ಮುಂಡಗೋಡ ತಾಲೂಕಿನ ಹನುಮಾಪುರ ಕಾಳಿಕಾಮಠದ (ಹೀರೇಮಠ) ಸದಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ನಸುಕಿನ ಜಾವ ವಿಧಿವಶರಾಗಿದ್ದಾರೆ. ಒಂದು ತಿಂಗಳಿಂದ ಅನಾರೋಗ್ಯ..! ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀಗಳು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಇಂದು ಬೆಳಗಿನ ಜಾವ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಪ್ರತಿಷ್ಠಿತ ಮಠ..! ಮುಂಡಗೋಡ ತಾಲೂಕಿನ ಪ್ರತಿಷ್ಠಿತ ಕಾಳಿಕಾಮಠದಲ್ಲಿ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯಗಳನ್ನು ಶ್ರೀಗಳು ಕೈಗೊಂಡಿದ್ರು. ಹೀಗಾಗಿ, ಶ್ರೀ ಮಠ ತಾಲೂಕು ಸೇರಿದಂತೆ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಏಕ್ ದಂ ಫ್ರೆಶ್
ಚಲಿಸುತ್ತಿದ್ದ ಕಾರು ನೋಡ ನೋಡುತ್ತಿದ್ದಂತೆ ಬೆಂಕಿಗೆ ಆಹುತಿ..! ಕಾರಲ್ಲಿ ಇದ್ದವರ ಗತಿ ಏನಾಯ್ತು..?
ಹುಬ್ಬಳ್ಳಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಬ್ರಿಜಾ ಕಾರು ನಡುರಸ್ತೆಯಲ್ಲೇ ಹೊತ್ತಿ ಉರಿದು ಬೆಂಕಿಗೆ ಆಹುತಿಯಾದ ಘಟನೆ ಹುಬ್ಬಳ್ಳಿ-ಧಾರವಾಡ ರಸ್ತೆಯ ನವನಗರದ ಬಳಿ ನಡೆದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಕೆಳಗಿಳಿದು ಇಬ್ಬರೂ ಪಾರಾಗಿದ್ದಾರೆ. ಸ್ಥಳಕ್ಕೆಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಇಂದೂರಿನಲ್ಲಿ ವಿದ್ಯುತ್ ಕಂಬಕ್ಕೆ ಗುದ್ದಿದ ಲಾರಿ, ಮುರಿದು ಬಿದ್ದ 2 ವಿದ್ಯುತ್ ಕಂಬಗಳು..! ತಪ್ಪಿದ ಭಾರೀ ಅನಾಹುತ..!!
ಮುಂಡಗೋಡ: ತಾಲೂಕಿನ ಇಂದೂರಿನ ಹೊರವಲಯದ ಚರ್ಚ ಬಳಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಕುಡಿದ ಅಮಲಿನಲ್ಲಿದ್ದ ಲಾರಿ ಚಾಲಕ, ಚರ್ಚ ಬಳಿ ಇರೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ವಿದ್ಯುತ್ ಸಂಚಾರ ಇದ್ದಾಗಲೇ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಇನ್ನು ಸ್ಥಳಕ್ಕೆ ಮುಂಡಗೋಡ 112 ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಬೇಟಿ ನೀಡಿ, ಪರಿಶೀಲಿಸಿದ್ದಾರೆ. ಘಟನೆಯ ಕಾತರಕ್ಕೆ ಆ ಭಾಗದಲ್ಲಿ ವಿದ್ಯುತ್...
ಹಾವು ಕೊರಳಿಗೆ ಸುತ್ತಿಕೊಂಡು ಸೈಕಲ್ ಮೇಲೆ ತಿರುಗಾಡಿದ ಅಜ್ಜ..!
ಬೆಳಗಾವಿ: ಹಾವು ಅಂದ್ರೆ ಹರನೇ ನಡುಗಿದ್ನಂತೆ.. ಆದ್ರೆ ಇಲ್ಲೊಬ್ಬ ಅಜ್ಜ ತನ್ನ ಮನೆಲಿ ಬಂದಿದ್ದ ಹಾವನ್ನೇ ಶಿವನ ಅಪರಾವತಾರದಂತೆ ಹಿಡಿದು ಕೊರಳಿಗೆ ಸುತ್ತಿಕೊಂಡು ಸೈಕಲ್ ಹತ್ತಿ ತಿರುಗಾಡಿದ್ದಾನೆ. ಹೌದು, ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ಇಂತಹದ್ದೊಂದು ಅಪರೂಪದ ಘಟನೆ ನಡೆದಿದೆ. ಹಂಗರಕಾ ಗ್ರಾಮದ ಅಜ್ಜನೊಬ್ಬ ತನ್ನ ಮನೆಯಲ್ಲಿ ಬಂದಿದ್ದ ಹಾವುವಹಿಡಿದು ಕೊರಳಿಗೆ ಸುತ್ತಿಕೊಂಡಿದ್ದಾನೆ. ಹಾಗೆ ಕೊರಳಲ್ಲಿ ಅಉತ್ತಿಕೊಂಡು ಸೈಕಲ್ ಏರಿ ತನ್ನ ಗದ್ದೆಯ ಕಡೆ ನಡೆದಿದ್ದಾನೆ. ಹಾಗೆ ಹಾವು ಸುತ್ತಿಕೊಂಡು ಅಜ್ಜ ಬರ್ತಿದ್ದಂತೆ ಗ್ರಾಮದ ಮಂದಿಯೆಲ್ಲ ಕಕ್ಕಾಬಿಕ್ಕಿಯಾಗಿ...
