕೊಂಡಿದ್ದೆ, ಯಾಕ್ ಗೊತ್ತಾ..? ಒಂದು ಕಾಲದಲ್ಲಿ ಮುಂಡಗೋಡ ತಾಲೂಕು ಹೇಗಿತ್ತು..? ಈಗ ಹೇಗಾಗಿದೆ..? ಅಯ್ಯೋ, ನೆನಪಿಸಿಕೊಂಡ್ರೆ...
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Category: ಎಡಿಟರ್ ಸ್ಪೀಕ್ಸ್
“ಚೀಪ್ ರೇಟ್ ಚಿನ್ನ” ಕ್ಕಾಗಿ ಅವ್ರು ಕಳೆದುಕೊಂಡಿದ್ದು 28 ಲಕ್ಷ..! ಅಷ್ಟಕ್ಕೂ ಅಲ್ಲಿ ಆ್ಯಕ್ಟಿವ್ ಆಗಿರೋ ಗ್ಯಾಂಗ್ ಅದೇನಾ..?
ಮುಂಡಗೋಡ; ತಾಲೂಕಿನ ಮಳಗಿ ಧರ್ಮಾ ಜಲಾಶಯದ ಅಂಗಳದಲ್ಲಿ ನಡೆಯಬಾರದ ರಾಬರಿ ನಡೆದು ಹೋಗಿದೆ. ದೂರದ ಬೆಳಗಾವಿಯ ಚಿಕ್ಕೋಡಿಯಿಂದ ಬಂದಿದ್ದ ಆ ಇಬ್ಬರೂ ಬರೋಬ್ಬರಿ 28 ಲಕ್ಷ ರೂ. ಅನಾಮತ್ತಾಗಿ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಮುಂಡಗೋಡ ಪೊಲೀಸ್ರು ಎಲ್ಲಾ ಆಯಾಮಗಳಲ್ಲೂ ತನಿಖೆಗಿಳಿದಿದ್ದಾರೆ. ಅದ್ರಂತೆ, ದಾಸನಕೊಪ್ಪ ಭಾಗದ ಕೆಲವರನ್ನ ಪೊಲೀಸ್ರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರಂತೆ. ಇದು ಈ ಕ್ಷಣದವರೆಗೆ ನಡೆದಿರೋ ಅಪಡೇಟ್ಸ್..! ಆದ್ರೆ, ಶುಕ್ರವಾರ ಅಂತಹದ್ದೊಂದು ಘಟನೆ ನಡೆದು ಹೋಯ್ತು ಅಂತಾ ಇನ್ನಿಲ್ಲದ ಊಹಾಪೋಹಗಳು, ಕತೆಗಳು ಹುಟ್ಟಿಕೊಂಡಿದ್ದವು. ಗೋಡಂಬಿ ಬೀಜ...
ಆ ಪ್ರಬುದ್ಧ ನಾಯಕನಿಗೆ ಇದೇಂತಾ ಗತಿ..? ಬಿಜೆಪಿ “ಬಣ” ಗುದ್ದಾಟದಲ್ಲಿ ಎಲ್ಟಿ ಪಾಟೀಲರ ದಾರಿ ಯಾವುದಯ್ಯ..?
“ನಾನು ಬಿಜೆಪಿಗೆ ಬಂದು ತಪ್ಪು ಮಾಡಿಬಿಟ್ನಾ..?” ಇಂತಹದ್ದೊಂದು ಪ್ರಶ್ನೆ ಬಹುಶಃ ಆ ನಾಯಕನಿಗೆ ಅನ್ನಿಸಿದೆಯೆನೋ.. ಯಾಕಂದ್ರೆ, ಮುಂಡಗೋಡ ತಾಲೂಕಿನ ಒಂದು ಪ್ರಬಲ ಸಮುದಾಯದ ನಾಯಕ ಈಗ ದಾರಿ ಕಾಣದಂತಾಗಿದ್ದಾರೆ. ಒಂದುವೇಳೆ ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ಇಷ್ಟೋತ್ತಿಗಾಗಲೇ ಇಡೀ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹುಶಃ ಕಾಂಗ್ರೆಸ್ MLA ಅಭ್ಯರ್ಥಿ ಅಂತಾ ಪತಾಕೆ ಹಾರಿಸ್ತಿದ್ದರೇನೋ…! ಅಂತವರು ಈಗ ಬಿಜೆಪಿಯಲ್ಲಿ ಎಲ್ಲೊ ಒಂದು ಕಡೆ ಸೈಡ್ ಲೈನ್ ಆಗ್ತಿದಾರಾ..? ಈ ಪ್ರಶ್ನೆ ಸದ್ಯದ ಬಲು ಚರ್ಚಿತ ವಿಷಯ. ಹೌದು, ಮುಂಡಗೋಡ ತಾಲೂಕಿನಲ್ಲಿ...
