ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಕೆನರಾ ಲೋಕಲ್ ಫೈಟ್
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಜೆವರೆಗಿನ ಮತದಾನದ ವಿವರ..!
ಉತ್ತರ ಕನ್ಮಡ ಜಿಲ್ಲೆಯಲ್ಲಿ ಸಂಜೆಯವರೆಗೆ ಜಿಲ್ಲೆಯಲ್ಲಿ ಶೇ. 73.52 ರಷ್ಟು ಮತದಾನವಾಗಿದೆ. ಕ್ಷೇತ್ರವಾರು ಮತದಾನದ ವಿವರ ಶಿರಸಿ ಕ್ಷೇತ್ರ- 76.6% ಯಲ್ಲಾಪುರ ಕ್ಷೇತ್ರ-79.95% ಖಾನಾಪುರ ಕ್ಷೇತ್ರ-71.87% ಹಳಿಯಾಳ ಕ್ಷೇತ್ರ-72.35% ಕುಮಟಾ ಕ್ಷೇತ್ರ-70.1 % ಭಟ್ಕಳ ಕ್ಷೇತ್ರ-73% ಕಾರವಾರ ಕ್ಷೇತ್ರ-70.61% ಕಿತ್ತೂರ ಕ್ಷೇತ್ರ- 75.25% ಇದು ಈ ಕ್ಷಣದವರೆಗಿನ ಮತದಾನ ಪ್ರಮಾಣವಾಗಿದ್ದು, ಇನ್ನು ಮತದಾನ ಪ್ರಮಾಣದ ನಿಖರ ವಿವರ ನಾಳೆ ಹೊರಬೀಳಲಿದೆ ಅನ್ನೊ ಮಾಹಿತಿ ಜಿಲ್ಲಾಡಳಿತದಿಂದ ಲಭ್ಯವಾಗಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ಶೇ.27.58 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ 11 ಗಂಟೆಗೆ ಶಿರಸಿ ಕ್ಷೇತ್ರ- 31.86% ಯಲ್ಲಾಪುರ ಕ್ಷೇತ್ರ-29.4% ಖಾನಾಪುರ ಕ್ಷೇತ್ರ-28.37% ಹಳಿಯಾಳ ಕ್ಷೇತ್ರ-26.84 % ಕುಮಟಾ ಕ್ಷೇತ್ರ- 30.03% ಭಟ್ಕಳ ಕ್ಷೇತ್ರ-27.41% ಕಾರವಾರ ಕ್ಷೇತ್ರ-28.01% ಕಿತ್ತೂರ ಕ್ಷೇತ್ರ- 23.31%
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ, ಉ.ಕನ್ನಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ. ಕಾರವಾರ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಗೆ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸೇರಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು, ಕಾರವಾರದ ಸಿದ್ದಿವಿನಾಯಕ ದೇವಸ್ಥಾನಕ್ಕೆ ಬೇಟಿ ನೀಡಿ ದರ್ಶನ ಪಡೆದ ಡಾ....
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್
ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....
ಗೆದ್ದುಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು: ಕೈ ಅಭ್ಯರ್ಥಿ ಡಾ.ಅಂಜಲಿಗೆ ರಾಘವೇಶ್ವರ ಶ್ರೀ ಆಶೀರ್ವಾದ
ಗೋಕರ್ಣ: ‘ಆರಿಸಿ ಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು’ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಆಶೀರ್ವಾದ ನೀಡಿದರು. ಗೋಕರ್ಣದ ಅಶೋಕೆಯಲ್ಲಿ ಡಾ.ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನ ಭೇಟಿಯಾದರು. ಈ ವೇಳೆ ಫಲಪುಷ್ಪ ನೀಡಿ ಗುರು ಗೌರವ ಸಲ್ಲಿಸಿದರು. ಶ್ರೀಗಳು ಕೆಲ ಹೊತ್ತು ಚುನಾವಣೆ ಹಾಗೂ ಜಿಲ್ಲೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಕೊನೆಯಲ್ಲಿ ಡಾ.ಅಂಜಲಿ ಅವರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದ ಅವರು, ‘ಮನಃಪೂರ್ವಕವಾಗಿ ಆಶೀರ್ವದಿಸುವೆ....
ಪಕ್ಷಕ್ಕೆ ದ್ರೋಹ ಮಾಡಿದವ್ರು ಯಾವತ್ತೂ ಉದ್ಧಾರ ಆಗಲ್ಲ- ರೂಪಾಲಿ ನಾಯ್ಕ್
ಮುಂಡಗೋಡ: ಪಕ್ಷಕ್ಕೆ ದ್ರೋಹ ಮಾಡಿದವ್ರು ಯಾವತ್ತಿಗೂ ಉದ್ಧಾರ ಆಗಲ್ಲ ಅಂತಾ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ್, ಪರೋಕ್ಷವಾಗಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ರು. ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವ್ರು, ಪಕ್ಷದಲ್ಲಿ ಬಂದು ಸ್ಥಾನಮಾನ ಪಡೆದು, ಪಕ್ಷದ ಶಾಲು ಹಾಕಿಕೊಂಡು ಮೆರೆದವರು ಈಗ ಮತ್ತೆ ಪಕ್ಷ ಬಿಡುತ್ತಿದ್ದಾರೆ. ಅಲ್ಲದೇ ಪಕ್ಷದ ಕಾರ್ಯಕರ್ತರಿಗೆ ಆತಂಕಗೊಳಿಸುವ ವಾತಾವರಣ ನಿರ್ಮಿಸುತ್ತಿದ್ದಾರೆ....
ಶಿರಸಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾತು..!
ಶಿರಸಿ: ನಮ್ಮ ನೆಲ, ನಮ್ಮ ಜಲ ರಕ್ಷಣೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡುವ ಹಂಬಲವಿದೆ; ಇದು ನನ್ನ ಗ್ಯಾರಂಟಿಯಾಗಿದ್ದು, ಇದಕ್ಕಾಗಿ ನಿಮ್ಮ ಆಶೀರ್ವಾದ ಬೇಕಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು. ಶಿರಸಿಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜನರ ಜಮೀನು ನಮ್ಮವರಿಗೇ ಸಿಗಬೇಕು. ಅವರಿಗೆ ಅವರ ಹಕ್ಕು ದೊರಕಿಸಿಕೊಡುವ ಕಾರ್ಯ ಮಾಡಬೇಕಿದೆ. ನಮ್ಮ ಜನರಿಗೆ ಉದ್ಯೋಗ...
ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ, ನಾವು ಅಂದುಕೊಂಡಂಗಿಲ್ಲ ಲೆಕ್ಕ..! ಅಸಲೀಯತ್ತು ಬೇರೆಯದ್ದೇ ಇದೆ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಆದ್ರೆ, ಈಗಲೇ ಸೇರ್ತಾರಾ ಅಥವಾ ಲೇಟಾಗತ್ತಾ ಅನ್ನೊ ಹಲವು ಪ್ರಶ್ನೆಗಳು ಇಡೀ ಕ್ಷೇತ್ರದಾದ್ಯಂತ ಚರ್ಚೆಗೆ ಕಾರಣವಾಗಿವೆ. ಅಸಲು, ಅದೇನೇ ಚರ್ಚೆ ನಡೆದ್ರೂ, ಅದೇನೇ ಊಹಾಪೋಹಗಳು ಜಾರಿಯಲ್ಲಿದ್ರೂ, ಹೆಬ್ಬಾರ್ ಸಾಹೇಬ್ರು ಮಾತ್ರ ಡೋಂಟ್ ಕೇರ್ ಅನ್ನೊ ಮನಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವ್ರ ಆಂತರಿಕ ಲೆಕ್ಕಾಚಾರಗಳೇ ಬೇರೆಯದ್ದಿದೆ. ಭಾಗಾಕಾರ, ಗುಣಾಕಾರಗಳೇ ಬೇರೆ..! ಅಂದಹಾಗೆ, ಸದ್ಯ ಹರಡಾಡ್ತಿರೋ ಕಾಂಗ್ರೆಸ್ ಸೇರೋ ಬಣ್ಣ ಬಣ್ಣದ ರೂಮರ್ರುಗಳಿಗೆ...
ಇಂದೂರು ಗ್ರಾಪಂ ಅಧ್ಯಕ್ಷರ ಬದಲಾವಣೆ ಪೀಕಲಾಟ, ಸಚಿವ ಹೆಬ್ಬಾರ್ ಭೇಟಿಗೆ ಹೋದ್ರು ಅಸಮಾಧಾನಿತರು..!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ “ರಾಜೀ”ನಾಮೆ ಕೊಡಿಸುವ ವಿಚಾರ, ಲೊಕಲ್ ಬಿಜೆಪಿಗರಿಗೆ ಭಾರೀ ಪೀಕಲಾಟ ತಂದಿಟ್ಟಿದೆ. ನಾನು ರಾಜೀನಾಮೆ ಕೊಡಲ್ಲ ಅಂತಾ ಕಡ್ಡಿಮುರಿದಂತೆ ಹೇಳಿರೋ ಅಧ್ಯಕ್ಷೆ ಅನ್ನಪೂರ್ಣಾ ಬೆಣ್ಣಿ ಮೇಡಂ, ಇಂದೂರಿನ ಬಿಜೆಪಿಗರಿಗೆ ಬಿಸಿ ತುಪ್ಪವಾಗಿದ್ದಾರಾ..? ಹೇಗಾದ್ರೂ ಸರಿ ಮಾತು ಕೊಟ್ಟಂತೆ ನಡೆದುಕೊಳ್ಳಲೇ ಬೇಕು ಅಂತಾ ಜಿದ್ದಿಗೆ ಬಿದ್ದಿರೋ ಅಸಮಾಧಾನಿತ ಇಂದೂರಿನ ಸದಸ್ಯರಿಗೆ, ಅದ್ಯಾಕೋ ಏನೋ ಅಂದುಕೊಂಡಂತೆ ಆಗುತ್ತಲೇ ಇಲ್ಲ. ಮಾತು ಬದಲಿಸಿದ್ರಾ ಉಪಾಧ್ಯಕ್ಷ..? ಅಂದಹಾಗೆ, ಅಧ್ಯಕ್ಷರ ಬದಲಾವಣೆಗೆ ಪಣತೊಟ್ಟು ನಿಂತಿರೊ ಇಂದೂರಿನ ಬಿಜೆಪಿ ಬಳಗ, ಈಗಾಗಲೇ...
- 1
- 2









