Lokayukta raid; ಗದಗ ಶಹರ ಠಾಣೆ ಪಿಐ ಡಿ.ಬಿ.ಪಾಟೀಲ್ ಗೆ ಲೋಕಾತುಕ್ತರು ಬಿಸಿ ಮುಟ್ಟಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆಯ ಆರೋಪದಲ್ಲಿ ರೇಡ್ ಮಾಡಲಾಗಿದ್ದು, ಬೆಳ್ಳಂ ಬೆಳಿಗ್ಗೆ ಬ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ ಬಿ ಪಾಟೀಲ್ ಮನೆ ದಾಳಿ ನಡದಿದ್ದು, ಪಾಟೀಲ್ ಗೆ ಸೇರಿದ ಏಳು ಜಾಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. Lokayukta raid; ಗದಗಿನ ಶಿವಾನಂದ ನಗರದ ಬಾಡಿಗೆ ಮನೆ ಹಾಗೂ ಗದಗ ಶಹರ ಪೊಲೀಸ್...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಗದಗ
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಗದಗ: ಸಾರಿಗೆ ಬಸ್ ಮತ್ತು ಕಾರ್ ನಡುವೆ ಭಿಕರ ಅಪಘಾತ ನಡೆದಿದೆ. ಪರಿಣಾಮ ಕಾರನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಸಾವು ಕಂಡಿದ್ದಾರೆ. ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರು...
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!
ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...
ಅತಿಥಿ ಶಿಕ್ಷಕನಿಂದ ಶಾಲೆಯಲ್ಲೇ ರಾಕ್ಷಸೀತನ, ಶಿಕ್ಷಕನ ಹುಚ್ಚಾಟಕ್ಕೆ ಓರ್ವ ವಿದ್ಯಾರ್ಥಿ ಬಲಿ, ಶಿಕ್ಷಕಿಗೆ ಗಂಭೀರ ಗಾಯ..!
ಗದಗ: ಅವನೇನು ಶಿಕ್ಷಕನೋ ಅಥವಾ ರಾಕ್ಷಸನೋ ಅರ್ಥವೇ ಆಗುತ್ತಿಲ್ಲ. ಯಾಕಂದ್ರೆ ಏಕಾಏಕಿ ಶಾಲೆಯಲ್ಲೇ ನಾಲ್ಕನೇ ತರಗತಿ ವಿದ್ಯಾರ್ಥಿ ಹಾಗೂ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹುಚ್ಚಾಟ ತೋರಿದ್ದಾನೆ. ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಇದೇ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಹಡಗಲಿ ಎಂಬಾತನಿಂದ ಕೃತ್ಯ ನಡೆದಿದೆ. ಇಂದು ಬೆಳಿಗ್ಗೆ ಏಕಾಏಕಿ ಸಹಶಿಕ್ಷಕರ ಮೇಲೆ ಅತಿಥಿ ಶಿಕ್ಷಕನಿಂದ ಸಲಿಕೆಯಿಂದ...
ಪವಾಡ ಮಾಡಿ ವಂಚಿಸುತ್ತಿದ್ದ ಡೋಂಗಿ ಬಾಬಾಗೆ ಹೇಗೇಲ್ಲ ಥಳಿಸಿದ್ರು ಗೊತ್ತಾ..?
ಗದಗ: ಆತ ಪವಾಡ ಪುರುಷನಂತೆ. ಸುಡುವ ಎಣ್ಣೆಯಲ್ಲಿ ಕೈ ಇಟ್ಟರೂ ಆತನ ಕೈ ಸುಡುತ್ತಿರಲಿಲ್ಲ, ಕೊತಕೊತ ಕುದಿಯುವ ಬಿಸಿ ತುಪ್ಪವನ್ನ ಬರಿಗೈಲಿ ಹಿಡಿದು ಎಲ್ಲರ ಹುಬ್ಬೇರಿಸುತ್ತಿದ್ದನಂತೆ. ಇವುಗಳ ಮೂಲಕ ಜನರಿಂದ ಸಾವಿರ ಸಾವಿರ ರೂ. ಹಣ ವಸೂಲಿ ಮಾಡ್ತಿದ್ದನಂತೆ. ಸಾಲದು ಅಂತ ಹಿಂದೂ ದೇವರುಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನಂತೆ. ಅದೇನೋ ಗೊತ್ತಿಲ್ಲ ಇವತ್ತು ಇವನ ಗ್ರಹಚಾರ ನೆಟ್ಟಗಿರಲಿಲ್ಲ. ಹೊಡಿ ಮಗಾ, ಹೊಡಿ ಮಗಾ..! ಕಪಾಳಕ್ಕೆ ಹೊಡೆಯುವನು ಒಬ್ಬ, ಇನ್ನೊಬ್ಬ ಎಳೆದು ಒದಿತಿದ್ದ. ಮತ್ತೋರ್ವಳು ಹಾದಿಯೊಳಗೆ ಪಟ ಪಟ...