ಚುಡಾಯಿಸಿದವನಿಗೆ ನಡುರಸ್ತೆಯಲ್ಲಿಯೇ ಧರ್ಮದೇಟು..!
ಬೆಳಗಾವಿ: ತನ್ನನ್ನು ಚುಡಾಯಿಸಿ, ಹಿಂಬಾಲಿಸುತ್ತಿದ್ದ ಕಾಮುಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ಬೆಳಗಾವಿ ಎಸ್ಪಿ ಕಚೇರಿ ಮುಂದಿನ ರಸ್ತೆಯಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಮರಳುವ ವೇಳೆಯಲ್ಲಿ ಕೆಲ ತಿಂಗಳಿಂದ ಹಿಂಬಾಲಿಸುತ್ತಿದ್ದನು. ಜತೆಗೆ ಸಿಳ್ಳೆ ಹೊಡೆಯುವ ಮೂಲಕ ಚುಡಾಯಿಸುತ್ತಿದ್ದನು. ಕೆಲವು ಬಾರಿ ಮನೆಯವರೆಗೂ ಸಹ ಬಂದು ಚುಡಾಯಿಸುತ್ತಿದ್ದು, ಹಲವು ಸಾರಿ ಎಚ್ಚರಿಕೆಯನ್ನೂ ಸಹ ನೀಡಲಾಗಿದೆ. ಆದರೂ ಸಹ ತನ್ನನ್ನು ಹಿಂಬಾಲಿಸುವುದು ನಿಲ್ಲಿಸಿಲ್ಲ ಎಂದು ಮಹಿಳೆ ಆರೋಪಿಸಿ, ಚಪ್ಪಲಿ ಏಟು ನೀಡಿದ್ದಾಳೆ. ಚುಡಾಯಿಸಿದವನಿಗೆ...
ಇನ್ಮುಂದೆ ವೀಕೆಂಡ್ ಕರ್ಫ್ಯೂ ಇರಲ್ಲ: ದೇವಸ್ಥಾನ, ಬಾರ್, ಮಾಲ್ ಓಪನ್..!
ಬೆಂಗಳೂರು: ಸೋಮವಾರ 5 ನೇ ತಾರೀಖಿನಿಂದ ದೇವಸ್ಥಾನ, ಮಾಲ್, ಬಾರ್ ಓಪನ್ ಆಗತ್ತೆ. ಇನ್ಮುಂದೆ ವೀಕೆಂಡ್ ಕರ್ಫ್ಯೂ ಇರಲ್ಲ ಅಂತಾ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇಂದು ಅನಲಾಕ್ ಸಂಬಂಧ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನಿಸಲಾಗಿದ್ದು, ಸಭೆಯ ಬಳಿಕ ಸಿಎಂ ಯಡಿಯೂರಪ್ಪ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.
ಮದುವೆ ಆಗಿ ದೇವರಿಗೆ ಹೊರಟಿದ್ದ ಮದುಮಗಳ ಬಾಳಲ್ಲಿ ವಿಧಿಯ ಕ್ರೌರ್ಯ..! ಹೆಣವಾದ ಮದುಮಗಳು..!!
ವಿಜಯಪುರ: ಟೆಂಫೋ ಹಾಗೂ ಕ್ರೂಜರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಗಷ್ಟೆ ಮದುವೆ ಮುಗಿಸಿಕೊಂಡು ದೇವರಿಗೆ ಹೊರಟಿದ್ದ ಮದುಮಗಳು ಸ್ಥಳದಲ್ಲಿಯೇ ಮೃತಪಟ್ಟ ಧಾರುಣ ಘಟನೆ ನಡೆದಿದೆ. ಎಲ್ಲಿ..? ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬಿ.ಕೆ. ಯರಗಲ್ ಬಳಿ ಘಟನೆ ನಡೆದಿದ್ದು, ರಾಣಿ ಗಣೇಶ ಚವ್ಹಾಣ ಮೃತ ಮದುಮಗಳು. ಅಲ್ಲದೇ, ಮದುಮಗ ಗಣೇಶ ಚವ್ಹಾಣ ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ಸಿಂದಗಿ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮದುವೆ ಮನೆಯಿಂದ ಮಸಣಕ್ಕೆ..! ಇನ್ನು ಮದುವೆ ನಂತರ ಶಂಕರವಾಡಿಯಿಂದ ಕೊಕಟನೂರ...
