ಮುಂಡಗೋಡ: ತಾಲೂಕಿನಲ್ಲಿ ಈಗ ಬರೀ ರಾಜಕೀಯದ್ದೇ ಹವಾ. ಇನ್ನೇನು ತಾಲೂಕಾ ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕು, ಮೀಸಲಾತಿಗಳೂ ಪ್ರಕಟವಾಗಿದೆ. ಹೀಗಾಗಿ, ಎಲ್ಲೇಲ್ಲೂ ರಾಜಕೀಯ ಚರ್ಚೆ ಶುರುವಾಗಿದೆ. ಅದ್ರಂತೆ ಇವತ್ತು ನಾವು ಹುನಗುಂದ ತಾಪಂ ಕ್ಷೇತ್ರದ ಹಕೀಕತ್ತು ನಿಮ್ಮ ಮುಂದೆ ಇಡ್ತಿದಿವಿ. ಇದು ಹುನಗುಂದ ಕ್ಷೇತ್ರ..! ಅಂದಹಾಗೆ, ಹುನಗುಂದ ತಾಪಂ ಕ್ಷೇತ್ರ ಹುನಗುಂದ, ಅಗಡಿ, ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳನ್ನು ಒಳಗೊಂಡಿದೆ. ಗ್ರಾಮ ಪಂಚಾಯತಿ ಆಡಳಿತ ಸಧ್ಯ ಕಾಂಗ್ರೆಸ್ ಬೆಂಬಲಿತರ “ಕೈ” ಯಲ್ಲಿದೆ. ಹೀಗಿದ್ದಾಗಲೂ...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Category: ಕೆನರಾ ಲೋಕಲ್ ಫೈಟ್
ನಂದಿಕಟ್ಟಾ ತಾಪಂ ಕ್ಷೇತ್ರ; ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳ ತಲೆಬಿಸಿ, ಕಾಂಗ್ರೆಸ್ ಗೆ ವರವಾಗೋ ಖುಶಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ತಾಲೂಕಾ ಪಂಚಾಯತಿ ಮತಕ್ಷೇತ್ರ ಬಿರುಸುಗೊಂಡಿದೆ. ಇನ್ನೂ ಚುನಾವಣೆಯೇ ಘೋಷಣೆಯಾಗಿಲ್ಲ, ಮೀಸಲಾತಿ ಪ್ರಕಟವಾಗ್ತಿದ್ದಂತೆ ರಾಜಕೀಯ ಚದುರಂಗದಾಟಗಳು ತೆರೆಮರೆಯಲ್ಲೇ ಚಾಲ್ತಿ ಪಡೆದುಕೊಂಡಿವೆ. ಬಿಜೆಪಿ ತಲೆಬಿಸಿ..! ಅಂದಹಾಗೆ, ನಂದಿಕಟ್ಟಾ ತಾಪಂ ಕ್ಷೇತ್ರಕ್ಕೆ ” ಸಾಮಾನ್ಯ” ಮೀಸಲಾತಿ ಪ್ರಕಟಗೊಂಡಿದೆ. ಹೀಗಾಗಿ, ಇಲ್ಲಿನ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತುಗಳು ಜಾರಿಯಲ್ಲಿವೆ. ಹಾಗೆ ಆಕಾಂಕ್ಷಿತರ ಪಟ್ಟಿ ಹನುಂಮತನ ಬಾಲದಂಗಿದೆ. ಈ ಸಾರಿ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ ಆಕಾಂಕ್ಷಿಗಳು ತೋಳು ಏರಿಸಿಕೊಂಡು ಸನ್ನದ್ದವಾಗಿದ್ದಾರೆ. ಆದ್ರೆ ಆ...
ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..? ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆ ಇನ್ನೂ ಘೋಷಣೆಯೇ ಆಗಿಲ್ಲ. ಕೇವಲ ಮೀಸಲಾತಿ ಮಾತ್ರ ಪ್ರಕಟವಾಗಿದೆ. ಆದ್ರೆ ಇಷ್ಟರೊಳಗೆ ಮುಂಡಗೋಡ ತಾಲೂಕಿನಾಧ್ಯಂತ ಇನ್ನಿಲ್ಲದ ರಾಜಕೀಯ ಚರ್ಚೆಗಳು ಶುರುವಾಗಿವೆ. ತಾಲೂಕಿನಲ್ಲಿರೋ ಮೂರು ಜಿಪಂ ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಪಡೆಯಲು “ಬಹುಪರಾಕ್” ಸಂಪ್ರದಾಯಗಳು ಚಾಲ್ತಿ ಪಡೆದುಕೊಂಡಿವೆ. ಎಲ್ಲವೂ ಟಿಕೆಟ್ ಗಾಗಿ..! ಅದ್ರಲ್ಲೂ, ಬಿಜೆಪಿ ಪಾಳಯದಲ್ಲಂತೂ ಈಗಾಗಲೇ ನಂಗೇ ಟಿಕೆಟ್...
