ಬೆಂಗಳೂರು: ನಟ ಪುನಿತ್ ರಾಜಕುಮಾರ್ ತೀವ್ರ ಗಂಭೀರ ಹಿನ್ನೆಲೆಯಲ್ಲಿ ಇವತ್ತಷ್ಟೇ ರಾಜ್ಯಾಧ್ಯಂತ ತೆರೆಕಂಡಿದ್ದ ಶಿವರಾಜ್ ಕುಮಾರ್ ಅಭಿನಯದ, ಭಜರಂಗಿ- 2 ಚಿತ್ರ ಪ್ರದರ್ಶನ ರದ್ದು ಪಡಿಸಲಾಗಿದೆ, ಸಂಜೆ 4 ಗಂಟೆಯಿಂದ ರಾಜ್ಯಾಧ್ಯಂತ ಚಿತ್ರ ಪ್ರದರ್ಶನ ರದ್ದಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇವತ್ತು ಬೆಳಿಗ್ಗೆಯಷ್ಟೇ ತೆರೆಕಂಡಿದ್ದ ಭಜರಂಗಿ-2 ಟೀಂ ಗೆ ಖುದ್ದು ಪುನಿತ್ ರಾಜಕುಮಾರ್ ಶುಭಕೋರಿದ್ದರು
Top Stories
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Category: ಏಕ್ ದಂ ಫ್ರೆಶ್
ನಟ ಪುನಿತ್ ರಾಜಕುಮಾರ್ ಗೆ ತೀವ್ರ ಹೃದಯಾಘಾತ, ಆರೋಗ್ಯ ಕ್ಷೀಣ,ಕ್ಷೀಣ..! ಅಭಿಮಾನಿಗಳ ಆಕ್ರಂಧನ..!
ಬೆಂಗಳೂರು: ನಟ ಪುನಿತ್ ರಾಜಕುಮಾರ್ ಗೆ ತೀವ್ರ ಹೃದಯಾಘಾತ. ಸ್ಥಿತಿ ಕ್ಷಣ ಕ್ಷಣಕ್ಕೂ ಗಂಭೀರವಾಗುತ್ತಲೇ ಸಾಗಿದೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ನಾವೂ ಎಲ್ಲಾ ರೀತಿಯ ಚಿಕಿತ್ಸೆ ಮಾಡುತ್ತಿದ್ದೇವೆ ಅಂತಾ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ರಂಗನಾಥ ಮಾಹಿತಿ ನೀಡಿದ್ದಾರೆ. ಬೆಳಿಗ್ಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಪುನಿತ್ ರಮಣಶ್ರೀ ಆಸ್ಪತ್ರೆಗೆ ದಾಖಲಾಗಿದ್ದರು. ಆನಂತರ ವಿಕ್ರಂ ಆಸ್ಪತ್ರೆಗೆ ರವಾನಿಸಲಾಗಿತ್ತು. ವಿಕ್ರಂ ಆಸ್ಪತ್ರೆಗೆ ರವಾನಿಸುವ ಮಾರ್ಗಮದ್ಯೆ ಮತ್ತೊಮ್ಮೆ ತೀವ್ರ ಹೃದಯಾಘಾತವಾಗಿತ್ತು. ಹೀಗಾಗಿ, ಸದ್ಯ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕ್ಷಣ...
ಸಿಎಟ್ ಟೈಯರ್ ಜಾಹೀರಾತಿಗೆ ಸಂಸದ ಅನಂತಣ್ಣನ ಆಕ್ರೋಶ..! ಕಂಪನಿ ಮಾಲೀಕಗೆ ಪತ್ರ ಬರೆದ ಹಿಂದು ಹುಲಿ..!!
