ಮುಂಡಗೋಡ: ತಾಲೂಕಿನಲ್ಲಿ ಈಗ ಬರೀ ರಾಜಕೀಯದ್ದೇ ಹವಾ. ಇನ್ನೇನು ತಾಲೂಕಾ ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕು, ಮೀಸಲಾತಿಗಳೂ ಪ್ರಕಟವಾಗಿದೆ. ಹೀಗಾಗಿ, ಎಲ್ಲೇಲ್ಲೂ ರಾಜಕೀಯ ಚರ್ಚೆ ಶುರುವಾಗಿದೆ. ಅದ್ರಂತೆ ಇವತ್ತು ನಾವು ಹುನಗುಂದ ತಾಪಂ ಕ್ಷೇತ್ರದ ಹಕೀಕತ್ತು ನಿಮ್ಮ ಮುಂದೆ ಇಡ್ತಿದಿವಿ. ಇದು ಹುನಗುಂದ ಕ್ಷೇತ್ರ..! ಅಂದಹಾಗೆ, ಹುನಗುಂದ ತಾಪಂ ಕ್ಷೇತ್ರ ಹುನಗುಂದ, ಅಗಡಿ, ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳನ್ನು ಒಳಗೊಂಡಿದೆ. ಗ್ರಾಮ ಪಂಚಾಯತಿ ಆಡಳಿತ ಸಧ್ಯ ಕಾಂಗ್ರೆಸ್ ಬೆಂಬಲಿತರ “ಕೈ” ಯಲ್ಲಿದೆ. ಹೀಗಿದ್ದಾಗಲೂ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಕೆನರಾ ಲೋಕಲ್ ಫೈಟ್
ನಂದಿಕಟ್ಟಾ ತಾಪಂ ಕ್ಷೇತ್ರ; ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳ ತಲೆಬಿಸಿ, ಕಾಂಗ್ರೆಸ್ ಗೆ ವರವಾಗೋ ಖುಶಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ತಾಲೂಕಾ ಪಂಚಾಯತಿ ಮತಕ್ಷೇತ್ರ ಬಿರುಸುಗೊಂಡಿದೆ. ಇನ್ನೂ ಚುನಾವಣೆಯೇ ಘೋಷಣೆಯಾಗಿಲ್ಲ, ಮೀಸಲಾತಿ ಪ್ರಕಟವಾಗ್ತಿದ್ದಂತೆ ರಾಜಕೀಯ ಚದುರಂಗದಾಟಗಳು ತೆರೆಮರೆಯಲ್ಲೇ ಚಾಲ್ತಿ ಪಡೆದುಕೊಂಡಿವೆ. ಬಿಜೆಪಿ ತಲೆಬಿಸಿ..! ಅಂದಹಾಗೆ, ನಂದಿಕಟ್ಟಾ ತಾಪಂ ಕ್ಷೇತ್ರಕ್ಕೆ ” ಸಾಮಾನ್ಯ” ಮೀಸಲಾತಿ ಪ್ರಕಟಗೊಂಡಿದೆ. ಹೀಗಾಗಿ, ಇಲ್ಲಿನ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತುಗಳು ಜಾರಿಯಲ್ಲಿವೆ. ಹಾಗೆ ಆಕಾಂಕ್ಷಿತರ ಪಟ್ಟಿ ಹನುಂಮತನ ಬಾಲದಂಗಿದೆ. ಈ ಸಾರಿ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ ಆಕಾಂಕ್ಷಿಗಳು ತೋಳು ಏರಿಸಿಕೊಂಡು ಸನ್ನದ್ದವಾಗಿದ್ದಾರೆ. ಆದ್ರೆ ಆ...
ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..? ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆ ಇನ್ನೂ ಘೋಷಣೆಯೇ ಆಗಿಲ್ಲ. ಕೇವಲ ಮೀಸಲಾತಿ ಮಾತ್ರ ಪ್ರಕಟವಾಗಿದೆ. ಆದ್ರೆ ಇಷ್ಟರೊಳಗೆ ಮುಂಡಗೋಡ ತಾಲೂಕಿನಾಧ್ಯಂತ ಇನ್ನಿಲ್ಲದ ರಾಜಕೀಯ ಚರ್ಚೆಗಳು ಶುರುವಾಗಿವೆ. ತಾಲೂಕಿನಲ್ಲಿರೋ ಮೂರು ಜಿಪಂ ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಪಡೆಯಲು “ಬಹುಪರಾಕ್” ಸಂಪ್ರದಾಯಗಳು ಚಾಲ್ತಿ ಪಡೆದುಕೊಂಡಿವೆ. ಎಲ್ಲವೂ ಟಿಕೆಟ್ ಗಾಗಿ..! ಅದ್ರಲ್ಲೂ, ಬಿಜೆಪಿ ಪಾಳಯದಲ್ಲಂತೂ ಈಗಾಗಲೇ ನಂಗೇ ಟಿಕೆಟ್...
