ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಮಂಗಳವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ನಗರದ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಆಶಾ ಶೆಟ್ಟಿ (48) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದು ಬಂದಿದೆ. ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಏಕ್ ದಂ ಫ್ರೆಶ್
ಮುಂಡಗೋಡಿಗೆ ಸಿಮಾನಿ ಎಸ್.ಎಸ್. ನೂತನ ಪೊಲೀಸ್ ಇನ್ಸ್ ಪೆಕ್ಟರ್..!
ಮುಂಡಗೋಡಿಗೆ ನೂತನ ಪಿಐ ಆಗಿ, ಸಿಮಾನಿ ಎಸ್.ಎಸ್. ಬರಲಿದ್ದಾರೆ. ಸದ್ಯ ವಿಜಯಪುರದ DCRE (Directorate of Civil Rights Enforcement) ನಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಮಾನಿ ಎಸ್.ಎಸ್. ರವರನ್ನು ತಕ್ಷಣವೇ ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪಿಐ ಆಗಿದ್ದ, ಪ್ರಭುಗೌಡ ಕಿರೆದಳ್ಳಿ, ಡಿವೈಎಸ್ಪಿಯಾಗಿ ಬಡ್ತಿ ಹೊಂದಿ ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಯಾಗಿದ್ದರು.
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ..!
ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ನಿಧನರಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದು, ಜುಲೈ 18ರಂದು ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದಿದ್ದ ಆಸ್ಕರ್ ಫರ್ನಾಂಡೀಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ವೇಳೆ ಮೆದುಳುಗೆ ಏಟು ಬಿದ್ದರೋದು ಬೆಳಕಿಗೆ ಬಂದಿತ್ತು, ಹೀಗಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಪರ್ನಾಂಡೀಸ್ ವಿಧಿವಶರಾಗಿದ್ದಾರೆ. 1941ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್, 1980ರಲ್ಲಿ...
ಮಂಗಳೂರು ಮಹಿಳೆಯ ದರೋಡೆ ಯತ್ನ ಕೇಸ್ ಅಸಲೀ ಅಲ್ಲ ಕಣ್ರಿ..! ಹಾಗಾದ್ರೆ ಏನದು..?
ಮಂಗಳೂರಿನಲ್ಲಿ ಮಹಿಳೆಯ ದರೋಡೆಗೆ ಯತ್ನ ಪ್ರಕರಣ ಅಸಲೀ ಅಲ್ಲ ಬದಲಾಗಿ ಮಂಗಳೂರು ಪೊಲೀಸರು ನಡೆಸಿದ ಅಣಕು ಪ್ರದರ್ಶನವಂತೆ. ಹಾಗಂತ, ಘಟನೆ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ. ಇದು ನಿಜವಾದ ಘಟನೆ ಅಲ್ಲ, ಪೊಲೀಸ್ ಇಲಾಖೆಯಿಂದ ಮಾಡಲಾದ ಅಣಕು ಕಾರ್ಯಾಚರಣೆಯಂತೆ. ಇಂತಹ ಘಟನೆ ಆದಾಗ ಸಾರ್ವಜನಿಕರು ಹೇಗೆ ಪ್ರತಿಕ್ರಿಯಿಸುತ್ತಾರೆ..? ಪೊಲೀಸರು ಎಷ್ಟು ಬೇಗ ಸ್ಪಂಧಿಸುತ್ತಾರೆ..? ಈ ಎಲ್ಲದರ ಬಗ್ಗೆ ತಿಳಿದುಕೊಳ್ಳಲು ಮಾಡಲಾದ ಅಣಕು ಕಾರ್ಯಾಚರಣೆಯಾಗಿತ್ತು ಅಂತಾ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ ಇತ್ತಿಚೆಗೆ...
ಶಾಸಕನಿಗೆ ಹೂಮಳೆಗೈದ “MLA ಭಕ್ತ” ಪೊಲೀಸರಿಗೆ ಎಸ್ಪಿ ನೋಟಿಸ್..!