ಶಿರಸಿ: ಸಿಎಟ್ ಟೈಯರ್ ಜಾಹೀರಾತಿಗೆ ಸಂಸದ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಜಾಹೀರಾತು ಪ್ರಶ್ನಿಸಿ ಸಿಎಟ್ ಟೈಯರ್ ಕಂಪನಿ ಮಾಲೀಕ ಅನಂತ ವರಧನ್ ಗೆ ಪತ್ರ ಬರೆದಿದ್ದಾರೆ. ಸಿಎಟ್ ಜಾಹೀರಾತಿನಲ್ಲಿ ಹಿಂದುಗಳ ಆಚರಣೆಗಳನ್ನು ನಟ ಅಮೀರ್ ಖಾನ್ ಹೀಯಾಳಿಸಿರುವ ಕುರಿತು ವಿರೋಧ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಈ ಜಾಹಿರಾತಿನಲ್ಲಿ ಹಿಂದುಗಳ ಭಾವನೆಯನ್ನು ತುಳಿಯುವ ಕ್ಷುಲ್ಲಕ ಕುತಂತ್ರ ಎಂದು ಆರೋಪಿಸಿರುವ ಅನಂತಕುಮಾರ್ ಹೆಗಡೆ, ಆಮೀರ್ ಖಾನ್ ನಟಿಸಿರುವ ಜಾಹಿರಾತಿನಲ್ಲಿ ಹಿಂದುಗಳು ಪಟಾಕಿ ಸಿಡಿಸದಂತೆ ಮನವಿ ಮಾಡಿದ್ದಾರೆ ಆದರೆ, ಅಮೀರ್...
ಭಾರೀ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಜನರ ಸಾವು..!
ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯಲ್ಲಿದ್ದ 7 ಜನರು ಸಾವು ಕಂಡ ಹೃದಯ ವಿದ್ರಾವಕ ಘಟನೆ, ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದೆ. ಭೀಮಪ್ಪ ಖನಗಾಂವಿ ಎಂಬುವವರಿಗೆ ಸೇರಿದ ಮನೆ ಭಾರೀ ಮಳೆಯಿಂದ ಕುಸಿದು ಬಿದ್ದಿದ್ದು, 7 ವರ್ಷದ ಮಗು ಸೇರಿ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು, ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲು ಅಗ್ನಿಶಾಮಕ ದಳ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ
ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಇಂದಿನಿಂದ ದೇವಿ ದರ್ಶನಕ್ಕೆ ಅವಕಾಶ..!
ಬೆಳಗಾವಿ: ಸವದತ್ತಿಯ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಇಂದಿನಿಂದ ಸಂಭ್ರಮ ಮತ್ತೆ ಶುರುವಾಗುತ್ತಿದೆ. ಬರೋಬ್ಬರಿ, ಒಂದೂವರೆ ವರ್ಷದ ನಂತರ ಭಕ್ತರ ದರ್ಶನಕ್ಕೆ ಯಲ್ಲಮ್ಮ ದೇವಸ್ಥಾನ ತೆರದುಕೊಳ್ಳುತ್ತಿದೆ. ಇಂದು ಮಂಗಳವಾರ ಬೆಳಿಗ್ಗೆ 6.30ಕ್ಕೆ ಶಾಸ್ತ್ರೋಕ್ತವಾಗಿ ದೇವಸ್ಥಾನ ಓಪನ್ ಮಾಡಿದ ಆಡಳಿತ ಮಂಡಳಿ, ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಭಕ್ತರ ಸ್ವಾಗತಕ್ಕೆ ದೇವಸ್ಥಾನ ಆವರಣದಲ್ಲಿ ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿದೆ. ಇಷ್ಟು ದಿನ, ಭಕ್ತರಿಲ್ಲದೇ ಭಣಗುಡುತ್ತಿದ್ದ ಏಳುಕೊಳ್ಳದಲ್ಲಿ ಭಕ್ತರ ಸಂಭ್ರಮ ಇಂದಿನಿಂದ ಕಳೆ ಕಟ್ಟಲಿದೆ. ಇನ್ನು, ಮಹಾರಾಷ್ಟ್ರ- ಕರ್ನಾಟಕ ಸೇರಿ ಹಲವು...
ನಕಲಿ ಸಹಿ ಮಾಡಿ ಭೂಮಿ ನೋಂದಾಯಿಸಿದ್ದ ಗ್ರೇಡ್2 ತಹಶೀಲ್ದಾರ್ ಅರೆಸ್ಟ್..!