ಹೇಗಿದೆ ಗೊತ್ತಾ ಸರ್ಪ ಸಲ್ಲಾಪ..? ಇದು ನಾಗಲೋಕದ ಅಚ್ಚರಿ..!!
ಇದು ನಾಗಲೋಕದ ಅಚ್ಚರಿ..! ಸರ್ಪ ಸಲ್ಲಾಪದ ಅಪರೂಪದ ಕ್ಷಣಗಳು.. ಅಲ್ಲಿ ಯಾರ ಹಂಗೂ ಇಲ್ಲ..ಯಾವ ಭಯಗಳೂ ಸುಳಿಯೋಕೆ ಛಾನ್ಸೇ ಇಲ್ಲ.. ಯಾಕಂದ್ರೆ ಅದು ಆ ಎರಡು ನಾಗಗಳ ಏಕಾಂತ ಸಮಯ.. ಅಕ್ಷರಶಃ ರಸಮಯ ಗಳಿಗೆಗಳು.. ಯಸ್, ನಿಡಗುಂದಿ ತಾಲೂಕಿನ ನಿಡಗುಂದಿ ಪುನರ್ವಸತಿ ಕೇಂದ್ರದ ಬಳಿ ಎರಡು ಸರ್ಪಗಳು ಸಮ್ಮಿಲನಗೊಂಡಿದ್ದವು. ಇಲ್ಲಿನ ಕಾಲುವೆ ಬಳಿ ಇಂದು ಸಾಯಂಕಾಲ 3ರಿಂದ 4 ಗಂಟೆಯ ವರೆಗೆ ಅಂದ್ರೆ ಸುಮಾರು ಒಂದೂವರೆ ಗಂಟೆಗೂ ಅಧಿಕ ಕಾಲ ಹಾವುಗಳು ಹೀಗೆ ಸಮ್ಮಿಲನಗೊಂಡಿದ್ದವು. ಸರ್ಪಗಳ ಮಿಲನ...
ಸಚಿವ ಹೆಬ್ಬಾರ್ ವಿರುದ್ಧ ಮಾನನಷ್ಟ ಮೊಕದ್ದಮೆ..! 1ರೂ.ಪರಿಹಾರ ಕೋರಿ ಮೊಕದ್ದಮೆ ದಾಖಲಿಸಿದ ನಟ..!! ಏನಿದು ಕತೆ..?
ಬೆಂಗಳೂರು: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಬೆಂಗಳೂರು ಸಿಟಿ ಸಿವಿಲ್ ಕೋರ್ಟನಲ್ಲಿ ಚಿತ್ರ ನಟ ಚೇತನ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಕೇವಲ 1 ರೂ. ಕೇಸ್.. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಸಚಿವ ಹೆಬ್ಬಾರ್ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಕೇವಲ ಒಂದು ರೂಪಾಯಿ ಮಾನನಷ್ಟ ಪರಿಹಾರ ಕೋರಿ ನಟ ಚೇತನ್ ಮೊಕದ್ದಮೆ ದಾಖಲಿಸಿದ್ದಾರೆ. ಏನಿದು ವಿವಾದ..? ಇತ್ತಿಚೆಗೆ ನಟ ಚೇತನ್ ಬ್ರಾಹ್ಮಣರ ವಿರುದ್ಧ ಮಾತನಾಡಿದ್ರು ಅಂತಾ ಸಚಿವ ಶಿವರಾಮ್ ಹೆಬ್ಬಾರ್...
ಇದು ಟಿಬೇಟಿಯನ್ ಕಾಲೋನಿಯಲ್ಲಿ ಕಂಡ ಅದ್ಭುತ ದೃಷ್ಯ..! ನೋಡಿದ್ರೆ ಮೈ ಜುಮ್ ಅನ್ನತ್ತೆ..!!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂ.6 ರಲ್ಲಿ ಇವತ್ತು ಒಂದು ಅದ್ಭುತ ನಡೆದಿದೆ. ಕಾಳಿಂಗ ಸರ್ಪವೊಂದು ಗಿಡದ ಮೇಲೇರಿ ಹೆಡೆ ಎತ್ತಿ ಸ್ವಚ್ಚಂದವಾಗಿ ಆಟವಾಡಿದೆ. ಯಸ್, ಇದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಕಂಡು ಬಂದ ಅದ್ಭುತ ದೃಷ್ಯ. ಹೇಗಿದೆ ಅಂತಾ ಈ ವಿಡಿಯೋ ನೋಡಿ..