ಬೆಳಗಾವಿ: ಕಿತ್ತೂರು ಶಾಸಕರಿಗೆ ಬಹುಪರಾಕ್ ಅಂತಾ ಹೂಮಳೆಗರೆದು, ಮಹಾರಾಜನಂತೆ ಮೆರೆಸಿದ ಪೋಲಿಸ್ ಅಧಿಕಾರಿಗಳಿಗೆ ಎಸ್ಪಿ ನೋಟಿಸ್ ನೀಡಿದ್ದಾರೆ. ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ್ ಹಾಗೂ ಪತ್ನಿಗೆ ಹೂಮಳೆಗೈದ ಪೋಲಿಸ್ ಅಧಿಕಾರಿಗಳಿಗೆ ಬೆಳಗಾವಿ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಹುಟ್ಟುಹಬ್ಬದ ನಿಮಿತ್ತ ಬೈಲಹೊಂಗಲದ ಶಾಸಕ ಮಹಾಂತೇಶ ದೊಡಗೌಡರ ಹುಟ್ಟು ಹಬ್ಬದ ಹಿನ್ನೆಲೆ ಅವ್ರ ಮನೆಗೆ ತೆರಳಿ ಪುಷ್ಪವೃಷ್ಠಿ ಮಾಡಿದ್ದ ಪೋಲಿಸರಿಗೆ ಬಿಸಿ ಮುಟ್ಟಿಸಲಾಗಿದೆ. ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ, ಬೈಲಹೊಂಗಲ ಠಾಣೆ ಸಿಪಿಐ ಯು.ಬಿ. ಸಾತೇನಹಳ್ಳಿ,...
ಮೊಹರಂನಲ್ಲಿ ದೇವರು ಹೊತ್ತ ಯುವಕ ಬೆಂಕಿ ಹಾಯುವಾಗ ಬೆಂಕಿಯಲ್ಲೇ ಬಿದ್ದ..!
ಕೊಪ್ಪಳ: ಮೊಹರಂ ಹಬ್ಬದ ವೇಳೆ ಅವಾಂತರವಾಗಿದೆ. ಅಲಾಯಿ ಕುಂಡದ ಬೆಂಕಿಯಲ್ಲಿ ಯುವಕನೋರ್ವ ಬಿದ್ದು ಗಾಯಗೊಂಡಿದ್ದಾನೆ. ಬೆಂಕಿ ಹಾಯುವಾಗ ಕಾಲು ಜಾರಿ ಬೆಂಕಿಯಲ್ಲಿ ಯುವಕ ಬಿದ್ದಿದ್ದಾನೆ. ತಕ್ಷಣವೇ ಎದ್ನೊ ಬಿದ್ನೋ ಅಂತಾ ಓಡಿದ್ದಾನೆ. ಅಂದಹಾಗೆ, ಇದು ಕೊಪ್ಪಳ ಜಿಲ್ಲೆಯ ಅಳವಂಡಿ ಗ್ರಾಮದಲ್ಲಿ ನಡೆದಿರೋ ಘಟನೆ, ಘಟನೆ ನಡೆದ ಬಳಿಕ ಸ್ಥಳೀಯರು ಆಸ್ಪತ್ರೆಯಲ್ಲಿ ಯವಕನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಹಾಗೆ, ಅಗ್ನಿಕುಂಡದಲ್ಲಿ ಯುವಕ ಬೀಳುವ ವಿಡಿಯೋ ವೈರಲ್ ಆಗಿದೆ. ಮೊಹರಂ ಹಬ್ಬದಲ್ಲಿ ದೇವರು ಹೊತ್ತವರು ಅಗ್ನಿಯನ್ನು ಹಾಯುವುದು ಸಂಪ್ರದಾಯ. ಇದೇ ವೇಳೆ...
ಮಂಗಳೂರು ಭಾಗದಲ್ಲಿ NIA ಕೇಂದ್ರ ಸ್ಥಾಪಿಸಲು ಚರ್ಚೆ; ಸಚಿವ ಸುನಿಲ್ ಕುಮಾರ್
ಉಡುಪಿ: ಕರಾವಳಿ ಭಾಗದಲ್ಲಿ NIA ಕೇಂದ್ರ ಸ್ಥಾಪಿಸಲು ಹಿಂದೂ ಸಂಘಟನೆಗಳ ಒತ್ತಾಯ ಸರಿಯಾಗಿದೆ, ನಾನೂ ಲೋಕಸಭಾ ಸದಸ್ಯರ ಜೊತೆ ಮಾತನಾಡುತ್ತೇನೆ, ಮಂಗಳೂರು ಭಾಗದಲ್ಲಿ ಶಾಶ್ವತ NIA ಕೇಂದ್ರ ಸ್ಥಾಪನೆಗ ಸೂಕ್ತ ಕ್ರಮ ಕೈಗೊಳ್ಳಲು ಕೋರುತ್ತೇನೆ ಅಂತಾ ಉಡುಪಿಯಲ್ಲಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ರಾಷ್ಟ್ರವಿರೋಧಿ ಚಟುವಟಿಕೆಗೆ ಕುಮ್ಮಕ್ಕು ನೀಡಲಾಗುತ್ತಿದೆ ಈ ಹಿಂದಿನಿಂದಲೂ ಅಂತಹ ಅನೇಕ ಘಟನೆಗಳು ನಡೆದಿವೆ. ಸಿರಿಯಾ ಜೊತೆ ಕರಾವಳಿ ಸಂಪರ್ಕ ಅತ್ಯಂತ ಅಚ್ಚರಿ ತಂದಿದೆ ಇದು ಅತ್ಯಂತ ಖಂಡನೀಯ ವಾದ...