ಇಂದೂರು ಜಿಪಂ ಕ್ಷೇತ್ರ: ಹೈ ವೊಲ್ಟೇಜ್ ಅಖಾಡದಲ್ಲಿ ಯಾರಿಗೆ ಒಲಿಯತ್ತೆ ಬಿಜೆಪಿ ಟಿಕೆಟ್..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಚುನಾವಣೆಯ ಅಭ್ಯರ್ಥಿಗಳ ಮೀಸಲಾತಿ ಪಟ್ಟಿ ಹೊರಬಿದ್ದಿದೆ. ಇದ್ರೊಂದಿಗೆ ತಾಲೂಕಿನಲ್ಲಿ ಮತ್ತೊಮ್ಮೆ ಚುನಾವಣೆಯ ಬಿಸಿ ಬಿಸಿ ಚರ್ಚೆಗಳು ಶುರುವಾಗಿದೆ. ಇನ್ನೇನು ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ಮುಂಡಗೋಡ ತಾಲೂಕಿನ 3 ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಈ ಬಾರಿ ಅಭ್ಯರ್ಥಿಗಳು ಯಾರಪ್ಪಾ ಅನ್ನೋ ಪೀಕಲಾಟಕ್ಕೆ ಎರಡೂ ರಾಜಕೀಯ ಪಕ್ಷಗಳೂ ಚರ್ಚೆ ಆರಂಭಿಸಿವೆ. ಅದ್ರಲ್ಲೂ ಆಡಳಿತಾರೂಢ ಬಿಜೆಪಿ ಪಾಲಿಗೆ ಸಧ್ಯದ ಜಿಪಂ ಹಾಗೂ ತಾಲೂಕು ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಒಂದಿಷ್ಟು ತಲೆ ನೋವಾಗಿ ಪರಿಣಮಿಸೋದ್ರಲ್ಲಿ...
ಹುನಗುಂದ ಕೈ ಕಾರ್ಯಕರ್ತರನ್ನ ಭೇಟಿ ಮಾಡಿದ ಮಾಜಿ ಸಚಿವ ಸಂತೋಷ ಲಾಡ್
ಮುಂಡಗೋಡ- ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಹುನಗುಂದ ಕಾಂಗ್ರೆಸ್ ಕಾರ್ಯಕರ್ತರನ್ನು ಮಾಜಿ ಸಚಿವ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸಂತೋಷ ಲಾಡ್ ಭೇಟಿ ಮಾಡಿದ್ರು.. ತಾಲೂಕಿನ ಹುನಗುಂದ, ಅಗಡಿ, ಇಂದೂರು, ಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂತೋಷ ಲಾಡ್ ಕಾರ್ಯಕರ್ತರನ್ನು ಭೇಟಿ ಮಾಡಿದ್ರು.. ಬೆಳಿಗ್ಗೆ ಹುನಗುಂದದ ನೂತನ ವಿಠ್ಠಲ ಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಚಿವ್ರು ಸಿದ್ದನಗೌಡ ಪಾಟೀಲ್, ತುಕಾರಾಮ್ ಹೊನ್ನಳ್ಳಿ ಸೇರಿ ಎಲ್ಲಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನ ಬೆಂಬಲಿಸುವಂತೆ ಮನವಿ ಮಾಡಿದ್ರು.. ಈ...
ಹುನಗುಂದ ಗ್ರಾಪಂ ಚುನಾವಣೆ; “ಕೈ” ಬೆಂಬಲಿತರಿಂದ ನಾಮಪತ್ರ ಸಲ್ಲಿಕೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ರು.. ಸಿದ್ದನಗೌಡ ವರ್ಸಸ್ ಚಂದ್ರು ವಾರ್ಡ್ ನಂಬರ್ ಒಂದರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ತಾಲೂಕಾ ಪಂಚಾಯತ್ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದ್ರು.. ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರು ಹಡಪದ ವಿರುದ್ಧ ಅಖಾಡದಲ್ಲಿರೋ ಸಿದ್ದನಗೌಡ ಪಾಟೀಲ್ ಕೈ ಪಡೆಗೆ ಆಕ್ಸಿಜನ್ ಆಗ್ತಾರಾ ಕಾದು ನೋಡಬೇಕಿದೆ.. ವಿನೋದ್ ವರ್ಸಸ್ ತುಕಾರಾಂ ಇನ್ನು ವಾರ್ಡ್ ನಂಬರ್ ಎರಡರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರೈತ...
- 1
- 2