ಹುನಗುಂದ ತಾಪಂ ಕ್ಷೇತ್ರ: ಬಿಜೆಪಿಯಲ್ಲಿ “ಹಳೇ” ಕಲಿಗಳ ಮದ್ಯೆ ಟಿಕೆಟ್ ಫೈಟ್..! “ಕೈ” ಅಂಗಳದಲ್ಲಿ ಎಲ್ಲವೂ ಸೀಕ್ರೆಟ್..!!
ಮುಂಡಗೋಡ: ತಾಲೂಕಿನಲ್ಲಿ ಈಗ ಬರೀ ರಾಜಕೀಯದ್ದೇ ಹವಾ. ಇನ್ನೇನು ತಾಲೂಕಾ ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕು, ಮೀಸಲಾತಿಗಳೂ ಪ್ರಕಟವಾಗಿದೆ. ಹೀಗಾಗಿ, ಎಲ್ಲೇಲ್ಲೂ ರಾಜಕೀಯ ಚರ್ಚೆ ಶುರುವಾಗಿದೆ. ಅದ್ರಂತೆ ಇವತ್ತು ನಾವು ಹುನಗುಂದ ತಾಪಂ ಕ್ಷೇತ್ರದ ಹಕೀಕತ್ತು ನಿಮ್ಮ ಮುಂದೆ ಇಡ್ತಿದಿವಿ. ಇದು ಹುನಗುಂದ ಕ್ಷೇತ್ರ..! ಅಂದಹಾಗೆ, ಹುನಗುಂದ ತಾಪಂ ಕ್ಷೇತ್ರ ಹುನಗುಂದ, ಅಗಡಿ, ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳನ್ನು ಒಳಗೊಂಡಿದೆ. ಗ್ರಾಮ ಪಂಚಾಯತಿ ಆಡಳಿತ ಸಧ್ಯ ಕಾಂಗ್ರೆಸ್ ಬೆಂಬಲಿತರ “ಕೈ” ಯಲ್ಲಿದೆ. ಹೀಗಿದ್ದಾಗಲೂ...
ನಂದಿಕಟ್ಟಾ ತಾಪಂ ಕ್ಷೇತ್ರ; ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳ ತಲೆಬಿಸಿ, ಕಾಂಗ್ರೆಸ್ ಗೆ ವರವಾಗೋ ಖುಶಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ತಾಲೂಕಾ ಪಂಚಾಯತಿ ಮತಕ್ಷೇತ್ರ ಬಿರುಸುಗೊಂಡಿದೆ. ಇನ್ನೂ ಚುನಾವಣೆಯೇ ಘೋಷಣೆಯಾಗಿಲ್ಲ, ಮೀಸಲಾತಿ ಪ್ರಕಟವಾಗ್ತಿದ್ದಂತೆ ರಾಜಕೀಯ ಚದುರಂಗದಾಟಗಳು ತೆರೆಮರೆಯಲ್ಲೇ ಚಾಲ್ತಿ ಪಡೆದುಕೊಂಡಿವೆ. ಬಿಜೆಪಿ ತಲೆಬಿಸಿ..! ಅಂದಹಾಗೆ, ನಂದಿಕಟ್ಟಾ ತಾಪಂ ಕ್ಷೇತ್ರಕ್ಕೆ ” ಸಾಮಾನ್ಯ” ಮೀಸಲಾತಿ ಪ್ರಕಟಗೊಂಡಿದೆ. ಹೀಗಾಗಿ, ಇಲ್ಲಿನ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತುಗಳು ಜಾರಿಯಲ್ಲಿವೆ. ಹಾಗೆ ಆಕಾಂಕ್ಷಿತರ ಪಟ್ಟಿ ಹನುಂಮತನ ಬಾಲದಂಗಿದೆ. ಈ ಸಾರಿ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ ಆಕಾಂಕ್ಷಿಗಳು ತೋಳು ಏರಿಸಿಕೊಂಡು ಸನ್ನದ್ದವಾಗಿದ್ದಾರೆ. ಆದ್ರೆ ಆ...