ಭಟ್ಕಳದಲ್ಲಿ ಮತ್ತೆ NIA ದಾಳಿ; ಶಂಕಿತ ಮೂವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ..!
ಭಟ್ಕಳ: ಪಟ್ಟಣದಲ್ಲಿ ಮತ್ತೆ ಎನ್ಐಎ ದಾಳಿ ನಡೆದಿದೆ. ಭಯೋತ್ಪಾದನೆ ನಂಟಿನ ಆರೋಪದಡಿ ಇಲ್ಲಿನ ಉಮರ್ ಸ್ಟ್ರೀಟ್, ತೆಂಗಿನಗುಂಡಿ, ಸಾಗರ ರಸ್ತೆಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿರೋ NIA ತಂಡ ಮೂವರನ್ನು ವಶಕ್ಕೆ ಪಡೆದಿದೆ. ಈ ಹಿಂದೆ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಕೃತ್ಯದಲ್ಲಿ ತೋಡಗಿದ್ದವನ ಸಹೋದರನನ್ನು NIA ಟೀಂ ವಶಕ್ಕೆ ಪಡೆದ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ಉನ್ನತಾಧಿಕಾರಿಗಳ ಜತೆ ಗುಪ್ತವಾಗಿ ದಾಳಿ ನಡೆಸಿರುವ ಎನ್ಐಎ ವಶಕ್ಕೆ ಪಡೆದಿರುವ ಶಂಕಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ಇನ್ನು, ಇಂತಹದ್ದೊಂದು ದಾಳಿ ವೇಳೆ ಜಿಲ್ಲಾ...
ಗಟಾರಿನ ಕೊಳಚೆಯಲ್ಲಿ ಬಿದ್ದ ಮಗು: ಆ ಅಜ್ಜಿಯ ಸಮಯಪ್ರಜ್ಞೆಯಿಂದ ಬಚಾವ್..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಇವತ್ತು ಭಯಾನಕ ಘಟನೆಯೊಂದು ನಡೆದು ಹೋಗಿದೆ. ಅಂಗಳದಲ್ಲಿ ಆಟವಾಡುತ್ತಿದ್ದ ಒಂದೂವರೇ ವರ್ಷದ ಪುಟ್ಟ ಕಂದಮ್ಮ ಕೊಳಚೆ ತುಂಬಿದ್ದ ಗಟಾರಿನಲ್ಲಿ ಬಿದ್ದು ಒದ್ದಾಡಿದೆ. ಅದೃಷ್ಟವಶಾತ್ ಹಾಗೆ ಬಿದ್ದ ಪುಟ್ಟ ಮಗುವನ್ನು ತಕ್ಷಣವೇ ಅಜ್ಜಿ ಮೇಲಕ್ಕೆತ್ತಿದ್ದಾರೆ. ಇಲ್ಲವಾಗಿದ್ದರೆ, ಪುಟ್ಟ ಮಗು ಈಗ ನೆನಪಾಗಿ ಉಳಿಯುತ್ತಿತ್ತು ಅಷ್ಟೆ. ಮಗು ಬದುಕಿದ್ದೇ ಪುಣ್ಯ..! ಹೌದು, ನಂದಿಕಟ್ಟಾ ಗ್ರಾಮದ ಮಕ್ಬುಲ್ ಖಾನ್ ಶಾಹಪುರ್ ಎಂಬುವರ, ಒಂದೂವರೇ ವರ್ಷದ ಪುಟ್ಟ ಬಾಲಕಿ ಇವತ್ತು ಮದ್ಯಾಹ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಈ...
ಸಚಿವರಾಗಿ ಶಿವರಾಮ್ ಹೆಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದ ಕ್ಷಣಗಳು..!
ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಶಿವರಾಮ್ ಹೆಬ್ಬಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ರು. ಅಂದಹಾಗೆ, ಸಚಿವರಾಗಿ ಹೆಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದ ಕ್ಷಣಗಳು ಇವು..!