ಇಂದೂರು ಜಿಪಂ ಕ್ಷೇತ್ರ: ಹೈ ವೊಲ್ಟೇಜ್ ಅಖಾಡದಲ್ಲಿ ಯಾರಿಗೆ ಒಲಿಯತ್ತೆ ಬಿಜೆಪಿ ಟಿಕೆಟ್..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಚುನಾವಣೆಯ ಅಭ್ಯರ್ಥಿಗಳ ಮೀಸಲಾತಿ ಪಟ್ಟಿ ಹೊರಬಿದ್ದಿದೆ. ಇದ್ರೊಂದಿಗೆ ತಾಲೂಕಿನಲ್ಲಿ ಮತ್ತೊಮ್ಮೆ ಚುನಾವಣೆಯ ಬಿಸಿ ಬಿಸಿ ಚರ್ಚೆಗಳು ಶುರುವಾಗಿದೆ. ಇನ್ನೇನು ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ಮುಂಡಗೋಡ ತಾಲೂಕಿನ 3 ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಈ ಬಾರಿ ಅಭ್ಯರ್ಥಿಗಳು ಯಾರಪ್ಪಾ ಅನ್ನೋ ಪೀಕಲಾಟಕ್ಕೆ ಎರಡೂ ರಾಜಕೀಯ ಪಕ್ಷಗಳೂ ಚರ್ಚೆ ಆರಂಭಿಸಿವೆ. ಅದ್ರಲ್ಲೂ ಆಡಳಿತಾರೂಢ ಬಿಜೆಪಿ ಪಾಲಿಗೆ ಸಧ್ಯದ ಜಿಪಂ ಹಾಗೂ ತಾಲೂಕು ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಒಂದಿಷ್ಟು ತಲೆ ನೋವಾಗಿ ಪರಿಣಮಿಸೋದ್ರಲ್ಲಿ...
ಹುನಗುಂದ ಕೈ ಕಾರ್ಯಕರ್ತರನ್ನ ಭೇಟಿ ಮಾಡಿದ ಮಾಜಿ ಸಚಿವ ಸಂತೋಷ ಲಾಡ್
ಮುಂಡಗೋಡ- ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಹುನಗುಂದ ಕಾಂಗ್ರೆಸ್ ಕಾರ್ಯಕರ್ತರನ್ನು ಮಾಜಿ ಸಚಿವ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸಂತೋಷ ಲಾಡ್ ಭೇಟಿ ಮಾಡಿದ್ರು.. ತಾಲೂಕಿನ ಹುನಗುಂದ, ಅಗಡಿ, ಇಂದೂರು, ಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂತೋಷ ಲಾಡ್ ಕಾರ್ಯಕರ್ತರನ್ನು ಭೇಟಿ ಮಾಡಿದ್ರು.. ಬೆಳಿಗ್ಗೆ ಹುನಗುಂದದ ನೂತನ ವಿಠ್ಠಲ ಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಚಿವ್ರು ಸಿದ್ದನಗೌಡ ಪಾಟೀಲ್, ತುಕಾರಾಮ್ ಹೊನ್ನಳ್ಳಿ ಸೇರಿ ಎಲ್ಲಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನ ಬೆಂಬಲಿಸುವಂತೆ ಮನವಿ ಮಾಡಿದ್ರು.. ಈ...
ಹುನಗುಂದ ಗ್ರಾಪಂ ಚುನಾವಣೆ; “ಕೈ” ಬೆಂಬಲಿತರಿಂದ ನಾಮಪತ್ರ ಸಲ್ಲಿಕೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ರು.. ಸಿದ್ದನಗೌಡ ವರ್ಸಸ್ ಚಂದ್ರು ವಾರ್ಡ್ ನಂಬರ್ ಒಂದರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ತಾಲೂಕಾ ಪಂಚಾಯತ್ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದ್ರು.. ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರು ಹಡಪದ ವಿರುದ್ಧ ಅಖಾಡದಲ್ಲಿರೋ ಸಿದ್ದನಗೌಡ ಪಾಟೀಲ್ ಕೈ ಪಡೆಗೆ ಆಕ್ಸಿಜನ್ ಆಗ್ತಾರಾ ಕಾದು ನೋಡಬೇಕಿದೆ.. ವಿನೋದ್ ವರ್ಸಸ್ ತುಕಾರಾಂ ಇನ್ನು ವಾರ್ಡ್ ನಂಬರ್ ಎರಡರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರೈತ...
- 1
- 2