ಚಿಕ್ಕೋಡಿ: ನಕಲಿ ದಾಖಲೆ ಸೃಷ್ಟಿಸಿ ಬೇರೆಯವರಿಗೆ ಜಮೀನು ನೊಂದಾಯಿಸಿದ್ದ ಚಿಕ್ಕೋಡಿ ಗ್ರೇಡ್ 2 ತಹಶೀಲ್ದಾರ್ ಅರೆಸ್ಟ್ ಆಗಿದ್ದಾರೆ. ಚಿಕ್ಕೋಡಿ ತಹಶೀಲ್ದಾರರ ಕಚೇರಿಯಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅರುಣ್ ಶ್ರೀಖಂಡೆ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಏನದು ಕೇಸ್..? ಬಂಧಿತ ಗ್ರೇಡ್ 2 ತಹಶೀಲ್ದಾರ್ ಶ್ರೀಖಂಡೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದ ಮಾರುತಿ ಕರಿಗಾರ ಎಂಬುವರಿಗೆ ಸೇರಿದ್ದ ರಿ.ನಂ 436/5ಮತ್ತು 436/6 ರ ಜಮೀನು ಕೊಟ್ಟಿ ದಾಖಲೆ ಸೃಷ್ಠಿಸಿ, ಖರೀದಿ ಮಾಡಿ, ಪೋರ್ಜರಿ ಸಹಿ...
ಏಕಾಏಕಿ ರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದು ನರಳಾಡಿದ್ಲು ಯುವತಿ, ಭಯಬಿಟ್ಟು ಕಾಪಾಡಿದ್ರು ಮುಂಡಗೋಡಿಗರು..!
ನಿಜಕ್ಕೂ ಮುಂಡಗೋಡಿನ ಮಣ್ಣ ಕಣಕಣದಲ್ಲೇ ಮಾನವೀಯತೆ ಇದೆ ಅನ್ನೋದಕ್ಕೆ ಇವತ್ತಿನ ಈ ಘಟನೆಯೇ ಸಾಕ್ಷಿ. ಯುವತಿಯೊಬ್ಳು ರಸ್ತೆಯ ಮದ್ಯದಲ್ಲೇ ಪ್ರಜ್ಞಾಹೀನವಾಗಿ ಬಿದ್ದಾಗ ಸಾರ್ವಜನಿಕರೇ ಆ ಯುವತಿಯನ್ನ ಆಸ್ಪತ್ರೆಗೆ ಸೇರಿಸಿರೋ ಘಟನೆ ನಡೆದಿದೆ. ಏನಾಯ್ತು..? ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ಸಮೀಪ ಬಂಕಾಪುರ ರಸ್ತೆಯಲ್ಲಿ ಇಂದು ಮದ್ಯಾಹ್ನ ಓರ್ವ ಯುವತಿ ಏಕಾಏಕಿ ಪ್ರಜ್ಞೆ ತಪ್ಪಿ ರಸ್ತೆಯಲ್ಲೆ ಬಿದ್ದಿದ್ದಾಳೆ. ಆ ಹೊತ್ತಲ್ಲಿ ಆಕೆಯ ಜೊತೆಗಿದ್ದ ಓರ್ವ ಅಜ್ಜಿ ಆತಂಕದಲ್ಲಿ ಚೀರಾಟ ಶುರುವಿಟ್ಟಿದ್ದಾಳೆ. ಆ ಕ್ಷಣ ನಿಜಕ್ಕೂ ಈ ಘಟನೆ ಯಾರಿಗೂ...
ಪುಟ್ಟ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ, ತಪ್ಪಿದ ಭಾರೀ ದುರಂತ..!
ಉಡುಪಿ: ಉತ್ತರ ಕನ್ನಡ ಜಿಲ್ಲೆಯಿಂದ ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತವಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಾಬುಕಳ ಸೇತುವೆ ಬಳಿ ಘಟನೆ ನಡೆದಿದೆ. ಟೈಯರ್ ಸ್ಪೋಟಗೊಂಡು ಡಿವೈಡರ್ ಹಾರಿ ನುಗ್ಗಿದ ಅಂಬುಲೆನ್ಸ್, ಇಡಿ ಇಡಿಯಾಗಿ ನದಿಗೆ ಹಾರುವುದರಲ್ಲಿ ಸ್ವಲ್ಪದರಲ್ಲೇ ತಪ್ಪಿದೆ. ಸೇತುವೆಯ ಆವರಣ ಗೋಡೆಗೆ ಡಿಕ್ಕಿಯಾಗಿ ಬಚಾವ್ ಆಗಿದೆ. ಹೀಗಾಗಿ, ನದಿಗೆ ಉರುಳುವುದರಿಂದ ಸ್ವಲ್ಪದರಲ್ಲೇ ಪಾರಾಗಿದೆ. ಇದ್ರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಆಂಬುಲೆನ್ಸ್ ನಲ್ಲಿ ಮಗುವನ್ನು ಕರೆದೊಯ್ಯುತ್ತಿದ್ದ ಮಹಿಳೆಗೆ ಗಾಯವಾಗಿದ್ದು, ಆಸ್ಪತ್ರೆಗೆ...