ಸದಾನಂದಗೌಡ ಸಿಎಂ ಪಟ್ಟಕ್ಕೇರೋದು ಪಕ್ಕಾನಾ..? ಅಷ್ಟಕ್ಕೂ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರವೇನು..?
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಕೇಳಿಬರುತ್ತಿರೋ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆಗೆ ಮುಂದಾಗಿದೆ ಎನ್ನಲಾಗ್ತಿದೆ. ಯಡಿಯೂರಪ್ಪ ಹುದ್ದೆಯಿಂದ ಕೆಳಗಿಳಿದ್ರೆ ಸಿಎಂ ಯಾರು ಅನ್ನೋ ಪ್ರಶ್ನೆಗೆ ಹೈಕಮಾಂಡ್ ಪರೋಕ್ಷವಾಗಿ ಉತ್ತರ ನೀಡಿದ್ದು, ಸಂಸದ ಡಿ.ವಿ.ಸದಾನಂದ ಗೌಡ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗೋದು ಬಹುತೇಕ ಪಕ್ಕಾ ಅನ್ನುವಂತಾಗಿದೆ. ಬಿಜೆಪಿ ಒಡೆದ ಮನೆ..! ನಾಯಕತ್ವದ ವಿಚಾರದಲ್ಲಿಯೇ ಬಿಜೆಪಿ ಸದ್ಯ ಒಡೆದ ಮನೆ. ಸಿಎಂ ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ವಿರೋಧಿ ಪಾಳಯ ಶತಾಯಗತಾಯ ಪ್ರಯತ್ನ ನಡೆಸ್ತಿದೆ. ಈ ನಡುವಲ್ಲೇ ಯಡಿಯೂರಪ್ಪ...
ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಇನ್ನೂ ಉಸಿರಾಡ್ತಿದೆಯಾ..? ಇಂತಹದ್ದೊಂದು ಪ್ರಶ್ನೆ ಬಹುತೇಕ ಕ್ಷೇತ್ರದ ಜನರಲ್ಲಿದೆ. ಯಾಕಂದ್ರೆ, ಯಾವಾಗ, ಶಿವರಾಮ್ ಹೆಬ್ಬಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಬಾವುಟ ಹಿಡಿದ್ರೊ, ಆ ಕ್ಷಣದಿಂದಲೇ ಇಡೀ ಮುಂಡಗೋಡ ತಾಲೂಕಿನ “ಕೈ” ಪಡೆಯ ಜಂಘಾಬಲವೇ ಕುಗ್ಗಿಹೋಯ್ತು, ಇನ್ನೇನು ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಯ್ತು ಅನ್ನೋ ವಾತಾವರಣ ಇತ್ತು. ಇದು ಇತಿಹಾಸ..! ಹಾಗೆ ನೋಡಿದ್ರೆ, ಇದುವರೆಗೂ ತಾಲೂಕಿನ ಮೂರೂ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಭಲವಾಗಿಯೇ ಇತ್ತು. ಬಿಜೆಪಿ ಯಾವುದೇ ಒಂದು...
ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..? ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆ ಇನ್ನೂ ಘೋಷಣೆಯೇ ಆಗಿಲ್ಲ. ಕೇವಲ ಮೀಸಲಾತಿ ಮಾತ್ರ ಪ್ರಕಟವಾಗಿದೆ. ಆದ್ರೆ ಇಷ್ಟರೊಳಗೆ ಮುಂಡಗೋಡ ತಾಲೂಕಿನಾಧ್ಯಂತ ಇನ್ನಿಲ್ಲದ ರಾಜಕೀಯ ಚರ್ಚೆಗಳು ಶುರುವಾಗಿವೆ. ತಾಲೂಕಿನಲ್ಲಿರೋ ಮೂರು ಜಿಪಂ ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಪಡೆಯಲು “ಬಹುಪರಾಕ್” ಸಂಪ್ರದಾಯಗಳು ಚಾಲ್ತಿ ಪಡೆದುಕೊಂಡಿವೆ. ಎಲ್ಲವೂ ಟಿಕೆಟ್ ಗಾಗಿ..! ಅದ್ರಲ್ಲೂ, ಬಿಜೆಪಿ ಪಾಳಯದಲ್ಲಂತೂ ಈಗಾಗಲೇ ನಂಗೇ ಟಿಕೆಟ್...
ಮಾತೃ ಭೂಮಿಯ ಮಣ್ಣಲ್ಲಿ ಮಣ್ಣಾದ ವೀರಯೋಧ..! ಆ ಪುಟ್ಟ ಕಂದಮ್ಮಗಳ ಅಪ್ಪ ಇನ್ನು ನೆನಪು ಮಾತ್ರ..!!
ಉಕ್ಕಲಿ; ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರಾಜ್ಪೊರಾ ಪ್ರದೇಶದ ಹಂಜಿನ್ ಗ್ರಾಮದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಹುತಾತ್ಮ ಯೋಧನ ಅಂತ್ಯಸಂಸ್ಕಾರ ಉಕ್ಕಲಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.. ಉಗ್ರರ ಗುಂಡಿಗೆ ಎದೆಯೊಡ್ಡಿದ ವೀರಯೋಧನ ಪಾರ್ಥೀವ ಶರೀರ ಹುಟ್ಟೂರಿಗೆ..! ಮನೆ ಮಗನ ಪಾರ್ಥೀವ ಶರೀರ ಕಂಡ ಇಡೀ ಊರಿಗೇ ಊರೇ ಕಣ್ಣೀರಲ್ಲಿ..!! ನಿಜ, ಉಕ್ಕಲಿ ಗ್ರಾಮದ ಜನರ ಹೃದಯ ಇಂದು...
ಉಗ್ರರ ಜೊತೆಗಿನ ಕಾಳಗದಲ್ಲಿ ಮಡಿದ ಉಕ್ಕಲಿಯ ವೀರಸೇನಾನಿ..! ಯೋಧನ ಹುಟ್ಟೂರಲ್ಲೀಗ ಬರೀ ಕಂಬನಿ, ಕಹಾನಿ..!!
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರಾಜ್ಪೊರಾ ಪ್ರದೇಶದ ಹಂಜಿನ್ ಗ್ರಾಮದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧನೊಬ್ಬ ಹುತಾತ್ಮರಾಗಿದ್ದಾರೆ. ಹೀಗಾಗಿ ಉಕ್ಕಲಿ ಗ್ರಾಮದಲ್ಲಿ ಈಗ ದುಃಖ ಮಡುಗಟ್ಟಿದೆ.. ಹುತಾತ್ಮ ಯೋಧನ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.. ಊರಿಗೇ ಊರೇ ಕಣ್ಣೀರಲ್ಲಿ.. ನಿಜ, ಉಕ್ಕಲಿ ಗ್ರಾಮದ ಜನರ ಹೃದಯ ಅಕ್ಷರಶಃ ಭಾರವಾಗಿದೆ. ಕಣ್ಣೇದುರೇ ಆಡಿ ಬೆಳೆದಿದ್ದ ಹುಡುಗ ದೇಶಸೇವೆಗಾಗಿ ಪ್ರಾಣವನ್ನೆ ಬಲಿ ಕೊಟ್ಟಿದ್ದಾನೆ....