ನಾಯಿ ಬೇಟೆಯಾಡಲು ಬಂದ ಚಿರತೆಗೆ ಏನಾಯ್ತು..? ಕುಮಟಾದಲ್ಲೊಂದು ವಿಚಿತ್ರ ಘಟನೆ..!
ಕುಮಟಾ: ನಾಯಿ ಬೇಟೆಯಾಡಲು ಬಂದ ಚಿರತೆಯೊಂದು, ತಾನೆ ನಾಯಿ ಬಲೆಯಲ್ಲಿ ಸಿಲಕಿದ ಘಟನೆ ಕುಮಟಾ ತಾಲೂಕಿನ ಕಿಮಾನಿ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮನೆಯ ಹತ್ತಿರ ಕಟ್ಟಿದ್ದ ನಾಯಿಯನ್ನು ಹಿಡಿಯಲು ಬಂದಿದ್ದ ಚಿರತೆ, ನಾಯಿಯ ಬೋನಿನೋಳಗೆ ಹೋಗಿದೆ. ಬೋನಿನೊಳಗೆ ಹೋಗಿದ್ದನ್ನ ಗಮನಿಸಿದ ಮನೆಯ ಮಾಲೀಕರು, ತಕ್ಷಣ ಬೋನ್ ಲಾಕ್ ಮಾಡಿದ್ದಾರೆ. ಹೀಗಾಗಿ, ನಾಯಿ ಬೇಟೆಯಾಡಿ ಹೊಟ್ಟೆ ತುಂಬಿಸಿಕೊಳ್ಳಲು ಬಂದಿದ್ದ ಚಿರತೆ ಈಗ ನಾಯಿ ಬೋನಲ್ಲೇ ಬಲೆ ಬಿದ್ದಿದೆ. ಹೀಗಾಗಿ, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಚಿರತೆ...
ಕಾರವಾರ ಯುವಕನಿಗೆ ನಿಫಾ ವೈರಸ್ ಇಲ್ಲ, ಪುಣೆಯಿಂದ ಬಂದ ವರದಿ ನೆಗೆಟಿವ್..! ನಿಟ್ಟುಸಿರು ಬಿಟ್ಟ ಜಿಲ್ಲಾಡಳಿತ..!!
ಕಾರವಾರ: ನಿಫಾ ವೈರಸ್ ಆತಂಕದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾರವಾರದ ಯುವಕ ಸದ್ಯ ರಿಲೀಫ್ ಆಗಿದ್ದಾನೆ. ಯಾಕಂದ್ರೆ, ನಿಫಾ ಆತಂಕಿತ ಯುವಕನ ನಿಫಾ ಟೆಸ್ಟ್ ವರದಿ ನೆಗೆಟಿವ್ ಬಂದಿದೆ. ಇದ್ರಿಂದ ನಿಫಾ ಆತಂಕಕ್ಕಿಡಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಯುವಕ ನಿಟ್ಟುಸಿರು ಬಿಟ್ಟಿದ್ದಾರೆ. ಹಾಗಂತ, ದಕ್ಷಿಣಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ಕಿಶೋರ್ ಕುಮಾರ್ ಮಾಹಿತಿ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಇಲಾಖೆ, ಕಾರವಾರ ಮೂಲದ ಯುವಕನ ಬ್ಲಡ್, ಯುರಿನ್ ಮತ್ತು ಸ್ವಾಬ್ ಸ್ಯಾಂಪಲನ್ನು ಟೆಸ್ಟ್ ಗೆ ಕಳಿಸಿತ್ತು. ಗೋವಾದಲ್ಲಿ...









